ಕಲಬುರಗಿ
ನೂತನ ಸಚಿವರ ಖಾತೆ ಹಂಚಿಕೆಯಲ್ಲಿ ಹಸ್ತಕ್ಷೇಪ ಇಲ್ಲ: ಬಿ.ವೈ.ವಿಜಯೇಂದ್ರ
ನೂತನ ಸಚಿವರ ಖಾತೆ ಹಂಚಿಕೆಯಲ್ಲಿ ಹಸ್ತಕ್ಷೇಪ ಇಲ್ಲ: ಬಿ.ವೈ.ವಿಜಯೇಂದ್ರ ಕಲಬುರಗಿ: ಏಳು ಜನ ಸಚಿವರಿಗೆ ಖಾತೆ ಹಂಚಿಕೆ ಮತ್ತು ಹತ್ತು ಜನ ಸಚಿವರ ಖಾತೆ ಬದಲಾವಣೆಯಲ್ಲಿ ನನ್ನ ಹಸ್ತಕ್ಷೇಪ ಇಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಗುರುವಾರ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳಿಗೆ ಆಡಳಿತ ನಡೆಸಿದ ಸೂಕ್ತ ಅನುಭವ ಇದೆ. ಸಚಿವರ ಅಸಮಾಧಾನವನ್ನು ಮುಖ್ಯಮಂತ್ರಿಗಳು ಸರಿಪಡಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಯಡಿಯೂರಪ್ಪನವರ…
Read More »ಕಲಬುರಗಿಯಿಂದ ತಿರುಪತಿಗೆ ವಿಮಾನಯಾನಕ್ಕೆ ಸಂಸದ ಡಾ. ಉಮೇಶ ಜಾಧವ ಚಾಲನೆ
ಕಲಬುರಗಿಯಿಂದ ತಿರುಪತಿಗೆ ವಿಮಾನಯಾನಕ್ಕೆ ಸಂಸದ ಡಾ. ಉಮೇಶ ಜಾಧವ ಚಾಲನೆ ಕಲಬುರಗಿ: ಕಲಬುರಗಿಯಿಂದ ತಿರುಪತಿಗೆ ಹೊರಡುವ ವಿಮಾನಯಾನಕ್ಕೆ ಕಲಬುರಗಿ ಲೋಕಸಭಾ ಸದಸ್ಯ ಡಾ।ಉಮೇಶ ಜಾಧವ ಸೋಮವಾರ ಕಲಬುರಗಿಯ ವಿಮಾನ ನಿಲ್ದಾಣದಲ್ಲಿ ಜ್ಯೋತಿ ಬೆಳೆಗಿಸುವ ಮೂಲಕ ಚಾಲನೆ ನೀಡಿದರು. ಉಡಾನ್ ಯೋಜನೆಯಡಿ ಸ್ಟಾರ್ ಇಂಡಿಯಾ ಸಂಸ್ಥೆಯ ವಿಮಾನವು ಸೋಮವಾರ, ಬುಧವಾರ, ಶುಕ್ರವಾರ, ಮತ್ತು ಭಾನುವಾರ ವಾರದ ನಾಲ್ಕು ದಿನ ಹಾರಾಟ ನಡೆಸಲಿದ್ದು, 50 ಜನ ಸಾಮಥ್ರ್ಯವುಳ್ಳ ವಿಮಾನವು ತನ್ನ ಮೊದಲ ಹಾರಾಟದಲ್ಲಿ…
Read More »ಆ.24ಕ್ಕೆ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆ:
ಆ.24ಕ್ಕೆ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆ: ಪಾರದರ್ಶಕ ಪರೀಕ್ಷೆ ನಡೆಸಿ, ಯಾವುದೇ ದೂರಿಗೆ ಅವಕಾಶ ನೀಡದಿರಿ -ಡಾ.ಶಂಕರ ವಣಿಕ್ಯಾಳ ಕಲಬುರಗಿ,ಆ.21(ಕ.ವಾ): ಕಲಬುರಗಿ ನಗರದ 35 ಪರೀಕ್ಷಾ ಕೇಂದ್ರಗಳಲ್ಲಿ ಆಗಸ್ಟ್ 24 ರಂದು 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ (ಕೆ.ಎ.ಎಸ್) ಗ್ರೂಪ್ ‘ಎ’ ಮತ್ತು ‘ಬಿ’ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ಪಾರದರ್ಶಕವಾಗಿ ನಡೆಸಬೇಕು ಮತ್ತು ಯಾವುದೇ ದೂರಿಗೆ ಅವಕಾಶ ನೀಡಬಾರದು ಎಂದು ಪರೀಕ್ಷಾ ಕೇಂದ್ರ ಮುಖ್ಯಸ್ಥರಿಗೆ ಅಪರ…
Read More »ಶಿಕ್ಷಕರಿಗೆ ಬಡ್ತಿ ನೀಡಲು ತಾತ್ಕಾಲಿಕ ಅರ್ಹತಾ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
ಶಿಕ್ಷಕರಿಗೆ ಬಡ್ತಿ ನೀಡಲು ತಾತ್ಕಾಲಿಕ ಅರ್ಹತಾ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ ಕಲಬುರಗಿ: ಕಲಬುರಗಿ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿ.ಇಡಿ./ಬಿ.ಪಿ.ಇಡಿ. ತರಬೇತಿ ಹೊಂದಿದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರೌಢ ಶಾಲಾ ಸಹಶಿಕ್ಷಕರು ಗ್ರೇಡ್-2 ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-1 ಹುದ್ದೆಗೆ ಬಡ್ತಿ ನೀಡಲು 1:1 ಅನುಪಾತದ ತಾತ್ಕಾಲಿಕ ಅರ್ಹತಾ ಪಟ್ಟಿಯನ್ನು ಕಲಬುರಗಿ ಸಾರ್ವಜನಿಕ ಶಿಕ್ಷಣ ಕಚೇರಿಯ ddpikalaburagi.in/seniority.aspx ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ ಎಂದು ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ…
Read More »ಕೇಂದ್ರ ಆಹಾರ ನಿಗಮಕ್ಕೆ ಉಮೇಶ ಬಿರ್ಬಿಟ್ಟೆ ಅಟ್ಟೂರ್ ನೇಮಕ.
ಕೇಂದ್ರ ಆಹಾರ ನಿಗಮಕ್ಕೆ ಉಮೇಶ ಬಿರ್ಬಿಟ್ಟೆ ಅಟ್ಟೂರ್ ನೇಮಕ. ಕಲಬುರಗಿ: ಭಾರತ ಸರ್ಕಾರದ ಆಹಾರ ನಿಗಮದ ನಾಮನಿರ್ದೇಶನ ಸದಸ್ಯರಾಗಿ ಕಲಬುರಗಿ ಮೂಲದ ಉಮೇಶ ಎಸ್. ಬಿರ್ಬಿಟ್ಟೆ (ಅಟ್ಟೂರ್) ನೇಮಕಗೊಂಡಿದ್ದಾರೆ. ಕರ್ನಾಟಕ ರಾಜ್ಯಕ್ಕಾಗಿ ಭಾರತದ ಆಹಾರ ನಿಗಮದ ಸಮಾಲೋಚನಾ ಸಮಿತಿಯ ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ಕುರಿತು ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ, ಆಹಾರ ಮತ್ತು ಸಾರ್ವಜನಿಕ ವಿತರಣಾ ಕ್ರಿಶ್ ಭವನ, ನವದೆಹಲಿ ವತಿಯಿಂದ ಆದೇಶ ಪತ್ರ ಹೊರಡಿಸಲಾಗಿದೆ. ಉಮೇಶ್…
Read More »ದಾಲ್ ಮಿಲ್ ಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ : ಮಲೀಕಯ್ಯ ಗುತ್ಯೇದಾರ್
ದಾಲ್ ಮಿಲ್ ಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ : ಮಲೀಕಯ್ಯ ಗುತ್ಯೇದಾರ್ ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ದಾಲ್ ಮಿಲ್ ಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಮಾಜಿ ಸಚಿವ ಮಲೀಕಯ್ಯ ಗುತ್ತೇದಾರ್ ಕಲಬುರಗಿ ಭಾಗದ ದಾಲ್ ಮಿಲ್ ಅಸೋಶಿಯೇಶನ್ ಮುಖಂಡರಿಗೆ ಭರವಸೆ ನೀಡಿದ್ದಾರೆ. ವಾರ್ಷಿಕ 25 ಕೋಟಿ ವ್ಯವಹಾರ ಹೊಂದಿದ ದಾಲ್ ಮಿಲ್ ಗಳು ಮಾತ್ರ ನಾಗರಿಕ ಸರಬರಾಜು ಇಲಾಖೆಯ ಟೆಂಡರ್ ಗಳ್ಳಿ ಭಾಗವಿಸಲು ಅವಕಾಶ ಕಲ್ಪಿಸಿರುವುದನ್ನು ಖಂಡಿಸಿ 5 ಕೋಟಿ…
Read More »ಆನ್ಲೈನ್ ಶಿಕ್ಷಣ ಕುರಿತು ಅನಿಸಿಕೆ ತಿಳಿಸಿ.
ಆನ್ಲೈನ್ ಶಿಕ್ಷಣ ಕುರಿತು ಅನಿಸಿಕೆ ತಿಳಿಸಿ. ಬೀದರ: ಕಲಬುರಗಿ ಆಕಾಶವಾಣಿ ಕೇಂದ್ರದ ಬಾಲಲೋಕ ಮಕ್ಕಳ ಕಾರ್ಯಕ್ರಮದ ಪುಟಾಣಿ ಪ್ರಪಂಚದಲ್ಲಿ ಜುಲೈ 19 ರಂದು ಬೆಳಿಗ್ಗೆ 09.05 ಕ್ಕೆ ಆನ್ಲೈನ್ ಶಿಕ್ಷಣ ಮಕ್ಕಳ ಮುಕ್ತ ಅನಿಸಿಕೆ ವಿಶೇಷ ಕಾರ್ಯಕ್ರಮ ಪ್ರಸಾರವಾಗಲಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಆಸಕ್ತ ಮಕ್ಕಳ ಅನಿಸಿಕೆಗಳನ್ನು ಶುಕ್ರವಾರ (ಜು.17 ರಂದು) ಮಧ್ಯಾಹ್ನ 3 ರಿಂದ 4 ಗಂಟೆಯ ವರೆಗೆ ಧ್ವನಿ ಮುದ್ರಣ ಮಾಡಿಕೊಳ್ಳಲಾಗುವುದು. ಮಕ್ಕಳು ಕರೆ ಮಾಡಲು ದೂರವಾಣಿ…
Read More »ಮನೆಮದ್ದು ಬಳಸಿ ಆರೋಗ್ಯ ಕಾಪಾಡಿಕೊಳ್ಳಿ
ಕಲಬುರಗಿ: ಆಯುರ್ವೇದ ಮನೆ ಮದ್ದುಗಳು ಬಳಸುವುದರಿಂದ ಆರೋಗ್ಯಕ್ಕೆ ಲಾಭ ಎಂದು ಜಿಲ್ಲಾಆಯುರ್ವೇದ ಮನೆ ಮದ್ದುಗಳು ಬಳಸುವುದರಿಂದ ಆರೋಗ್ಯಕ್ಕೆ ಲಾಭ ಎಂದು ಜಿಲ್ಲಾ ಆಯುಷ ಅಧಿಕಾರಿ ಡಾ. ರವಿ ಗೀರಿ ಹೇಳಿದರು. ಕಲಬುರಗಿಯ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಜ.3 ರಂದು ಅಂಗನವಾಡಿ ಕಾರ್ಯ ಕರ್ತೆಯರಿಗಾಗಿ ಏರ್ಪಡಿಸಿದ ಮನೆ ಮದ್ದು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಡಾ. ಉಮಾಶಂಕರ ಹಿರೇಮಠ ಮಾತನಾಡಿ, ತಲೆ ನೊವು ಹಾಗೂ ಮುಖ್ಯಕ್ಕೆ ಬಳಸುವ ಕ್ರಿಮ್ ಗಳ ಕುರಿತು ಮನೆಯಲ್ಲಿ…
Read More »ಮಾಜಿ ಸಚಿವ ವೈಜನಾಥ ಪಾಟೀಲ್ ಇನ್ನಿಲ್ಲ
Date:02-11-2019 ಕಲಬುರಗಿ: 371ಜೆ ವಿಧಿ ತಿದ್ದುಪಡಿ ಜಾರಿ ಹೋರಾಟಗಾರ ಹಾಗೂ ಮಾಜಿ ಸಚಿವರಾದ ವೈಜನಾಥ ಪಾಟೀಲ್ (82) ಇನ್ನಿಲ್ಲ. ಅನಾರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ ಅವರು ಪಾಟೀಲರು ಶನಿವಾರ ಬೆಳಿಗ್ಗೆ ಫೋರ್ಟಿಸ್ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದರು. ಹೈದ್ರಾಬಾದ ಕರ್ನಾಟಕ ಭಾಗಕ್ಕೆ 371(ಜೆ) ವಿಧಿ ಜಾರಿಗಾಗಿ ಸುಮಾರು ಎರಡು ದಶಕಕ್ಕೂ ಅಧಿಕ ಅವಧಿ ವರೆಗೆ ಹೋರಾಟ ನಡೆಸಿದರು. ಅಲ್ಲದೆ, 371(ಜೆ) ಜಾರಿ ಆದ ನಂತರ ಕೂಡ ಸೂಕ್ತ…
Read More »
















