ಬೀದರ
ಏಡ್ಸ್ ರೋಗವನ್ನು ದೂರವಿಡಿ, ರೋಗಿಯನ್ನಲ್ಲ: ನ್ಯಾ.ಸಿದ್ರಾಮ ಟಿ.ಪಿ
ಬೀದರ: ಸಮಾಜದಲ್ಲಿ ಏಡ್ಸ್ ರೋಗ ಪೀಡಿತರನ್ನು ಕನಿಷ್ಠವಾಗಿ ನೋಡುವ ವಾತಾವರಣ ನಿರ್ಮಾಣವಾಗಿದೆ. ನಮ್ಮ ಸುತ್ತಲಿನಲ್ಲಿ ಏಡ್ಸ್ ಪೀಡಿತರು ಕಾಣಿಸಿದಾಗ ಅವರನ್ನು ಕಡೆಗಣನೆಯ ದೃಷ್ಟಿಯಿಂದ ನೋಡದೇ ರೋಗ ನಿವಾರಿಸಲು ಸಹಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮ.ಟಿ.ಪಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,…
Read More »ವಿಕಲಚೇತನರ ಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸಿ: ಡಾ|ಹೆಚ್.ಆರ್.ಮಹಾದೇವ
ಬೀದರ: ವಿಕಲಚೇತನರು ಸರ್ಕಾರದಿಂದ ಇರುವ ಸೌಲಭ್ಯಗಳ ಸದುಪಯೋಗ ಪಡೆಯಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ| ಹೆಚ್.ಆರ್.ಮಹಾದೇವ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವಿಕಲಚೇತನರ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಘ ಸಂಸ್ಥೆಗಳು ಹಾಗೂ ಎಮ್.ಆರ್.ಡಬ್ಲೂö್ಯ ಮತ್ತು ವಿ.ಆರ್. ಡಬ್ಲೂö್ಯ ಇವರ ಸಂಯುಕ್ತಾಶ್ರಯದಲ್ಲಿ ಡಿ.3ರಂದು ನಗರದ ಜಿಲ್ಲಾ ರಂಗ ಮಂದಿರದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು…
Read More »ವಿದ್ಯುತ್ ಹರಿದು 16 ಆಡುಗಳ ಸಾವು
ಹುಮನಾಬಾದ: ಪಟ್ಟಣದ ಜೇರಪೆಟ್ ಬಡಾವಣೆಯಲ್ಲಿ ಸೋಮವಾರ ರಾತ್ರಿ ವಿದ್ಯುತ್ ಸ್ಪರ್ಶದಿಂದ 16 ಆಡುಗಳು ಮೃತಪಟ್ಟ ಘಟನೆ ಸಂಭವಿಸಿದೆ. ಅಬ್ದುಲ್ ಕರಿಮ ಅಹಮದ್ ಹನಿಪ್ ಎಂಬುವರಿಗೆ ಸೇರಿದ ಆಡುಗಳು ಎಂದು ತಿಳಿದುಬಂದಿದೆ. ಹೊಲದಲ್ಲಿನ ಶೆಡ್ ಮೇಲೆ ವಿದ್ಯುತ್ ವೈರ್ ಕಟ್ಟಾಗಿ ಬಿದ್ದಿದ್ದು, ಶಡ್ ನ ಎಲ್ಲಾಕಡೆಗಳಲ್ಲಿ ವಿದ್ಯುತ್ ಹರಿದ ಕಾರಣ ಸ್ಥಳದಲ್ಲಿಯೇ ಆಡುಗಳು ಮೃತಪಟ್ಟಿವೆ ಎಂದು ಪಶು ವೈದ್ಯರು ತಿಳಿಸಿದ್ದಾರೆ. ಘಟನೆಯ ಮಾಹಿತಿ ಪಡೆದ ಹುಮನಾಬಾದ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ…
Read More »ಶಿಕ್ಷಣದಿಂದ ಉತ್ತಮ ಹುದ್ದೆ
ಬೀದರ: ಶಿಕ್ಷಣದಿಂದ ಉತ್ತಮ ಹುದ್ದೆ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಡಾ। ಎಚ್.ಆರ್ ಮಹಾದೇವ ಹೇಳಿದರು. ಹುಮನಾಬಾದ ತಾಲೂಕಿನ ನಿರ್ಣಾ ಗ್ರಾಮದ ನಂದಿನಿ ಶಾಲಾ ವಾರ್ಷಿಕ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ನಾನು ಕೂಡ ಗ್ರಾಮೀಣ ಭಾಗದ ಶಾಲೆಯಲ್ಲಿ ಓದಿದ್ದೇನೆ,ಇಂದಿನ ಕಾರ್ಯಕ್ರಮ ನೋಡಿ ಶಾಲೆಯ ಹಳೆನೆ ನಪಾಗುತ್ತಿವೆ ಎಂದುಮೆ ಶಾಲಾ ದಿನಗ ಮೆಲಕು ಹಾಕಿದರು . ಗ್ರಾಮಿಣ ಭಾಗದ ಶಾಲೆಗಳಲ್ಲಿನ ವಿದ್ಯಾರ್ಥಿಗಳು ಪ್ರತಿಭಾವಂತರಾಗಿದ್ದಾರೆ. ಶಿಕ್ಷಣದಿಂದ ಉನ್ನತ ಹುದ್ದೆ ಪಡೆಯಬಹುದು ಎಂದು ಸಲಹೆ…
Read More »ಡಾ।ಪ್ರಿಯಾಂಕಾ ರೆಡ್ಡಿ ಹತ್ಯೆ ಖಂಡಿಸಿ ಪ್ರತಿಭಟನೆ
ಹುಮನಾಬಾದ: ತೆಲಂಗಾಣದ ಡಾ। ಪ್ರಿಯಾಂಕಾ ರೆಡ್ಡಿಯವರ ಹತ್ಯೆ ಖಂಡಿಸಿಪ. ಭಾನುವಾರ ತಾಲ್ಲೂಕಿನ ಪಶುವೈದ್ಯರ ಸಂಘದಿಂದ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ದಾರೆ. ಕರ್ತವ್ಯ ನಿರತ ವೈದೆಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿದ ತಪ್ಪಿತಸ್ಥರನ್ನು ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ ತೆಲಂಗಾಣ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಶಿಲ್ದಾರರ ಮೂಲಕ ಸಲ್ಲಿಸಲಾಯಿತು. ಡಾ। ಗೊವಿಂದ ಬಿಎಚ್, ಡಾ। ಶೆಶೀಧರ ಧಮ್ಮಸೂರೆ, ಡಾ। ಆಶಾ, ಡಾ। ಪ್ರತ್ವಿರಾಜ್, ಡಾ। ಶುಶಿಲಸಿಂಗ್,…
Read More »ಹುಮನಾಬಾದ-ವಿಶ್ವ ಏಡ್ಸ್ ಜನ ಜಾಗೃತಿ
ಹುಮನಾಬಾದ: ಪಟ್ಟಣದ ಎಚ್.ಕೆ.ಡಿ.ಇ.ಟಿ ದಂತ ಮಹಾವಿದ್ಯಾಲಯ ಮತ್ತು ದಂತ ಆಸ್ಪತ್ರೆ ವತಿಯಿಂದ ಡಿ.1 ಭಾನುವಾರ ವಿಶ್ವ ಏಡ್ಸ್ ಜನ ಜಾಗೃತಿ ಮೂಡಿಸುವ ಕಾರ್ಯ ನಡೆಯಿತು. ಪಟ್ಟಣದ ದಂತ ಆಸ್ಪತ್ರೆಯಿಂದ ಆರಂಭಗೊಂಡ ಜಾಗೃತಿ ಜಾಥ್ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜನರಲ್ಲಿ ಏಡ್ಸ್ ಕುರಿತು ಜಾಗೃತಿ ಮೂಡಿಸಿದರು. ಅಲ್ಲದೆ, ದಂತ ಕಾಲೇಜು ವಿದ್ಯಾರ್ಥಿಗಳು ನಾಟಕದ ಮೂಲಕ ಏಡ್ಸ್ ಜಾಗೃತಿ ಮೂಡಿಸಿರುವುದು ಜನರ ಗಮನ ಸೆಳೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ಡಾ. ವಿನಾಯಕರಾವ ಹಿರೇಮಠ,…
Read More »ಆನಂದ ಗುರುಜೀ ಚಿತ್ರ ಬಿಡಿಸಿದ ಹುಮನಾಬಾದ ಯುವಕ
ಹುಮನಾಬಾದ: ಇತ್ತೀಚೆಗೆ ಹುಮನಾಬಾದ ಪಟ್ಟಣಕ್ಕೆ ಭೇಟಿನೀಡಿದ ನಂದ ಗುರುಜೀ ಅವರ ಭವ್ಯ ಮೆರವಣಿಗೆ ಸಂದರ್ಭದಲ್ಲಿ ಪಟ್ಟಣದ ಯುವಕನ್ನೊಬ ತಾನು ಬಿಡಿಸಿದ ಚಿತ್ರವನ್ನು ಶ್ರೀಗಳಿಗೆ ನೀಡಿ ಜನರ ಮೆಚ್ಚುಗೆಗೆ ಕಾರಣವಾಗಿದ್ದಾನೆ. ಪಟ್ಟಣದ ಶ್ರೀ ಲಕ್ಷ್ಮಿವೆಂಕಟೇಶ್ವರ ಶಾಲೆಯ 8ನೇ ತರಗತಿಯಲ್ಲಿ ಓದುತ್ತಿರುವ ರಾಜೇಶ ಶಂಕರ ಶಿಲವಂತ ಆನಂದ ಗುರುಜೀ ಅವರ ಚಿತ್ರ ಬಿಡಿಸಿದ ಯುವಕ. ಬಾಲಕ ವಿವಿಧ ರೀತಿಯ ಕಲೆಗಳ ಅನುಭವ ಪಡೆಯುತ್ತಿಒದ್ದು, ಪೆನ್ಸಿಲ್ ನಲ್ಲಿ ಕಲಾಕೃತಿ, ಉಬ್ಬು ಕಲೆ ಬಿಡಿಸುವ ಹವ್ಯಾಸ ಬೆಳೆಸಿಕೊಂಡಿದ್ದಾನೆ.…
Read More »ಡಿ.14ರಂದು ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್
ಬೀದರ: ಹೆಚ್ಚಿನ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಡಿಸೆಂಬರ್ 14ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟಿçÃಯ ಲೋಕ ಅದಾಲತ್ ನಡೆಸಲಾಗುತ್ತಿದೆ ಎಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮನಗೂಳಿ ಪ್ರೇಮಾವತಿ ಅವರು ತಿಳಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಂಗಣದಲ್ಲಿ ನ.30ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲೋಕ್ ಅದಾಲತ್ನಲ್ಲಿ ಪ್ರಕರಣದ ಉಭಯ ಪಕ್ಷಗಾರರಲ್ಲಿ ರಾಜಿ…
Read More »ದೂರುಪೆಟ್ಟಿಗೆಯಲ್ಲಿ ಹಲವಾರು ಬೇಡಿಕೆಗಳು ದಾಖಲು
ಬೀದರ: ಈ ಹಿಂದೆ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಅಳವಡಿಸಿದ ಜಿಲ್ಲಾ ಉಸ್ತುವಾರಿಗಳ ದೂರು ಪೆಟ್ಟಿಗೆಯಲ್ಲಿ ವಿವಿಧ ಭೇಡಿಕೆಗಳು ಈಡೇರಿಸುವಂತೆ ಹಲವಾರು ದೂರುಗಳು ಸಲ್ಲಿಕೆಯಾಗಿವೆ. ತಾಲೂಕು ಮಟ್ಟದ ಅಧಿಕಾರಿಗಳು ಆಯಾ ತಾಲೂಕಿನಲ್ಲಿ ವಾಸಿಸದಿರುವ ಬಗ್ಗೆ, ಜಿಲ್ಲೆಯಲ್ಲಿ ಉಲ್ಬಣಗೊಂಡಿರುವ ಡೆಂಗ್ಯೂ, ಟೈಫಾಯಿಡ್, ಮಲೇರಿಯಾ ರೋಗಗಳ ನಿಯಂತ್ರಣ ಮತ್ತು ಜಾಗೃತಿ, ರೈತರ ಸಾಲ ಮನ್ನಾ, ರೈತರ ಕಬ್ಬಿನ ವೈಜ್ಞಾನಿಕ ಬೆಲೆ ನಿಗದಿ, ಬೆಳೆಹಾನಿ ಪರಿಹಾರ ಒದಗಿಸುವುದು, ಕಾರಂಜಾ ಜಲಾಶಯದಲ್ಲಿ ಭೂಮಿ ಕಳೆದುಕೊಂಡವರಿಗೆ ಸೂಕ್ತ…
Read More »ಜಂಬಗಿ ಗ್ರಾಮ ಪಂಚಾಯತ ಅಧ್ಯಕ್ಷರ ಸದಸ್ಯತ್ವ ರದ್ದು..?
ಬೀದರ: ಅಕ್ರಮ ಆರೋಪ ಸಾಬೀತಾದ ಹಿನ್ನೆಲೆ ಔರಾದ್ ತಾಲೂಕಿನ ಜಂಬಗಿ ಗ್ರಾಮ ಪಂಚಾಯತ ಅಧ್ಯಕ್ಷರ ಸದಸ್ಯತ್ವ ರದ್ದು ಪಡಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ನಾರಾಯಣ ಡಿಜೆ ಆದೇಶ ಹೊರಡಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜಂಬಗಿ ಗ್ರಾಮ ಪಂಚಾಯತ ಅಧ್ಯಕ್ಷ ವಿಜಯಕುಮಾರ ಮಸ್ಕಲೆ ವಿರುದ್ದ ಆಕ್ರಮ ಆರೋಪ ಹಿನ್ನೆಲೆಯಲ್ಲಿ ಅರೆನ್ಯಾಯಿಕ ಮಾದರಿಯಲ್ಲಿ ವಿಚಾರಣೆ ನಡೆಸಿದ ಅಧಿಕಾರಿಗಳು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ. 1993ರ ಪ್ರಕಾರ 43(ಎ) ಅಡಿ…
Read More »


















