ಬೆಂಗಳೂರು
ಹೂಗಾರ ಸಮಾಜ ಅಭಿವೃದ್ಧಿಗೆ ಸರಕಾರ ಸ್ಪಂದಿಸಬೇಕು: ಶಂಕರ್ ಹೂಗಾರ
ಬೆಂಗಳೂರು: ಹೂಗಾರ ಸಮುದಾಯದ ಅಭಿವೃದ್ಧಿಗೆ 2025-26ನೇ ಸಾಲಿನ ಬಜೆಟ್ನಲ್ಲಿ ಅನುದಾನ ನೀಡುವಂತೆ ಮತ್ತು ಪ್ರತ್ಯೇಕ ಹೂಗಾರ ಅಭಿವೃದ್ಧಿ ನಿಗಮ ಹೆಸರಿಸಿ ಅನುಷ್ಠಾನ ಮಾಡುವಂತೆ ಅಖೀಲ ಕರ್ನಾಟಕ ಹೂಗಾರ ಸೇವಾ ಮಹಾಸಭಾ ರಾಜ್ಯಾಧ್ಯಕ್ಷರಾದ ಶಂಕರ್ ಹೂಗಾರ ಅವರು ಮುಖ್ಯಮಂತ್ರಿಗಳಿಗೆ ಗುರುವಾರ ಮನವಿ ಪತ್ರ ಸಲ್ಲಿಸಿದ್ದಾರೆ. ಮನವಿ ಪತ್ರದಲ್ಲಿನ ಪ್ರಮುಖ ಬೇಡಿಕೆಗಳು : 1. ಹಿಂದುಳಿದ ಸಮುದಾಯಗಳ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರವು ನೀಡಿರುವ 2ಎ ಪ್ರಮಾಣ ಪತ್ರವನ್ನು ಸರ್ಕಾರ ಹಿಂದೂ ಹೂಗಾರ…
Read More »ಬದಲಾಯಿತು ತಹಶೀಲ್ದಾರ ವಾಹನಗಳ ಮೇಲೆ ಬೀಕನ್ ಲೈಟ್.
ಬದಲಾಯಿತು ತಹಶೀಲ್ದಾರ ವಾಹನಗಳ ಮೇಲೆ ಬೀಕನ್ ಲೈಟ್. ಹುಮನಾಬಾದ: ತಾಲೂಕು ಮಟ್ಟದ ಅಧಿಕಾರಿಗಳು ಸರ್ಕಾರಿ ವಾಹನಕ್ಕೆ ಕೆಂಪು ಬಿಳಿ ಮತ್ತು ನೀಲಿ ಬಣ್ಣ ಹೊಂದಿದ ಬೀಕನ್ ದೀಪಗಳು ಹಾಕಿಕೊಂಡು ಸಂಚರಿಸುತ್ತಿರುವ ಕುರಿತ ಜಿಲ್ಲಾಧಿಕಾರಿಗಳು ಹಾಗೂ ಆರ್ಟಿಒ ಅಧಿಕಾರಿಗಳಿಗೆ ಮಾಹಿತಿ ಪಡೆಯುತ್ತಿದ್ದಂತೆ ವಾಹನದ ಮೇಲಿನ ಬೀಕನ್ ಲೈಟ್ ತೆರವುಗೊಳ್ಳಿಸುವುದು ಗೊತ್ತಾಗಿದೆ. ಕಳೆದ 2017 ಮೇ ತಿಂಗಳಲ್ಲಿ ಕೇಂದ್ರ ಮೋಟಾರು ವಾಹನಗಳ ಕಾಯ್ದೆ ರೂಲ್ 108 ಬದಲಾವಣೆ ಮಾಡಿ ಕೇಂದ್ರ ಸರ್ಕಾರ ನೋಟಿಫಿಕೇಶನ್…
Read More »ಬೀದರ್:ಮುತ್ತಂಗಿ ಶ್ರೀಗುರುಪಾದೇಶ್ವರ ಮಂದಿರಕ್ಕೆ ಟ್ರಸ್ಟ್ ರಚನೆ
ಮುತ್ತಂಗಿಯ ಶ್ರೀ ಗುರುಪಾದೇಶ್ವರ ಪುಣ್ಯಕ್ಷೇತ್ರಕ್ಕೆ ಟ್ರಸ್ಟ್ ರಚನೆ:ಡಾ.ಸಿದ್ದಯ್ಯಾ ಮಠ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲ್ಲೂಕಿನ ಮುತ್ತಂಗಿ ಗ್ರಾಮದ ಶ್ರೀ ಗುರುಪಾದೇಶ್ವರ ದೇವಸ್ಥಾನ ಭಕ್ತರ ದೇಣಿಗೆಯಿಂದಲೇ ಅಭಿವೃದ್ಧಿ ಪಥದತ್ತ ಸಾಗಿದ್ದು, ಸಹಸ್ರಾರು ಭಕ್ತರ ಶ್ರದ್ಧೆಯ ಕೇಂದ್ರವಾಗಿ ಮಾರ್ಪಟ್ಟಿದೆ. ಮುತ್ತಂಗಿ ಶಿವಾರದ ಚಿಮ್ಮನಚೋಡ ರಸ್ತೆಗೆ ಹೊಂದಿಕೊಂಡ ನಿಸರ್ಗ ಸೊಬಗಿನ ಎರಡು ಎಕರೆ ಭೂಮಿಯಲ್ಲಿ ಬೃಹತ ದೇವಸ್ಥಾನ ನಿರ್ಮಾಣವಾಗುತ್ತಿದ್ದು, ಈ ದೇವಸ್ಥಾನದಲ್ಲಿ ಶ್ರೀ ಗುರುಪಾದೇಶ್ವರ ಗದ್ದುಗೆ ಮತ್ತು ಶ್ರೀ ಗುರುನಾಗಲಿಂಗೇಶ್ವರ ಗದ್ದುಗೆ ಇರುತ್ತದೆ. ಶ್ರೀ…
Read More »ನಾಡು-ನುಡಿ ರಕ್ಷಣೆಗೆ ಪ್ರತಿಯೊಬ್ಬರು ಮುಂದಾಗಬೇಕು – ನವೀನ್ ಬತಲಿ
ಹುಮನಾಬಾದ: ಕನ್ನಡ ಪರ ಸಂಘಟನೆಗಳಿAದ ಕನ್ನಡ ನಾಡು, ನುಡಿ ರಕ್ಷಣೆ ನಡೆದಿದ್ದು, ಕನ್ನಡ ಭಾಷೆಯ ರಕ್ಷಣೆಗಾಗಿ ನಾಡಿನ ಪ್ರತಿಯೊಬ್ಬರ ಶ್ರಮಿಸಬೇಕು ಎಂದು ಜಯ ಕರ್ನಾಟಕ ಜನಪರ ವೇಧಿಕೆ ಸಂಘಟನೆಯ ರಾಜ್ಯ ಕಾರ್ಯದರ್ಶಿ ನವೀನ ಬತಲಿ ಹೇಳಿದರು. ಪಟ್ಟಣದ ಜಯ ಕರ್ನಾಟಕ ಜನರಪ ವೇಧಿಕೆ ಕಚೇರಿಯಲ್ಲಿ ಏರ್ಪಡಿಸಿದ ರಾಜೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ನಾವುಗಳು ಪ್ರತಿನಿತ್ಯ ಮಾತೃಭಾಷೆಯಲ್ಲಿ ವ್ಯವಹಾರ ನಡೆಸಬೇಕು. ಕಳೆದ ಅನೇಕ ವರ್ಷಗಳಿಂದ ನಮ್ಮ ಸಂಘಟನೆ ಕೂಡ ಕನ್ನಡ ನಾಡು-ನುಡಿಗಾಗಿ…
Read More »ಜನರ್ರಿಗೆ ಮನರಂಜಿಸಿದ ಬೀದರ್ ಉತ್ಸವ..
ಬೀದರ್ ಉತ್ಸವ ತಿಂಗಖವರೆಗೂ ಬೀದರ್ ಜನತೆ ಉತ್ಸವದ ಗುಂಗಿನಿಂದ ಹೊರ ಬರದಂತೆ ಮಾಡಿದ್ದು ಈ ಬೀದರ್ ಉತ್ಸವ..ಎಂಟು ವರ್ಷಗಳ ನಂತರ ಕೋಟೆ ಬಾನಂಗಳದಲ್ಲಿ ಪಟಾಕಿ ಸಿಟಿಮದ್ದುಗಳು ಮೂಡಿಸಿದ ಚಿತ್ತಾರ ಬಹುಷ್ಯ ಬೀದರ್ ಉತ್ಸವದ ಅಬ್ಬರಕ್ಕೆ ಸಾಕ್ಷಿಯಾಗಿತ್ತು. ಎಂಟು ವರ್ಷಗಳ ನಂತರ ಪರಂಪರೆ ನಗರಿಯ ಐತಿಹಾಸಿಕ ಬಹಮನಿ ಕೋಟೆ ಆವರಣದಲ್ಲಿ ಮೂರು ದಿನಗಳ ವರೆಗೆ ನಡೆದ ಬೀದರ್ ಉತ್ಸವಕ್ಕೆ ಅಭೂತಪೂರ್ವ ಯಶಸ್ಸು ಸಿಕ್ಕಿತ್ತು. ಮೂರು ದಿನ ನಡೆದ ಉತ್ಸವದಲ್ಲಿ ಜಿಲ್ಲೆಯ ಅಧಿಕಾರಿಯೊಬ್ಬರ…
Read More »Jobs… Jobs… jobs…
Jobs… Jobs… jobs…Jobs… Jobs… jobs… Nalanda corporate Services Pvt.Ltd WALK-IN DRIVE FOR PIRAMAL, AVRA, ARAGEN, ALMELO POSITIONS AVAILABLE CHEMIST – Production, Pilot Plant, Kilo Lab, QC & QA TEAM MEMBER – Stores, Solvent Recovery EXECUTIVE – EHS, Warehouse, Projects, Process Engineering SUPERVISOR – Engineering & Maintenance QUALIFICATION & EXPERIENCE Chemist…
Read More »ಪುಂಡರಿಗೆ ಖಡಕ್ ಸಂದೇಶ ನೀಡಿದ ಮುಖ್ಯಮಂತ್ರಿ
ಪುಂಡರಿಗೆ ಖಡಕ್ ಸಂದೇಶ ನೀಡಿದ ಮುಖ್ಯಮಂತ್ರಿ. ಬೆಳಗಾವಿ: ಡಿಸೆಂಬರ್ 19; ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟ ಸುಟ್ಟು, ಕನ್ನಡಿಗರ ವಾಹನಗಳ ಮೇಲೆ ದಾಳಿ ಮಾಡಿ ಪುಂಡಾಟಿಕೆ ಮಾಡುತ್ತಿರುವ ಎಂಇಎಸ್ ಬಗ್ಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಈ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ ಪುಂಡರಿಗೆ ಖಡಕ್ ಸಂದೇಶ ನೀಡಿದ್ದಾರೆ. ಬೆಳಗಾವಿಯಲ್ಲಿ ನಡೆದ ಪುಂಡಾಟಿಕೆ ಖಂಡನೀಯ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಕಠಿಣ ಕ್ರಮ ತೆಗೆದುಕೊಳ್ಳಲು ಗೃಹಸಚಿವರಿಗೆ ಸೂಚನೆ ನೀಡಲಾಗಿದ್ದು, ಹಲವರ ಬಂಧನವೂ…
Read More »ಏ.17ರಂದು ಬಸವಕಲ್ಯಾಣ ಉಪ-ಚುನಾವಣೆ ದಿನ ನಿಗದಿ
ಏ.17ರಂದು ಬಸವಕಲ್ಯಾಣ ಉಪ-ಚುನಾವಣೆ ದಿನ ನಿಗದಿ ಬೀದರ-ಮಾ16: ಬಹುದಿನಗಳಿಂದ ನಿರೀಕ್ಷೆಯಲ್ಲಿದ ಬೀದರ ಜಿಲ್ಲೆಯ ಬಸವಕಲ್ಯಾಣ ವಿಧಾನ ಸಭೆಯ ಉಪ ಚುನಾವಣೆಗೆ ಮಂಗಳವಾರ ಚುನಾವಣಾ ಆಯೋಗ ದಿನಾಂಕ ನಿಗದಿಮಾಡಿದೆ. ಮಾ.23ರಿಂದ ನಾಮ ಪತ್ರಸಲ್ಲಿಕೆಗೆ ಅವಕಾಶ ಕಲ್ಪಿಸಿದ್ದು, ಮಾ.30ರ ವರೆಗೆ ನಾಮ ಪತ್ರಗಳು ಸಲ್ಲಿಕೆ ಮಾಡಬಹುದಾಗಿದೆ. ಏ.3ರಂದು ನಾಮಪತ್ರ ಹಿಂದೆ ತೆಗೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಮಾ.17ರಂದು ಚುನಾವಣೆ ನಿಗದಿ ಮಾಡಲಾಗಿದ್ದು, ಮೇ.2ರಂದು ಪಂಚರಾಜ್ಯಗಳ ಜೊತೆಗೆ ಬಸವಕಲ್ಯಾಣ ವಿಧಾನ ಸಭೆ ಫಲಿತಾಂಶ ಹೊರಬೀಳಲಿದೆ ಎಂದು…
Read More »ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ
ಬೆಂಗಳೂರು : ಕರ್ನಾಟಕ ಸರ್ಕಾರ 2019ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆಯುವ ಸಾಧಕರ ಪಟ್ಟಿ ಸೋಮವಾರ ಅಂತಿಮಗೊಳಿಸಿದೆ. ಪ್ರತಿ ವರ್ಷ ಕನ್ನಡ ರಾಜ್ಯೋತ್ಸವ ದಿನದಂದು ಸರ್ಕಾರ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುತ್ತದೆ. ಈ ಬಾರಿ 64 ಗಣ್ಯರಿಗೆ ಪ್ರಶಸ್ತಿ ನೀಡಲು ಸರ್ಕಾರ ತೀರ್ಮಾನಿಸಿದೆ. ಈ ಬಾರಿ ಬೀದರ ಜಿಲ್ಲೆಯ ಇಬ್ಬರು ಗಣ್ಯರಿ ಸರ್ಕಾರ ಪ್ರಶಸ್ತಿ ನೀಡಿ ಗೌರವಿಸಲ್ಲಿದೆ. ಹಾರಕುಡದ ಡಾ. ಚನ್ನವೀರ…
Read More »ರೇಕುಳಗಿಗೆ ಬಿ.ವೈ ವಿಜೆಯೇಂದ್ರ ಭೇಟಿ
ಬೀದರ: ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ ವಿಜೇಯಂದ್ರ ತಾಲೂಕಿನ ರೇಕುಳಗಿ ಶಂಭುಲಿಂಗೇಶ್ವರ ದೇವಸ್ಥಾನಕ್ಕೆ ಭಾನುವಾರ ಭೇಟಿನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕಲಬುರಗಿ ಜಿಲ್ಲೆಯಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮೀಸಿದ ಅವರು, ಕುಟುಂಬ ಸಮೇತ ರೇಕುಳಗಿ ಶಂಭುಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿನೀಡಿ ದರ್ಶನ ಪಡೆದಿದ್ದಾರೆ. ರಾಕೀಯ ವ್ಯಕ್ತಿಗಳಿಗೆ ಉನ್ನತ ಸ್ಥಾನ ನೀಡುವ ಕೇಂದ್ರವೆಂದು ಗುರುತಿಸಿಕೊಂಡಿರುವ ಇಲ್ಲಿನ ದೇವಸ್ಥಾನಕ್ಕೆ ರಾಷ್ಟ್ರ ಹಾಗೂ ರಾಜ್ಯದ ಅನೇಕ ರಾಜಕೀಯ ಮುಖಂಡರು ಭೇಟಿನೀಡಿ ವಿಶೇಷ ಪೂಜೆಸಲ್ಲಿಸಿದ್ದಾರೆ.
Read More »
















