ಬೀದರ
ಮಕ್ಕಳಿಗೆ ನೃತ್ಯ ರೂಪಕ ತರಬೇತಿ ನೀಡಿ.
ಹುಮನಾಬಾದ: ಮಕ್ಕಳಿಗೆ ಭಾರತದ ಸಂಸ್ಕೃತಿ ಕುರಿತು ಪಾಲಕರು ತಿಳುವಳಿಕೆ ನೀಡುವ ಮೂಲಕ ನಮ್ಮ ಸಂಸ್ಕೃತಿ ಉಳಿಸಿ ಬೆಳೆಸುವ ಕೆಲಸ ಆಗಬೇಕು ಎಂದು ಕೇಂದ್ರ ಸಂಸ್ಕೃತಿ ಇಲಾಖೆಯ ಸಲಹಾ ತಜ್ಞರಾದ ಡಾ। ಜಿ.ಕೆ ಅಶ್ವಥ ಹರಿತತ್ ಹೇಳಿದರು. ಪಟ್ಟಣದ ಭಾರತೀಯ ಮಾತಂಗ ಸಾಮಾಜಿಕ ಸಾಂಸ್ಕೃತಿಕ ಅಕಾಡೆಮಿ ಹಾಗೂ ಶ್ರೀ ವಿದ್ಯಾ ಪ್ರತಿಷ್ಠಾನ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣವಂದನ ನೃತ್ಯ ರೂಪಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗಡಿ ಜಿಲ್ಲೆ ಬೀದರನಲ್ಲಿ ಕೂಡ…
Read More »ಸಕಲ ಮತಕ್ಕೆ ಪ್ರಭು ಸಂಸ್ಥಾನ ಹೆಸರುವಾಸಿ-ಆನಂದರಾಜ ಪ್ರಭು
ಹುಮನಾಬಾದ: ಮಾಣಿಕನಗರದ ಮಾಣಿಕಪ್ರಭು ಸಂಸ್ಥಾನದಲ್ಲಿ ಜಾತಿ, ಧರ್ಮಗಳ ಭೇಧಭಾವಕ್ಕೆ ಅವಕಾಶವಿಲ್ಲ. ಸಂಸ್ಥಾನದಲ್ಲಿ ಸಕಲಮತಗಳಿಗೆ ಒಂದೇ ಸ್ಥಾನಮಾನ ನೀಡಲಾಗಿದೆ ಎಂದು ಮಾಣಿಕಪ್ರಭು ಸಂಸ್ಥಾನದ ಸಚಿವ ಆನಂದರಾಜ ಮಾಣಿಕಪ್ರಭು ಹೇಳಿದರು. ತಾಲೂಕಿನ ಮಾಣಿಕನಗರದಲ್ಲಿ ನಡೆಯುತ್ತಿರುವ ಮಾಣಿಕಪ್ರಭುಗಳ ಜಾತ್ರಾ ಮಹೋತ್ಸವ ನಿಮಿತ್ಯ ಡಿ.13 ಶುಕ್ರವಾರ ರಾತ್ರಿ ನಡೆದ ಸಂಗೀತ ದರ್ಬಾರ್ ಸಮಾರಂಭದಲ್ಲಿ ಸಂಸ್ಥಾನದ ಕಾರ್ಯ ಚಟುವಟಿಕೆಗಳ ಕುರಿತು ವಿವರಣೆ ನೀಡಿದರು. ಮಾಣಿಕ ಪ್ರಭುಗಳ ಕುರಿತು ಡಾ| ಜ್ಞಾನರಾಜ ಮಾಣಿಕಪ್ರಭುಗಳು ದೇಶದ ವಿವಿಧ ರಾಜ್ಯಗಳಿಗೆ…
Read More »108 ಶಾಲೆಗಳಲ್ಲಿ ತೀವ್ರ ನಿಗಾ ಕಲಿಕಾ ತರಬೇತಿ-ಡಿಸಿ
ಬೀದರ: ಜಿಲ್ಲೆಯ 108 ಶಾಲೆಗಳಲ್ಲಿ ತೀವ್ರ ನಿಗಾ ಕಲಿಕಾ ತರಗತಿಗಳನ್ನು ತೆರೆಯುವ ಯೋಜನೆಗೆ ಸಂಬಂಧಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮುತುವರ್ಜಿ ವಹಿಸಿಬೇಕು ಎಂದು ಜಿಲ್ಲಾಧಿಕಾರಿ ಡಾ| ಎಚ್.ಆರ್ ಮಹಾದೇವ ಹೇಳಿದರು. ಡಿ.12 ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಶಿಕ್ಷಣ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದುಕೊಂಡು ಕೆಲಸ ಬೇಗ ಪೂರ್ಣಗೊಳಿಸಿ ಆರ್ಥಿಕ ಮತ್ತು…
Read More »ಶಾಸಕ ಸಹೋದರನಿಂದ ಹಲ್ಲೆ..!
ಹುಮನಾಬಾದ: ಶಾಸಕ ರಾಜಶೇಖರ ಪಾಟೀಲರ ಸಹೋದರ ಸಂಬAಧಿ ಸಿದ್ದುಪಾಟೀಲ ಪಟ್ಟಣದ ಶರಣರೆಡ್ಡಿ ಎಂಬುವರ ಮೇಲೆ ಹಲ್ಲೆ ನಡೆಸಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಸ್ಟೋನ್ ಕ್ರಷರ್ ವಿಷಯ ಕುರಿತು ಜಗಳ ನಡೆದಿದೆ ಎನ್ನಲಾಗುತ್ತಿದೆ. ಈ ಕುರಿತು ಹುಮನಾಬಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿದ್ದು ಪಾಟೀಲ ಕೂಡ ಪ್ರತಿ ದೂರು ನೀಡಿದ್ದಾರೆ ಎಂದು ಪೊಲಿಸ್ ಮೂಲಗಳು ಮಾಹಿತಿ ನೀಡಿವೆ. Date:12-12-2019 Time:4:00Pm
Read More »ಬೀದರ: ಟನ್ ಕಬ್ಬಿಗೆ 2250 ರೂ. ನಿಗದಿ
ಬೀದರ: ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ನೇತೃತ್ವದಲ್ಲಿ ಶನಿವಾರ ನಡೆದ ಕಬ್ಬು ಕಾರ್ಖಾನೆಗಳ ಆಡಳಿತ ಮಂಡಳಿ ಮುಖ್ಯಸ್ಥರ ಸಭೆಯಲ್ಲಿ ಪ್ರಸಕ್ತ ಸಾಲಿನ ಹಂಗಾಮಿಗೆ ಕಬ್ಬು ಪೂರೈಕೆ ಮಾಡುವ ರೈತರಿಗೆ ಪ್ರತಿ ಟನ್ ಕಬ್ಬಿಗೆ 2250 ರೂ. ನಿಗದಿಗೊಳಿಸಲಾಗಿದೆ. ಕಳೆದ ವರ್ಷ ಟನ್ ಕಬ್ಬಿಗೆ ಎಫ್ಆರ್ಪಿ ದರದಂತೆ 1900 ರೂ. ನೀಡಲಾಗಿದ್ದು, ಈ ವರ್ಷವೂ ಅದೇ ದರ ನೀಡುತ್ತೇವೆ ಎಂದು ಸಭೆಯಲ್ಲಿ ಭಾಗಿಯಾಗಿದ್ದ ವಿವಿಧ ಸಕ್ಕರೆ ಕಾರ್ಖಾನೆಗಳ ಮುಖ್ಯಸ್ಥರು ಹೇಳಿದರು.…
Read More »ಬಾಕಿ ಕಾಮಗಾರಿಗಳ ಪೂರ್ಣಗೊಳಿಸಲು ಮಾರ್ಚ ಗಡುವು
ಬೀದರ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಹಿಂದಿನ ಎಲ್ಲ ಕಾಮಗಾರಿಗಳನ್ನು ಬರುವ ಮಾರ್ಚದೊಳಗೆ ಪೂರ್ಣಗೊಳಿಸಬೇಕು ಎಂದು ಪಶು ಸಂಗೋಪನೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಜಿಲ್ಲಾಡಳಿತ ಹಾಗೂ ಸಂಬಂಧಿಸಿದ ಅನುಷ್ಠಾನಾಧಿಕಾರಿಗಳಿಗೆ ಗಡುವು ವಿದಿಸಿದರು. ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಹಾಲ್ನಲ್ಲಿ ಡಿ.7ರಂದು ನಡೆದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿರುವ…
Read More »ಮಾಣಿಕಪ್ರಭು ಜಾತ್ರಾ ಮಹೋತ್ಸವಕ್ಕೆ ಚಾಲನೆ
ಹುಮನಾಬಾದ: ಶ್ರೀ ಮಾಣಿಕಪ್ರಭು ಜನ್ಮೋತ್ಸವ ಹಾಗೂ ದತ್ತ ಜಯಂತಿ ನಿಮಿತ್ಯ ಮಾಣಿಕನಗರದ ಮಾಣಿಕಪ್ರಭು ಸಂಸ್ಥಾನದ ಪ್ರಾಂಗಣದಲ್ಲಿ ಶನಿವಾರ ಗಣಪತಿ ಹೋಮ-ಹವನ ನಡೆಸುವ ಮೂಲಕ ಜಾತ್ರೆಗೆ ಚಾಲನೆ ನೀಡಲಾಯಿತು. ಇದೇ ಸಂದರ್ಭದಲ್ಲಿ ಶ್ರೀ ಮಾಣಿಕ ಪ್ರಭುಗಳ ಸಂಜೀವಿನಿ ಸಮಾಧಿಗೆ ಮಹಾರುದ್ರಾಭಿಷೇಕ ನೆರವೇರಿತು. ವೇದ ಮಂತ್ರ ಘೋಷಣೆಯೊಂದಿಗೆ ಅದ್ದೂರಿಯಾಗಿ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಸಂಸ್ಥಾನದ ಡಾ| ಜ್ಞಾನರಾಜ ಮಾಣಿಕಪ್ರಭುಗಳು ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು.
Read More »6 ಜನ ಚಟ್ನಳ್ಳಿ ಗ್ರಾ.ಪಂ ಸದಸ್ಯರ ಸದಸ್ಯತ್ವ ರದ್ದು..
ಬೀದರ: ವಿವಿಧ ವಸತಿ ಯೋಜನೆ ಹಾಗೂ ಇತರೆ ದೂರುಗಳ ಹಿನ್ನೆಲೆಯಲ್ಲಿ ಬೀದರ ತಾಲೂಕಿನ ಚಟ್ನಳ್ಳಿ ಗ್ರಾಮ ಪಂಚಾಯತನ 6 ಜನ ಸದಸ್ಯರ ವಿವಿಧ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ 6 ಜನ ಸದಸ್ಯರ ಸದಸ್ಯತ್ವ ರದ್ದು ಮಾಡಿ ಕ್ರಿಮಿನಲ್ ಮೊಕ್ಕದ್ದಮೆ ದಾಖಲಿಸುವಂತೆ ರ್ಕಾರದ ಅಧೀನ ಕರ್ಯರ್ಶಿ ನಾರಾಯಣ ಡಿಜೆ ಆದೇಶ ಹೊರಡಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜಂಬಗಿ ಗ್ರಾಮ ಪಂಚಾಯತ ಅಧ್ಯಕ್ಷ ವಿಜಯಕುಮಾರ ಮಸ್ಕಲೆ ವಿರುದ್ದ ಆಕ್ರಮ ಆರೋಪ ಹಿನ್ನೆಲೆಯಲ್ಲಿ ಅರೆನ್ಯಾಯಿಕ…
Read More »ಬಸವಕಲ್ಯಾಣ: ಯುವಕನ ಕೊಲೆ
ಬೀದರ: ಕುತ್ತಿಗೆ ಕತ್ತರಿಸಿ ಯುವಕನೊಬ್ಬನ ಕೊಲೆ ಮಾಡಿದ ಘಟನೆ ಬಸವಕಲ್ಯಾಣ ಪಟ್ಟಣದಲ್ಲಿ ಗುರುವಾರ ಬೆಳಗಿನ ಜಾವ ಬೆಳಕಿಗೆ ಬಂದಿದೆ. ಬಸವಕಲ್ಯಾಣ ನಗರದ ಖೂಬಾ ಕಾಲೇಜಿನ ಸಮೀಪದ ಕಟಾರೆ ಲೇಔಟ್ ಬಳಿ ಕೊಲೆ ನಡೆದಿದ್ದು, ಅಲ್ಲಾವೋದ್ದಿನ್ ತಂದೆ ಇಸ್ಮಾಯಿಲ್ (26) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಯಾರೋ ದುಷ್ಕಮಿ೯ಗಳು ಚಾಕುವಿನಿಂದ ಯುವಕನ ಹೊಟ್ಟೆಯಲ್ಲಿ ಹಾಗೂ ಕುತ್ತಿಗೆಯ ಭಾಗ ಕತ್ತರಿಸಿ ಕೊಲೆ ಮಾಡಿದ್ದು, ಈ ಕುರಿತು ಸ್ಥಳಕ್ಕೆ ಪೊಲೀಸ ಅಧಿಕಾರಿಗಳು ಭೇಟಿನೀಡಿ ಪರಿಶೀಲನೆ…
Read More »ಕ್ರೀಡೆಯಿಂದ ಮನೋಬಲ ವೃದ್ಧಿ: ನ್ಯಾ.ಪ್ರೇಮಾವತಿ ಮನಗೂಳಿ
ಬೀದರ: ಕ್ರೀಡೆಯಿಂದ ಮನೋಬಲ ವೃದ್ಧಿಯಾಗಿ ಮಾನಸಿಕ ಒತ್ತಡ ನಿವಾರಣೆಯಾಗುತ್ತದೆ. ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಹಗಲಿರುಳು ಶ್ರಮಿಸುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ನಿರಂತರ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮನಗೂಳಿ ಪ್ರೇಮಾವತಿ ಅವರು ತಿಳಿಸಿದರು. ಬೀದರ ಪೊಲೀಸ್ ಕವಾಯತು ಮೈದಾನದಲ್ಲಿ ಡಿ.3ರಂದು ಬೀದರ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ದಿನಗಳಲ್ಲಿ ಪೊಲೀಸ್ ಸಿಬ್ಬಂದಿಯ ಜವಾಬ್ದಾರಿಗಳು…
Read More »


















