ತೂಮಕೂರು
ರೈತ ತನ್ನ ಹೊಲಕ್ಕೆ ತಾನೇ ಸರ್ಟಿಫಿಕೇಟ್ ಕೊಡುವ ರೈತ ಬೆಳೆ ಸಮೀಕ್ಷೆ ಆ್ಯಪ್: ಬಿ.ಸಿ.ಪಾಟೀಲ್
ರೈತ ತನ್ನ ಹೊಲಕ್ಕೆ ತಾನೇ ಸರ್ಟಿಫಿಕೇಟ್ ಕೊಡುವ ರೈತ ಬೆಳೆ ಸಮೀಕ್ಷೆ ಆ್ಯಪ್: ಬಿ.ಸಿ.ಪಾಟೀಲ್ ತುಮಕೂರು: ರೈತ ತನಗೆ ತಾನೇ ಸರ್ಟಿಫಿಕೇಟ್ ಕೊಡುವಂತಹ ರೈತನಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ ಬೆಳೆ ಸಮೀಕ್ಷೆ ಇದಾಗಿದ್ದು, 74ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಗೆ ತಾನೇ ತನ್ನ ಹೊಲದ ಬಗ್ಗೆ ಸರ್ಟಿಫಿಕೇಟ್ ಕೊಡುವಂತಹ ಆ್ಯಪ್ ಇದಾಗಿದೆ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಹೇಳಿದ್ದಾರೆ. ತುಮಕೂರಿನ ಕೊರಗ್ರಾಮದ ರೈತರೊಬ್ಬರ ಜಮೀನಿಗೆ ಭೇಟಿ ನೀಡಿದ ಕೃಷಿ ಸಚಿವರು ಆ್ಯಪ್…
Read More »ಸರಗಳ್ಳರ ಅಟ್ಟಹಾಸಕ್ಕೆ ಮಹಿಳೆಯ ಬರ್ಬರ ಕೊಲೆ?
Date:02-11-2019 ತುಮಕೂರು- ಸರಗಳ್ಳರ ಅಟ್ಟಹಾಸಕ್ಕೆ ಮಹಿಳೆಯ ಬರ್ಬರ ಕೊಲೆ ನಡೆದ ಘಟನೆ ತಾಲೂಕಿನ ದೊಡ್ಡತಿಮ್ಮಯ್ಯನ ಪಾಳ್ಯದಲ್ಲಿ ಶನಿವಾರ ಬೆಳಿಗೆ ಬೆಳಕಿಗೆ ಬಂದಿದೆ. ಸೌಭಾಗ್ಯ (35) ಕೊಲೆಯಾದ ಮಹಿಳೆ ಎಂದು ತಿಳಿದುಬಂದಿದೆ. ಮಹಿಳೆ ಸೌದೆ ತರಲು ಹೊಲಕ್ಕೆ ಹೋದಾಗ ಈ ಕೃತ್ಯ ನಡೆದಿದೆ ಎಂದು ಪೊಲೀಸ್ ಮೂಲಗಳು ಖಚಿತ ಪಡಿಸಿವೆ. ನಾಲ್ಕೈದು ಜನರ ಗುಂಪು ಸರ ಅಪಹರಿಸಲು ಯತ್ನಿಸಿದಾಗ ಅದನ್ನ ವಿರೋದಿಸಿದ ಮಹಿಳೆಗೆ ದುಷ್ರರ್ಮಿಗಳು ಕುತ್ತಿಗೆ ಹೊಟ್ಟೆ ಭಾಗಕ್ಕೆ ಚುಚ್ಚಿ ಕೊಲೆ…
Read More »ಕೋಟ ಶ್ರಿನಿವಾಸ ಪೂಜಾರಿ ವಿಧಾನ ಪರಿಷತ್ತಿನ ಸಭಾನಾಯಕ
ಬೆಂಗಳೂರು: ಮುಜುರಾಯಿ, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರಿನಿವಾಸ ಪೂಜಾರಿ ಅವರನ್ನು ಕರ್ನಾಟಕ ವಿಧಾನ ಪರಿಷತ್ತಿನ ಸಭಾನಾಯಕರಾಗಿ ಕರ್ತವ್ಯ ನಿರ್ವಹಿಸಲ್ಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
Read More »