ಸಂಪಾದಕೀಯ
ಜಾನುವಾರುಗಳಿಗೆ ಉಚಿತ ವಿಮೆ ಸೌಲಭ್ಯ
ದುರ್ಯೋಧನ ಹೂಗಾರ (ಕಸ್ತೂರಿ ಕಿರಣ ಪತ್ರಿಕೆಯ ಸುದ್ದಿ ಮುಖ್ಯಸ್ಥರು) ಬೀದರ- ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಪರಿಶಿಷ್ಟ ಜಾತಿ, ಪಂಗಡದ ರೈತ ಫಲಾನುಭವಿಗಳಿಗೆ ಸೇರಿದಜಾನುವಾರುಗಳಿಗೆ ಸರ್ಕಾರದಿಂದ ಉಚಿತ ವಿಮೆ ಮಾಡಿಸುವ ಕಾರ್ಯ ಶುರುವಾಗಿದ್ದು, ಯೋಜನೆಯ ಲಾಭ ಅರ್ಹ ಫಲಾನುಭವಿಗಳು ಪಡೆಯಬಹುದಾಗಿದೆ. 2018-19ನೇ ಸಾಲಿನ ಹಾಲು ಉತ್ಪಾದಕರಿಗೆ ನೀಡುವ ಉತ್ತೇಜನದ, ವಿಶೇಷ ಘಟಕ ಹಾಗೂ ಗಿರಿಜನ ಉಪ ಯೋಜನೆಯ ಉಳಿಕೆ ಹಣದಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆ ಒಳಗೊಂಡಂತೆ ಈ ಉಚಿತ…
Read More »









