ಬೀದರ
ಶಾಲಾ ಪ್ರವೇಶ ಪ್ರಚಾರ ಮಾಡುವುದಾಗಲಿ ಮಾಡುವಂತಿಲ್ಲ
ಅನುಮತಿ ಇಲ್ಲದೇ ಹೊಸ ಶಾಲೆ, ತರಗತಿ ಪ್ರಾರಂಭಿಸಿದರೆ ಕ್ರಿಮಿನಲ್ ದಾವೆ: ಡಿಡಿಪಿಐ ಶಾಲಾ ಪ್ರವೇಶ ಪ್ರಚಾರ ಮಾಡುವುದಾಗಲಿ ಮಾಡುವಂತಿಲ್ಲ ಬೀದರಃ ಇಲಾಖಾ ಅನುಮತಿ ಇಲ್ಲದೇ ಆಡಳಿತ ಮಂಡಳಿಯವರು 2020-21 ನೇ ಸಾಲಿಗೆ ಹೊಸ ಶಾಲೆ ಪ್ರಾರಂಭಿಸುವುದಾಗಲಿ ಇಲ್ಲವೇ ಪ್ರಚಾರ ಮಾಡುವುದಾಗಲಿ ಅಥವಾ 1 ರಿಂದ 5ನೇ ತರಗತಿ ಅನುಮತಿ ಪಡೆದು ಇಲಾಖೆ ಅನುಮತಿ ಇಲ್ಲದೇ 6 ರಿಂದ 8ನೇ ವರೆಗೆ ಹೆಚ್ಚಿನ ತರಗತಿ ಪ್ರಾರಂಭಿಸುವುದಾಗಲಿ ಮಾಡಿದ್ದಲ್ಲಿ ಅಂತಹ ಶಾಲೆಗಳನ್ನು ಅನಧಿಕೃತ…
Read More »ರೋಗಿಗಳ ಮಾಹಿತಿ ಕಡ್ಡಾಯವಾಗಿ ನೀಡಿ -ಜಿಲ್ಲಾಧಿಕಾರಿ
ಔಷಧಿ ಖರೀದಿಸುವವರ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವರ ಮಾಹಿತಿ ನೀಡಿ. ಹುಮನಾಬಾದ: ಖಾಸಗಿ ಆಸ್ಪತ್ರೆಗಳು ಹಾಗೂ ಔಷಧಿ ಅಂಗಡಿಗಳು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು ಸೇವೆ ನೀಡಬೇಕು. ಕಡ್ಡಾಯವಾಗಿ ಪ್ರತಿದಿನ ಚಿಕಿತ್ಸೆ ಪಡೆದ ರೋಗಿಗಳ ಹಾಗೂ ಔಷಧಿ ಖರೀದಿಸಿದವರ ಸಂಪೂರ್ಣ ಮಾಹಿತಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ಎಚ್.ಆರ್ ಮಹಾದೇವ ಸೂಚಿಸಿದರು. ಪಟ್ಟಣದ ತಹಶೀಲ್ದಾರ ಕಚೇರಿ ಆವರಣದಲ್ಲಿ ಖಾಸಗಿ ವೈದ್ಯರ ಹಾಗೂ ಔಷಧಿ ಅಂಗಡಿಗಳ ಮುಖ್ಯಸ್ಥರ ಸಭೆ ನಡೆಸಿ…
Read More »ಜಾತಿ ಧರ್ಮದ ಹೆಸರಲ್ಲಿ ಜಗಳ ಬೇಡ-ಶಾಸಕ ಪಾಟೀಲ.
ಹುಮನಾಬಾದ: ಖಟಕಚಿಂಚೋಳಿ ಗ್ರಾಮದಲ್ಲಿ ನಡೆದ ದಲಿತ-ಮುಸ್ಲಿಂ ಸಮುದಾಯದ ಜಗಳ ಪ್ರಕರಣ ಹಿನ್ನೆಲೆಯಲ್ಲಿ ಪಟ್ಟಣದ ತಾಲೂಕು ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ ಪೊಲೀಸ್ ಇಲಾಖೆಯಿಂದ ಶಾಂತಿ ಸಭೆ ಜರುಗಿತು. ಸಭೆಯಲ್ಲಿ ಶಾಸಕ ರಾಜಶೇಖರ ಪಾಟೀಲ ಮಾತನಾಡಿ, ಕ್ಷೇತ್ರದಲ್ಲಿ ದಲಿತರಿಗೆ ನ್ಯಾಯ ನೀಡುವ ಕೆಲಸ ಮಾಡಿದ್ದೇನೆ. ತಾಲೂಕು ಪಂಚಾಯತ ಹಾಗೂ ಜಿಲ್ಲಾ ಪಂಚಾಯತ ಉಪಾಧ್ಯಕ್ಷ ಸ್ಥಾನ ಸೇರಿದಂತೆ ಇತರೆ ಪ್ರಮುಖ ಸ್ಥಾನ ದಲಿತರಿಗೆ ನೀಡಲಾಗಿದೆ. ದಲಿತ ಮುಖ್ಯಡರು ಇದು ತಿಳಿದುಕೊಳ್ಳಬೇಕು ಎಂದು ತಿಳಿಸಿದ ಅವರು,…
Read More »ಕ್ವಾರಂಟೈನಲ್ಲಿ ಇರುವ ಜನರಿಗೆ ಊಟದ ವ್ಯವಸ್ಥೆ ಮಾಡಿ:
ಹುಮನಾಬಾದ: ಬೇರೆ ಜಿಲ್ಲೆ ಹಾಗೂ ಬೇರೆ ರಾಜ್ಯಗಳಿಂದ ಬಂದ ಜನರಿಗೆ ಕನಕಟ್ಟ ಗ್ರಾಮದ ಶಾಲೆಯಲ್ಲಿ ವಾಸ್ಥವ್ಯ ವ್ಯವಸ್ಥೆಮಾಡಿದ್ದು, ಅಲ್ಲಿನ ಜನರಿಗೆ ಊಟದ ವ್ಯವಸ್ಥೆ ಆಗುತ್ತಿಲ್ಲ ಎಂದು ಕರ್ನಾಟಕ ರಕ್ಷಣಾ ವೇಧಿಕೆ ಮುಖಂಡ ಮನೋಜ ಸಿತಾಳೆ ಶಾಸಕರ ಗಮನಕ್ಕೆ ತಂದರು. 11 ಜನರು ಸರ್ಕಾರಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಮನೆಯಿಂದ ಊಟ ತರಿಸಿಕೊಂಡು ಊಟಮಾಡುವಂತೆ ಪಂಚಾಯತ ಅಧಿಕಾರಿ ಹೇಳುತ್ತಿದ್ದಾರೆ. ಮನೆಯಿಂದ ಊಟ ತಂದ ನಂತರ ಅದೇ ಪಾತ್ರೆಗಳು ಮತ್ತೆ ಮನೆಗೆ…
Read More »ಉದ್ಯೋಗ ಖಾತ್ರಿ ಕಾಮಗಾರಿ ಪರಿಶೀಲಿಸಿದ ಶಾಸಕ ಪಾಟೀಲ.
೭ಹುಮನಾಬಾದ: ತಾಲೂಕಿನ ವಿವಿಧ ಗ್ರಾಮಗಳಿಗೆ ಶಾಸಕ ರಾಕಶೇಖರ ಪಾಟೀಲ ಭೇಟಿನೀಡಿ ಮಹಾತ್ಮಗಾಂಧಿ ಉದ್ಯೋಗ ಯೋಜನೆ ಅಡಿಯಲ್ಲಿ ನಡೆಯುತ್ತಿರುವ ಕಾಮಗಾರಿ ಪರಿಶೀಲನೆ ನಡೆಸಿದರು. ತಾಲೂಕಿನ ಮೊಳಕೇರಾ, ಧುಮನಸೂರ, ಹುಣಸಗೇರಾ, ಸೋನಕೇರಾ, ಹಂದಿಕೇರಾ, ಘೋಡವಾಡಿ ಗ್ರಾಮಗಳಲ್ಲಿನ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ ಕಾರ್ಮಿಕರಿಗೆ ಮಾಸ್ಕ ವಿತರಣೆ ಮಾಡಿದರು. ಉದ್ಯೋಗ ಖಾತ್ರಿ ಯೋಜನೆ ಅಡಿ ಮಾಡುತ್ತಿರುವ ಕಾಮಗಾರಿ ಉತ್ತಮವಾಗಿದ್ದರೆ ಮುಂದಿನ ದಿನಗಳಲ್ಲಿ ನೀರು ಸಂಗ್ರಹವಾಗಿ ಅನುಕೂಲ ಆಗುತ್ತದೆ. ಜ್ವರ…
Read More »ಸಮಾಜ ಸುಧಾರಕ ಕ್ರಾಂತಿಯೋಗಿ ಬಸವಣ್ಣ- ಶಾಸಕ ರಾಜಶೇಖರ ಪಾಟೀಲ.
ಹುಮನಾಬಾದ: ಶೋಷಣೆ ರಹಿತ ಸಮಾನತೆಯ ಸಮಾಜದ ಸೃಷ್ಟಿಗಾಗಿ ಹೋರಾಡಿದ ಸಾಮಾಜಿಕ ಹರಿಕಾರ ಸುಧಾರಕ ಬಸವಣ್ಣನವರು. ಅವರು ಪ್ರತಿಪಾದಿಸಿದ ಆದರ್ಶಗಳು ನಮಗೆ ಸದಾಕಾಲ ವಿಶ್ವಭ್ರಾತೃತ್ವದ ಸನ್ಮಾರ್ಗದಲ್ಲಿ ನಡೆಯುವ ಬೆಳಕನ್ನು ನೀಡುವಂತಾಗಲಿ ಎಂದು ಶಾಸಕ ರಾಜಶೇಖರ ಪಾಟೀಲ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿ ನಿಮಿತ್ಯ ಪ್ರಾರ್ಥನೆ ಸಲ್ಲಿಸಿ ಹಾಗೂ ಪುತ್ಥಳಿಗೆ ಮಾಲಾರ್ಪಣೆ ಮಾಡು ಅವರು ಮಾತನಾಡಿದರು. ವಿಶ್ವಕ್ಕೆ ಇಂದು ಕೊರೊನಾ ವೈರಸ್ ಹಾವಳಿ ಕಾಡುತ್ತಿದ್ದು ಪ್ರತಿಯೊಬ್ಬರು ತಮ್ಮ ತಮ್ಮ…
Read More »ಅಕ್ರಮ ಮದ್ಯ ಮಾರಾಟ – ಎರೆಡು ಪ್ರಕರಣ ದಾಖಲು.
ಕಹುಮನಾಬಾದ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ತಾಲೂಕಿನ ಎರಡು ಕಡೆ ದಾಳಿ ನಡೆಸಿದ ಪೊಲೀಸರು ಭಾರೀ ಪ್ರಮಾಣದ ಮದ್ಯ ಜಪ್ತಿ ಮಾಡಿದ್ದಾರೆ. ಹಳ್ಳಿಖೇಡ ಬಿ ಪೊಲೀಸ್ ಠಾಣೆ ವ್ಯಾಪ್ತಿಯ ದುಬಲಗುಂಡಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಪಿ.ಎಸ್.ಐ ಮಹಾತೇಶ ಲೂಂಬಿ ನೇತೃತ್ವದಲ್ಲಿ ದಾಳಿ ನಡೆಸಿ 2.41 ಲಕ್ಷ ಮೌಲ್ಯದ ಮದ್ಯ ಜಪ್ತಿ ಮಾಡಿದ್ದಾರೆ. ಅಲ್ಲದೆ ಮದ್ಯ ಮಾರಾಟ ಮಾಡಿದ 1.17 ಲಕ್ಷ…
Read More »ಆಸ್ಪತ್ರೆಯಿಂದ ಮೂರುಜನ ಡಿಸ್ಚಾರ್ಜ್
ಹುಮನಾಬಾದ: ಕಳೆದ 23 ದಿನಗಳಿಂದ ಹುಮನಾಬಾದ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿದ 3 ಜನ ಶಂಕಿತರ ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಗುರುವಾರ ಮಧ್ಯಾಹ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ದೆಹಲಿ ತಬ್ಲಿಘಿ ಜಮಾತ್ ಗೆ ಹೋಗಿ ಬಂದಿದ್ದ ದುಬಲಗುಂಡಿ ಗ್ರಾಮದ ಇಬ್ಬರು ಹಾಗೂ ಹಳ್ಳಿಖೇಡ ಬಿ ಪಟ್ಟಣದ ಒಬ್ಬ ಯುವಕರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ಆಂಬುಲೆನ್ಸ್ ಮೂಲಕ ಅವರ ಊರುಗಳಿಗೆ ಕಳುಹಿಸಲಾಯಿತು. ಈ ಸಂದರ್ಭದಲ್ಲಿ ಸಿಬ್ಬಂದಿಗಳು ಚಪ್ಪಾಳೆ ತಟ್ಟಿ ಅಭಿನಂದಿಸಿದರು. ತಹಶೀಲ್ದಾರ್…
Read More »ಬಸವೇಶ್ವರ ಜಯಂತಿ ಸರಳ ಆಚರಣೆ.
ಹುಮನಾಬಾದ: ಬಸವ ಜಯಂತಿ ನಿಮಿತ್ಯ ಸಮಾಜದ ಮುಖಂಡರು ಪುರಸಭೆ ಅಧಿಕಾರಿಯೊಂದಿಗೆ ಸೋಮವಾರ ಸಂಜೆ ಚರ್ಚೆ ನಡೆಸಿದರು . ಕೊರೊನಾ ಹಿನ್ನೆಲೆಯಲ್ಲಿ ಲಾಕ್ ಡೌನ್ ಇರುವ ಕಾರಣ ಸರಳವಾಗಿ ಆಚರಣೆ ಮಾಡಲು ಸಮಾಜದ ಮುಖಂಡರು ನಿರ್ಧರಿಸಿದ್ದು, ಎ.26ರಂದು ಬೆಳಿಗ್ಗೆ ಬಸವೇಶ್ವರ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಸರಳ ಜಯಂತಿ ಆಚರಣೆ ಮಾಡಲಾಗುವುದು. ಪುರಸಭೆ ವತಿಯಿಂದ ಸ್ವಚ್ಛತೆ ಕಾರ್ಯ ನಡೆಸಬೇಕು. ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಪುರಸಭೆ ಅಧಿಕಾರಿಗೆ ತಿಳಿಸಿದರು. ಹೆಚ್ಚಿನ ಜನ…
Read More »ಕಾನೂನು ಉಲ್ಲಂಘನೆ ಅಂಗಡಿಗಳಿಗೆ ಬೀಗ
ಹುಮನಾಬಾದ: ಲಾಕ್ ಡೌನ್ ಉಲ್ಲಂಘನೆ ಮಾಡಿದ ಪಟ್ಟಣದ ವಿವಿಧ ಅಂಗಡಿಗಳನ್ನು ತಹಶೀಲ್ದಾರ ಹಾಗೂ ಸಿಪಿಐ ನೇತೃತ್ವದಲ್ಲಿ ಅಂಗಡಿಗಳಿಗೆ ಬೀಗ ಜಡಿಯಲಾಗಿತ್ತು. ಅಗತ್ಯ ವಸ್ತುಗಳ ಅಂಗಡಿಗಳು ಹೊರತುಪಡಿಸಿ ಇತರೆ ಅಂಗಡಿಗಳು ತೆರೆದಿರುವುದನ್ನು ಕಂಡುಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿ ಬೀಗ ಜಡಿದರು. ಲಾಕ್ ಡೌನ್ ಅವಧಿ ಪೂರ್ಣಗೊಳ್ಳುವವರೆಗೆ ಯಾವುದೇ ಅಂಗಡಿ ಇಳಿಯುವಂತಿಲ್ಲ. ಅಂಗಡಿಗಳ ಬಾಗಿಲು ತೆರೆದಿದ್ದರೆ,ಅಧಿಕಾರಿಗಳು ಹಾಕಿದ ಸೀಲ್ ಓಪನ್ ಮಾಡಿದರೆ ಯಾವುದೇ ಮುಲಾಜಿಲ್ಲದೆ ಪ್ರಕರಣ ದಾಖಲಿಸುವುದಾಗಿ ಎಚ್ಚರಿಸಿದ್ದಾರೆ. ಪಟ್ಟಣದ ಸುಮಾರು…
Read More »

















