ರಾಮದೇವ್ ಬಾಬಾ ಚಿತ್ರಕ್ಕೆ ಚಪ್ಪಲಿ ಹಾರ
ಬೀದರ: ಪೆರಿಯಾರ್ ಬಗ್ಗೆ ರಾಮ್ ದೇವ್ ಬಾಬ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಬುಧವಾರ ನಗರದಲ್ಲಿ ಸತ್ಯ ಶೋದಕ ಸಮಾಜ ಜಿಲ್ಲಾ ಸಮಿತಿ ಹಾಗೂ ಸಿಪಿಐ ಸಂಘಟನೆ ರಾಮದೇವ್ ಬಾಬಾ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಬಾಬಾ ಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಆಕ್ರೋಷ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಕಲಬುರಗಿ: ವಿದ್ಯುತ್ ಅವಘಡಗಳಿಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳಿ
*ಮುನ್ನೆಚ್ಚರಿಕೆ ವಹಿಸಿ; ವಿದ್ಯುತ್ ಅವಘಡ ತಪ್ಪಿಸಿ* *ಮಳೆಗಾಲ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸುರಕ್ಷತಾ …


















