ನಿಮ್ಮ ಜಿಲ್ಲೆ
ರಾಯಣ ಪ್ರತಿಮೆಗೆ ಭಗ್ನ : ಪುಂಡರ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವರ ಆದೇಶ.
ರಾಯಣ ಪ್ರತಿಮೆಗೆ ಭಗ್ನ : ಪುಂಡರ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವರ ಆದೇಶ ಬೆಂಗಳೂರು, ಡಿಸೆಂಬರ್ 19: ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ಭಗ್ನಗೊಳಿಸಿದ ಪುಂಡರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. https://www.facebook.com/113544836739913/posts/621542949273430/?sfnsn=wiwspmo ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೆಳಗಾವಿ ಹಾಗೂ ಬೆಂಗಳೂರಿನ ಘಟನೆಗಳ ಬಗ್ಗೆ, ಸಂಬಂಧಿಸಿದ ಪೊಲೀಸ್ ಹಾಗೂ ಇತರ ಅಧಿಕಾರಿಗಳೊಂದಿಗೆ…
Read More »ಬೆಳಗಾವಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಾವು.
ಬೆಳಗಾವಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಾವು. ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಗೆ ಅವಮಾನ ಮಾಡಿದ್ದನ್ನು ಖಂಡಿಸಿ ಭಾನುವಾರ ವಿವಿಧ ಕನ್ನಡ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪೀರನವಾಡಿ ಗ್ರಾಮದಿಂದ ಅನಗೋಳವರೆಗೆ ಹಮ್ಮಿಕೊಂಡಿದ್ದ ಪಾದಯಾತ್ರೆಯನ್ನು ತಡೆದ ಪೊಲೀಸರು, ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಕನ್ನಡ ಸಂಘಟನೆಗಳ ಕಾರ್ಯಕರ್ತರು ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಪೂಜೆ ಸಲ್ಲಿಸಿ ಅಲ್ಲಿಂದ ಅನಗೋಳದ ಕನಕದಾಸ ಕಾಲೋನಿ…
Read More »ಕರ್ತವ್ಯಲೋಪ ಎಸಗಿದರೆ ಕಠಿಣ ಕ್ರಮ – ನಿರ್ದೇಶಕ ವರ್ಧನ್
ಕರ್ತವ್ಯಲೋಪ ಎಸಗಿದರೆ ಕಠಿಣ ಕ್ರಮ – ನಿರ್ದೇಶಕ ವರ್ಧನ್ ಹುಮನಾಬಾದ: ಪ್ರಸಕ್ತ ಸಾಲಿನಲ್ಲಿ ಶಾಲೆಗಳ ಮಾನ್ಯತೆ ನವೀಕರಣ ಮಾಡುವಲ್ಲಿ ಇಲ್ಲಿನ ಶಿಕ್ಷಣ ಇಲಾಖೆ ಯಾವುದೇ ಭ್ರಷ್ಟಾಚಾರ ನಡೆದರೆ, ಕರ್ತವ್ಯಲೋಪ ಎಸಗಿದರೆ ಕಠಿಣ ಕ್ರಮ ಜರುಗಿಸುವುದಾಗಿ ನಿರ್ದೇಶಕ ಡಾ| ಬಿ.ಕೆ.ಎಸ್ ವರ್ಧನ್ ಹೇಳಿದರು. ಶನಿವಾರ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಭೇಟಿ ನೀಡಿ ಸುದ್ದಿಗಾರರ ವಿವಿಧ ಪ್ರಶ್ನೆಗಳಿಗೆ ಉತ್ತಿಸಿದ ಅವರು, ಶಾಲೆಗಳ ಮಾನ್ಯತೆಗೆ ಸಂಬAಧಿಸಿದAತೆ ಅಧಿಕಾರಿಗಳು, ಇಲಾಖೆಯ ಸಿಬ್ಬಂದಿಗಳು ಕರ್ತವ್ಯಲೋಪ ಎಸಗಿರುವ…
Read More »ಕನ್ನಡ ಬಾವುಟಕ್ಕೆ ಬೆಂಕಿ – ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ
ಕನ್ನಡ ಬಾವುಟಕ್ಕೆ ಬೆಂಕಿ – ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ ಹುಮನಾಬಾಧ: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿ ಅವಮಾನಿಸಿದ ಕಿಡಿಗೆಡಿಗಳನ್ನು ಕೂಡಲೇ ಕಾನೂನು ಕ್ರಮ ತೆಗೆದುಕೊಳ್ಳುವಂತೆ ರಾಜ್ಯದ ಮುಖ್ಯಮಂತ್ರಿಗಳು ಮಹಾರಾಷ್ಟç ಸರ್ಕಾರಕ್ಕೆ ಒತ್ತಾಯಿಸಬೇಕು ಎಂದು ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆಯ ರಾಜ್ಯ ಕಾರ್ಯದರ್ಶಿ ನವೀನ್ ಬತಲಿ ಒತ್ತಾಯಿಸಿದ್ದಾರೆ. Like Facebook Page : https://fb.watch/9WV5RJoNcY/ ಅಲ್ಲಿ ನಡೆದ ಪ್ರತಿಭಟನೆ ವೇಳೆ ಕನ್ನಡಕ್ಕೆ ಅಗೌರವ ತರುವ ಹಿನ್ನೆಲೆಯಲ್ಲಿ…
Read More »ಹುಮನಾವಾದ -112 ಕುರಿತು ಪೊಲೀಸ್ ಇಲಾಖೆಯಿಂದ ಜನ ಜಾಗೃತಿ.
ಹುಮನಾವಾದ -112 ಕುರಿತು ಪೊಲೀಸ್ ಇಲಾಖೆಯಿಂದ ಜನ ಜಾಗೃತಿ. ಹುಮನಾಬಾದ:ನ.26: ಯಾವುದೇ ಸಮಸ್ಯೆಗಳು ಇರಲಿ ತುರ್ತು ನೆರವಿಗೆ 112 ಕರೆಮಾಡಿ ಎಂದು ಸಿಪಿಐ ಮಲ್ಲಿಕಾರ್ಜುನ ಯಾತನೂರ್ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು. ಪಟ್ಟಣದಲ್ಲಿ ಶುಕ್ರವಾರ ಪೊಲೀಸ್ ಇಲಾಖೆ ವತಿಯಿಂದ ಏರ್ಪಡಿಸಿದ್ದ 112 ಜನಜಾಗೃತಿ ಹಾಗೂ ಭಿತ್ತಿಪತ್ರ ಅಂಟಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾಹಿತಿ ನೀಡಿದರು. ಪ್ರತಿಯೊಬ್ಬರು 112 ಸಹಾಯವಾಣಿ ಕರೆ ಸಂಖ್ಯೆ ನೆನಪಿಟ್ಟುಕೊಂಡು ಯಾವುದೇ ಸಂದರ್ಭದಲ್ಲಿ ದಿನದ 24 ಗಂಟೆಗಳಲ್ಲಿ…
Read More »ಸರ್ಕಾರಿ ಬಸ್ – ಕಂಟೇನರ್ ಮಧ್ಯೆ ಡಿಕ್ಕಿ
ಹುಮನಾಬಾದ-ನ.12: ಪಟ್ಟಣದ ಹೊರವಲಯದ ಕಲ್ಬುರ್ಗಿ ರಸ್ತೆಯಲ್ಲಿ ಶುಕ್ರವಾರ ಸಂಜೆ ಸರ್ಕಾರಿ ಬಸ್ ಹಾಗೂ ಕಂಟೇನರ್ ಮಧ್ಯೆ ಡಿಕ್ಕಿ ಸಂಭವಿಸಿದ್ದು ಭಾರಿ ಅನಾಹುತವೊಂದು ತಪ್ಪಿದೆ. ಕಂಟೇನರ್ ವಾಹನದ ಮುಂದಿನ ಟೈಯರ್ ಸ್ಪೋಟಗೊಂಡ ಹಿನ್ನೆಲೆಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ. ಘಟನೆಯಲ್ಲಿ ಐದು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹುಮನಾಬಾದ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆದುಕೊಂಡಿದ್ದಾರೆ. ಬೀದರ ದಿಂದ ಕಲಬುರಗಿ ತೆರಳುತ್ತಿದ್ದ ಬಸ್ಸಿನಲ್ಲಿ ಸುಮಾರು 40ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣ ಬೆಳೆಸಿದರು. ಭಾರಿ…
Read More »ಡಾ। ಸಿದ್ದು ಪಾಟೀಲಗೆ ಹಾಲಿನ ಅಭಿಷೇಕ ಮಾಡುವ ಮೂಲಕ ಜನ್ಮದಿನ ಆಚರಿಸಿದ ಅಭಿಮಾನಿಗಳು.
ಡಾ। ಸಿದ್ದು ಪಾಟೀಲಗೆ ಹಾಲಿನ ಅಭಿಷೇಕ ಮಾಡುವ ಮೂಲಕ ಜನ್ಮದಿನ ಆಚರಿಸಿದ ಅಭಿಮಾನಿಗಳು. ಬೀದರ: ಬಿಜೆಪಿ ಯುವ ಮುಖಂಡ ಡಾ। ಸಿದ್ದಲಿಂಗಪ್ಪ ಪಾಟೀಲ ಅವರ 44ನೇ ಜನ್ಮ ದಿನವನ್ನು ಅಭಿಮಾನಿ ಬಳಗದಿಂದ ಅದ್ದೂರಿಯಾಗಿ ಆಚರಿಸಿದರು. ವಿಶೇಷವಾಗಿ ಹಾಲಿನ ಅಭಿಷೇಕ ಮಾಡುವ ಮೂಲಕ ಅಭಿಮಾನಿಗಳು ಸಂಭ್ರಮಿಸಿದರು. ಬೆಳ್ಳೆಗೆ ಕುಲ ದೇವ ವೀರಭದ್ರೇಶ್ವರ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದ, ಡಾ। ಸಿದ್ದಲಿಂಗಪ್ಪಾ ಪಾಟೀಲ, ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಏರ್ಪಡಿಸಿದ್ದ…
Read More »ಸಹಾಯಕ ಅಭಿಯಂತರ ವಿಜಯರಡ್ಡಿಗೆ ಮಾತೃವಿಯೋಗ
ಸಂಗಮ್ಮ ರಾಮರಡ್ಡಿ ಚಿಟಗುಪ್ಪ: ತಾಲ್ಲೂಕಿನ ಪಂಚಾಯತ ರಾಜ್ ಪಿ.ಆರ್.ಇ ಉಪವಿಭಾಗದ ಸಹಾಯಕ ಅಭಿಯಂತರ ವಿಜಯರಡ್ಡಿ ಅವರ ತಾಯಿ ಸಂಗಮ್ಮ ರಾಮರಡ್ಡಿ ಲಚ್ಚನಗಾರ (80)ಮಂಗಳವಾರ ನಸುಕಿಜಾವ ಸ್ವ ಗ್ರಾಮ ನಿರ್ಣಾದಲ್ಲಿ ನಿಧನರಾದರು. ಇವರಿಗೆ ಮೂವರು ಹೆಣ್ಣು, ಮೂವರು ಗಂಡು ಮಕ್ಕಳಿದ್ದಾರೆ. ಮಂಗಳವಾರ ಸಾಯಂಕಾಲ ಸ್ವ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಸಂಬಂಧಿಕರು ತಿಳಿಸಿದ್ದಾರೆ. Date:19-10-2021 : www.kknewsonline.in
Read More »ಆರೋಗ್ಯ ರಕ್ಷಾ ಸಮಿತಿಗೆ ಹೂಗಾರ ಆಯ್ಕೆ.
ಆರೋಗ್ಯ ರಕ್ಷಾ ಸಮಿತಿಗೆ ಹೂಗಾರ ಆಯ್ಕೆ. ಹುಮನಾಬಾದ: ಚಿಟಗುಪ್ಪ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ನಾಮನಿರ್ದೇಶಿತ ಸದಸ್ಯರಾಗಿ ರವಿಕಾಂತ್ ಕೆ ಹೂಗಾರ ವಕೀಲರು ಆಯ್ಕೆಗೊಂಡಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪದ್ಮ ವಿ ಅವರು ಆದೇಶ ಹೊರಡಿಸಿದ್ದು, ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಮಾಡಲು ಸಹಕರಿಸಿದ ಬಿಎಸ್.ಎಸ್.ಕೆ ಅಧ್ಯಕ್ಷರಾದ ಸುಭಾಷ್ ಕಲ್ಲೂರ್, ಸಂಸದರಾದ ಭಗಂವತ ಖೂಬಾ, ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್, ಜಿಲ್ಲಾಧ್ಯಕ್ಷರಾದ…
Read More »ಸಬ್ ಜೈಲಿನಲ್ಲಿದ್ದ ವಿಚಾರಣಾಧೀನ ಕೈದಿ ಸಾವು
ಹುಮನಾಬಾದ ಸಬ್ ಜೈಲಿನಲ್ಲಿದ್ದ ವಿಚಾರಣಾಧೀನ ಕೈದಿ ಸಾವು ಹುಮನಾಬಾದ: ಪಟ್ಟಣದಲ್ಲಿನ ಸಬ್ ಜೈಲಿನಲ್ಲಿದ ವಿಚಾರಣಾಧೀನ ಕೈದಿಯೊಬ್ಬ ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಜಾವೇದ್ ಖಾನ್ ಫರವೆಜ್ ಖಾನ್ (45) ಮೃತಪಟ್ಟ ವಿಚಾರಣಾಧೀನ ಕೈದಿ ಎಂದು ಗುರುತಿಸಲಾಗಿದೆ. ಬುಧವಾರ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸಿ ಮರಳಿ ಜೈಲಿಗೆ ಬಂದ ಸಂದರ್ಭದಲ್ಲಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ನಂತರ ಜೈಲ ಅಧಿಕಾರಿಗಳು ಕೂಡಲೇ ಪಟ್ಟಣದ ಸರ್ಕಾರಿ ಆಪತ್ರೆಗೆ ದಾಖಲಿಸಿದ್ದಾರೆ. ಈ ಮಧ್ಯದಲ್ಲಿ ವ್ಯಕ್ತಿ ಮೃತ ಪಟ್ಟಿದ್ದಾನೆ.…
Read More »



















