ಸರ್ಕಾರಿ ಎಸ್.ಸಿ ಎಸ್.ಟಿ ನೌಕರರ ಸಮನ್ವಯ ಸಮಿತಿ ಸಭೆ
ವೀರಭದ್ರೇಶ್ವರ ಚಿತ್ರಕಲಾ ಕಾಲೇಜಿನಲ್ಲಿ ಸಭೆ
ಬೀದರ: ಕರ್ನಾಟಕ ರಾಜ್ಯ ಸರ್ಕಾರಿ ಎಸ್.ಸಿ – ಎಸ್.ಟಿ ನೌಕರರ ಸಮನ್ವಯ ಸಮಿತಿ ಸಭೆ 26-10-2019ರಂದು ಹುಮನಾಬಾದ ತಾಲೂಕಿನ ಮಾಣಿಕನಗರ ರಸ್ತೆಯಲ್ಲಿನ ವೀರಭದ್ರೇಶ್ವರ ಚಿತ್ರಕಲಾ ಕಾಲೇಜಿನಲ್ಲಿ ಜರುಗಲ್ಲಿದೆ ಎಂದು ಸಮಿತಿ ಅಧ್ಯಕ್ಷ ವಿಜಯಕುಮಾರ ಚಾಂಗಲೇರಾ ಹಾಗೂ ಪ್ರಧಾನ ಕಾರ್ಯದರ್ಶಿ ಶರದಕುಮಾರ ನಾರಾಯಣಪೇಟಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಹಿಂದೆ ಸಭೆಯು ತಾಲೂಕು ಪಂಚಾಯತ ಸಭಾಂಗಣದಲ್ಲಿ ಜರುಗಲ್ಲಿದೆ ಎಂದು ತಿಳಿಸಲಾಗಿತ್ತು. ಆದರೆ, ಕಾರಣಾಂತರಗಳಿಂದ ಸ್ಥಳ ಬದಲಾವಣೆ ಮಾಡಲಾಗಿದ್ದು, ಸಮಿತಿಯ ಎಲ್ಲಾ ಸದಸ್ಯರು ಮಧ್ಯಾಹ್ನ 3 ಗಂಟೆಗೆ ಸಭೆಗೆ ಹಾಜರಾಗಬೇಕು ಎಂದು ಕೊರಿದ್ದಾರೆ.
ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನಭೂಮಿ ಒದಗಿಸಿ: ಶಾಸಕ ಪ್ರಭು ಚವ್ಹಾಣ
*ಸ್ಮಶಾನ ಭೂಮಿ ಕೊರತೆಯ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿದ ಶಾಸಕರು* *ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನ…

















