ಬೀದರ
ಕೆಪಿಸಿಸಿ ನೂತನ ಅಧ್ಯಕ್ಷರ ಪದಗ್ರಹಣ ನೇರ ಪ್ರಸಾರ ವೀಕ್ಷಿಸಿ – ದತ್ತಾತ್ರಿ ಮೂಲಗೆ
ಕೆಪಿಸಿಸಿ ನೂತನ ಅಧ್ಯಕ್ಷರ ಪದಗ್ರಹಣ ನೇರ ಪ್ರಸಾರ ವೀಕ್ಷಿಸಿ – ದತ್ತಾತ್ರಿ ಮೂಲಗೆ ಬೀದರ: ನೂತನ ಕೆಪಿಸಿಸಿ ಅಧ್ಯಕ್ಷರ, ಕಾರ್ಯಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ವೀಕ್ಷಣೆಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ ಮಟ್ಟದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ ತಿಳಿಸಿದ್ದಾರೆ. ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಡಿ.ಕೆ ಶೀವಕುಮಾರ, ಕಾರ್ಯಧ್ಯಕ್ಷರಾಗಿ ಈಶ್ವರ ಖಂಡ್ರೆ, ಸತೀಶ ಜಾರಕಿಹೋಳಿ ಹಾಗೂ ಸಲೀಂ ಅಹಮ್ಮದ್ ಅವರ ಪದಗ್ರಹಣ ಹಾಗೂ ಸಂವಿಧಾನ…
Read More »ಸರ್ಕಾರಿ ನೌಕರರು ಸಮಾಜ ಮುಖಿಯಾಗಿ ಕೆಲಸ ಮಾಡಬೇಕು: ಸುಭಾಷ್ ಕಲ್ಲೂರ್
ಸರ್ಕಾರಿ ನೌಕರರು ಸಮಾಜ ಮುಖಿಯಾಗಿ ಕೆಲಸ ಮಾಡಬೇಕು: ಸುಭಾಷ್ ಕಲ್ಲೂರ್ ಸೇವಾ ಅವಧಿಯಲ್ಲಿ ಉತ್ತಮ ಕೆಲಸ ಮಾಡಿದ್ದೇನೆ ರಾಚಪ್ಪಾ ಪಾಟೀಲ. ಹುಮನಾಬಾದ: ಸರ್ಕಾರಿ ನೌಕರಿ ಪಡೆದ ಅಧಿಕಾರಿಗಳು ಸಮಾಜದೊಂದಿಗೆ ಬೆರೆತು ಉತ್ತಮ ಕೆಲಸ ಮಾಡಿದರೆ ಜನಮಾನಸದಲ್ಲಿ ಉಳಿಯುತ್ತಾರೆ ಎಂದು ಮಾಜಿ ಶಾಸಕ ಸುಭಾಷ ಕಲ್ಲೂರ್ ಅಭಿಪ್ರಾಯ ಪಟ್ಟರು. ಪಟ್ಟಣದ ತಾಲೂಕು ಪಂಚಾಯತ ಸಭಾಂಗಣದಲ್ಲಿ ಏರ್ಪಡಿಸಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ ರಾಚಪ್ಪ ಪಾಟೀಲ ಅವರ…
Read More »ಸೋಂಕು ಹರಡದಂತೆ ಜನರು ಜಾಗ್ರತೆ ವಹಿಸಬೇಕು : ಜಿಲ್ಲಾಧಿಕಾರಿ ರಾಮಚಂದ್ರನ್
ಸೋಂಕು ಹರಡದಂತೆ ಜನರು ಜಾಗ್ರತೆ ವಹಿಸಬೇಕು : ಜಿಲ್ಲಾಧಿಕಾರಿ ರಾಮಚಂದ್ರನ್ ಬೀದರ: ಕೋವಿಡ್-19 ಸೋಂಕು ಹರಡದಂತೆ ಜಿಲ್ಲೆಯ ಜನತೆ ಸ್ವಯಂ ಜಾಗೃತಿ ವಹಿಸಬೇಕಾಗಿದೆ. ಕೊರೊನಾದೊಂದಿಗೆ ಜೀವನ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಅವರು ತಿಳಿಸಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಪತ್ತೆಯಾದ ಕೋವಿಡ್ ಸೋಂಕಿನ ಪ್ರಕರಣಗಳ ಪೈಕಿ ಸುಮಾರು 500 ಜನರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ವಯಸ್ಸಾದವರು ವಿವಿಧ ರೋಗದ ಲಕ್ಷಣಗಳು ಇದ್ದವರು ಸುಮಾರು 19 ಜನ ಈವರೆಗೆ ಮರಣ…
Read More »ಮಾಸ್ಕ್ ಧರಿಸು ಎಂದ ಅಧಿಕಾರಿ ಮೇಲೆ ಹಲ್ಲೆ – ಪ್ರಕರಣ ದಾಖಲು
ಮಾಸ್ಕ್ ಧರಿಸು ಎಂದ ಅಧಿಕಾರಿ ಮೇಲೆ ಹಲ್ಲೆ – ಪ್ರಕರಣ ದಾಖಲು ಕೋವಿಡ್ ನೋಡಲ್ ಅಧಿಕಾರಿ ಡಾ। ಗೊವಿಂದ್ ಮೇಲೆ ಹಲ್ಲೆ. ಹುಮನಾಬಾದ: ಚಿಟಗುಪ್ಪ ಪಟ್ಟಣದಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದ ವ್ಯಕ್ತಿಯೊಬ್ಬನಿಗೆ ಮಾಸ್ಕ್ ಧರಿಸುವಂತೆ ಹೇಳಿದ ಕಾರಣಕ್ಕೆ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಚಿಟಗುಪ್ಪ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಹೆಚ್ಚಿನ ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ವಿವಿಧ ಬಡಾವಣೆಗೆ ತೆರಳಿ ಜನರಲ್ಲಿ…
Read More »ಬೀದರ: ಗಾಂಧಿ ಗಂಜ್ ಪೊಲೀಸ್ ಠಾಣೆ ಸೀಲ್ ಡೌನ್
ಬೀದರ: ಗಾಂಧಿ ಗಂಜ್ ಪೊಲೀಸ್ ಠಾಣೆ ಸೀಲ್ ಡೌನ್ ಠಾಣೆಯ ಸಿಬ್ಬಂದಿಗೆ ಸೋಂಕು ಪತ್ತೆ ಹಿನ್ನೆಲೆ ಠಾಣೆ ತಾತ್ಕಾಲಿಕ ಸೀಲ್ ಡೌನ್ ಬೀದರ: ನಗರದ ಗಾಂಧಿ ಗಂಜ್ ಪೊಲೀಸ್ ಠಾಣೆಯ ಸಿಬ್ಬಂದಿಗೆ ಕೋವಿಡ್-19 ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಡಿ.ಎಲ್ ನಾಗೇಶ್, ಠಾಣೆಯ ಸೋಂಕಿತ ಸಿಬ್ಬಂದಿಯ ಸಂಪರ್ಕಕ್ಕೆ ಬಂದಿರುವ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಕ್ವಾರಂಟೈನ್…
Read More »ಬಿಎಸ್ಎಸ್ಕೆ ಕಾರ್ಖಾನೆ ಬಗ್ಗೆ ರೈತ ಸಂಘ ಮೌನ ಯಾಕೆ – ಶಾಸಕ ಪಾಟೀಲ ಪ್ರಶ್ನೆ.
ಬಿಎಸ್ಎಸ್ಕೆ ಕಾರ್ಖಾನೆ ಬಗ್ಗೆ ರೈತ ಸಂಘ ಮೌನ ಯಾಕೆ – ಶಾಸಕ ಪಾಟೀಲ ಪ್ರಶ್ನೆ. ಹುಮನಾಬಾದ: ಬೀದರ ಸಹಕಾರ ಸಕ್ಕರೆ ಕಾರ್ಖಾನೆ ಕುರಿತು ಈ ಹಿಂದೆ ರೈತ ಸಂಘಗಳು ರಸ್ತೆಗಿಳಿದು ಪ್ರತಿಭಟನೆಗಳು ಮಾಡುತ್ತಿದ್ದು ಇದೀಗ ಕಾರ್ಖಾನೆ ಬಂದಾದರೂ ಕೂಡ ಯಾಕೆ ಮೌನ ವಹಿಸಿದ್ದಾರೆ ಎಂದು ಶಾಸಕ ರಾಜಶೇಖರ ಪಾಟೀಲ ಪ್ರಶ್ನಿಸಿದ್ದಾರೆ. ತಾಲೂಕಿನ ಹುಡಗಿ ಗ್ರಾಮದ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಬೀದರ ಸಹಕಾರ ಸಕ್ಕರೆ ಕಾರ್ಖಾನೆ…
Read More »ಬಡವರಿಗೆ ಉತ್ತಮ ಆರೋಗ್ಯ ಸೇವೆ ದೊರೆಯುವಂತೆ ಮಾಡಿ – ಶಾಸಕ ಪಾಟೀಲ.
ಬಡವರಿಗೆ ಉತ್ತಮ ಆರೋಗ್ಯ ಸೇವೆ ದೊರೆಯುವಂತೆ ಮಾಡಿ – ಶಾಸಕ ಪಾಟೀಲ. ಹುಡಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆ ಹುಮನಾಬಾದ: ತಾಲೂಕಿನ ಹುಡಗಿ ಗ್ರಾಮದಲ್ಲಿ 1.60 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಶಾಸಕ ರಾಜಶೇಖರ ಪಾಟೀಲ ಭಾನುವಾರ ಉದ್ಘಾಟಿಸಿದರು. ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ರಾಜಶೇಖರ ಪಾಟೀಲ, ಹಳ್ಳಿಖೇಡ ಬಿ ಪಟ್ಟಣದಲ್ಲಿ ನಿರ್ಮಾಣ ಆಗಬೇಕಾದ ಕಟ್ಟಡ ಹುಡಗಿ ಗ್ರಾಮಕ್ಕೆ ಬಂದಿದ್ದು, ಗುಣಮಟ್ಟದ ಕಾಮಗಾರಿ ಮಾಡಲಾಗಿದೆ.…
Read More »ಚಿಟಗುಪ್ಪ ಪುರಸಭೆ ಸಿಬ್ಬಂದಿಗೆ ಪಾಸಿಟಿವ್ – ಪುರಸಭೆ ಸೀಲ್ ಡೌನ್?
ಚಿಟಗುಪ್ಪ ಪುರಸಭೆ ಸಿಬ್ಬಂದಿಗೆ ಪಾಸಿಟಿವ್ – ಪುರಸಭೆ ಸೀಲ್ ಡೌನ್? ಬೀದರ: ಕೊರೊನಾ ಮಹಾಮಾರಿ ತಡೆಯುವ ನಿಟ್ಟಿನಲ್ಲಿ ಮಾಸ್ಕ್ ಧರಿಸದ ಸಾರ್ವಜನಿಕರಿಗೆ ದಂಡ ವಸೂಲಿ ಮಾಡುತ್ತಿದ್ದ ಚಿಟಗುಪ್ಪ ಪುರಸಭೆ ಸಿಬ್ಬಂದಿಯೊಬ್ಬರಿಗೆ ಕೋವಿಡ್-19 ಪಾಸಿಟಿವ್ ಬಂದಿದ್ದು, ಪುರಸಭೆ ಸೀಲ್ ಡೌನ್ ಮಾಡಲಾಗುತ್ತಿದೆ ಎಂದು ಅಧಿಕಾರಿಗಳಿಂದ ಮಾಹಿತಿ ಲಭ್ಯವಾಗಿದೆ. ಪುರಸಭೆ ಮಹಿಳಾ ಸಿಬ್ಬಂದಿ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ನಿರಂತರ ಕೆಲಸ ಮಾಡುತ್ತಿರುವ ಮಧ್ಯದಲ್ಲಿಯೇ ಪಾಸಿಟಿವ್ ಬಂದಿದ್ದು, ಇದೀಗ ಪುರಸಭೆ ಮುಖ್ಯಾಧಿಕಾರಿ, ಸಿಬ್ಬಂದಿಗಳು ಹಾಗೂ ಕಾರ್ಮಿಕರು…
Read More »ಪ್ರಾಮಾಣಿಕತೆಯ ಸೇವೆ ಸದಾ ಜನಮಾನಸದಲ್ಲಿ ಉಳಿಯುತ್ತದೆ : ಶಾಸಕ ರಾಜಶೇಖರ ಪಾಟೀಲ
ಪ್ರಾಮಾಣಿಕತೆಯ ಸೇವೆ ಸದಾ ಜನಮಾನಸದಲ್ಲಿ ಉಳಿಯುತ್ತದೆ : ಶಾಸಕ ರಾಜಶೇಖರ ಪಾಟೀಲ ಹುಮನಾಬಾದ: ಅರ್ಪಣಾ ಮನೋಭಾವ ಮತ್ತು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ ಅಧಿಕಾರಿಗಳ ಸೇವೆ ಸದಾ ಜನಮಾನಸದಲ್ಲಿ ಉಳಿಯುತ್ತದೆ ಎಂದು ಶಾಸಕ ರಾಜಶೇಖರ ಪಾಟೀಲ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಪೊಲೀಸ್ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಆಯೋಜಿಸಿದ ನೂತನ ಸಿಪಿಐ ಮಲ್ಲಿಕಾರ್ಜುನ ಯಾತನೂರ ಅವರ ಸ್ವಾಗತ ಹಾಗೂ ಬಸವಕಲ್ಯಾಣಕ್ಕೆ ವರ್ಗಾವಣೆಗೊಂಡಿರುವ ಸಿಪಿಐ ಜೆ.ಎಸ್ ನ್ಯಾಮೆಗೌಡರ್ ಬೀಳ್ಕೊಡುಗೆ…
Read More »ಜಿಲ್ಲಾದ್ಯಂತ ಜಿಲ್ಲಾ ಉಸ್ತುವಾರಿ ಸಚಿವರ ಸಂಚಾರ
ಜಿಲ್ಲಾದ್ಯಂತ ಜಿಲ್ಲಾ ಉಸ್ತುವಾರಿ ಸಚಿವರ ಸಂಚಾರ ಸರ್ಕಾರದ ಮಾರ್ಗಸೂಚಿ ಪಾಲನೆಗೆ ನಿರ್ದೇಶನ ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿನ ಕೋವಿಡ್-19 ಸ್ಥಿತಿಗತಿ ಪರಿಶೀಲಿಸಿದ ಸಚಿವರಾದ ಪ್ರಭು ಚವ್ಹಾಣ್ ಬೀದರ : ಪಶು ಸಂಗೋಪನೆ, ಹಜ್ ಮತ್ತು ವಕ್ಪ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಅವರು ಜೂನ್ 23ರಂದು ಕೋವಿಡ್-19ರ ಮುಂಜಾಗ್ರತಾ ಪರಿಶೀಲನೆಗಾಗಿ ಕಮಲನಗರ, ಭಾಲ್ಕಿ, ಬಸವಕಲ್ಯಾಣ, ಹುಮಾನಾಬಾದ್, ಚಿಟಗುಪ್ಪಾ ಸಾರ್ವಜನಿಕ ಆಸ್ಪತ್ರೆಗಳಿಗೆ ಭೇಟಿ ನೀಡಿದರು. ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್., ಜಿಲ್ಲಾ…
Read More »



















