ಧಾರವಾಡ
ಸಕಾಲ ಅರ್ಜಿ ತ್ವರಿತ ವಿಲೇವಾರಿ ಕಲಘಟಗಿ ತಾಲೂಕು ರಾಜ್ಯಕ್ಕೆ ಪ್ರಥಮ
ಧಾರವಾಡ: ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಕಲಘಟಗಿ ತಾಲ್ಲೂಕಿನ ವಿವಿಧ ಇಲಾಖೆಗಳು ಸಕಾಲ ಯೋಜನೆಯಡಿ 15,161 ಅರ್ಜಿಗಳನ್ನು ವಿಲೇವಾರಿ ಮಾಡುವ ಮೂಲಕ ರಾಜ್ಯದ ಎಲ್ಲಾ ತಾಲ್ಲೂಕುಗಳ ಶ್ರೇಯಾಂಕ ಪಟ್ಟಿಯಲ್ಲಿ ಕಲಘಟಗಿ ತಾಲೂಕ ಪ್ರಥಮ ಸ್ಥಾನ ಪಡೆದುಕೊಂಡಿದೆ. ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮದ ಯಶಸ್ವಿ ಅನುಷ್ಠಾನಗೊಳಿಸಿರುವದನ್ನು ಗುರುತಿಸಿ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ,ಸಕಾಲ ಹಾಗೂ ಕಾರ್ಮಿಕ ಸಚಿವರಾದ ಎಸ್. ಸುರೇಶಕುಮಾರ್ ಅವರು, ಕಲಘಟಗಿ ತಹಸೀಲ್ದಾರ ಅಶೋಕ ಶಿಗ್ಗಾಂವಿ ಅವರಿಗೆ…
Read More »









