ರಾಜ್ಯ ಸುದ್ದಿ
ವಾಹನಗಳ ಜಪ್ತಿಗೆ ಮುಂದಾದ ಪೊಲೀಸರು..!
ಬೀದರ: ಹುಮನಾಬಾದ ಹಾಗೂ ಬಸವಕಲ್ಯಾಣ ನಗರಗಳಲ್ಲಿ ಅನಾವಶಕವಾಗಿ ರಸ್ತೆಗೆ ಇಳಿಯುತ್ತಿರುವ ದ್ವಿಚಕ್ರವಾಹನಗಳ ಜಪ್ತಿಗೆ ಪೊಲೀಸರು ಮುಂದಾಗಿದ್ದಾರೆ. ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತವಾಗಿ ದೇಶದಲ್ಲಿ ಎ.14ರ ವರೆಗೆ ಲಾಕ್ ಡೌನ್ ಮಾಡಲಾಗಿದ್ದು, ಸಾರ್ವಜನಿಕರು ಅನಾವಶಕವಾಗಿ ರಸ್ತೆಗೆ ಬರುತ್ತಿರುವುದು ಪೊಲೀಸ್ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಉಂಟಾಗಿದೆ. ಕಳೆದ ಒಂದು ವಾರದಿಂದ ಸಾರ್ವಜನಿಕರು ಯಾರು ಅನಾವಶಕವಾಗಿ ರಸ್ತೆಗೆ ಬರದಂತೆ ತಿಳುವಳಿಕೆ ನೀಡಿದ್ದಾರೆ. ಆದರೂ ಕೆಲ ಜನರು ಪೊಲೀಸರ ಮಾತಿಗೆ ಗೌರವ ನೀಡದೆ. ರಸ್ತೆಯಲ್ಲಿ ಸಂಚಾರ…
Read More »ಪಾಟೀಲ ಪರಿವಾದರಿಂದ 12 ಸಾವಿರ ಕುಟುಂಬಗಳಿಗೆ ಆಹಾರ ಪೊಟ್ಟಣ
ವರದಿ(ಹೂಗಾರ) ಬೀದರ: ಕೊರೊನಾ ವೈರಸ್ ಭೀತಿಯಲ್ಲಿರುವ ಜನರ ಕಡೆ ಜಿಲ್ಲೆಯ ಚುನಾಯಿತ ಜನ ಪ್ರತಿನಿಧಿಗಳು ಮುಖ ಮಾಡುತ್ತಿಲ್ಲ ಎಂದು ಅನೇಕರು ಸಾಮಾಜಿಕ ಜಾಲ ತಾಣಗಳಲ್ಲಿ ಆಕ್ರೋಷ ವ್ಯಕ್ತಪಡಿಸುತ್ತಿರುವ ಮಧ್ಯದಲ್ಲಿಯೇ ಹುಮನಾಬಾದ ಶಾಸಕ ರಾಜಶೇಖರ ಪಾಟೀಲ ಎಪ್ರಿಲ್ 1ರಂದು 12 ಸಾವಿರಕ್ಕೂ ಅಧಿಕ ಕುಟುಂಬಗಳಿಗೆ ಆಹಾರ ಪೊಟ್ಟಣ ವಿತರಣೆಗೆ ಮುಂದಾಗಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ಹಾವಳಿ ಹೆಚ್ಚಾದ ಹಿನ್ನೆಲೆಯಲ್ಲಿ ಬಡವರು ಸಂಕಷ್ಟ ಎದುರಿಸುತ್ತಿದ್ದಾರೆ. ಒಂದು ಕಡೆ ಜೀವನದ ಭಯ, ಇನ್ನೊಂದು ಕಡೆ…
Read More »ಆದಿವಾಸಿ ಕುಟುಂಬಕ್ಕೆ ದವಸ ಧಾನ್ಯ ವಿತರಣೆ.
ಮಡಿಕೇರಿಃ ಚಾಮರಾಜನಗರ ಜಿಲ್ಲೆಯಿಂದ ಕೊಡಗು ಜಿಲ್ಲೆಗೆ ಕೂಲಿ ಅರಸಿಕೊಂಡು ಬಂದಿರುವ ಆದಿವಾಸಿ 75 ಕುಟುಂಬಗಳ 159 ಜನರು ಲಾಕ್ ಡೌನ್ ನಿಂದ ಸಂಕಷ್ಟಕ್ಕೊಳಗಾಗಿದ್ದು, ಈ ಕುಟುಂಬಗಳಿಗೆ ಕೊಡಗು ಜಿಲ್ಲೆಯ ಗಿರಿಜನ ಕಲ್ಯಾಣ ಇಲಾಖೆಯಿಂದ ಪ್ರತೀ ಕುಟುಂಬಕ್ಕೆ 08 ಕೆ.ಜಿ ಅಕ್ಕಿ, 03 ಕೆ.ಜಿ ಬೇಳೆ, 01 ಕೆ.ಜಿ ಸಕ್ಕರೆ, 01 ಕೆ.ಜಿ ಬೆಲ್ಲ, ಕಡಲೆ ಕಾಳು, ಹುರುಳಿಕಾಳು, 30 ಮೊಟ್ಟೆ, 02 ಲೀ. ಅಡುಗೆ ಎಣ್ಣೆ, 500 ಗ್ರಾಂ ತುಪ್ಪ…
Read More »ಬೀದರ ಜಿಲ್ಲೆಯಾದ್ಯಂತ ಮಾ.31ರ ವರೆಗೆ ಕಲಂ 144 ಜಾರಿ.
ಬೀದರ: ಕೊರೊನಾ ವೈರಸ್ ಹರಡದಂತೆ ಮುಂಜಾಗೃತ ಕ್ರಮವಾಗಿ ಬೀದರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಡಾ| ಎಚ್.ಆರ್ ಮಹಾದೇವ ನಿಷೇಧಾಜ್ಷೆ ಜಾರೊಗೋಳಿಸಿ ಆದೇಶ ಹೊರಡಿಸಿದ್ದಾರೆ. ಸಧ್ಯ ಜಿಲ್ಲೆಯಲ್ಲಿ ಕೊರೊನಾ ವೈರಸ್ ಪ್ರಕರಣ ಖಚಿತವಾಗಿಲ್ಲ, ನೆರೆ ಜಿಲ್ಲೆ ಕಲಬುರಗಿಯಲ್ಲಿ ಪ್ರಕಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಬೀದರ ಜಿಲ್ಲೆಯಲ್ಲಿ ಸೋಂಕು ಹರಡದಂತೆ ಜಿಲ್ಲಾಧಿಕಾರಿಗಳು ಮುಂಜಾಗೃತ ಕ್ರಮವಾಗಿ ಕಲಂ 144 ಜಾರಿ ಮಾಡಿದ್ದಾರೆ. ಜಿಲ್ಲೆಯ ಜನರ ರೋಗ್ಯ ಹೀತದೃಷ್ಟಿಯಿಂದ ಕ್ರಮಕ್ಕೆ ಮುಂದಾಗಿದ್ದಾರೆ. ಆದೇಶದ ವಿವರ: ವಿದೇಶದಿಂದ ಜಿಲ್ಲೆಗೆ…
Read More »ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಗ್ರಾಮಲೆಕ್ಕಾಧಿಕಾರಿ
ಬೀದರ- ಭೂಮಿ ಹಕ್ಕು ಬದಲಾವಣೆಗಾಗಿ ಹತ್ತು ಸಾವಿರ ಲಂಚಕ್ಕೆ ಬೇಡಿಕೆ ಇಟ್ಟ ಗ್ರಾಮಲೆಕ್ಕಾಧಿಕಾರಿಯೊಬ್ಬ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಸೋಮವಾರ ಸಂಜೆ ಭಾಲ್ಕಿ ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ನಡೆದಿದೆ ಬಸವನವಾಡಿ ಗ್ರಾಮಲೆಕ್ಕಾಧಿಕಾರಿ ನಾಮದೇವ ಮೇತ್ರೆ ಬೀದರ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಭೂಮಿ ಹಕ್ಕು ಬದಲಾವಣೆಗಾಗಿ ಹಣದ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ರೈತ ಸಂತೋಷ ಜಾಧವ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದು, ಸೋಮವಾರ ಲಂಚ ನೀಡುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ,…
Read More »ಪ್ರೊಬೆಷನರಿ ಪಿಎಸ್ಐ ನೇಣಿಗೆ ಶರಣು..
ಬಸವಕಲ್ಯಾಣ: ಬಸವಕಲ್ಯಾಣ ತಾಲೂಕಿನ ಅಬಕಾರಿ ಇಲಾಖೆಯ ಪ್ರೊಬೆಷನರಿ ಪಿಎಸ್ಐ ಭಾನುವಾರ ನೇಣಿಗೆ ಶರಣಾದ ಘಟನೆ ಸಂಭವಿಸಿದ್ದು, ಅನೇಕ ಅನುಮಾನಗಳು ಹುಟ್ಟುವಂತೆ ಮಾಡಿದೆ. ಕಲಬುರಗಿ ಜಿಲ್ಲೆಯ ಕಡಗಂಚಿ ಗ್ರಾಮದ ರೇಖಾ ಕರಣಕುಮಾರ ಕೋರಿ ನೇಣು ಬಿಗಿದುಕೊಂಡು ಮೃತಪಟ್ಟ ಮಹಿಳಾ ಅಧಿಕಾರಿ. ಕಲ್ಯಾಣ ನಗರದ ಶಿವಪೂರ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ಉಳಿದುಕೊಂಡ ಇವರ ಅದೇ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ರೇಖಾ ಅವರಿ ಈ ಹಿಂದೆ ಪೊಲೀಸ್ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸಿದ್ದಾರೆ.…
Read More »ಹುಮನಾಬಾದ 160 ಕೆಜಿ ಗಾಂಜಾ ಜಪ್ತಿ
ಹುಮನಾಬಾದ: ಪಟ್ಟಣದ ಹೊರವಲಯದಲ್ಲಿ ಗಾಂಜಾ ಸಾಗಿಸುತ್ತಿದ ಖಚಿತ ಮಾಹಿತಿ ಮೆರೆಗೆ ಹುಮನಾಬಾದ ಪೊಲೀಸರು ದಾಳಿನಡೆಸಿ ಸುಮಾರು 160 ಕೆ.ಜಿ ಗಾಂಜಾ ಜಪ್ತಿ ಮಾಡಿದ್ದಾರೆ. ತೆಲಂಗಾಣದಿಂದ ಮಹರಾಷ್ಟ್ರಕ್ಕೆ ತೆಗೆದುಕೊಂಡು ಹೋಗುತ್ತಿದ್ದ ಉಸ್ಮಾನಬಾದ ಮೂಲದ ಗಯಾ ಶೇಖ ಹಾಗೂ ಸಲ್ಮಾನ್ ಶೇಖ ಎಂಬ ಆರೋಪಿಗಳನ್ನು ಪೊಲೀಸರು ಬಂದಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 65ರ ನೈಸ್ ಧಾಬ ಸಂಮಿಪದಲ್ಲಿ ಬಂಧಿಸಲಾಗಿದೆ. ಎರೆಡು ಕೆ.ಜಿಯ ತಲಾ 80 ಬ್ಯಾಗ್ ಗಾಂಜಾ ಜಪ್ತಿಮಾಡಿದ್ದಾರೆ. 16 ಲಕ್ಷದ ಗಾಂಜ ಹಾಗೂ…
Read More »ನಾಡಗೀತೆಗೆ ಅವಮಾನ ಇಬ್ಬರು ಶಿಕ್ಷಕರು ಅಮಾನತು.
ಬೀದರ: ಪಶು ವಿಶ್ವವಿದ್ಯಾಲಯದಲ್ಲಿ ಏರ್ಪಡಿಸಿದ್ದ 2019-20 ನೇ ಸಾಲಿನ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ನಾಡಗೀತೆ ಹಾಡುವಾಗ ಮೂತ್ರ ವಿಸರ್ಜನೆ ಮಾಡಿ ಅಸಭ್ಯವರ್ತನೆ ಮಾಡಿದ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಔರಾದ ತಾಲೂಕಿನ ಹಿಪ್ಪಳಗಾಂವ ಸರ್ಕಾರಿ ಶಾಲೆಯ ಶಿಕ್ಷಕ ವಿರೇಶ ಹಾಗೂ ಗಂಗಾರಾಮ ತಾಂಡ ಸರ್ಕಾರಿ ಶಾಲೆಯ ಶಿಕ್ಷಕ ವಿಜಯಕುಮಾರ ರಠೋಡ ಎಂಬ ಶಿಕ್ಷಕರನ್ನು ಶಿಕ್ಷಣ ಇಲಾಖೆ ಅಮಾನತು ಮಾಡಿ ಆದೇಶ ಹೊರಡಿಸಿದೆ. ಜಿಲ್ಲಾಧಿಕಾರಿ…
Read More »ಗ್ರಾಮ ಪಂಚಾಯತ್ ಚುನಾವಣೆ ಪೂರ್ವ ಸಿದ್ಧತೆ ಶುರು..
ಬೆಂಗಳೂರು: ರಾಜ್ಯದ 6025 ಗ್ರಾಮ ಪಂಚಾಯಿತಿಗಳ ಸಾರ್ವತಿಕ ಚುನಾವಣೆ ನಡೆಸುವ ನಿಟ್ಟಿನಲ್ಲಿ ರಾಜ್ಯ ಚುನಾವಣಾ ಆಯೋಗ ಪೂರ್ವಸಿದ್ಧತೆ ಶುರುಮಾಡಿದೆ. ಗ್ರಾಮ ಪಂಚಾಯತ ಚುನಾವಣೆಗಳ ಪೂರ್ವಸಿದ್ಧತೆಗಳ ಕುರಿತು ಚರ್ಚಿಸಲು ಆಯುಕ್ತರ ಅಧ್ಯಕ್ಷತೆಯಲ್ಲಿ ಎಲ್ಲಾ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳ ವಿಭಾಗವಾರು ಸಭೆಯನ್ನು ರಾಜ್ಯ ಚುನಾವಣಾ ಆಯೋಗದ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದೆ. ಬೆಂಗಳೂರು ಹಾಗೂ ಮೈಸೂರು ವಿಭಾದ ಸಭೆಯನ್ನು 14-12-20 ರಂದು ನಡೆಯಲ್ಲಿದೆ, ಬೆಳಗಾಂವಿ ಹಾಗೂ ಕಲಬುರಗಿ ವಿಭಾಗದ ಸಭೆಯನ್ನು 15-02-20 ರಂದು ಸಭೆ…
Read More »ಮುಖ್ಯಮಂತ್ರಿಗಳ ನನ್ನ ಪಾಲಿಗೆ ದೇವರು- ಸಚಿವ ಪ್ರಭು ಚವ್ಹಾಣ್
ಬೀದರ- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನನ್ನ ಪಾಲಿಗೆ ದೇವರು ಎಂದು ಪಶು ಸಂಗೋಪನೆ, ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಹೇಳಿದರು. ಬೀದರ್ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಫೆ.9ರಂದು ನಡೆದ ರಾಜ್ಯಮಟ್ಟದ ಪಶುಮೇಳದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ತಾವು ಅವರ ಮುಂದಿಡುವ ಎಲ್ಲ ಬೇಡಿಕೆಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪನವರು ಸ್ಪಂದಿಸುತ್ತಾರೆ. ಬೀದರ ಜಿಲ್ಲೆ ಕೂಡ ಸರ್ವಾಂಗೀಣ ಅಭಿವೃದ್ಧಿಯಾಗಬೇಕು ಎಂಬುದು ಅವರ ಆಶಯವಾಗಿದೆ.…
Read More »


















