ಬೀದರ
ಮಳೆಯ ಅಬ್ಬರಕ್ಕೆ ಉಕ್ಕಿ ಹರಿಯುತ್ತಿರೋ ನದಿ, ಹಳ್ಳಕೊಳ್ಳಗಳು- ಜನ ಜೀವನ ಅಸ್ತವ್ಯಸ್ತ
ಮಳೆಯ ಅಬ್ಬರಕ್ಕೆ ಉಕ್ಕಿ ಹರಿಯುತ್ತಿರೋ ನದಿ, ಹಳ್ಳಕೊಳ್ಳಗಳು- ಜನ ಜೀವನ ಅಸ್ತವ್ಯಸ್ತ ಹುಮನಾಬಾದ: ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಜನರ ಜೀವನ ಅಸ್ತವ್ಯಸ್ತವಾಗಿತ್ತದೆ. ಬೀದರ ಜಿಲ್ಲೆಯಲ್ಲಿ ಕೂಡ ಮಳೆಯಿಂದ ಅನೇಕ ನದಿಗಳು ತುಂಬಿ ಹರಿಯುತ್ತಿವೆ. ಕಳೆದ ಎರಡು ದಿನಗಳಿಂದ ಅಬ್ಬರದ ಮಳೆ ಸುರಿಯುತ್ತಿದೆ. ಹುಮನಾಬಾದ ತಾಲೂಕಿನ ಕಾರಂಜಾ ಜಲಾಶಯದ ಹಿನ್ನಿರಿನಲ್ಲಿ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಅಲ್ಲದೆ ಮಾಣಿಕನಗರ-ಹುಮನಾಬಾದ, ಚಿಟಗುಪ್ಪ ಉಡಬಾಳ ಸೇರಿದಂತೆ ವಿವಿಧಡೆ ಮಳೆ ನೀರಿನಿಂದ ವಾಹನ ಸಂಚಾರ ಬಂದ್…
Read More »ಭಾರಿ ಮಳೆ ಸಾಧ್ಯತೆ: ಬೀದರ ಜಿಲ್ಲೆಯಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ
ಭಾರಿ ಮಳೆ ಸಾಧ್ಯತೆ: ಬೀದರ ಜಿಲ್ಲೆಯಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ ಬೀದರ: ಬೀದರ ಸೇರಿದಂತೆ ಏಳು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ. ಬೀದರ ಜಿಲ್ಲೆಯಲ್ಲಿ ಅಕ್ಟೋಬರ್ 13ರಿಂದ ಮುಂದಿನ 48 ಗಂಟೆಗಳ ಅವಧಿಯಲ್ಲಿ ಭಾರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್ ಅವರು ಅಕ್ಟೋಬರ್ 13ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಪತ್ತು ನಿರ್ವಹಣಾ ಸಮಿತಿಯ ತುರ್ತು ಸಭೆ ನಡೆಸಿದರು.…
Read More »ಆಹಾರ ನಿಗಮ ಉತ್ತಮ ಕಾರ್ಯ ನಿರ್ವಹಿಸುತ್ತಿದೆ : ಉಮೇಶ ಬಿರಬಿಟ್ಟೆ ಅಟ್ಟೂರ್
ದೇಶದಲ್ಲಿ ಆಹಾರ ನಿಗಮ ಉತ್ತಮ ಕಾರ್ಯ ನಿರ್ವಹಿಸುತ್ತಿದೆ : ಉಮೇಶ ಬಿರಬಿಟ್ಟೆ ಅಟ್ಟೂರ್ ಬಸವಕಲ್ಯಾಣ: ದೇಶದಲ್ಲಿನ ಬಡವರಿಗೆ ಉಚಿತ ಆಹಾರ ಧಾನ್ಯ ಒದಗಿಸುವ ನಿಟ್ಟಿನಲ್ಲಿ ಭಾರತೀಯ ಆಹಾರ ನಿಗಮ ಉತ್ತಮ ಕಾರ್ಯ ನಿರ್ವಹಿಸುತ್ತಿದೆ ಎಂದು ಭಾರತೀಯ ಆಹಾರ ನಿಗಮ ಸದಸ್ಯ ಉಮೇಶ ಬಿತಬಿಟ್ಟೆ ಅಟ್ಟೂರ್ ಹೇಳಿದರು. ನಗರದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಸರಕಾರ ಪಡಿತರ ವಿತರಕರ ಸಂಘದ ತಾಲೂಕು ಸಮಿತಿ ವತಿಯಿಂದ ಏರ್ಪಡಿಸಿದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು…
Read More »ಅರಣ್ಯ ಪ್ರದೇಶದಲ್ಲಿ 212 ಗಾಂಜಾಗಿಡ ಪತ್ತೆ
ಅರಣ್ಯ ಪ್ರದೇಶದಲ್ಲಿ 212 ಗಾಂಜಾಗಿಡ ಪತ್ತೆ ಹುಮನಾಬಾದ: ತಾಲೂಕಿನ ಭದ್ರಾಪುರ ಗ್ರಾಮದ ಹೊರವಲಯದಲ್ಲಿನ ಅರಣ್ಯ ಪ್ರದೇಶದಲ್ಲಿ ಅಕ್ರಮ ಗಾಂಜಾ ಗಿಡಗಳು ಬೆಳೆದಿರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಅಬಕಾರಿ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ. ಅರಣ್ಯ ಪ್ರದೇಶದ ಗುಡಗಾಡು ಭಾಗದಲ್ಲಿ ಅಕ್ರಮವಾಗಿ ಸಾಗುವಳಿ ಮಾಡಿಕೊಂಡವರು ತೊಗರಿ ಬೆಳೆ ಜೊತೆಗೆ ಗಾಂಜಾ ಗಿಡಗಳು ಬೆಳೆಸು ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 212 ಗಿಡಗಳು ಪತ್ತೆಯಾಗಿದ್ದು, 22.5 ಕೆ.ಜಿ…
Read More »ಅತ್ಯಾಚಾರ ಪ್ರಕರಣ – ಜೆಡಿಎಸ್ ಪ್ರತಿಭಟನೆ
ಅತ್ಯಾಚಾರ ಪ್ರಕರಣ – ಜೆಡಿಎಸ್ ಪ್ರತಿಭಟನೆ ಹುಮನಾಬಾದ: ಉತ್ತರ ಪ್ರದೇಶದಲ್ಲಿ ನಡೆದ ಯುವತಿ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಘಟನೆಯನ್ನು ಖಂಡಿಸಿ ತಾಲೂಕು ಜೆಡಿಎಸ್ ಪಕ್ಷದಿಂದ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು. ಜೆಡಿಎಸ್ ಪಕ್ಷದ ಮುಖಂಡರಾದ ಸುರೇಶ ಸೀಗಿ, ಶಿವರಾಜ ಹುಲಿ, ತಾಲೂಕು ಅಧ್ಯಕ್ಷ ಮಹೇಶ ಅಗಡಿ, ಎಸ್.ರಾಂಪೂರೆ ಸೇರಿದಂತೆ ವಿವಿಧ ಮುಖಂಡರು ಮಾತನಾಡಿ, ಕೇಂದ್ರ ಸರ್ಕಾರ ಹಾಗೂ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.…
Read More »ಮನಾಎಖೇಳ್ಳಿ – ರಸ್ತೆ ಅಪಘಾತ ಸ್ಥಳದಲ್ಲೇ ಇಬ್ಬರ ಸಾವು
ಮನಾಎಖೇಳ್ಳಿ – ರಸ್ತೆ ಅಪಘಾತ ಸ್ಥಳದಲ್ಲೇ ಇಬ್ಬರ ಸಾವು ಚಿಟಗುಪ್ಪ: ಲಾರಿಗೆ ಓವರ್ ಟೆಕ್ ಮಾಡಲು ಹೋಗಿ ಮನ್ನಾಎಖೇಳ್ಳಿ ಹೊರ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 65ರ ಗುಲಷಾನ್ ಧಾಬಾ ಹತ್ತಿರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ ಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳವಾರ ಬೆಳಗಿನ ಜಾವ ಸಂಭವಿಸಿದೆ. https://play.google.com/store/apps/details?id=kknewsonline.in ಅಪಘಾತದಲ್ಲಿ ಇಮ್ತಿಯಾಜ (40) ಹಾಗೂ ಮನಸೂರ ಅಹ್ಮದ್ (28) ಮೃತಪಟ್ಟ ವ್ಯಕ್ತಿಗಳು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ ಇಂಪ್ತಿಯಾಜ್ ಹಾಗೂ ಶೇಕ್…
Read More »ಹೊಲದಲ್ಲಿ ದನಗಳ ಮೂಳೆಗಳು ಸಂಗ್ರಹ – ಪ್ರಕರಣ ದಾಖಲು
ಹೊಲದಲ್ಲಿ ದನಗಳ ಮೂಳೆಗಳು ಸಂಗ್ರಹ – ಪ್ರಕರಣ ದಾಖಲು ಹುಮನಾಬಾದ: ತಾಲೂಕಿನ ಇಂದಿರಾನಗರ ಗ್ರಾಮದ ಹೊರ ಪ್ರದೇಶದಲ್ಲಿ ಖಾಸಗಿ ವ್ಯಕ್ತಿಯ ಹೊಲದಲ್ಲಿ ದನಗಳ ಕಡಿದ ರುಂಡ ಮತ್ತು ಎಲುಬುಗಳು ಶೇಖರಣೆಮಾಡಿ ಸುತ್ತಲ್ಲಿನ ಪ್ರದೇಶದಲ್ಲಿ ದುರ್ವಾಸನೆ ಹರಡಿಸುತ್ತಿರು ದೂರು ಹಿನ್ನೆಲೆಯಲ್ಲಿ ಪಿಎಸ್ಐ ರವಿಕುಮಾರ ನಾಯ್ಕೋಡಿ ಭೇಟಿನೀಡಿ ಪರಿಶಿಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. https://play.google.com/store/apps/details?id=kknewsonline.in ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿತಾಬ ಸಾಬ್, ರಹಿಮಾನ ಖೂರೇಶಿ ಸೇರಿ ಒಟ್ಟು ನಾಲ್ಕು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.…
Read More »ಕಲ್ಯಾಣ ವಿಧಾನ ಸಭಾ ಉಪ ಚುನಾವಣೆಗೆ ಉಮೇಶ ಬಿರ್ಬಿಟೆ ಅಟ್ಟೂರ್ ಸಜ್ಜು..?
ಕಲ್ಯಾಣ ವಿಧಾನ ಸಭಾ ಉಪ ಚುನಾವಣೆಗೆ ಉಮೇಶ ಬಿರ್ಬಿಟೆ ಅಟ್ಟೂರ್ ಸಜ್ಜು..? ಸದ್ಯ ಭಾರತೀಯ ಆಹಾರ ನಿಗಮ ಮಂಡಳಿ ಸದಸ್ಯರಾಗಿರುವ ಉಮೇಶ ಬಿಜೆಪಿಯಿಂದ ಪೈಪೋಟಿ..? ಬಸವಕಲ್ಯಾಣ: ಶಾಸಕ ಬಿ.ನಾರಾಯಣರಾವ ಅವರ ನಿಧನದ ನಂತರ ಬಸವಕಲ್ಯಾಣ ಕ್ಷೇತ್ರದಲ್ಲಿ ರಾಜಕೀಯ ಚುಟವಟಿಕೆಗಳು ಶುರುವಾಗಿದ್ದು, ಮುಂದಿನ ದಿನಗಳಲ್ಲಿ ನಡೆಯಲ್ಲಿರುವ ಮರು ಚುನಾವಣೆಯಲ್ಲಿ ಸ್ಪರ್ಧೆ ನಡೆಸಲು ಇದೀಗ ಹೊಸ ಮುಖ್ಯಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಈ ಮಧ್ಯೆ ಕೇಂದ್ರ ಆಹಾರ ನಿಗಮದ ಸದಸ್ಯ ಉಮೇಶ ಬಿರ್ಬಿಟೆ…
Read More »ಸರ್ಕಾರದ ವಿರುದ್ಧ ರೈತರ ಆಕ್ರೋಶ.
ಸರ್ಕಾರದ ವಿರುದ್ಧ ರೈತರ ಆಕ್ರೋಶ. ಸಂಸದ ಭಗಂತ ಖೂಬಾ ಮನೆ ಎದುರು ಪ್ರತಿಭಟನೆ ಬೀದರ: ರೈತರು ಸಂಕಷ್ಟಕ್ಕೆ ಒಳಗಾಗುವ ಕಾನೂನುಗಳು ಸರ್ಕಾರ ಜಾರಿ ಮಾಡಬಾರದು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸಂಘಟನೆ ವತಿಯಿಂದ ಸಂಸದ ಭಗಂವತ ಖೂಬಾ ಮನೆ ಎದುರಿಗೆ ಪ್ರತಿ ಭಟನೆ ನಡೆದಿದರು. ಶನಿವಾರ ನಗರದಲ್ಲಿ ಸಂಸದ ಭಗಂವತ ಖೂಬಾ ಮನೆ ಎದುರಿಗೆ ಪ್ರತಿಭಟನೆ ನಡೆಸಿದ ರೈತ ಸಂಘ ಮುಖಂಡರು’ ಕೇಂದ್ರ…
Read More »ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು ಶಾಸಕ ಬಿ.ನಾರಾಯಣರಾವ್ ಅಂತ್ಯಸಂಸ್ಕಾರ.
ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು ಶಾಸಕ ಬಿ.ನಾರಾಯಣರಾವ್ ಅಂತ್ಯಸಂಸ್ಕಾರ. ಬೀದರ: ನಿನ್ನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊರೋನಾ ಸೋಂಕು ಹಾಗೂ ಅಂಗಾಗ ವೈಫಲ್ಯ ಕಾರಣದಿಂದ ಸಾವನ್ನಪ್ಪಿದ ಬಸವಕಲ್ಯಾಣ ಕ್ಷೇತ್ರದ ಶಾಸಕ ಬಿ.ನಾರಾಯಣರಾವ್ ಅವರ ಪಾರ್ಥೀವ ಶರೀರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಗರದ ಅಬಿಗರಚೌಡಯ್ಯಾ ಆಶ್ರಮದ ಆವರಣದಲ್ಲಿ ಅಂತ್ಯಕ್ರಿಯೆ ನೆರೆವೇರಿಸಲಾಯಿತು. ಅಂತ್ಯ ಸಂಸ್ಕಾರದಲ್ಲಿ ಕುಟುಂಬಸ್ಥರು ಸೇರಿ ಜಿಲ್ಲೆಯ ರಾಜಕೀಯ ಮುಖಂಡರು, ಅಧಿಕಾರಿಗಳು ಹಾಗೂ ಆಪ್ತರು ಭಾಗಿಯಾಗಿದರು. ನಿನ್ನೆ ರಾತ್ರೆ ಬೆಂಗಳೂರಿನಿಂದ ಪ್ರಾರ್ಥೀವ…
Read More »



















