ಬೀದರ
ಆರೋಪಿಗಳ ಬಂಧನಕ್ಕೆ ಗುಂಡುಹಾರಿಸಿದ ಪೊಲೀಸರು.
ಆರೋಪಿಗಳ ಬಂಧನಕ್ಕೆ ಗುಂಡುಹಾರಿಸಿದ ಪೊಲೀಸರು. ಹುಮನಾಬಾದ: ಸರ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಖಚಿತ ಮಾಹಿತಿ ಮೇರೆಗೆ ಬಂಧಿಸಲು ಮುಂದಾದ ಪೊಲೀಸರ ಮೇಲೆ ಇಬ್ಬರು ಆರೋಪಿಗಳು ಚಾಕುವಿನಿಂದ ಹಲ್ಲೆ ಮಾಡಿ ಓಡಿಹೋಗುತ್ತಿದ್ದ ಸಂದರ್ಭದಲ್ಲಿ ಪಿಎಸ್ಐ ರವಿಕುಮಾರ ಮೂರು ಸುತ್ತು ಗುಂಡು ಹಾರಿಸಿದ ಘಟನೆ ಭಾನುವಾರ ಸಂಜೆ ಪಟ್ಟಣ ಹೊರವಲಯದಲ್ಲಿ ಸಂಭವಿಸಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. https://play.google.com/store/apps/details?id=kknewsonline.in ಬೀದರ ನಗರದ ಇರಾನಿ ಬಡಾವಣೆಯ ಆರೋಪಿಗಳು ಎಂದು ಹೇಳಲಾಗುತ್ತಿದ್ದು, ಮನ್ನಾಎಖೇಳ್ಳಿ ಹಾಗೂ ಹುಮನಾಬಾದ…
Read More »ಯಾರಿಗೂ ಬೇಡವಾಯಿತೆ ಬಿಎಸ್ಎಸ್ಕೆ..?
ಯಾರಿಗೂ ಬೇಡವಾಯಿತೆ ಬಿಎಸ್ಎಸ್ಕೆ..? ಕಾರ್ಖಾನೆ ಬಂದಾದರೂ ಮೂಸಿ ನೋಡದ ರಾಜಕಾರಣಿಗಳು. ದುರ್ಯೋಧನ ಹೂಗಾರ ಹುಮನಾಬಾದ: ಸಾಲದ ಸುಳಿಯಲ್ಲಿ ನರಳುತ್ತಿರುವ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಗೆ ಆರ್ಥಿಕ ನೆರವು ಕಲ್ಪಿಸಿ ಕೈಹಿಡಿದು ಮೇಲೆತ್ತುವ ಕೆಲಸ ರಾಜ್ಯ ಸರ್ಕಾರವಾಗಲ್ಲಿ ಜಿಲ್ಲೆಯ ಜನಪ್ರತಿನಿಧಿಗಳಲ್ಲಿ ಮಾಡದ ಹಿನ್ನೆಲೆಯಲ್ಲಿ ಜಿಲ್ಲೆಯ ಸಾವಿರಾರು ಸಂಖ್ಯೆಯ ಕಬ್ಬು ಬೆಳೆಗಾರರು ಹಾಗೂ ಕಾರ್ಖಾನೆಯನ್ನು ನಂಬಿಕೊಂಡಿದ್ದ ನೂರಾರು ನೌಕರಸ್ಥ ಕುಟುಂಬಗಳು ಹತ್ತಾರು ಸಂಕಷ್ಟ ಎದುರಿಸುವಂತಾಗಿದೆ. 2018ರ ವಿಧಾನ ಸಭೆ ಚುನಾವಣೆಯಲ್ಲಿ ಎಚ್.ಡಿ ಕುಮಾರಸ್ವಾಮಿ…
Read More »ಬೆಂಗಳೂರಿನಲ್ಲಿ ಬಿಡಾರ ಹೂಡಿದ ಟಿಕೆಟ್ ಆಕಾಂಕ್ಷಿಗಳು
ಬಸವಕಲ್ಯಾಣ ಉಪ-ಚುನಾವಣೆ ಬೆಂಗಳೂರಿನಲ್ಲಿ ಬಿಡಾರ ಹೂಡಿದ ಟಿಕೆಟ್ ಆಕಾಂಕ್ಷಿಗಳು ಬೆಂಗಳೂರು: ಮುಂದೆ ನಡೆಯಲ್ಲಿರುವ ಬಸವಕಲ್ಯಾಣ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಸವಕಲ್ಯಾಣ ಬಿಜೆಪಿ ಪಕ್ಷದ ಟಿಕೆಟ್ ಆಕಾಂಕ್ಷಿಗಳು ಹಾಗೂ ಪಕ್ಷದ ಮುಖಂಡರು ಬೆಂಗಳೂರಿನಲ್ಲಿ ಬಿಡಾರ ಹೂಡಿದ್ದು, ಗುರುವಾರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರನ್ನು ಭೇಟಿಮಾಡಿ ಉಪ ಚುನಾವಣೆ ಕುರಿತು ಚರ್ಚೆ ನಡೆಸಿದರು. https://play.google.com/store/apps/details?id=kknewsonline.inಚುನಾವಣೆಯ ತಂತ್ರಗಾರಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಮಗ್ರ ಚರ್ಚೆಗಳು ನಡೆದಿದ್ದು, ಬಸವಕಲ್ಯಾಣ ಕ್ಷೇತ್ರದ ಸಮಗ್ರ…
Read More »ಸರ್ಕಾರಿ ಬಸ್ ಪಲ್ಟಿ – 15ಕ್ಕೂ ಅಧಿಕ ಜನರಿಗೆ ಗಾಯ
ಸರ್ಕಾರಿ ಬಸ್ ಪಲ್ಟಿ – 15ಕ್ಕೂ ಅಧಿಕ ಜನರಿಗೆ ಗಾಯ. ಹುಮನಾವಾದ: ಬೀದರ್ ದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ತಾಲೂಕಿನ ದುಬಲಗುಂಡಿ ಕ್ರಾಸ್ ಹತ್ತಿರ ಭಾನುವಾರ ಸಂಜೆ ಉರುಳಿಬಿದ್ದ ಘಟನೆ ಸಂಭವಿಸಿದೆ. ದುಬಲಗುಂಡಿ ಕ್ರಾಸ್ ಹತ್ತಿರ ನಾಲ್ಕು ಚಕ್ರ ವಾಹನವೊಂದು ಬಂದಿದ್ದು ಅಪಘಾತ ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರಿ ಬಸ್ ಚಾಲಕ ಬ್ರೇಕ್ ಹಾಕಿದ ಪರಿಣಾಮ ಬಸ್ ಪಲ್ಟಿ ಹೊಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬಸ್ಸಿನಲ್ಲಿ 27 ಜನ…
Read More »ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಉಮೇಶ ಬಿರಬಿಟ್ಟೆ ಅಟ್ಟೂರ್ ಹರ್ಷ
ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಉಮೇಶ ಬಿರಬಿಟ್ಟೆ ಅಟ್ಟೂರ್ ಹರ್ಷ ಬೀದರ: ಬಹು ವರ್ಷಗಳಿಂದ ಮರಾಠ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ನೀಡಬೇಕು ಎಂಬ ಬೇಡಿಕೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಹೆಚ್ಚಿನ ಮುತುವರ್ಜಿ ವಹಿಸಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವ ಮೂಲಕ ಸಮುದಾಯಕ್ಕೆ ನ್ಯಾಯ ಒದಗಿಸಿಕೊಟ್ಟಿದ್ದಾರೆ ಎಂದು ಬಸವಕಲ್ಯಾಣ ಬಿಜೆಪಿ ಯುವ ಮುಖಂಡ ಹಾಗೂ ಕೇಂದ್ರ ಆಹಾರ ನಿಗಮ ಮಂಡಳಿ ಸದಸ್ಯ ಉಮೇಶ ಬಿರಬಿಟ್ಟೆ ಅಟ್ಟೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…
Read More »10 ಬೈಕ್ ಕಳ್ಳರ ಬಂಧನ: ಪ್ರಕರಣ ದಾಖಲು
10 ಬೈಕ್ ಕಳ್ಳರ ಬಂಧನ: ಪ್ರಕರಣ ದಾಖಲು ಕಸ್ತೂರಿ ಕಿರಣ ಸುದ್ದಿ ಬೀದರ್: ಚಿಟಗುಪ್ಪ ತಾಲ್ಲೂಕು, ಜಿಲ್ಲೆಯ ವಿವಿಧೆಡೆ ಬೈಕ್ಗಳನ್ನು ಕಳವು ಮಾಡಿದ್ದ ಇಬ್ಬರು ಕಳ್ಳರನ್ನು ಮನ್ನಾಎಖ್ಖೇಳಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಮನ್ನಾಎಖ್ಖೇಳಿ ಗ್ರಾಮದ ಎಂ.ಡಿ.ಅಜರ್ ಎಂ.ಡಿ ಶರಫೋದ್ದೀನ್ (19), ಅಜರ್ ಅಬ್ದುಲ್ ರಹಿಮ್ (೧೮)ಬಂಧಿತರು. ಆರೋಪಿಗಳಿಂದ ₹ ೬,೫೦,೦೦೦ ಬೆಲೆ ಬಾಳುವ ೧೦ ಬೈಕ್ಗಳನ್ನು ವಶಪಡಿಸಿಕೊಂಡು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮನ್ನಾಎಖ್ಖೇಳಿ ಗ್ರಾಮದ ಹೊರವಲಯದ ಬಾಲಮ್ಮ ಮಂದಿರದ…
Read More »ಚಿಟಗುಪ್ಪ ಪುರಸಭೆಗೆ ನೂತನ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ.
ಚಿಟಗುಪ್ಪ ಪುರಸಭೆಗೆ ನೂತನ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ. ಚಿಟಗುಪ್ಪ: ಪುರಸಭೆ ಅಧ್ಯಕ್ಷೆ ಮಾಲಾಶ್ರೀ ಶಾಮರಾವ್,ಉಪಾಧ್ಯಕ್ಷೆ ಸೌಭಾಗ್ಯ ವತಿ ಅವಿರೋಧ ಆಯ್ಕೆ. ಚಿಟಗುಪ್ಪ: ಪಟ್ಟಣದ ಪುರಸಭೆಗೆ ೯ನೇ ಅವಧಿಗೆ ಶನಿವಾರ ತಾಲ್ಲೂಕಿನ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಮಾಲಾಶ್ರೀ ಶಾಮರಾವ್, ಉಪಾಧ್ಯಕ್ಷೆಯಾಗಿ ಸೌಭಾಗ್ಯವತಿ ಅಶೋಕ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಹಶೀಲ್ದಾರ್ ಜಿಯಾವುಲ್ಲ್ ಅವರ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದು ನಾಮಪತ್ರ ಸಲ್ಲಿಕೆಯಾದ ಹಿನ್ನೆಲೆಯಲ್ಲಿ…
Read More »ಹುಮನಾಬಾದ ಪುರಸಭೆಗೆ ಕಸ್ತೂರಬಾಯಿ ಅಧ್ಯಕ್ಷೆ -ಉಪಾಧ್ಯಕ್ಷರಾಗಿ ಸತ್ಯವತಿ ಮಠಪತಿ ಅವಿರೋಧ ಆಯ್ಕೆ.
ಹುಮನಾಬಾದ: ಹುಮನಾಬಾದ ಪುರಸಭೆಯ ನೂತನ ಅಧ್ಯಕ್ಷರಾಗಿ ಕಸ್ತೂರಬಾಯಿ ನರಸಪ್ಪ ಹಾಗೂ ಉಪಾಧ್ಯಕ್ಷರಾಗಿ ಸತ್ಯವತಿ ಮಠಪತಿ ಅವಿರೋಧವಾಗಿ ಶುಕ್ರವಾರ ಆಯ್ಕೆಗೊಂಡರು. ತಹಶೀಲ್ದಾರ ನಾಗಯ್ಯಾ ಹಿರೇಮಠ ನೇತೃತ್ವದಲ್ಲಿ ಚುನಾವಣೆ ನಡೆದಿದ್ದು, ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಂದು ನಾಮ ಪತ್ರ ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ನಿಗದಿತ ಸಮಯಕ್ಕೆ ಚುನಾವಣಾಧಿಕಾರಿ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅವಿರೋಧ ಆಯ್ಕೆ ಕುರಿತು ಘೋಷಣೆ ಮಾಡಿದರು.https://play.google.com/store/apps/details?id=kknewsonline.inಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮನ್ಯ…
Read More »ಡಿಸಿಎಂ- ಟ್ರಾಕ್ಟರ್ ಡಿಕ್ಕಿ ಚಾಲಕನಿಗೆ ಗಂಭೀರ ಗಾಯ
ಡಿಸಿಎಂ- ಟ್ರಾಕ್ಟರ್ ಡಿಕ್ಕಿ ಚಾಲಕನಿಗೆ ಗಂಭೀರ ಗಾಯ ಬೀದರ್ ಚಿಟಗುಪ್ಪ ತಾಲ್ಲೂಕಿನ ಮುತ್ತಂಗಿ ಚಾಂಗಲೇರಾ ಗ್ರಾಮದ ರಸ್ತೆ ಮಧ್ಯೆ ಬುಧವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಚಾಂಗಲೇರಾ ದಿಂದ ಮುತ್ತಂಗಿ ಕಡೆ ಬರುತ್ತಿದ್ದ ಡಿಸಿಎಂ ಎದುರುಗಡೆಯಿಂದ ಬಂದ ಟ್ರಾಕ್ಟರ್ ಗೆ ಮುಖಾ ಮುಖಿ ಡಿಕ್ಕಿ ಸಂಭವಿಸಿದ್ದು, ಟ್ರಾಕ್ಟರ್ ಚಾಲಕ ಅಲ್ಲಿಪುರ ತಾಂಡದ ಪ್ರಕಾಶ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಮನ್ನಾಎಖ್ಖೇಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬೀದರ್…
Read More »‘ವ್ಯಕ್ತಿತ್ವ ವಿಕಾಸಕ್ಕೆ ಮಾತೃಭಾಷೆ ಶಿಕ್ಷಣ ಪೂರಕ’
‘ವ್ಯಕ್ತಿತ್ವ ವಿಕಾಸಕ್ಕೆ ಮಾತೃಭಾಷೆ ಶಿಕ್ಷಣ ಪೂರಕ’ ಕಸ್ತೂರಿ ಕಿರಣ ಸುದ್ದಿ ‘ಮಾತೃಭಾಷೆ ಮೂಲಕ ಮಕ್ಕಳಿಗೆ ಶಿಕ್ಷಣ ಕೊಡಿಸುವುದರಿಂದ ವ್ಯಕ್ತಿತ್ವ ವಿಕಾಸ ಸಾಧ್ಯ’ ಎಂದು ಸಾಹಿತಿ ರುಕ್ಮೊದ್ದಿನ ಇಸ್ಲಾಮಪುರ್ ಹೇಳಿದರು. ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಯುವ ಕ ಸಂಘದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತಿಗಾಗಿ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವಿಕರಿಸಿ ಅವರು ಮಾತನಾಡಿದರು. ಸಾಹಿತ್ಯ, ಸಂಸ್ಕೃತಿ, ಆಚಾರ, ವಿಚಾರಗಳು ಮಕ್ಕಳಲ್ಲಿ ಅಭಿರುಚಿ ಹಾಗೂ ಗುಣಾತ್ಮಕ ಅಂಶಗಳು…
Read More »

















