Home ನಿಮ್ಮ ಜಿಲ್ಲೆ ಕಲಬುರಗಿ ಕಲಬುರಗಿಯಿಂದ ತಿರುಪತಿಗೆ ವಿಮಾನಯಾನಕ್ಕೆ ಸಂಸದ ಡಾ. ಉಮೇಶ ಜಾಧವ ಚಾಲನೆ

ಕಲಬುರಗಿಯಿಂದ ತಿರುಪತಿಗೆ ವಿಮಾನಯಾನಕ್ಕೆ ಸಂಸದ ಡಾ. ಉಮೇಶ ಜಾಧವ ಚಾಲನೆ

ಕಲಬುರಗಿಯಿಂದ ತಿರುಪತಿಗೆ ವಿಮಾನಯಾನಕ್ಕೆ ಸಂಸದ ಡಾ. ಉಮೇಶ ಜಾಧವ ಚಾಲನೆ

ಕಲಬುರಗಿ: ಕಲಬುರಗಿಯಿಂದ ತಿರುಪತಿಗೆ ಹೊರಡುವ ವಿಮಾನಯಾನಕ್ಕೆ ಕಲಬುರಗಿ ಲೋಕಸಭಾ ಸದಸ್ಯ ಡಾ।ಉಮೇಶ ಜಾಧವ ಸೋಮವಾರ ಕಲಬುರಗಿಯ ವಿಮಾನ ನಿಲ್ದಾಣದಲ್ಲಿ ಜ್ಯೋತಿ ಬೆಳೆಗಿಸುವ ಮೂಲಕ ಚಾಲನೆ ನೀಡಿದರು.
ಉಡಾನ್ ಯೋಜನೆಯಡಿ ಸ್ಟಾರ್ ಇಂಡಿಯಾ ಸಂಸ್ಥೆಯ ವಿಮಾನವು ಸೋಮವಾರ, ಬುಧವಾರ, ಶುಕ್ರವಾರ, ಮತ್ತು ಭಾನುವಾರ ವಾರದ ನಾಲ್ಕು ದಿನ ಹಾರಾಟ ನಡೆಸಲಿದ್ದು, 50 ಜನ ಸಾಮಥ್ರ್ಯವುಳ್ಳ ವಿಮಾನವು ತನ್ನ ಮೊದಲ ಹಾರಾಟದಲ್ಲಿ 41 ಜನರೊಂದಿಗೆ ತಿರುಪತಿಗೆ ಪ್ರಯಾಣ ಬೆಳೆಸಿತು.

Downland KK NEWS MobileApp:

https://play.google.com/store/apps/details?id=kknewsonline.in

ಈ ಕಾರ್ಯಕ್ರಮದಲ್ಲಿ ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ, ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ, ಹೆಚ್.ಕೆ.ಸಿ.ಸಿ.ಐ. ನ ನಿರ್ದೇಶಕ ಅಮರನಾಥ ಪಾಟೀಲ, ಕಲಬುರಗಿ ವಿಮಾನ ನಿಲ್ದಾಣದ ನಿರ್ದೇಶಕ ಜ್ಞಾನೇಶ್ವರರಾವ ಹಾಗೂ ಸ್ಟಾರ್ ಏರ್ ಇಂಡಿಯಾದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Date:11-01-2021 : www.kknewsonline.in

Check Also

ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನಭೂಮಿ ಒದಗಿಸಿ: ಶಾಸಕ ಪ್ರಭು ಚವ್ಹಾಣ

*ಸ್ಮಶಾನ ಭೂಮಿ ಕೊರತೆಯ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿದ ಶಾಸಕರು* *ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನ…