ಹಾಸನ
ಜ.2ರಂದು ತುಮಕೂರು ಜಿಲ್ಲೆಗೆ ಪ್ರಧಾನಿ ಮೋದಿ
ಹಾಸನ: ತುಮಕೂರು ಜಿಲ್ಲೆಯಲ್ಲಿ ಜನವರಿ 2 ರಂದು ನಡೆಯುವ ಕರ್ಮಣ್ಯ ಪ್ರಶಸ್ತಿ ಹಾಗೂ ಕಿಸಾನ್ ಸಮ್ಮಾನ್ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮೀಸುತ್ತಿರುವ ಕುರಿತು ಕಾನೂನು, ಸಂಸದೀಯ ವ್ಯವಹಾರ, ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜನವರಿ 2 ರಂದು ನಡೆಯುವ ಕಿಸಾನ್ ಸಮ್ಮಾನ್ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ರೈತ ಪ್ರತಿನಿಧಿಗಳನ್ನು ಕಳುಹಿಸುವ ಕುರಿತು ಪೂರ್ವಭಾವಿ ಸಭೆ ನಡೆಸಿದ ಸಚಿವರು…
Read More »









