ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿ ಸಚಿವ ಸಿ.ಟಿ ರವಿ
ಬೀದರ: ಪ್ರವಾಸೋದ್ಯಮ ಹಾಗೂ ನಿರ್ಮಿತಿ ಇಲಾಖೆಯ ಅಧಿಕಾರಿಗಳ ವಿರುದ್ಧ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ.ರವಿ ಕೆಂಡಾಮಂಡಲಗೊಂಡ ಪ್ರಸಂಗ ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು.
ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು ಜಿಲ್ಲೆಯ ಅಧಿಕಾರಿಗಳು ನಿಷ್ಜಾಳಜಿಯಿಂದ ಜೆಲಸ ಮಾಡುತ್ತಿರುವ ಕುರಿತು ಬೇಸರ ವ್ಯಕ್ತಪಡಿಸಿದ ಅವರು, ಹೋಟ್ಟೆಗೆ ಏನು ತಿಂತ್ತಿರೀ? ಎಂದು ಗುಡುಗಿದರು.
ನಿರ್ಮಿತಿ ಕೇಂದ್ರದ ಕಾಮಗಾರಿಗಳು ಸ್ಥಗೀತವಾಗಿರು ಕುರಿತು ಅಧಿಕಾರಿಗಳಿಗೆ ಮಾಹಿತಿ ಇದ್ದರು ಕೂಡ ಒಂದು ಕೋಟಿ ವೆಚ್ಚದ ಕಾಮಗಾರಿ ನೀಡುವ ಹಿಂದಿನ ಉದ್ದೇಶ ಎನ್ನು ಎಂದು ಪ್ರಶ್ನಿಸಿದರು. ಇಲಾಖೆ ಮುಳಿಗಿಸಬೇಕು ಎಂದು ಅಧಿಕಾರಿಗಳು ಕೆಲಸ ಮಾಡುತ್ತಿದ್ದೀರಿ ಏನು, ಈ ಕುರಿತು ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು. ಅಲ್ಲದೆ, ಒಂದು ಕೋಡಿ ಹಣ ಮರಳಿ ಇಲಾಖೆಗೆ ಪಡೆಯಬೇಕು ಎಂದು ಸೂಚನೆ ನೀಡಿದರು.
Date:16-11-2019
ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನಭೂಮಿ ಒದಗಿಸಿ: ಶಾಸಕ ಪ್ರಭು ಚವ್ಹಾಣ
*ಸ್ಮಶಾನ ಭೂಮಿ ಕೊರತೆಯ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿದ ಶಾಸಕರು* *ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನ…

















