ಬೀದರ
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾಮಗಾರಿಗಳ ಅನುದಾನ ಸಮರ್ಪಕ ಬಳಕೆಗೆ ಗಮನಹರಿಸಿ: ದತ್ತಾತ್ರೇಯ ಪಾಟೀಲ ರೇವೂರ
ಬೀದರ ಜಿಲ್ಲೆಯ ಕಾಮಗಾರಿಗಳ ಪ್ರಗತಿ ಪರಿಶೀಲನೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾಮಗಾರಿಗಳ ಅನುದಾನ ಸಮರ್ಪಕ ಬಳಕೆಗೆ ಗಮನಹರಿಸಿ: ದತ್ತಾತ್ರೇಯ ಪಾಟೀಲ ರೇವೂರ ಬೀದರ:06-02-21: ರಾಜ್ಯ ಸರ್ಕಾರವು ಹಿಂದಿನ ಅವಧಿಗಿಂತಲೂ ಈ ಅವಧಿಯಲ್ಲಿ ಹೆಚ್ಚಿನ ಅನುದಾನವನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ನೀಡಿದ್ದು, ಅನುದಾನ ಸಮರ್ಪಕ ಬಳಕೆಗೆ ಗಮನ ಹರಿಸಬೇಕು ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ದತ್ತಾತ್ರೇಯ ಪಾಟೀಲ ರೇವೂರ ಅವರು ಎಲ್ಲ ಅನುಷ್ಠಾನಾಧಿಕಾರಿಗಳಿಗೆ ತಿಳಿಸಿದರು. ಜಿಲ್ಲಾ…
Read More »ಚಿಟಗುಪ್ಪ : ಪೌರಕಾರ್ಮಿಕ ಆತ್ಮಹತ್ಯೆಗೆ ಯತ್ನ..!
ಪೌರಕಾರ್ಮಿಕ ಆತ್ಮಹತ್ಯೆಗೆ ಯತ್ನ..! ಬೀದರ: ಚಿಟಗುಪ್ಪ ಪುರಸಭೆ ಪೌರಕಾರ್ಮಿಕನೊಬ್ಬ ಅಧಿಕಾರಿಗಳ ಕಿರುಕುಳ ತಾಳಲಾರದೆ ಪುರಸಭೆ ಎದುರಿಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗಣರಾಜ್ಯೋತ್ಸವ ದಿನದಂದು ನಡೆದಿದೆ. ಪುರಸಭೆಯಲ್ಲಿ ಪೌರಕಾರ್ಮಿಕನಾಗಿ ಕೆಲಸ ನಿರ್ವಹಿಸುತ್ತಿರುವ ರಾಘವೆಂದ್ರ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಕಳೆದ ಕೆಲ ತಿಂಗಳಿಂದ ಸಂಬಳಕ್ಕಾಗಿ ಮುಖ್ಯಾಧಿಕಾರಿ ಹಾಗೂ ಇತರೆ ಸಿಬ್ಬಂದಿಗಳು ಕಿರುಕುಳ ನೀಡಿದ್ದಾರೆಂದು ಆರೋಪಿಸುತ್ತಿರುವ ಬಗ್ಗೆ ಸಿಬ್ಬಂದಿಗಳು ಮಾತಾಡಿಕೊಳ್ಳುತ್ತಿದ್ದಾರೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. Date: 26-01-2021 :…
Read More »ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಮಾಣಿಕನಗರಕ್ಕೆ ಭೇಟಿ.
ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಮಾಣಿಕನಗರಕ್ಕೆ ಭೇಟಿ. ಹುಮನಾಬಾದ: ಜ.25 ರಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಅವರು ಮಾಣಿಕನಗಕ್ಕೆ ಭೇಟಿ ನೀಡಲಿದ್ದಾರೆ. ಮಾಣಿಕ ಪ್ರಭುಗಳ ದರ್ಶನ ಪಡೆದ ನಂತರ ಸಂಸ್ಥಾನದಲ್ಲಿ ತಾಲೂಕು ಬ್ರಾಹ್ಮಣ ಸಮಾಜ ವತಿಯಿಂದ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬ್ರಾಹ್ಮಣ ಮಂಡಳಿಯಿಂದ ದೊರೆಯುವ ವಿವಿಧ ಸೌಲಭ್ಯ ಹಾಗೂ ಸೌಕರ್ಯಗಳ ಕುರಿತು ಮಾಹಿತಿ ನೀಡಲಿದ್ದಾರೆ ಎಂದು…
Read More »ನೂತನ ಸಚಿವರ ಖಾತೆ ಹಂಚಿಕೆಯಲ್ಲಿ ಹಸ್ತಕ್ಷೇಪ ಇಲ್ಲ: ಬಿ.ವೈ.ವಿಜಯೇಂದ್ರ
ನೂತನ ಸಚಿವರ ಖಾತೆ ಹಂಚಿಕೆಯಲ್ಲಿ ಹಸ್ತಕ್ಷೇಪ ಇಲ್ಲ: ಬಿ.ವೈ.ವಿಜಯೇಂದ್ರ ಕಲಬುರಗಿ: ಏಳು ಜನ ಸಚಿವರಿಗೆ ಖಾತೆ ಹಂಚಿಕೆ ಮತ್ತು ಹತ್ತು ಜನ ಸಚಿವರ ಖಾತೆ ಬದಲಾವಣೆಯಲ್ಲಿ ನನ್ನ ಹಸ್ತಕ್ಷೇಪ ಇಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಗುರುವಾರ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳಿಗೆ ಆಡಳಿತ ನಡೆಸಿದ ಸೂಕ್ತ ಅನುಭವ ಇದೆ. ಸಚಿವರ ಅಸಮಾಧಾನವನ್ನು ಮುಖ್ಯಮಂತ್ರಿಗಳು ಸರಿಪಡಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಯಡಿಯೂರಪ್ಪನವರ…
Read More »ಮಲ್ಲಿಕಾರ್ಜುನ ಮಾಳಶೆಟ್ಟಿ ಅವರಿಗೆ ಸನ್ಮಾನ.
ಮಲ್ಲಿಕಾರ್ಜುನ ಮಾಳಶೆಟ್ಟಿ ಅವರಿಗೆ ಸನ್ಮಾನ. ಹುಮನಾಬಾದ: ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಮಲ್ಲಿಕಾರ್ಜುನ ಮಾಳಶೆಟ್ಟಿ ಅವರು ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ನಿರ್ದೇಶಕರಾಗಿ ಆಯ್ಕೆಗೊಂಡ ಹಿನ್ನೆಲೆಯಲ್ಲಿ ಹಾರಕೂಡದ ಡಾ| ಚನ್ನವೀರ ಶಿವಾಚಾರ್ಯರು ಸನ್ಮಾನಿಸಿ ಗೌರವಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಒಂದು ಅವಧಿ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದು, ಇದೀಗ ಮತ್ತೆ ಅಧ್ಯಕ್ಷ ಸ್ಥಾನದ ಜೊತೆಗೆ ರಾಜ್ಯ ಮಟ್ಟದಲ್ಲಿ ನಿರ್ದೇಶಕನಾಗಿ ಆಯ್ಕೆಗೊಳ್ಳುವ ಭಾಗ್ಯ…
Read More »ಹುಮನಾಬಾದ್: ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷ ಮೀಸಲಾತಿ.
ಹುಮನಾಬಾದ: ಗ್ರಾಮ ಪಂಚಾಯತ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹುದ್ದೆಗೆ ಸೋಮವಾರ ಮೀಸಲಾತಿಯನ್ನು ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ಘೋಷಣೆಮಾಡಿದರು. ಪಟ್ಟಣದ ವೀರಭದ್ರೇಶ್ವರ ಭವನದಲ್ಲಿ ನಡೆದ ಸಭೆಯಲ್ಲಿ ಪಂಚಾಯತ ವಾರು ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹುದ್ದೆಗೆ ಮೀಸಲಾತಿ ಘೋಷಣೆಮಾಡಿದರು. Download Our App https://play.google.com/store/apps/details?id=kknewsonline.in ೧ ಮದರ್ ಗಾಂವ ಸಾಮಾನ್ಯ ಅಧ್ಯಕ್ಷ, ಪರಿಶಿಷ್ಟ ಪಂಗಡ ಮಹಿಳೆ ಉಪಾಧ್ಯಕ್ಷ, ೨ ಹುಡಗಿ ಸಾಮಾನ್ಯ ಅಧ್ಯಕ್ಷ, ಪರಿಶಿಷ್ಟ ಪಂಗಡ ಮಹಿಳೆ ಉಪಾಧ್ಯಕ್ಷ, ೩ ಗೊಡವಾಡಿ…
Read More »ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಹಂಚಿಕೆ
ಬಸವಕಲ್ಯಾಣದ 31, ಹುಲಸೂರನ 7 ಗ್ರಾಮ ಪಂಚಾಯತಿಗಳ ಮೀಸಲು ನಿಗದಿಗೊಳಿಸಿ ಆದೇಶಿಸಿದ ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್. ಬೀದರ: ರಾಜ್ಯ ಚುನಾವಣಾ ಆಯೋಗವು 2020ರ ಗ್ರಾಮ ಪಂಚಾಯತಿಗಳ ತಾಲ್ಲೂಕುವಾರು ನಿಗದಿಪಡಿಸಿರುವ ಅಧ್ಯಕ್ಷ ಹಾಗು ಉಪಾಧ್ಯಕ್ಷರ ಮಿಸಲಾತಿಯನ್ನು ಗ್ರಾಮ ಪಂಚಾಯಿತಿವಾರು ನಿಯಮಾನುಸಾರ ಮರು ಹಂಚಿಕೆ ಮಾಡುವ ಪ್ರಕ್ರಿಯೆಯು ಜನವರಿ 18 ರಂದು ಬಸವಕಲ್ಯಾಣ ನಗರದಲ್ಲಿ ಸುಗಮವಾಗಿ ನಡೆಯಿತು. ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್ ಅವರು, ರಾಜ್ಯ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ವಯ…
Read More »ಕಡಿಮೆ ಬಡ್ಡಿದರದ ಗೃಹ, ಕಾರ್ ಸಾಲ ಮೇಳದ ಸದುಪಯೋಗ ಪಡೆದುಕೊಳ್ಳಿ
ಕಡಿಮೆ ಬಡ್ಡಿದರದ ಗೃಹ, ಕಾರ್ ಸಾಲ ಮೇಳದ ಸದುಪಯೋಗ ಪಡೆದುಕೊಳ್ಳಿ ಬೀದರ: ತಮ್ಮ ಕನಸಿನ ಮನೆ ಮತ್ತು ವಾಹನ ಖರೀದಿಸಲು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನವರು ಹಮ್ಮಿಕೊಂಡಿರುವ ಸಾಲ ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬೀದರ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ತಿಳಿಸಿದರು. ಜನವರಿ 16ರಂದು ಡಿಸಿ ಕಚೇರಿ ಹತ್ತಿರದ ಎಸ್.ಬಿ.ಐ. ಶಾಖೆಯಲ್ಲಿ ನಡೆದ “ಬ್ರಹತ್ ಗ್ರಹಸಾಲ ಮತ್ತು ಕಾರ್ ಸಾಲ ಮೇಳ”ಕ್ಕೆ ಚಾಲನೆ…
Read More »ಗ್ರಾಮ ಪಂಚಾಯಿತ ಅಧ್ಯಕ್ಷರು, ಉಪಾಧ್ಯಕ್ಷರ ಪ್ರವರ್ಗವಾರು ಮೀಸಲಾತಿ ನಿಗದಿ
ಗ್ರಾಮ ಪಂಚಾಯಿತ ಅಧ್ಯಕ್ಷರು, ಉಪಾಧ್ಯಕ್ಷರ ಪ್ರವರ್ಗವಾರು ಮೀಸಲಾತಿ ನಿಗದಿ ಬೀದರ: ರಾಜ್ಯ ಚುನಾವಣಾ ಆಯೋಗವು ಬೀದರ ಜಿಲ್ಲೆಯಲ್ಲಿ ತಾಲೂಕುವಾರು ಗ್ರಾಮ ಪಂಚಾಯಿತ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಪ್ರವರ್ಗವಾರು ಮೀಸಲಾತಿಯನ್ನು ನಿಗದಿಪಡಿಸಿ ಅಧಿಸೂಚಿಸಿರುತ್ತದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ತಿಳಿಸಿದ್ದಾರೆ. ಈ ಮೀಸಲಾತಿಯನ್ನು ಗ್ರಾಮ ಪಂಚಾಯಿತಿವಾರು ನಿಯಮಾನುಸಾರ ಮರು ಹಂಚಿಕೆ ಮಾಡಬೇಕಾಗಿರುತ್ತದೆ. ಈ ಪ್ರಕ್ರಿಯೆಗಾಗಿ ತಾಲೂಕುವಾರು ಜನವರಿ 18ರಿಂದ ಸಮಯ ನಿಗದಿಪಡಿಸಲಾಗಿದೆ. ನಿಗದಿಪಡಿಸಿದ ಸ್ಥಳದಲ್ಲಿ ಆಯಾ ತಾಲೂಕಿನ ಎಲ್ಲ ಚುನಾಯಿತರಾದ ಗ್ರಾಮ…
Read More »ಬೀದರನಲ್ಲಿ ಲಸಿಕೆ ನೀಡುವ ಕಾರ್ಯ ಆರಂಭ.
ಬೀದರನಲ್ಲಿ ಲಸಿಕೆ ನೀಡುವ ಕಾರ್ಯ ಆರಂಭ. ಬೀದರ: ದೇಶ ಹಾಗೂ ರಾಜ್ಯಾದ್ಯಂತ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಚಾಲನೆ ದೊರೆತಿದ್ದು, ಶನಿವಾರ ಬೆಳಗ್ಗೆ ಬೀದರ ಬ್ರೀಮ್ಸ್ ಆಸ್ಪತ್ರೆಯಲ್ಲಿ ಕೂಡ ಲಸಿಕೆ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಬೆಳಿಗ್ಗೆ 11:10 ಗಂಟೆಗೆ ಬ್ರೀಮ್ಸ್ ನಲ್ಲಿ ಮೊದಲಿಗೆ ಆಯಾ ಇಂದುಮತಿ ಅವರಿಗೆ ಲಸಿಕೆ ಕೋಡುವ ಮೂಲಕ ಚಾಲನೆ ನೀಡಿದರು. ಇಂದು ಸಾಯಂಕಾಲ 100 ಜನ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಲಸಿಕೆ ಕೋಡಲಿದ್ದಾರೆ ಎಂದು…
Read More »


















