ಬೀದರ
ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ
ಬೀದರ: ಬೀದರ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ ಸಭಾದ ಸಂಘಟನಾ ಕಾರ್ಯದರ್ಶಿ ಅಶೋಕ ಹೂಗಾರ ಫೆ.21ರಿಂದ ಒಂದು ವಾರ ಕಾಲ ಬೀದರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ ಎಂದು ಬೀದರ ಹೂಗಾರ ಸಮಾಜದ ಜಿಲ್ಲಾಧ್ಯಕ್ಷರಾದ ರಾಜಕುಮಾರ ಹೂಗಾರ ಮದಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಲ್ಯಾಣ ಕರ್ನಾಟಕದ ಬೀದರ, ಕಲಬುರಗಿ, ರೈಯಚೂರ, ಯಾದಗಿರಿ, ಕೋಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲೆಗಳಲ್ಲಿ ಒಂದು ತಿಂಗಳ ಕಾಲ ಪ್ರವಾಸ…
Read More »ಜವಾಬ್ದಾರಿ ಅರೆತ್ತುಕೊಂಡು ಪ್ರಾಮಾಣಿಕವಾಗಿ ಕೆಲಸ ನಿಭಾಯಿಸುವೆ ಸಂಸದ ಸಾಗರ್ ಖಂಡ್ರೆ
ಹಲಬರ್ಗಾ ಮಠದಲ್ಲಿ ಅಭಿನಂದನೆ ಜವಾಬ್ದಾರಿ ಅರೆತ್ತುಕೊಂಡು ಪ್ರಾಮಾಣಿಕವಾಗಿ ಕೆಲಸ ನಿಭಾಯಿಸುವೆ ಸಂಸದ ಸಾಗರ್ ಖಂಡ್ರೆ ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಜನ ಚಿಕ್ಕ ವಯಸ್ಸಿನಲ್ಲೇ ನನಗೆ ಗುರುತರ ಜವಾಬ್ದಾರಿ ನೀಡಿದ್ದಾರೆ. ಅದನ್ನು ಪ್ರಾಮಾಣಿಕವಾಗಿ ನಿಭಾಯಿಸಲು ಸರ್ವ ಪ್ರಯತ್ನ ಮಾಡುವೆ ಎಂದು ಸಂಸದ ಸಾಗರ್ ಖಂಡ್ರೆ ಹೇಳಿದರು. ಭಾಲ್ಕಿ ತಾಲ್ಲೂಕಿನ ಹಲಬರ್ಗಾ ಗ್ರಾಮದ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರ ವತಿಯಿಂದ ಸೋಮವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭ…
Read More »ಚಿಂತನ ಗೋಷ್ಠಿಯಲ್ಲಿ ನಿವೃತ್ತ ಬ್ಯಾಂಕ್ ಅಧಿಕಾರಿ ಚಂದ್ರಕಾಂತ ಪಟ್ನೆ ಬಣ್ಣನೆ
ಚಿಂತನ ಗೋಷ್ಠಿಯಲ್ಲಿ ನಿವೃತ್ತ ಬ್ಯಾಂಕ್ ಅಧಿಕಾರಿ ಚಂದ್ರಕಾಂತ ಪಟ್ನೆ ಬಣ್ಣನೆ : ಅನುಭಾವಿಗಳ ಕೂಟವಾಗಿದ್ದ ಅನುಭವ ಮಂಟಪ ಬೀದರ್: ಹನ್ನೆರಡನೆಯ ಶತಮಾನದ ಶರಣರು ಅನುಭಾವಿಗಳಾಗಿದ್ದರು. ಅನುಭವ ಮಂಟಪ ಅನುಭಾವಿಗಳ ಕೂಟವಾಗಿತ್ತು ಎಂದು ನಿವೃತ್ತ ಬ್ಯಾಂಕ್ ಅಧಿಕಾರಿ ಚಂದ್ರಕಾಂತ ಪಟ್ನೆ ಹೇಳಿದರು. ನಗರದ ಬಸವಗಿರಿಯ ಲಿಂಗಾಯತ ಮಹಾ ಮಠದಲ್ಲಿ ಮರಣವೇ ಮಹಾನವಮಿ ಮಹೋತ್ಸವ ಹಾಗೂ ಕಲ್ಯಾಣ ಕ್ರಾಂತಿ ವಿಜಯೋತ್ಸವದ ಆರನೇ ದಿನವಾದ ಮಂಗಳವಾರ ನಡೆದ ಅನುಭವ ಮಂಟಪದ ಅನುಭಾವಿಗಳು ಚಿಂತನ ಗೋಷ್ಠಿಯಲ್ಲಿ…
Read More »#Humnabad : ಕಾರ್ಯಕ್ರಮಕ್ಕೆ ಬಿಜೆಪಿ ಪಕ್ಷದವರನ್ನು ಕೇಳಿ ಬರಬೇಕಾ?
ಕಾರ್ಯಕ್ರಮಕ್ಕೆ ಬಿಜೆಪಿ ಪಕ್ಷದವರನ್ನು ಕೇಳಿ ಬರಬೇಕಾ: ಮಾಜಿ ಸಚಿವ ರಾಜಶೇಖರ ಪಾಟೀಲ ಹುಮನಾಬಾದ: ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಕೊಠಡಿ ಉದ್ಘಾಟನೆ ಸಮಾರಂಭದಲ್ಲಿ ಯಾವುದೇ ರಾಜಕೀಯ ಮಾಡುತ್ತಿಲ್ಲ. ಕಾಂಗ್ರೆಸ್ ಪಕ್ಷದ ಅಧ್ಯಕ್ಷ-ಉಪಾಧ್ಯಕ್ಷರ ಕೊಠಡಿ ಉದ್ಘಾಟನೆಗೆ ನನ್ನಗೂ ಸೇರಿದಂತೆ ಅನೇಕರಿಗೆ ಆಹ್ವಾನಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಿಜೆಪಿ ಪಕ್ಷದವರಿಗೆ ಕೇಳಿ ಬರಬೇಕಾ ಎಂದು ಮಾಜಿ ಸಚಿವ ರಾಜಶೇಖರ ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು. ಚಿಟಗುಪ್ಪ ಪಟ್ಟಣದ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಕೊಠಡಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು,…
Read More »#Humnabad : ಬಿಜೆಪಿ-ಕಾಂಗ್ರೆಸ್ ಕರ್ಯಕರ್ತರ ಮಧ್ಯೆ ಹೈಡ್ರಾಮಾ
ಬಿಜೆಪಿ-ಕಾಂಗ್ರೆಸ್ ಕರ್ಯಕರ್ತರ ಮಧ್ಯೆ ಹೈಡ್ರಾಮಾ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಕೊಠಡಿ ಉದ್ಘಾಟನೆ ಶಿಷ್ಠಾಚಾರ ವಿಷಯಕ್ಕೆ ಗೊಂದಲ. ಹುಮನಾಬಾದ: ತಾಲೂಕಿನ ಹಳ್ಳಿಖೇಡ(ಬಿ) ಪಟ್ಟಣದ ಪುರಸಭೆ ಹಾಗೂ ಚಿಟಗುಪ್ಪ ಪಟ್ಟಣದ ಪುರಸಭೆಯ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಕೊಠಡಿ ಉದ್ಘಾಟನೆ ಸಂದರ್ಭದಲ್ಲಿ ಬಿಜೆಪಿ-ಕಾಂಗ್ರೆಸ್ ಕರ್ಯಕರ್ತರ ಮಧ್ಯೆ ರಾಜಕೀಯ ಹೈಡ್ರಾಮ ಮಂಗಳವಾರ ನಡೆದಿದೆ. ಹಳ್ಳಿಖೇಡ(ಬಿ) ಹಾಗೂ ಚಿಟಗುಪ್ಪ ಪಟ್ಟಣದ ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷರ ಕೊಠಡಿ ಉದ್ಘಾಟನೆಯನ್ನು ಮಾಜಿ ಸಚಿವ ರಾಜಶೇಖರ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಭೀಮರಾವ ಪಾಟೀಲ…
Read More »ರಾಜಶೇಖರ ಪಾಟೀಲ ಬೀದರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ.?.
ರಾಜಶೇಖರ ಪಾಟೀಲ ಬೀದರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ..? ಹುಮನಾವಾದ: ಬೀದರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ರಾಜಶೇಖರ ಪಾಟೀಲ ಬಹುತೇಕ ಖಚಿತ ಎನ್ನಲಾಗುತ್ತಿದೆ. ನಾಲ್ಕು ಬಾರಿ ಶಾಸಕರಾಗಿ ಸಚಿವರಾಗಿ ಕಾರ್ಯ ನಿರ್ವಹಿಸಿದ ರಾಜಶೇಖರ ಪಾಟೀಲ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ನಡೆಸಲೇ ಬೇಕು ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇರಿದಂತೆ ಕಾಂಗ್ರೆಸ್ ಪಕ್ಷದ ವರಿಷ್ಠರು ಒತ್ತಾಯಿಸುತ್ತಿರುವ ಬಗ್ಗೆ…
Read More »ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಪ್ರಕರಣದಲ್ಲಿ ಶಿಕ್ಷೆ…!
ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಪ್ರಕರಣದಲ್ಲಿ ಶಿಕ್ಷೆ..! ಬೀದರ್ : ಆದಾಯಕ್ಜಿಕಿಂತ ಹೆಚ್ಚು ಆಸ್ತಿ ಹೊಂದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೀದರ ನಗರದ ಸೆಷನ್ಸ್ ಹಾಗೂ ವಿಶೇಷ ನ್ಯಾಯಾಧೀಶರ ನ್ಯಾಯಾಲಯವು ಸರ್ಕಾರಿ ನೌಕರನಾಗಿದ್ದ ತುಳಸಿರಾಮಗೆ ಐದು ವರ್ಷ ಜೈಲು ಶಿಕ್ಷೆ ಹಾಗೂ ₹ 50 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದೆ. ತುಳಸಿರಾಮ ಅಣ್ಣೆಪ್ಪ ನಂದಗಾಂವೆ ಶಿಕ್ಷೆಗೆ ಒಳಗಾದವರು. ಇವರು ಮಾಜಿ ಸಚಿವ ಬಂಡೆಪ್ಪ ಕಾಶಂಪೂರ್ ಅವರ ಆಪ್ತ ಕಾರ್ಯದರ್ಶಿಯಾಗಿ ಹಲವು…
Read More »ವೀರಭದ್ರೇಶ್ವರ ದೇವಸ್ಥಾನ ಅಭಿವೃದ್ದಿಗೆ ಪೂರ್ವತಯಾರಿ ನಡೆದಿದೆ : ಪಾಟೀಲ
ವೀರಭದ್ರೇಶ್ವರ ದೇವಸ್ಥಾನ ಅಭಿವೃದ್ದಿಗೆ ಪೂರ್ವತಯಾರಿ ನಡೆದಿದೆ : ಪಾಟೀಲ ದೇವಸ್ಥಾನದಲ್ಲಿ ನಿರಂತರ ಅನ್ನ ದಾಸೋಹಕ್ಕೆ ಸಮಿತಿ ರಚನೆ ಹುಮನಾಬಾದ: ಪಟ್ಟಣದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಕ್ರಿಯಾಯೋಜನೆ ಹಾಕಿಕೊಂಡಿದ್ದು, ಬರುವ ದಿನಗಳಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯಲಿವೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ವೀರಣ್ಣಾ ಪಾಟೀಲ ಹೇಳಿದರು. ಪಟ್ಟಣದ ಥೇರಮೈದಾನದಲ್ಲಿ ಸೋಮವಾರ ವೀರಭದ್ರನ ರಥ ಸ್ಥಳದಲ್ಲಿ ಸಿಸಿ ಬೇಡ್ ಹಾಕುವ ಕಾರ್ಯಕ್ಕೆ ಚಾಲನೆ ಸಂದರ್ಭದಲ್ಲಿ ಮಾತನಾಡಿದ ಅವರು, ಮಳೆಗಾಲದಲ್ಲಿ ರಥದ…
Read More »ಬಸವಣ್ಣನ ಕರ್ಮಭೂಮಿಯಿಂದ ಕಾವಿಧಾರಿಗೆ ಸಿಗುತ್ತ MP ಟಿಕೆಟ್..?
ಬಸವಣ್ಣನ ಕರ್ಮಭೂಮಿಯಿಂದ ಕಾವಿಧಾರಿಗೆ ಸಿಗುತ್ತ ಎಂಪಿ ಟಿಕೆಟ್..? ಲೋಕಸಭಾ ಅಖಾಡಾ- ರಾಜೇಶ್ವರ ಶಿವಾಚಾರ್ಯರ ಹೆಸರು ಪ್ರಸಾಸ್ತಾಪ..! ಬೀದರ: ಮುಂದಿನ ದಿನಗಳಲ್ಲಿ ನಡೆಯಲ್ಲಿರುವ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಪ್ರಭಾವಿ ಮಠಾಧೀಶರೊಬ್ಬರು ಹೆಸರು ಕೇಳಿಬರುತ್ತಿದ್ದು, ವಿವಿಧ ಸರ್ವೆಗಳಲ್ಲಿ ಕೂಡ ಅವರ ಹೆಸರು ಪ್ರಾಸ್ತಾಪ ಮಾಡಲಾಗುತ್ತಿದೆ. ತಡೋಳ ಗುರುಕುಲ ಆಶ್ರಮ, ಮಹೇಕರ, ಡೊಣಗಾಪುರ ಶ್ರೀಗಳು ಎಂದು ಗುರುತಿಸಿಕೊಂಡಿರುವ ರಾಜೇಶ್ವರ ಶಿವಚಾರ್ಯರು ಈ ಭಾರಿಯ ಲೋಕ ಸಭಾ ಚುನಾವಣಾ ಅಖಾಡಕ್ಕೆ ಇಳಿರುವ ಸಾಧ್ಯತೆಗಳು ಕಂಡು ಬರುತ್ತಿವೆ.…
Read More »ಗ್ಯಾಸ್ ಸೋರಿಕೆಯಿಂದ ಇಬ್ಬರ ಯುವಕರ ಸಾವು..?
ಗ್ಯಾಸ್ ಸೋರಿಕೆಯಿಂದ ಇಬ್ಬರ ಯುವಕರ ಸಾವು.. ಹುಮನಾಬಾದ: ಪಟ್ಟಣ ಹೊರವಲಯದ ಕೈಗಾರಿಕಾ ಪ್ರದೇಶದ ಕೆಮಿಕಲ್ ಕಾರ್ಖಾನೆಯೊಂದರಲ್ಲಿ ಗ್ಯಾಸ್ ಸೋರಿಕೆಯಿಂದ ಇಬ್ಬರು ಯುವಕರು ಮೃತಪಟ್ಟ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ. ಶ್ರೀ ಪ್ರಸನ್ನ ಪ್ರೀ ಪೋಸಶಿಂಗ್ ಲಿಮಿಟೆಡ್ ಕಂಪನಿಯಲ್ಲಿ ಭಾನುವಾರ ರಾತ್ರಿ ಅವಘಡ ಸಂಭವಿಸಿದೆ. ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಕೆಮಿಕಲ್ ಗ್ಯಾಸ್ ಸೋರಿಕೆಯಿಂದ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ತಾಲೂಕಿನ ವಡ್ಡನಕೇರಾ ಗ್ರಾಮದ ಮಹ್ಮದ್ ಶಾಬಾದ್ (21) ಹಾಗೂ ಮಧ್ಯಪ್ರದೇಶದ ಇಂದ್ರಜೀತ್ ಮೃತಪಟ್ಟ…
Read More »


















