ನಿಮ್ಮ ಜಿಲ್ಲೆ
ಕೃಷಿ ಅಧಿಕಾರಿಗಳ ವರ್ಗಾವಣೆ ಆದೇಶ ಸರ್ಕಾರ ಹಿಂದೆ ಪಡೆಯಬೇಕು : ರೈತರ ಒತ್ತಾಯ
ಕೃಷಿ ಅಧಿಕಾರಿಗಳ ವರ್ಗಾವಣೆ ಆದೇಶ ಸರ್ಕಾರ ಹಿಂದೆ ಪಡೆಯಬೇಕು : ರೈತರ ಒತ್ತಾಯ ಹುಮನಾಬಾದ: ಜಿಲ್ಲಾ ಕೃಷಿ ಜಂಟಿ ನಿರ್ದೇಶಕಿ ಜಿಲ್ಲೆಯ ಕೃಷಿ ಅಧಿಕಾರಿಗಳನ್ನು ಕಿರುಕುಳ ನೀಡುತ್ತಿರುವ ಆರೋಪ ಹಿನ್ನೆಲೆಯಲ್ಲಿ ಎರೆಡು ದಿನಗಳ ಹಿಂದೆ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಅಧಿಕಾರಿಗಳನ್ನು ಗುರಿಮಾಡಿ ಸರ್ಕಾರ ವರ್ಗಾವಣೆ ಅಸ್ತç ಬಳಸುವುದು ಎಷ್ಟು ಸರಿ? ಅನ್ಯಾಯಕ್ಕೆ ಒಳಗಾದವರು ನ್ಯಾಯಕ್ಕಾಗಿ ಬಾಯಿತೆರೆದು ಸತ್ಯ ಹೇಳೋದು ತಪ್ಪಾ ಎಂದು ಹುಮನಾಬಾದ ತಾಲೂಕಿನ ರೈತರು ಆಕ್ರೋಷ ವ್ಯಕ್ತಪಡಿಸಿದ ಪ್ರಸಂಗ…
Read More »ಏ.17ರಂದು ಬಸವಕಲ್ಯಾಣ ಉಪ-ಚುನಾವಣೆ ದಿನ ನಿಗದಿ
ಏ.17ರಂದು ಬಸವಕಲ್ಯಾಣ ಉಪ-ಚುನಾವಣೆ ದಿನ ನಿಗದಿ ಬೀದರ-ಮಾ16: ಬಹುದಿನಗಳಿಂದ ನಿರೀಕ್ಷೆಯಲ್ಲಿದ ಬೀದರ ಜಿಲ್ಲೆಯ ಬಸವಕಲ್ಯಾಣ ವಿಧಾನ ಸಭೆಯ ಉಪ ಚುನಾವಣೆಗೆ ಮಂಗಳವಾರ ಚುನಾವಣಾ ಆಯೋಗ ದಿನಾಂಕ ನಿಗದಿಮಾಡಿದೆ. ಮಾ.23ರಿಂದ ನಾಮ ಪತ್ರಸಲ್ಲಿಕೆಗೆ ಅವಕಾಶ ಕಲ್ಪಿಸಿದ್ದು, ಮಾ.30ರ ವರೆಗೆ ನಾಮ ಪತ್ರಗಳು ಸಲ್ಲಿಕೆ ಮಾಡಬಹುದಾಗಿದೆ. ಏ.3ರಂದು ನಾಮಪತ್ರ ಹಿಂದೆ ತೆಗೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಮಾ.17ರಂದು ಚುನಾವಣೆ ನಿಗದಿ ಮಾಡಲಾಗಿದ್ದು, ಮೇ.2ರಂದು ಪಂಚರಾಜ್ಯಗಳ ಜೊತೆಗೆ ಬಸವಕಲ್ಯಾಣ ವಿಧಾನ ಸಭೆ ಫಲಿತಾಂಶ ಹೊರಬೀಳಲಿದೆ ಎಂದು…
Read More »ಬಿಜೆಪಿ ಸೇರ್ಪಡೆಗೊಂಡ ಸಂಜಯ್ ಖೇಣಿ ಮುಂದಿನ ನಡೆ ಏನು..?
ಬಿಜೆಪಿ ಸೇರ್ಪಡೆಗೊಂಡ ಸಂಜಯ್ ಖೇಣಿ ಮುಂದಿನ ನಡೆ ಏನು..? ಬೀದರ : ಬೀದರ ಸಹಕಾರ ಸಕ್ಕರೆ ಕಾರ್ಖಾನೆಯ ಮಾಜಿ ಅಧ್ಯಕ್ಷ ಸಂಜಯ್ ಖೇಣಿ ಬಿಜೆಪಿ ರಾಜ್ಯಾಧ್ಯಕ್ಷರ ನಳೀನ್ ಕುಮಾರ ಕಟೀಲ್ ಅವರ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಸಧ್ಯ ಅನೇಕ ಚರ್ಚೆಗಳಿಗೆ ಗ್ರಾಸವಾಗಿದೆ. ಸಂಜಯ್ ಖೇಣಿ ಯಾವುದೇ ಒಂದು ಹೆಜ್ಜೆ ಮುಂದೆ ಇಡಬೇಕಾದರೆ ನೂರುಬಾರಿ ಯೋಚನೆಮಾಡಿ ಇಡುತ್ತಾರೆ ಎಂದು ಜನರು ಮಾತಾಡುತ್ತಾರೆ. ಬಿಜೆಪಿ ಸೇರ್ಪಡೆಯ ಹಿಂದೆ ಅವರ ಉದ್ದೇಶ ಏನು…
Read More »ಕಲಬುರಗಿಯನ್ನು ಮಾಲಿನ್ಯ ಮುಕ್ತ ಜಿಲ್ಲೆಯನ್ನಾಗಿಸಿ-ಅನಂತ ಹೆಗಡೆ ಆಶೀಸರ
ಕಲಬುರಗಿಯನ್ನು ಮಾಲಿನ್ಯ ಮುಕ್ತ ಜಿಲ್ಲೆಯನ್ನಾಗಿಸಿ-ಅನಂತ ಹೆಗಡೆ ಆಶೀಸರ ಕಲಬುರಗಿ.ಮಾ.09: ಜಿಲ್ಲೆಯಲ್ಲಿ ಪ್ಲಾಸ್ಟಿಕ್ ನಿಷೇಧಿ ಹಾಗೂ ಹೋಟೆಲ್ಗಳಲ್ಲಿ ಜೈವಿಕ ಅನಿಲ ಬಳಸುವುದರ ಮೂಲಕ ಕಲಬುರಗಿಯನ್ನು ಮಾಲಿನ್ಯ ಮುಕ್ತ ಜಿಲ್ಲೆಯನ್ನಾಗಿಸಬೇಕೆಂದು ಕರ್ನಾಟಕ ಜೀವ ವೈವಿದ್ಯ ಸಮಿತಿಯ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಅವರು ಕರೆ ನೀಡಿದರು. ಮಂಗಳವಾರ ಕಲಬುರಗಿ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚಾಗಿದ್ದು, ಅದನ್ನು ನಿಯಂತ್ರಿಸುವ ಜವಾಬ್ದಾರಿ ಸಮಿತಿಯದ್ದಾಗಿದೆ.…
Read More »ಬೀದರ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ: ಹೆಸರು ನೋಂದಣಿ ವೆಬ್ಸೈಟ್ಗೆ ಚಾಲನೆ
ಬೀದರ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ: ಹೆಸರು ನೋಂದಣಿ ವೆಬ್ಸೈಟ್ಗೆ ಚಾಲನೆ ಬೀದರ, 06-02-21: ಬೀದರನ ನೆಹರೂ ಕ್ರೀಡಾಂಗಣದಲ್ಲಿ ಫೆ.12 ಮತ್ತು ಫೆ.13ರಂದು ಎರಡು ದಿನಗಳ ಕಾಲ ನಡೆಯಲಿರುವ 2020-21ನೇ ಸಾಲಿನ ಜಿಲ್ಲಾಮಟ್ಟದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಬಯಸುವ ಕ್ರೀಡಾಪಟುಗಳ ಹೆಸರು ನೋಂದಣಿಗಾಗಿ ತಯಾರಿಸಿದ ವೆಬ್ಸೈಟ್ಗೆ ಅಪರ ಜಿಲ್ಲಾಧಿಕಾರಿಗಳಾದ ರುದ್ರೇಶ ಗಾಳಿ ಅವರು ಫೆ.4ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಚಾಲನೆ ನೀಡಿದರು. ಈ ವೇಳೆ…
Read More »ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾಮಗಾರಿಗಳ ಅನುದಾನ ಸಮರ್ಪಕ ಬಳಕೆಗೆ ಗಮನಹರಿಸಿ: ದತ್ತಾತ್ರೇಯ ಪಾಟೀಲ ರೇವೂರ
ಬೀದರ ಜಿಲ್ಲೆಯ ಕಾಮಗಾರಿಗಳ ಪ್ರಗತಿ ಪರಿಶೀಲನೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾಮಗಾರಿಗಳ ಅನುದಾನ ಸಮರ್ಪಕ ಬಳಕೆಗೆ ಗಮನಹರಿಸಿ: ದತ್ತಾತ್ರೇಯ ಪಾಟೀಲ ರೇವೂರ ಬೀದರ:06-02-21: ರಾಜ್ಯ ಸರ್ಕಾರವು ಹಿಂದಿನ ಅವಧಿಗಿಂತಲೂ ಈ ಅವಧಿಯಲ್ಲಿ ಹೆಚ್ಚಿನ ಅನುದಾನವನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ನೀಡಿದ್ದು, ಅನುದಾನ ಸಮರ್ಪಕ ಬಳಕೆಗೆ ಗಮನ ಹರಿಸಬೇಕು ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ದತ್ತಾತ್ರೇಯ ಪಾಟೀಲ ರೇವೂರ ಅವರು ಎಲ್ಲ ಅನುಷ್ಠಾನಾಧಿಕಾರಿಗಳಿಗೆ ತಿಳಿಸಿದರು. ಜಿಲ್ಲಾ…
Read More »ಚಿಟಗುಪ್ಪ : ಪೌರಕಾರ್ಮಿಕ ಆತ್ಮಹತ್ಯೆಗೆ ಯತ್ನ..!
ಪೌರಕಾರ್ಮಿಕ ಆತ್ಮಹತ್ಯೆಗೆ ಯತ್ನ..! ಬೀದರ: ಚಿಟಗುಪ್ಪ ಪುರಸಭೆ ಪೌರಕಾರ್ಮಿಕನೊಬ್ಬ ಅಧಿಕಾರಿಗಳ ಕಿರುಕುಳ ತಾಳಲಾರದೆ ಪುರಸಭೆ ಎದುರಿಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗಣರಾಜ್ಯೋತ್ಸವ ದಿನದಂದು ನಡೆದಿದೆ. ಪುರಸಭೆಯಲ್ಲಿ ಪೌರಕಾರ್ಮಿಕನಾಗಿ ಕೆಲಸ ನಿರ್ವಹಿಸುತ್ತಿರುವ ರಾಘವೆಂದ್ರ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಕಳೆದ ಕೆಲ ತಿಂಗಳಿಂದ ಸಂಬಳಕ್ಕಾಗಿ ಮುಖ್ಯಾಧಿಕಾರಿ ಹಾಗೂ ಇತರೆ ಸಿಬ್ಬಂದಿಗಳು ಕಿರುಕುಳ ನೀಡಿದ್ದಾರೆಂದು ಆರೋಪಿಸುತ್ತಿರುವ ಬಗ್ಗೆ ಸಿಬ್ಬಂದಿಗಳು ಮಾತಾಡಿಕೊಳ್ಳುತ್ತಿದ್ದಾರೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. Date: 26-01-2021 :…
Read More »ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಮಾಣಿಕನಗರಕ್ಕೆ ಭೇಟಿ.
ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಮಾಣಿಕನಗರಕ್ಕೆ ಭೇಟಿ. ಹುಮನಾಬಾದ: ಜ.25 ರಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಅವರು ಮಾಣಿಕನಗಕ್ಕೆ ಭೇಟಿ ನೀಡಲಿದ್ದಾರೆ. ಮಾಣಿಕ ಪ್ರಭುಗಳ ದರ್ಶನ ಪಡೆದ ನಂತರ ಸಂಸ್ಥಾನದಲ್ಲಿ ತಾಲೂಕು ಬ್ರಾಹ್ಮಣ ಸಮಾಜ ವತಿಯಿಂದ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬ್ರಾಹ್ಮಣ ಮಂಡಳಿಯಿಂದ ದೊರೆಯುವ ವಿವಿಧ ಸೌಲಭ್ಯ ಹಾಗೂ ಸೌಕರ್ಯಗಳ ಕುರಿತು ಮಾಹಿತಿ ನೀಡಲಿದ್ದಾರೆ ಎಂದು…
Read More »ನೂತನ ಸಚಿವರ ಖಾತೆ ಹಂಚಿಕೆಯಲ್ಲಿ ಹಸ್ತಕ್ಷೇಪ ಇಲ್ಲ: ಬಿ.ವೈ.ವಿಜಯೇಂದ್ರ
ನೂತನ ಸಚಿವರ ಖಾತೆ ಹಂಚಿಕೆಯಲ್ಲಿ ಹಸ್ತಕ್ಷೇಪ ಇಲ್ಲ: ಬಿ.ವೈ.ವಿಜಯೇಂದ್ರ ಕಲಬುರಗಿ: ಏಳು ಜನ ಸಚಿವರಿಗೆ ಖಾತೆ ಹಂಚಿಕೆ ಮತ್ತು ಹತ್ತು ಜನ ಸಚಿವರ ಖಾತೆ ಬದಲಾವಣೆಯಲ್ಲಿ ನನ್ನ ಹಸ್ತಕ್ಷೇಪ ಇಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಗುರುವಾರ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳಿಗೆ ಆಡಳಿತ ನಡೆಸಿದ ಸೂಕ್ತ ಅನುಭವ ಇದೆ. ಸಚಿವರ ಅಸಮಾಧಾನವನ್ನು ಮುಖ್ಯಮಂತ್ರಿಗಳು ಸರಿಪಡಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಯಡಿಯೂರಪ್ಪನವರ…
Read More »ಮಲ್ಲಿಕಾರ್ಜುನ ಮಾಳಶೆಟ್ಟಿ ಅವರಿಗೆ ಸನ್ಮಾನ.
ಮಲ್ಲಿಕಾರ್ಜುನ ಮಾಳಶೆಟ್ಟಿ ಅವರಿಗೆ ಸನ್ಮಾನ. ಹುಮನಾಬಾದ: ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಮಲ್ಲಿಕಾರ್ಜುನ ಮಾಳಶೆಟ್ಟಿ ಅವರು ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ನಿರ್ದೇಶಕರಾಗಿ ಆಯ್ಕೆಗೊಂಡ ಹಿನ್ನೆಲೆಯಲ್ಲಿ ಹಾರಕೂಡದ ಡಾ| ಚನ್ನವೀರ ಶಿವಾಚಾರ್ಯರು ಸನ್ಮಾನಿಸಿ ಗೌರವಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಒಂದು ಅವಧಿ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದು, ಇದೀಗ ಮತ್ತೆ ಅಧ್ಯಕ್ಷ ಸ್ಥಾನದ ಜೊತೆಗೆ ರಾಜ್ಯ ಮಟ್ಟದಲ್ಲಿ ನಿರ್ದೇಶಕನಾಗಿ ಆಯ್ಕೆಗೊಳ್ಳುವ ಭಾಗ್ಯ…
Read More »


















