ಬೀದರ
ಖಾಸಗಿ ಕ್ಲಿನಿಕ್ಗಳ ತೆರೆದು ಚಿಕಿತ್ಸೆ ನೀಡಿ ಜಿಲ್ಲಾಧಿಕಾರಿ ಸೂಚನೆ
ಬೀದರಃ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿರುವ ಖಾಸಗಿ ಕ್ಲಿನಿಕಗಳು ಕೂಡಲೇ ತೆರೆದು ಜನರ ಆರೋಗ್ಯ ತಪಾಸಣ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎಚ್.ಆರ್ ಮಹಾದೇವ ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚಿಸಿದ್ದಾರೆ. ಮಾ.29ರಂದು ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಸಂವಾದ ಸಭಾಂಗದಲ್ಲಿ ತಾಲೂಕಿನ ತಹಸೀಲ್ದಾರರು ಮತ್ತು ತಾಲೂಕುಮಟ್ಟದ ಅಧಿಕಾರಿಗಳೊಂದಿಗೆ ಅವರು ವಿಡಿಯೋ ಸಂವಾದ ನಡೆಸಿದರು. ಖಾಸಗಿ ಆಸ್ಪತ್ರೆಗಳಲ್ಲಿ ಸಾಮಾನ್ಯ ಲಕ್ಷಣ ಕಂಡು ಬರುವ ರೋಗಿಗಳಿಗೆ ಚಿಕಿತ್ಸೆ ಒದಗಿಸುವಂತೆ ಕ್ರಮ ವಹಿಸಬೇಕು. ಕೋರೊನಾ ವೈರಾಣು ತೀವ್ರ ಹರಡುತ್ತಿರುವ…
Read More »ಕೋರೋನಾ ಹಿನ್ನೆಲೆ: ಸಾರ್ವಜನಿಕರಿಗೆ ಸಹಾಯವಾಣಿ ಆರಂಭ
ಬೀದರಃ ಕೋರೋನಾ ವೈರಸ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅನುಕೂಲವಾಗಲು ಮತ್ತು ಯಾರಿಗಾದರು ಏನಾದರು ಸಮಸ್ಯೆಗಳಿದ್ದಲ್ಲಿ ಅದನ್ನು ತಿಳಿಸಲು ಸಹಾಯವಾಣಿ (ಹೆಲ್ಪಲೈನ್)ಗಳನ್ನು ಮತ್ತು ನಿಯಂತ್ರಾಣ ಕೊಠಡಿ (ಕಂಟ್ರೋಲ್ ರೂಂ)ಯ ದೂರವಾಣಿ ಸಂಖ್ಯೆಗಳನ್ನು ಆರಂಭಿಸಲಾಗಿದೆ. ಸಹಾಯವಾಣಿ (ಹೆಲ್ಪಲೈನ್) ಸಂಖ್ಯೆ ನಂ: 18004254316 ಅಥವಾ 18004254317 ಅಥವಾ 18004254318, 18004254319 ಸಂಖ್ಯೆಗೆ ಜನರು ಸಂಪರ್ಕಕಿಸಬಹುದಾಗಿದೆ. ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾದರೆ, ಯಾವುದಾದರು ಕಾಯಿಲೆ ಬಗ್ಗೆ ಚಿಕಿತ್ಸೆಗೆ ತೊಂದರೆಯಾದರೆ, ಚೆಕ್ಪೋಸ್ಟಗಳು ಸರಿಯಾಗಿ ಕಾರ್ಯನಿರ್ವಹಿಸದೇ ಇದ್ದರೆ, ಹೊರದೇಶಗಳಿಂದ…
Read More »ಕ್ರಿಮಿನಾಶ ಸಿಂಪಡಣೆಗೆ ಸಂಜಯ ಖೇಣಿ ಸಹಕಾರ.
ಬೀದರಃ ಕೊರೊನಾ ವೈರಸ್ ಸೋಂಕು ಹರಡದಂತೆ ಹುಮನಾಬಾದ ತಾಲೂಕಿನ ಹಳ್ಳಿಖೇಡ(ಬಿ) ಪಟ್ಟಣ ಹಾಗೂ ಸೀತಾಳಗೇರಾ ಗ್ರಾಮ ಸೇರಿದಂತೆ ಇತರೆ ಗ್ರಾಮಗಳಲ್ಲಿ ಸಾಂಕ್ರಮಿಕ ಬಳಸಿ ರೋಗಗಳ ವೈರಾಣು ನಾಶಕ್ಕೆ ಉದ್ಯಮಿ ಸಂಜಯ ಖೇಣಿ ಮುಂದೆ ಬಂದಿದ್ದು, ವಿವಿಧಡೆ ಕ್ರಿಮಿನಾಶಕ ಸಿಂಪಡಣೆಗೆ ಸಹಕಾರ ನೀಡುತ್ತಿದ್ದಾರೆ. ಕಳೆದ ಎರೆಡು ದಿನಗಳಿಂದ ಸೀತಾಳರೇಗಾ ಹಾಗೂ ಹಳ್ಳಿಖೇಡ(ಬಿ) ಪಟ್ಟಣದಲ್ಲಿ ಕ್ರಿಮಿನಾಶ ಸಿಂಪಡನೆ ಕಾರ್ಯ ನಡೆಯುತ್ತಿದ್ದು. ಕ್ರಿಮಿನಾಶ ಸಿಂಪಡಣೆಗೆ ಬೇಕಾದ ಟ್ಯಾಕ್ಟರ್, ಇಂಧನ ಹಾಗೂ ಕ್ರಿಮಿನಾಶವನ್ನು ಮಿಶ್ರಣವನ್ನು ಸಂಜಯ…
Read More »ಸಹಾಯ ಮಾಡಲಿಚ್ಚಿಸುವವರ ಹೆಸರು ನೋಂದಣಿಗೆ ಅವಕಾಶ
ಬೀದರ- ಕೋರೋನಾ ವೈರಸ್ ಹಿನ್ನೆಲೆಯಲ್ಲಿ ಆಹಾರ ಮತ್ತು ಧಾನ್ಯದ ಮೂಲಕ ಜನತೆಗೆ ಸಹಾಯ ಮಾಡಲು ಇಚ್ಚಿಸುವವರ ಹೆಸರು ನೋಂದಣಿಗೆ ಜಿಲ್ಲಾಳಿಡತ ಅವಕಾಶ ಕಲ್ಪಿಸಿದೆ. ಅಂತವರು ಬೀದರ ನಗರದಲ್ಲಿ ಬೀದರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತ್ತು ತಾಲೂಕು ಕೇಂದ್ರಗಳಲ್ಲಿ ಆಯಾ ತಾಲೂಕುಗಳ ತಹಸೀಲ್ದಾರ ಕಚೇರಿಗಳಿಗೆ ಭೇಟಿ ನೀಡಿ, ಹೆಸರು ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರ ಕಚೇರಿ ಪ್ರಕಟಣೆ ತಿಳಿಸಿದೆ. ಸ್ವಯಂ ಸೇವಕರಾಗಿ ಹೆಸರು ನೋಂದಣಿಗೆ ಅವಕಾಶ ಬೀದರ- ಕೋರೋನಾ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸ್ವಯಂ…
Read More »ಹೆಚ್ಚಿನ ಜನ ಪ್ರಯಾಣಿಸುವ ವಾಹನಗಳ ಸಂಚಾರ ಬಂದ್..!
ಬೀದರ: ಇಂದಿನಿಂದ ಮುಂದಿನ ಮಾರ್ಚ್ 31ರ ವರೆಗೆ ಸಾರ್ವಜನಿಕರಿಗೆ ಸಾಗಿಸುವ ವಿವಿಧ ಖಾಸಗಿ ವಾಹನಗಳ ಸಂಚಾರ ಸಂಪೂರ್ಣ ಬಂದ್ ಮಾಡಿ ಜಿಲ್ಲಾಧಿಕಾರಿ ಡಾ|ಎಚ್.ಆರ್ ಮಹಾದೇವ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿನ ಕ್ರೂಜರ್, ಜೀಪ್ ಸೇರಿದಂತೆ ಹೆಚ್ಚಿನ ಜನರನ್ನು ಒಂದು ಕಡೆಯಿಂದ ಇನ್ನೊಂದು ಕಡೆಗೆ ಸಾಗಿಸು ವಿವಿಧ ವಾಹನಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆಟೋಗಳಲ್ಲಿ ಮೂರುಜನ ಪ್ರಯಾಣಿಕರು ಕೊರಂಗಿಲ್ಲ, ಬದಲಿಗೆ ಇಬ್ಬರಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಲ್ಲದೆ, ದ್ವಿಚಕ್ರ ವಾಹನದ ಮೇಲೆ ಇಬ್ಬರು ಕುಳಿತು ಹೋಗಂಗಿಲ್ಲ.…
Read More »ಹೆಚ್ಚಿನ ದರದಲ್ಲಿ ಮಾಸ್ಕ್ ಮಾರಿದರೆ ಕ್ರಮ: ಜಿಲ್ಲಾಧಿಕಾರಿ
ಬೀದರ- ಹೆಚ್ಚಿನ ದರದಲ್ಲಿ ಮಾಸ್ಕ್ಗಳನ್ನು ಮಾರಾಟ ಮಾಡುವವರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಡಾ.ಹೆಚ್.ಆರ್.ಮಹಾದೇವ್ ಎಚ್ಚರಿಸಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾ.16ರಂದು ಜಿಲ್ಲಾಧಿಕಾರಿಗಳು ಸುದ್ದಿಗೋಷ್ಠಿ ನಡೆಸಿದ ವೇಳೆ, ಕೆಲವು ವ್ಯಾಪಾರಸ್ಥರು ಕರೋನಾ ವೈರಸ್ ಹರಡುತ್ತಿರುವ ಈ ಪರಿಸ್ಥಿತಿಯ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಕಡಿಮೆ ಬೆಲೆಯ ಮಾಸ್ಕಗಳನ್ನು ಹೆಚ್ಚಿನ ಬೆಲೆಗೆ ಮಾರಿ, ಜನತೆಗೆ ಮೋಸ ಮಾಡುತ್ತಿದ್ದಾರೆ ಎಂದು ಸುದ್ದಿಗಾರರು ಸಭೆಗೆ ತಿಳಿಸಿದರು. ಜನರು ಅನಗತ್ಯ…
Read More »ಬೀದರ-ವಿದೇಶಗಳಿಂದ ಬಂದ ಜನರ ಆರೋಗ್ಯ ಸ್ಥಿರ
ಬೀದರ- ಬೀದರ ಜಿಲ್ಲೆಯ 126 ಜನರು ಕಳೆದ ಒಂದು ತಿಂಗಳ ಅವಧಿಯಲ್ಲಿ ಹೊರ ದೇಶಗಳಿಂದ ಬೀದರಗೆ ಆಗಮಿಸಿದ್ದಾರೆ ಎನ್ನುವ ಮಾಹಿತಿ ಇದೆ. ಬಸವಕಲ್ಯಾಣ ತಾಲೂಕಿನ ಕಿಟ್ಟಾ ಗ್ರಾಮದಲ್ಲಿನ ಇಬ್ಬರಿಗೆ ವೈದ್ಯಕೀಯ ತಪಾಸಣೆ ನಡೆಸಿ ಅವರ ಗಂಟಲು ದ್ರವ ಪರೀಕ್ಷೆಗೆ ಬೆಂಗಳೂರಿಗೆ ಕಳುಹಿಸಲಾಗಿದೆ. ವರದಿ ಬರುವುದು ಬಾಕಿ ಇದೆ. ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಮಹಾದೇವ್ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾ.16ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ…
Read More »ಕೊರೋನಾ ವೈರಸ್: ಮುನ್ನೆಚ್ಚರಿಕೆ ವಹಿಸಿ
ಬೀದರ: ನೊವೆಲ್ ಕೊರೋನಾ ವೈರಸ್ (ಕೋವಿಡ್-19) ಸೋಂಕು ಹರಡದಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಯಾವುದೇ ಕಾರಣಕ್ಕೂ ಭಯಪಡದೇ ಮುಂಜಾಗೃತಾ ಕ್ರಮಗಳನ್ನು ಅನುಸರಿಸಬೇಕು ಎಂದು ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ವಿ.ಜಿ.ರೆಡ್ಡಿ ಅವರು ಮನವಿ ಮಾಡಿದ್ದಾರೆ. ಕೊರೋನಾ ವೈರಸ್ ಒಂದು ವೈರಾಣು ಸೋಂಕಾಗಿದ್ದು, ಇದನ್ನು ಕೋವಿಡ್-19 ಎಂದು ಸಹ ಕರೆಯಲಾಗುತ್ತದೆ. ಜ್ವರ, ಕೆಮ್ಮು, ನೆಗಡಿ, ಉಸಿರಾಟದ…
Read More »ಕಂದಾಯ ಇಲಾಖೆಯ ಅಧಿಕಾರಿಗಳ ಗೊಂದಲ ಕ್ಷಮೆಯಾಚಿಸಿದ ತಸಿಲ್ದಾರ್
ಹುಮನಾಬಾದ: ಕಂದಾಯ ಇಲಾಖೆಯ ಅಧಿಕಾರಿಗಳ ಗೊಂದಲದಿಂದ ತಹಸಿಲ್ದಾರ್ ನಾಗಯ್ಯ ಹಿರೇಮಠ ಕ್ಷಮೆಯಾಚಿಸಿದ ಘಟನೆ ನಡೆದಿದೆ. ರಸ್ತೆ ಮೇಲಿರುವ ಧಾರ್ಮಿಕ ಕೇಂದ್ರಗಳು ತೆರವುಗೊಳಿಸುವ ನಿಟ್ಟಿನಲ್ಲಿ ಮೋಳಕೇರಾ ಗ್ರಾಮದಲ್ಲಿ ಶಾಂತಿ ಸಭೆ ನಡೆಸಿದ್ದು, ತಪ್ಪು ಮಾಹಿತಿಯಿಂದ ಪುರಾತನ ದೇವಸ್ಥಾನದಲ್ಲಿ ಸಭೆ ನಡೆಸಿ ದೇವಸ್ಥಾನ ತೆರವುಗೊಳ್ಳಿಸುವ ನಿಟ್ಟಿನಲ್ಲಿ ಗ್ರಾಮಕ್ಕೆ ಆಗಮಿಸಿದ ಅಧಿಕಾರಿಗಳು ಲಕ್ಷ್ಮಿ ದೇವಸ್ಥಾನ ತೆರುವುಗೊಳಿಸುವ ನಿಟ್ಟಿನಲ್ಲಿ ಚರ್ಚೆ ಆರಂಭಿಸಿದರ. ಈ ಸಂದರ್ಭದಲ್ಲಿ ಗ್ರಾಮಸ್ಥರು ಮಾತನಾಡಿ ಗ್ರಾಮದಲ್ಲಿನ ಲಕ್ಷ್ಮಿ ದೇವಸ್ಥಾನ ಪುರಾತನವಾಗಿದ್ದು 200 ವರ್ಷಕ್ಕೂ…
Read More »ಜಿಲ್ಲೆಯಾದ್ಯಂತ ವಿವಿಧ ಧಾರ್ಮಿಕ ಕೇಂದ್ರಗಳ ತೆರವು..?
ಹುಮನಾಬಾದ: ತಾಲೂಕಿನ ವಿವಿಧ ಗ್ರಾಮಗಳಲ್ಲಿನ ಸಾರ್ವಜನಿಕ ರಸ್ತೆಯಲ್ಲಿನ ಧಾರ್ಮಿಕ ಕಟ್ಟಡಗಳನ್ನು ತೆರವು ಗೊಳಿಸುವ ನಿಟ್ಟಿನಲ್ಲಿ ತಾಲೂಕ ಆಡಳಿತ ಸಿದ್ಧತೆ ನಡೆಸಿದೆ. ಈ ಕುರಿತು ಬುಧವಾರ ರಾತ್ರಿ ತಹಶೀಲ್ದಾರ ಕಛೇರಿಯಲ್ಲಿ ತಹಶೀಲ್ದಾರ ನಾಗಯ್ಯ ಹಿರೇಮಠ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಾಿದ್ದು, ತಾಲೂಕಿನ ಧುಮ್ಮನಸೂರ ಗ್ರಾಮದ ಗಣೇಶ ಮೂರ್ತಿ, ಭವಾನಿ ಮಾತಾ ಮಂದಿರ, ಸಿಧಾರ್ಥ ಸ್ವಾಮಿ ಮಂದಿರ, ಹನುಮಾನ ಮಂದಿರ, ಮರಗೆಮ್ಮಾ ಮಂದಿರ. ಮುಸ್ತಾಪೂರ ಗ್ರಾಮದ ದಸ್ತಗೀರ ದರ್ಗಾ, ಕಲ್ಲೂರ ಗ್ರಾಮದ ಜೈ…
Read More »
















