ಅಂಕಣಗಳು
ಇಂದಿಗೂ ನಡೆಯದ ಜಾತ್ರಾ ಪೂರ್ವಭಾವಿ ಸಭೆ
ಇಂದಿಗೂ ನಡೆಯದ ಜಾತ್ರಾ ಪೂರ್ವಭಾವಿ ಸಭೆ ಸಭೆಯ ಅಧ್ಯಕ್ಷರ ನೇಮಕ ಕುರಿತು ಗೊಂದಲ ಸೃಷ್ಟಿ – ಅಧಿಕಾರಿಗಳು ಹೈರಾಣ (ದುರ್ಯೋಧನ ಹೂಗಾರ) ಹುಮನಾಬಾದ: ಕುಲದೇವ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಯವ ನಿಮಿತ್ಯ ನಡೆಯಬೇಕಿದ್ದ ಪೂರ್ವಭಾವಿ ಸಿದ್ಧತಾ ಸಭೆ ಗೊಂದಲಕ್ಕೆ ಈಡಾಗಿ ದಿನಗಳು ಕಳೆಯುತ್ತಿರುವ ಮಧ್ಯದಲ್ಲಿಯೇ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಆಯುಕ್ತರು ಜಿಲ್ಲಾಧಿಕಾರಿಗಳಿಗೆ ಬರೆದ ಪತ್ರ ಕೂಡ ಮತ್ತೆ ಗೊಂದಲ ಸೃಷ್ಟಿಸುವಂತೆ ಮಾಡಿದೆ. ಮುಜುರಾಯಿ ಇಲಾಖೆಗೆ…
Read More »ಕಲ್ಯಾಣ ವಿಧಾನ ಸಭಾ ಉಪ ಚುನಾವಣೆಗೆ ಉಮೇಶ ಬಿರ್ಬಿಟೆ ಅಟ್ಟೂರ್ ಸಜ್ಜು..?
ಕಲ್ಯಾಣ ವಿಧಾನ ಸಭಾ ಉಪ ಚುನಾವಣೆಗೆ ಉಮೇಶ ಬಿರ್ಬಿಟೆ ಅಟ್ಟೂರ್ ಸಜ್ಜು..? ಸದ್ಯ ಭಾರತೀಯ ಆಹಾರ ನಿಗಮ ಮಂಡಳಿ ಸದಸ್ಯರಾಗಿರುವ ಉಮೇಶ ಬಿಜೆಪಿಯಿಂದ ಪೈಪೋಟಿ..? ಬಸವಕಲ್ಯಾಣ: ಶಾಸಕ ಬಿ.ನಾರಾಯಣರಾವ ಅವರ ನಿಧನದ ನಂತರ ಬಸವಕಲ್ಯಾಣ ಕ್ಷೇತ್ರದಲ್ಲಿ ರಾಜಕೀಯ ಚುಟವಟಿಕೆಗಳು ಶುರುವಾಗಿದ್ದು, ಮುಂದಿನ ದಿನಗಳಲ್ಲಿ ನಡೆಯಲ್ಲಿರುವ ಮರು ಚುನಾವಣೆಯಲ್ಲಿ ಸ್ಪರ್ಧೆ ನಡೆಸಲು ಇದೀಗ ಹೊಸ ಮುಖ್ಯಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಈ ಮಧ್ಯೆ ಕೇಂದ್ರ ಆಹಾರ ನಿಗಮದ ಸದಸ್ಯ ಉಮೇಶ ಬಿರ್ಬಿಟೆ…
Read More »ಮಾಣಿಕಪ್ರಭು ಸಂಸ್ಥಾನ
ಮಾಣಿಕಪ್ರಭು ಸಂಸ್ಥಾನ
Read More »ಮಾತು ತಪ್ಪಿದ ಬಿಜೆಪಿ ಪಕ್ಷದವರು..!
ದುರ್ಯೋಧನ ಹೂಗಾರ (ಕಸ್ತೂರಿ ಕಿರಣ ಪತ್ರಿಕೆಯ ಸುದ್ದಿ ಮುಖ್ಯಸ್ಥರು) ಬೀದರ: ಜಿಲ್ಲಾ ಕಚೇರಿಗಳ ಸಂಕೀರ್ಣ ನಿರ್ಮಾಣಕ್ಕೆ ಈಗಿರುವ ಜಿಲ್ಲಾಧಿಕಾರಿಗಳ ಕಚೇರಿಯಿಂದ ಸುಮಾರು 9 ಕಿ.ಮಿ. ದೂರದ ರೇಷ್ಮೆ ಇಲಾಖೆಯ ಸುತ್ತಲ್ಲಿನ ಭೂಮಿಯಲ್ಲಿ ನಿರ್ಮಿಸವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಹಾಗೂ ಸಂಸದ ಭಗವಂತ ಖೂಬಾ, ಜಿಲ್ಲಾಧಿಕಾರಿ ಎಚ್.ಆರ್ ಮಹಾದೇವ ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಿರುವುದು ಜನರಿಗೆ ಅನೇಕ ಅನುಮಾನ ಹುಟ್ಟುವಂತೆ ಮಾಡಿದೆ. ಹೌದು, ಈ ಹಿಂದಿನ ಸಿದ್ರಾಮಯ್ಯ…
Read More »ಸಿದ್ರಾಮಯ್ಯ ಕನಸು ಏನೀತ್ತು ಗೊತ್ತಾ ?
ದುರ್ಯೋಧನ ಹೂಗಾರ (ಕಸ್ತೂರಿ ಕಿರಣ ಪತ್ರಿಕೆಯ ಸುದ್ದಿ ಮುಖ್ಯಸ್ಥ) ಬೀದರ: 2015-16ನೇ ಸಾಲಿನಲ್ಲಿ ಬಜೆಟ್ ಮಂಡಿಸಿರುವ ಅಂದಿನ ಮುಖ್ಯಮಂತ್ರಿ ಸಿದ್ದರಾಯಯ್ಯ ಬೀದರ್ ಜಿಲ್ಲೆ ಮಿಲ್ಕ್ ಶೆಡ್ ಪ್ರದೇಶವಾಗಿ ಅಭಿವೃದ್ಧಿಗೊಳಿಸಿ ಹಾಲಿನ ಹೊಳೆ ಹರಿಸುವ ಯೋಜನೆ ಆರಂಭಿಸಿ ಇಂದಿಗ ನಾಲ್ಕು ವರ್ಷ ಕಳೆದರೂ ಯೋಜನೆಯ ಪ್ರಗತಿಯು ಆಶಾದಾಯಕವಾಗಿಲ್ಲ. ಬೀದರ ಜಿಲ್ಲೆಯನ್ನು ಮಿಲ್ಕ್ ಶೆಡ್ ಜಿಲ್ಲೆ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ಹಾಲು ಉತ್ಪಾದಕರ ಸಹಕಾರಿ ಸಂಘಗಳನ್ನು ಅಭಿವೃದ್ಧಿಗೊಳಿಸುವ ಕೆಲಸ ಕೂಡ ನಡೆದಿತ್ತು.…
Read More »ತೋಟಗಾರಿಕೆ ಬೆಳೆಯಿಂದ 60 ಲಕ್ಷ ಆದಾಯ..
ದುರ್ಯೋಧನ ಹೂಗಾರ (ಕಸ್ತೂರಿ ಕಿರಣ ಪತ್ರಿಕೆಯ ಸುದ್ದಿ ಮುಖ್ಯಸ್ಥರು) ಬೀದರ: ಕೃಷಿ ಮಾಡುತ್ತಿರುವ ರೈತರು ಒಂದಲ್ಲ ಒಂದು ಸಮಸ್ಯೆ ಎದುರಿಸುತ್ತಿರುವ ಈ ಸಂದರ್ಭದಲ್ಲಿ ಹುಮನಾಬಾದ ತಾಲೂಕಿನ ಕನಕಟ್ಟ ಗ್ರಾಮದ ರೈತನೊಬ್ಬ ನಿರಂತರ ಪರಿಶ್ರಮ ಪಟ್ಟು ವರ್ಷಕ್ಕೆ 55 ರಿಂದ 60 ಲಕ್ಷ ಲಾಭ ಪಡೆಯುತ್ತಿದ್ದಾರೆ. ಹೌದು ಇದು ತೋಟಗಾರಿಕೆ ಬೆಳೆ ಬೆಳೆದ ರೈತನ ಯಶೋಗಾಥೆ. ಕನಕಟ್ಟ ಗ್ರಾಮದ ವಿದ್ಯಾವಂತ ಶಹಾಜಿ ಸಂಬಾಜಿರಾವ್ ಬಿರಾದರ ನಿರಂತರ ಕೃಷಿ ಕ್ಷೇತ್ರದಲ್ಲಿ ಹೊಸ ಪ್ರಯೋಗಗಳು…
Read More »ಜಾನುವಾರುಗಳಿಗೆ ಉಚಿತ ವಿಮೆ ಸೌಲಭ್ಯ
ದುರ್ಯೋಧನ ಹೂಗಾರ (ಕಸ್ತೂರಿ ಕಿರಣ ಪತ್ರಿಕೆಯ ಸುದ್ದಿ ಮುಖ್ಯಸ್ಥರು) ಬೀದರ- ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಪರಿಶಿಷ್ಟ ಜಾತಿ, ಪಂಗಡದ ರೈತ ಫಲಾನುಭವಿಗಳಿಗೆ ಸೇರಿದಜಾನುವಾರುಗಳಿಗೆ ಸರ್ಕಾರದಿಂದ ಉಚಿತ ವಿಮೆ ಮಾಡಿಸುವ ಕಾರ್ಯ ಶುರುವಾಗಿದ್ದು, ಯೋಜನೆಯ ಲಾಭ ಅರ್ಹ ಫಲಾನುಭವಿಗಳು ಪಡೆಯಬಹುದಾಗಿದೆ. 2018-19ನೇ ಸಾಲಿನ ಹಾಲು ಉತ್ಪಾದಕರಿಗೆ ನೀಡುವ ಉತ್ತೇಜನದ, ವಿಶೇಷ ಘಟಕ ಹಾಗೂ ಗಿರಿಜನ ಉಪ ಯೋಜನೆಯ ಉಳಿಕೆ ಹಣದಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆ ಒಳಗೊಂಡಂತೆ ಈ ಉಚಿತ…
Read More »ರೇಕುಳಗಿಗೆ ಬಿ.ವೈ ವಿಜೆಯೇಂದ್ರ ಭೇಟಿ
ಬೀದರ: ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ ವಿಜೇಯಂದ್ರ ತಾಲೂಕಿನ ರೇಕುಳಗಿ ಶಂಭುಲಿಂಗೇಶ್ವರ ದೇವಸ್ಥಾನಕ್ಕೆ ಭಾನುವಾರ ಭೇಟಿನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕಲಬುರಗಿ ಜಿಲ್ಲೆಯಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮೀಸಿದ ಅವರು, ಕುಟುಂಬ ಸಮೇತ ರೇಕುಳಗಿ ಶಂಭುಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿನೀಡಿ ದರ್ಶನ ಪಡೆದಿದ್ದಾರೆ. ರಾಕೀಯ ವ್ಯಕ್ತಿಗಳಿಗೆ ಉನ್ನತ ಸ್ಥಾನ ನೀಡುವ ಕೇಂದ್ರವೆಂದು ಗುರುತಿಸಿಕೊಂಡಿರುವ ಇಲ್ಲಿನ ದೇವಸ್ಥಾನಕ್ಕೆ ರಾಷ್ಟ್ರ ಹಾಗೂ ರಾಜ್ಯದ ಅನೇಕ ರಾಜಕೀಯ ಮುಖಂಡರು ಭೇಟಿನೀಡಿ ವಿಶೇಷ ಪೂಜೆಸಲ್ಲಿಸಿದ್ದಾರೆ.
Read More »ಪರಮೇಶ್ವರ ಮನೆಮೇಲೆ ಐಟಿ ದಾಳಿ
ಬೆಂಗಳೂರು- ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರ ನಿವಾಸ ಹಾಗೂ ಅವರಿಗೆ ಸಂಬಂಧಿಸಿ ಶಿಕ್ಷಣಗಳ ಮೇಲೆ ಇಂದು ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಸಿದ್ದಾರ್ಥ ಕಾಲೇಜು, ಪದವಿ ಕಾಲೇಜು ಸೇರಿದಂತೆ ಅವರ ನಿವಾಸದಮೇಲು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೆ, ಪರಮೇಶ್ವರ ಅವರ ಆಪ್ತನ ಮನೆ ಮೇಲೂ ದಾಳಿ ನಡೆದಿರುವ ಬಗ್ಗೆ ತಿಳಿದುಬಂದಿದೆ. ಐಟಿ ಅಧಿಕಾರಿಗಳು ವಿವಿಧ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
Read More »ಹುಮನಾಬಾದ – ಸಡಗರದ ವಿಜಯದಶಮಿ ಆಚರಣೆ
ಬೀದರ: ಹುಮನಾಬಾದ ತಾಲೂಕಿನ ಮಂಗಳವಾರ ವಿಜಯದಶಮಿ ಹಬ್ಬ ಸಡಗರ ಹಾಗೂ ಸಂಭ್ರಮದಿಂದ ಆಚರಣೆ ಮಾಡಲಾಯಿತು. ಪಟ್ಟಣದ ಭವಾನಿ ಮಂದಿರಕ್ಕೆ ತೆರಳಿದ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ಅಲ್ಲದೆ, ಕುಲದೇವ ವೀರಭದ್ರಶೇರ ದೇವಸ್ಥಾನದಲ್ಲಿ ಕೂಡ ಹಬ್ಬದ ರಂಗು ಹೆಚ್ಚಿತ್ತು. ವಿಜಯದಶಮಿ ನಿಮಿತ್ಯ ಮಂಗಳವಾರ ಸಂಜೆ ವೀರಭದ್ರೆÃಶ್ವರ ಪಲ್ಲಕ್ಕಿ ಉತ್ಸವ ಜರುಗಿತು. ಮಾಜಿ ಸಚಿವ ಹಾಗೂ ಶಾಸಕ ರಾಜಶೇಖರ ಪಾಟೀಲ ಪಲ್ಲಕಿ ಮೆರವಣಿಗೆಗೆ ಚಾಲನೆ ನೀಡಿದರು. ಹಿರೇಮಠ ಸಂಸ್ಥಾನದ…
Read More »

















