ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆಯ ಯಾದಗಿರ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ತೇಜರಾಜ್ ರಾಠೋಡ್
ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆಯ ಯಾದಗಿರ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ತೇಜರಾಜ್ ರಾಠೋಡ್ ಅವರನ್ನು ಆಯ್ಕೆಮಾಡಲಾಯಿತು.
ಬೆಂಗಳೂರ: ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆಯ ಯಾದಗಿರ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ತೇಜರಾಜ್ ರಾಠೋಡ್ ಅವರನ್ನು ಸೋಮವಾರ ಆಯ್ಕೆಮಾಡಿ ಘೋಷಣೆಮಾಡಲಾಯಿತು.
https://play.google.com/store/apps/details?id=kknewsonline.inಬೆಂಗಳೂರ ನಗರದ ಗುರುರಾಜ ಕಲ್ಯಾಣ ಭವನದಲ್ಲಿ ಏರ್ಪಡಿಸಿದ ಸಂಘಟನೆಯ ರಾಜ್ಯ ಹಾಗೂ ವಿವಿಧ ಜಿಲ್ಲೆಗಳ ಪದಾಧಿಕಾರಿಗಳ ಘೋಷಣೆ ಸಮಾರಂಭದಲ್ಲಿ, ಸಂಘಟನೆಯ ಮುಖಂಡರಾದ ಗುಣರಂಜನ ಶೆಟ್ಟಿ, ರಾಜ್ಯಾಧ್ಯಕ್ಷ ಆರ್.ಚಂದ್ರಪ್ಪ, ರಾಜ್ಯ ಕಾರ್ಯದರ್ಶಿ ಅಣ್ಣೆಪ್ಪಾ ಓಲೇಕರ್ ಅವರು ಯಾದಗಿರ ಜಿಲ್ಲಾಧ್ಯಕ್ಷರ ಆಯ್ಕೆ ಮಾಡಿದ್ದರು. ಅಲ್ಲದೆ, ವೆಂಕಟೇಶ ರೆಡ್ಡಿ ಅವರನ್ನು ರಾಜ್ಯ ಸಮಿತಿ ಸದಸ್ಯರಾಗಿ ಆಯ್ಕೆ ಮಾಡಲಾಯಿತು.
![]()
Date: 09-11-2020: www.kknewsonline.in
ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನಭೂಮಿ ಒದಗಿಸಿ: ಶಾಸಕ ಪ್ರಭು ಚವ್ಹಾಣ
*ಸ್ಮಶಾನ ಭೂಮಿ ಕೊರತೆಯ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿದ ಶಾಸಕರು* *ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನ…
















