ಯಾದಗಿರಿ
ರಾಜ್ಯದಲ್ಲಿ ಸೆಲ್ಕೋ ಸೋಲಾರ್ ಸಂಸ್ಥೆಯಿಂದ ಕ್ರಾಂತಿಕಾರಿ ಹೆಜ್ಜೆ : ಸುದೀಪ್ತ ಘೋಷ್
ರಾಜ್ಯದಲ್ಲಿ ಸೆಲ್ಕೋ ಸೋಲಾರ್ ಸಂಸ್ಥೆಯಿಂದ ಕ್ರಾಂತಿಕಾರಿ ಹೆಜ್ಜೆ : ಸುದೀಪ್ತ ಘೋಷ್ ಯಾದಗಿರಿ:ಮಾ.23; ಸೆಲ್ಕೋ ಸೋಲಾರ್ ಸಂಸ್ಥೆ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ವಿವಿಧ ಕ್ಷೇತ್ರದಲ್ಲಿ ಸೋಲಾರ್ ವ್ಯವಸ್ಥೆ ಅಳವಡಿಸುವ ಕಾರ್ಯ ಮಾಡುತ್ತಿದ್ದು, ಜನರಿಂದ ಉತ್ತಮ ಸ್ಪಂದನೆ ಬರುತ್ತಿದೆ ಎಂದು ಸೆಲ್ಕೋ ಸಂಸ್ಥೆಯ ಉಪ-ಮಹಾ ಪ್ರಬಂಧಕ ಸುದೀಪ್ತ ಘೋಷ್ ಹೇಳಿದರು. ಯಾದಗಿರ ನಗರದ ಎನ್.ವಿ.ಎಮ್ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಪತ್ರಕರ್ತರಿಗಾಗಿ ಏರ್ಪಡಿಸಿದ ಎರೆಡು ದಿನದ ಕಾರ್ಯಗಾರದಲ್ಲಿ ಅವರು ಮಾತನಾಡಿದರು. ಸೇಲ್ಕೋ…
Read More »ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆಯ ಯಾದಗಿರ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ತೇಜರಾಜ್ ರಾಠೋಡ್
ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆಯ ಯಾದಗಿರ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ತೇಜರಾಜ್ ರಾಠೋಡ್ ಅವರನ್ನು ಆಯ್ಕೆಮಾಡಲಾಯಿತು. ಬೆಂಗಳೂರ: ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆಯ ಯಾದಗಿರ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ತೇಜರಾಜ್ ರಾಠೋಡ್ ಅವರನ್ನು ಸೋಮವಾರ ಆಯ್ಕೆಮಾಡಿ ಘೋಷಣೆಮಾಡಲಾಯಿತು. https://play.google.com/store/apps/details?id=kknewsonline.inಬೆಂಗಳೂರ ನಗರದ ಗುರುರಾಜ ಕಲ್ಯಾಣ ಭವನದಲ್ಲಿ ಏರ್ಪಡಿಸಿದ ಸಂಘಟನೆಯ ರಾಜ್ಯ ಹಾಗೂ ವಿವಿಧ ಜಿಲ್ಲೆಗಳ ಪದಾಧಿಕಾರಿಗಳ ಘೋಷಣೆ ಸಮಾರಂಭದಲ್ಲಿ, ಸಂಘಟನೆಯ ಮುಖಂಡರಾದ ಗುಣರಂಜನ ಶೆಟ್ಟಿ, ರಾಜ್ಯಾಧ್ಯಕ್ಷ ಆರ್.ಚಂದ್ರಪ್ಪ, ರಾಜ್ಯ ಕಾರ್ಯದರ್ಶಿ ಅಣ್ಣೆಪ್ಪಾ…
Read More »ಸರಕು ವಾಹನಗಳಲ್ಲಿ ಜನರ ಸಾಗಣೆ: 6 ವಾಹನ ಜಪ್ತಿ
ಯಾದಗಿರಿ: ಗುರುಮಠಕಲ್ ತಾಲ್ಲೂಕಿನ ಮತ್ತು ಸೈದಾಪೂರ ವ್ಯಾಪ್ತಿಯಲ್ಲಿ ಬರುವ ಗುಂಜನೂರ, ಚಲ್ಹೇರಿ, ಜೈಗ್ರಾಮ, ನಂದೆಪಲ್ಲಿ, ಸಂಕ್ಲಾಪುರ ಹಾಗೂ ಇತರೆ ಗ್ರಾಮಗಳಲ್ಲಿ ಬಾಲ ಕಾರ್ಮಿಕ ಇಲಾಖೆ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಹಾಗೂ ಇತರೆ ಇಲಾಖೆ ಅಧಿಕಾರಿಗಳು ಹತ್ತಿ ಹೊಲಗಳಿಗೆ ಅನಿರೀಕ್ಷಿತ ದಾಳಿ ನಡೆಸಿ, ಶಾಲೆಬಿಟ್ಟ ಮಕ್ಕಳ ತಪಾಸಣೆ ನಡೆಸಿದರು. ಈ ಸಂದರ್ಭದಲ್ಲಿ ಪತ್ತೆಯಾದ 6ರಿಂದ 18 ವರ್ಷದೊಳಗಿನ ಮಕ್ಕಳಲ್ಲಿ ತನಿಖೆ ನಡೆಸಿ…
Read More »











