ನಿಮ್ಮ ಜಿಲ್ಲೆ
ಬಸವಕಲ್ಯಾಣ ಶಾಸಕ ನಾರಾಯಣರಾವ ಸ್ಥಿತಿ ಚಿಂತಾಜನಕ
ಬಸವಕಲ್ಯಾಣ ಶಾಸಕ ನಾರಾಯಣರಾವ ಸ್ಥಿತಿ ಚಿಂತಾಜನಕ ಬೀದರ: ಬಸವಕಲ್ಯಾಣ ಶಾಸಕರಾದ ಬಿ.ನಾರಾಯಣರಾವ ಅವರ ಆರೋಗ್ಯ ಸ್ಥಿತಿ ತೀವ್ರ ಚಿಂತಾಜನಕವಾಗಿದೆ. ಕರೊನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ ಶಾಸಕರು, ಕಳೆದ ರಾತ್ರಿಯಿಂದ ದಿಢೀರ್ ಆರೋಗ್ಯ ಸಮಸ್ಯೆ ಹೆಚ್ಚಾಗಿದೆ. ಅಲ್ಲದೆ, ಶಾಸಕರಿಗೆ ಕೃತಕ ಉಸಿರಾಟ (ವೆಂಟಿಲೇಟರ್) ವ್ಯವಸ್ಥೆ ಮಾಡಲಾಗಿದ್ದು, ಚಿಕಿತ್ಸೆಗೂ ಸೂಕ್ತವಾಗಿ ಸ್ಪಂದಿಸದ ಕಾರಣ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಬೇಗ ಗುಣಮುಖರಾಗಲಿ: ಶಾಸಕ ಬಿ.ನಾರಾಯಣರಾವ ಅವರು…
Read More »ನಾಡು-ನುಡಿಗಾಗಿ ಹೋರಾಟ : ನವೀನ ಬತಲಿ
ನಾಡು-ನುಡಿಗಾಗಿ ಹೋರಾಟ : ನವೀನ ಬತಲಿ ಬೀದರ: ಜಯಕರ್ನಾಟಕ ಸಂಘಟನೆಯ ವಲಯ ಕಾರ್ಯದರ್ಶಿ ನವೀನ ಬತಲಿ ಅವರ 30ನೇ ಜನ್ಮ ದಿನ ನಿಮಿತ್ಯ ಬೀದರ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಜನ್ಮದಿನಾಚರಣೆ ಆಚರಿಸಲಾಯಿತು. ಬತಲಿ ಅಭಿಮಾನಿಗಳು ಹಾಗೂ ಸಂಘಟನೆಯ ಸದಸ್ಯರು ಆಯಾ ಗ್ರಾಮಗಳಲ್ಲಿ ಕೇಕ್ ಕತ್ತರಿಸುವ ಮೂಲಕ ಜನ್ಮದಿನಾಚರಣೆ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನವೀನ ಬತಲಿ, ಕೊರೊನಾ ಸೋಂಕು ಎಲ್ಲಡೆ ಹರಡುತ್ತಿದ್ದು, ಜನ್ಮ ದಿನ ಹಿನ್ನೆಲೆಯಲ್ಲಿ ಸಾವಿರಾರು ಜನರು…
Read More »ಅಬಕಾರಿ ಅಧಿಕಾರಿಗಳಿಂದ ಎರೆಡು ಗಾಂಜ್ ಕೇಸ್.
9ಅಬಕಾರಿ ಅಧಿಕಾರಿಗಳಿಂದ ಎರೆಡು ಗಾಂಜ್ ಕೇಸ್. ಬೀದರ: ನೆರೆ ಜಿಲ್ಲೆ ಕಲಬುರಗಿ ಸೇರಿದಂತೆ ರಾಜ್ಯದ ವಿವಿಧಡೆ ಭಾರಿ ಪ್ರಮಾಣದಲ್ಲಿ ಗಾಂಜಾ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಯಲ್ಲಿ ಕೂಡ ಪೊಲೀಸ್ ಅಧಿಕಾರಿಗಳು ಹಾಗೂ ಅಬಕಾರಿ ಅಧಿಕಾರಿಗಳು ವಿವಿಧಡೆ ಕಾರ್ಯಚರಣೆ ಶುರುಮಾಡಿದ್ದಾರೆ. ಹುಮನಾಬಾದ ತಾಲೂಕಿನ ಜಲಸಂಗಿ ಗ್ರಾಮದ ಮಹೇಬೂಬ್ ಎಂಬ ವ್ಯಕ್ತಿಯ ಹೊಲದಲ್ಲಿ ಕಬ್ಬಿನ ಮಧ್ಯೆ ಗಾಂಜಾ ಗಿಡ ಬೆಳೆಸಿದ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಅಬಕಾರಿ ಡಿಸಿ ಮಂಜುನಾಥ ನೇತೃತ್ವದಲ್ಲಿ ದಾಳಿ ನಡೆಸಿದ್ದು,…
Read More »ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನಾಗರಿಕ ಸೇವೆಗಳ ಪರೀಕ್ಷೆ ಅರಿವು ಕಾರ್ಯಕ್ರಮ: ರಾಮಚಂದ್ರನ್ ಆರ್
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನಾಗರಿಕ ಸೇವೆಗಳ ಪರೀಕ್ಷೆ ಅರಿವು ಕಾರ್ಯಕ್ರಮ: ರಾಮಚಂದ್ರನ್ ಆರ್ ಬೀದರ: ಬೀದರ ಜಿಲ್ಲೆನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಂಟಿಯಾಗಿ ನಾಗರಿಕ ಸೇವೆಗಳಿಗೆ ಸಂಬಂಧಿಸಿದ ಪರೀಕ್ಷೆಗಳ ಕುರಿತು ಅರಿವು ಮೂಡಿಸುವ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೆ.15ರಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ಗಡಿಜಿಲ್ಲೆಯಾದ ಬೀದರ್ನಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ…
Read More »ಗಾಂಜಾ ಸಾಗಾಟ, ಮಾರಾಟ ಮತ್ತು ಸೇವನೆ ಮಾಡುವವರ ವಿರುದ್ಧ ಕಠಿಣ ಕ್ರಮ : ಬೀದರ ಎಸ್.ಪಿ
ಗಾಂಜಾ ಸಾಗಾಟ, ಮಾರಾಟ ಮತ್ತು ಸೇವನೆ ಮಾಡುವವರ ವಿರುದ್ಧ ಕಠಿಣ ಕ್ರಮ : ಬೀದರ ಎಸ್.ಪಿ ಬೀದರ: ಜಿಲ್ಲೆಯ ವ್ಯಾಪ್ತಿಯಲ್ಲಿ ಗಾಂಜಾ ಸಾಗಾಟ, ಮಾರಾಟ ಹಾಗೂ ಸೇವನೆ ಮಾಡುವವರನ್ನು ಪತ್ತೆಹಚ್ಚಿ ನಿರ್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೀದರ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ ಡಿ.ಎಲ್ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕೆಲಸ ಮಾಡುತ್ತಿದ್ದು, ಗಾಂಜಾ ಬೆಳೆಸುವುದು,…
Read More »ಹುಮನಾಬಾದ ಡಿವೈಎಸ್ಪಿಯಾಗಿ ಸೋಮಲಿಂಗ ಬಿ ಕುಂಬಾರ ಅಧಿಕಾರ ಸ್ವೀಕಾರ.
ಹುಮನಾಬಾದ ಡಿವೈಎಸ್ಪಿಯಾಗಿ ಸೋಮಲಿಂಗ ಬಿ ಕುಂಬಾರ ಅಧಿಕಾರ ಸ್ವೀಕಾರ. ಹುಮನಾಬಾದ: ಹುಮನಾಬಾದ ಉಪ ವಿಭಾಗದ ಡಿವೈಎಸ್ಪಿ ಆಗಿ ಸೋಮಲಿಂಗ ಬಿ ಕುಂಬಾರ ಮಂಗಳವಾರ ಸಂಜೆ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಹಾವೇರಿ ಜಿಲ್ಲೆಯಲ್ಲಿ ಎಸಿಬಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಇವರು ಇದೀಗ ಹುಮನಾಬಾದ ಉಪಾಧೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ್ದಾರೆ. https://play.google.com/store/apps/details?id=kknewsonline.in ಮೂಲತಃ ಬಿಜಾಪುರ ಜಿಲ್ಲೆಯವರಾಗಿದ್ದು, ಮೊದಲಿಗೆ ದೇಶದ ಗಡಿ ಕಾಯುವ ಸೈನಿಕರಾಗಿ ಸೇವೆ ಆರಂಭಿಸಿದ ಇವರು, ಕಾರ್ಗಿಲ್ ಯುದ್ಧದಲ್ಲಿ ಕೂಡ ಭಾಗವಹಿಸಿ…
Read More »ಮಾಸ್ಕ್ ಹಾಕದ ಅಂಗಡಿ ಹೋಟೆಲ ಬಂದ್ ಮಾಡಿ: ಶಾಸಕ ರಾಜಶೇಖರ ಪಾಟೀಲ
ಮಾಸ್ಕ್ ಹಾಕದ ಅಂಗಡಿ ಹೋಟೆಲ ಬಂದ್ ಮಾಡಿ: ಶಾಸಕ ರಾಜಶೇಖರ ಪಾಟೀಲ ಹುಮನಾಬಾದ: ಹುಮನಾಬಾದ-ಚಿಟಗುಪ್ಪ ಪಟ್ಟಣಗಲ್ಲಿ ಮಾಸ್ಕ್ ಹಾಕದ ಅಂಗಡಿ ಮಾಲೀಕರು ಹೋಟೆಲ ಸಿಬ್ಬಂದಿಗಳ ವಿರುದ್ದ ಪ್ರಕರಣ ದಾಖಲಿಸಿ ಅಂಗಡಿ ಬಂದ್ ಮಾಡಿಸಿ ಎಂದು ಶಾಸಕ ರಾಜಶೇಖರ ಪಾಟೀಲ ಹೇಳಿದರು. ತಾಲೂಕು ಪಂಚಾಯತ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಚಿಟಗುಪ್ಪ-ಹುಮನಾಬಾದ ತಹಶೀಲ್ದಾರರು ಪೊಲೀಸ್ ಅಧಿಕಾರಿಗಳ ಸಹಕಾರ ಪಡೆದು ದಂಡ್ಡ ವಿಧಿಸುವ ಹಾಗೂ ಅಂಗಡಿ ಬಂದ್ ಮಾಡಿಸುವ ಕೆಲಸ…
Read More »ಮಳೆ ಹಾನಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಿ : ಜಿಲ್ಲಾಧಿಕಾರಿ ಆರ್.ರಾಮಚಂದ್ರನ್
ಮಳೆ ಹಾನಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಿ : ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಬೀದರ: ಹುಮನಾಬಾದ ತಾಲೂಕಿನ 11 ಗ್ರಾಮಗಳಲ್ಲಿ ಸೋಮವಾರ ಸುರಿದ ಭಾರಿ ಮಳೆಯಿಂದ ಸಂಭವಿಸಿರುವ ಬೆಳೆಹಾನಿ ಕುರಿತು ಅಧಿಕಾರಿಗಳು ಸರ್ವೇಕಾರ್ಯ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಅಧಿಕಾರಿಗಳಿಗೆ ಸೂಚಿಸಿದರು. ಮಂಗಳವಾರ ಭೋತಗಿ ಹಾಗೂ ಮರಕಲ್ ಗ್ರಾಮಗಳಿಗೆ ಭೇಟಿನೀಡಿ ಮಳೆಹಾನಿ ಸಮೀಕ್ಷೆ ನಡೆಸಿದ ಅವರು, ಕೂಡಲೇ ಸರ್ವೇ ಕಾರ್ಯನಡೆಸಬೇಕು. ಮಳೆಯಿಂದ ಹಾನಿ ಸಂಭವಿಸಿರುವ ಬಗ್ಗೆ ಸಂಪೂರ್ಣ ಮಾಹಿತಿ ಜಿಲ್ಲಾಡಳಿತಕ್ಕೆ…
Read More »ಘೋಡವಾಡಿಯಲ್ಲಿ 3.5 ಕೆಜಿ ಗಾಂಜಾ ಜಪ್ತಿ
ಘೋಡವಾಡಿಯಲ್ಲಿ 3.5 ಕೆಜಿ ಗಾಂಜಾ ಜಪ್ತಿ ಹುಮನಾಬಾದ: ತಾಲೂಕಿನ ಘೋಡವಾಡಿ ಗ್ರಾಮದಲ್ಲಿ ಗಾಂಜಾ ಮಾರಾಟದ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಪಿಎಸ್ಐ ರವಿಕಾಮಾರ ನೇತೃತ್ವದಲ್ಲಿ ದಾಳಿ ನಡೆಸಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಘೋಡವಾಡಿ ಗ್ರಾಮದ ಎಂ.ಡಿ ಗೌಸ್ ಬಂಧಿತ ಆರೋಪಿ. ಇತನಿಂದ 4970 ನಗದು ಹಣ ಹಾಗೂ 35 ಸಾವಿರ ಅಂದಾಜಿನ 3.5 ಕೆ.ಜಿ ಗಾಂಜ ಜಪ್ತಿಮಾಡಿಕೊಂಡಿದ್ದಾರೆ. ಗಾಂಜ ಖರೀದಿ ಮಾರಾಟ ಬಗ್ಗೆ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ…
Read More »ಅಕ್ರಮ ಚಟುವಟಿಕೆಗಳ ಮೇಲೆ ಜಿಲ್ಲಾ ಪೊಲೀಸ್ ಹದ್ದಿನ ಕಣ್ಣು..!
ಅಕ್ರಮ ಚಟುವಟಿಕೆಗಳ ಮೇಲೆ ಜಿಲ್ಲಾ ಪೊಲೀಸ್ ಹದ್ದಿನ ಕಣ್ಣು..! ಬೀದರ: ತೆಲಂಗಾಣಾದಿಂದ ಬೀದರ ಜಿಲ್ಲೆಗೆ ಗಾಂಜಾ ಸಾಗಿಸುತ್ತಿರುವ ಕುರಿತು ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಬೀದರ ಸೈಬರ್ ಕ್ರೈಮ್ ಪೊಲೀಸರು ದಾಳಿ ನಡೆಸಿದ್ದು, 60ಸಾವಿರ ಮೌಲ್ಯದ 12 ಕೆ.ಜಿ ಗಾಂಜಾ ಹಾಗೂ ಎರೆಡು ದ್ವಿಚಕ್ರವಾಹನ ಜಪ್ತಿಮಾಡಿಕೊಂಡ ಘಟನೆ ನಡೆದಿದೆ. ಈ ಘಟನೆ ಶನಿವಾರ ರಾತ್ರಿ ಔರಾದ ತಾಲೂಕಿನ ಚಿಕ್ಲಿ ಬಾಜಿರಾಂ ತಾಂಡಾ ಬಳಿ ನಡೆದಿದೆ. ಅಕ್ರಮ ಚಟುವಟಿಕೆಗಳ ಮೇಲೆ ಜಿಲ್ಲಾ ಪೊಲೀಸ್…
Read More »


















