ನಿಮ್ಮ ಜಿಲ್ಲೆ
ಹುಮನಾಬಾದ್: ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷ ಮೀಸಲಾತಿ.
ಹುಮನಾಬಾದ: ಗ್ರಾಮ ಪಂಚಾಯತ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹುದ್ದೆಗೆ ಸೋಮವಾರ ಮೀಸಲಾತಿಯನ್ನು ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ಘೋಷಣೆಮಾಡಿದರು. ಪಟ್ಟಣದ ವೀರಭದ್ರೇಶ್ವರ ಭವನದಲ್ಲಿ ನಡೆದ ಸಭೆಯಲ್ಲಿ ಪಂಚಾಯತ ವಾರು ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹುದ್ದೆಗೆ ಮೀಸಲಾತಿ ಘೋಷಣೆಮಾಡಿದರು. Download Our App https://play.google.com/store/apps/details?id=kknewsonline.in ೧ ಮದರ್ ಗಾಂವ ಸಾಮಾನ್ಯ ಅಧ್ಯಕ್ಷ, ಪರಿಶಿಷ್ಟ ಪಂಗಡ ಮಹಿಳೆ ಉಪಾಧ್ಯಕ್ಷ, ೨ ಹುಡಗಿ ಸಾಮಾನ್ಯ ಅಧ್ಯಕ್ಷ, ಪರಿಶಿಷ್ಟ ಪಂಗಡ ಮಹಿಳೆ ಉಪಾಧ್ಯಕ್ಷ, ೩ ಗೊಡವಾಡಿ…
Read More »ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಹಂಚಿಕೆ
ಬಸವಕಲ್ಯಾಣದ 31, ಹುಲಸೂರನ 7 ಗ್ರಾಮ ಪಂಚಾಯತಿಗಳ ಮೀಸಲು ನಿಗದಿಗೊಳಿಸಿ ಆದೇಶಿಸಿದ ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್. ಬೀದರ: ರಾಜ್ಯ ಚುನಾವಣಾ ಆಯೋಗವು 2020ರ ಗ್ರಾಮ ಪಂಚಾಯತಿಗಳ ತಾಲ್ಲೂಕುವಾರು ನಿಗದಿಪಡಿಸಿರುವ ಅಧ್ಯಕ್ಷ ಹಾಗು ಉಪಾಧ್ಯಕ್ಷರ ಮಿಸಲಾತಿಯನ್ನು ಗ್ರಾಮ ಪಂಚಾಯಿತಿವಾರು ನಿಯಮಾನುಸಾರ ಮರು ಹಂಚಿಕೆ ಮಾಡುವ ಪ್ರಕ್ರಿಯೆಯು ಜನವರಿ 18 ರಂದು ಬಸವಕಲ್ಯಾಣ ನಗರದಲ್ಲಿ ಸುಗಮವಾಗಿ ನಡೆಯಿತು. ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್ ಅವರು, ರಾಜ್ಯ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ವಯ…
Read More »ಕಡಿಮೆ ಬಡ್ಡಿದರದ ಗೃಹ, ಕಾರ್ ಸಾಲ ಮೇಳದ ಸದುಪಯೋಗ ಪಡೆದುಕೊಳ್ಳಿ
ಕಡಿಮೆ ಬಡ್ಡಿದರದ ಗೃಹ, ಕಾರ್ ಸಾಲ ಮೇಳದ ಸದುಪಯೋಗ ಪಡೆದುಕೊಳ್ಳಿ ಬೀದರ: ತಮ್ಮ ಕನಸಿನ ಮನೆ ಮತ್ತು ವಾಹನ ಖರೀದಿಸಲು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನವರು ಹಮ್ಮಿಕೊಂಡಿರುವ ಸಾಲ ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬೀದರ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ತಿಳಿಸಿದರು. ಜನವರಿ 16ರಂದು ಡಿಸಿ ಕಚೇರಿ ಹತ್ತಿರದ ಎಸ್.ಬಿ.ಐ. ಶಾಖೆಯಲ್ಲಿ ನಡೆದ “ಬ್ರಹತ್ ಗ್ರಹಸಾಲ ಮತ್ತು ಕಾರ್ ಸಾಲ ಮೇಳ”ಕ್ಕೆ ಚಾಲನೆ…
Read More »ಗ್ರಾಮ ಪಂಚಾಯಿತ ಅಧ್ಯಕ್ಷರು, ಉಪಾಧ್ಯಕ್ಷರ ಪ್ರವರ್ಗವಾರು ಮೀಸಲಾತಿ ನಿಗದಿ
ಗ್ರಾಮ ಪಂಚಾಯಿತ ಅಧ್ಯಕ್ಷರು, ಉಪಾಧ್ಯಕ್ಷರ ಪ್ರವರ್ಗವಾರು ಮೀಸಲಾತಿ ನಿಗದಿ ಬೀದರ: ರಾಜ್ಯ ಚುನಾವಣಾ ಆಯೋಗವು ಬೀದರ ಜಿಲ್ಲೆಯಲ್ಲಿ ತಾಲೂಕುವಾರು ಗ್ರಾಮ ಪಂಚಾಯಿತ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಪ್ರವರ್ಗವಾರು ಮೀಸಲಾತಿಯನ್ನು ನಿಗದಿಪಡಿಸಿ ಅಧಿಸೂಚಿಸಿರುತ್ತದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ತಿಳಿಸಿದ್ದಾರೆ. ಈ ಮೀಸಲಾತಿಯನ್ನು ಗ್ರಾಮ ಪಂಚಾಯಿತಿವಾರು ನಿಯಮಾನುಸಾರ ಮರು ಹಂಚಿಕೆ ಮಾಡಬೇಕಾಗಿರುತ್ತದೆ. ಈ ಪ್ರಕ್ರಿಯೆಗಾಗಿ ತಾಲೂಕುವಾರು ಜನವರಿ 18ರಿಂದ ಸಮಯ ನಿಗದಿಪಡಿಸಲಾಗಿದೆ. ನಿಗದಿಪಡಿಸಿದ ಸ್ಥಳದಲ್ಲಿ ಆಯಾ ತಾಲೂಕಿನ ಎಲ್ಲ ಚುನಾಯಿತರಾದ ಗ್ರಾಮ…
Read More »ಬೀದರನಲ್ಲಿ ಲಸಿಕೆ ನೀಡುವ ಕಾರ್ಯ ಆರಂಭ.
ಬೀದರನಲ್ಲಿ ಲಸಿಕೆ ನೀಡುವ ಕಾರ್ಯ ಆರಂಭ. ಬೀದರ: ದೇಶ ಹಾಗೂ ರಾಜ್ಯಾದ್ಯಂತ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಚಾಲನೆ ದೊರೆತಿದ್ದು, ಶನಿವಾರ ಬೆಳಗ್ಗೆ ಬೀದರ ಬ್ರೀಮ್ಸ್ ಆಸ್ಪತ್ರೆಯಲ್ಲಿ ಕೂಡ ಲಸಿಕೆ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಬೆಳಿಗ್ಗೆ 11:10 ಗಂಟೆಗೆ ಬ್ರೀಮ್ಸ್ ನಲ್ಲಿ ಮೊದಲಿಗೆ ಆಯಾ ಇಂದುಮತಿ ಅವರಿಗೆ ಲಸಿಕೆ ಕೋಡುವ ಮೂಲಕ ಚಾಲನೆ ನೀಡಿದರು. ಇಂದು ಸಾಯಂಕಾಲ 100 ಜನ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಲಸಿಕೆ ಕೋಡಲಿದ್ದಾರೆ ಎಂದು…
Read More »ಕಲಬುರಗಿಯಿಂದ ತಿರುಪತಿಗೆ ವಿಮಾನಯಾನಕ್ಕೆ ಸಂಸದ ಡಾ. ಉಮೇಶ ಜಾಧವ ಚಾಲನೆ
ಕಲಬುರಗಿಯಿಂದ ತಿರುಪತಿಗೆ ವಿಮಾನಯಾನಕ್ಕೆ ಸಂಸದ ಡಾ. ಉಮೇಶ ಜಾಧವ ಚಾಲನೆ ಕಲಬುರಗಿ: ಕಲಬುರಗಿಯಿಂದ ತಿರುಪತಿಗೆ ಹೊರಡುವ ವಿಮಾನಯಾನಕ್ಕೆ ಕಲಬುರಗಿ ಲೋಕಸಭಾ ಸದಸ್ಯ ಡಾ।ಉಮೇಶ ಜಾಧವ ಸೋಮವಾರ ಕಲಬುರಗಿಯ ವಿಮಾನ ನಿಲ್ದಾಣದಲ್ಲಿ ಜ್ಯೋತಿ ಬೆಳೆಗಿಸುವ ಮೂಲಕ ಚಾಲನೆ ನೀಡಿದರು. ಉಡಾನ್ ಯೋಜನೆಯಡಿ ಸ್ಟಾರ್ ಇಂಡಿಯಾ ಸಂಸ್ಥೆಯ ವಿಮಾನವು ಸೋಮವಾರ, ಬುಧವಾರ, ಶುಕ್ರವಾರ, ಮತ್ತು ಭಾನುವಾರ ವಾರದ ನಾಲ್ಕು ದಿನ ಹಾರಾಟ ನಡೆಸಲಿದ್ದು, 50 ಜನ ಸಾಮಥ್ರ್ಯವುಳ್ಳ ವಿಮಾನವು ತನ್ನ ಮೊದಲ ಹಾರಾಟದಲ್ಲಿ…
Read More »ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್
ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಬೀದರ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಬದಲಾವಣೆ ಕುರಿತು ಮಾತನಾಡಲು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ಪಕ್ಷದ ವಕ್ತಾರರೇ ಅಥವಾ ಪಕ್ಷದ ಹೈಕಮಾಂಡಾ? ಸಿಎಂ ಬದಲಾವಣೆ ಕುರಿತು ಮಾತನಾಡಲು ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಬೃಹತ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಪ್ರಸಂಗ ನಡೆಯಿತು. ಸೋಮವಾರ…
Read More »ಅನುಭವ ಮಂಟಪವು ಆದರ್ಶ ಸಂಸತ್ತಿನ ಮಾದರಿ: ಬಿಎಸ್ ವೈ
ಅನುಭವ ಮಂಟಪವು ಆದರ್ಶ ಸಂಸತ್ತಿನ ಮಾದರಿ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಮೃತ ಹಸ್ತದಿಂದ ಲೋಕಾರ್ಪಣೆ : ಮುಖ್ಯಮಂತ್ರಿ ಯಡಿಯೂರಪ್ಪ ಬೀದರ: ಸಾವಿರಾರು ಬಸವ ಅನುಯಾಯಿಗಳ ಸಮ್ಮುಖದಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರು ಜನವರಿ 6ರಂದು ಹಳೆಯ ಅನುಭವ ಮಂಟಪದ ಹತ್ತಿರದ ಆವರಣದಲ್ಲಿ ಶಂಕುಸ್ಥಾಪನೆ ನೆರವೇರಿಸಿದರು. https://play.google.com/store/apps/details?id=kknewsonline.in ಈ ವೇಳೆ ಮಾತನಾಡಿದ ಅವರು, ಇದು ಪೂರ್ವಜನ್ಮದ ಪುಣ್ಯ ಕಾರ್ಯ ಎಂದು ತಿಳಿಸಿದರು. ಅನುಭವ ಮಂಟಪ ನಿರ್ಮಾಣಕ್ಕೆ ಈಗಾಗಲೇ 100…
Read More »ಅಯೋಧ್ಯೆ ಮಾದರಿಯಲ್ಲಿ ಬಸವಕಲ್ಯಾಣ ಅಭಿವೃದ್ಧಿ ಕಾಣಬೇಕು..!
ಅಯೋಧ್ಯೆ ಮಾದರಿಯಲ್ಲಿ ಬಸವಕಲ್ಯಾಣ ಅಭಿವೃದ್ಧಿ ಕಾಣಬೇಕು..! ದುರ್ಯೋಧನ ಹೂಗಾರ ಬೀದರ: 12ನೇ ಶತಮಾನದಲ್ಲಿ ನಿರ್ಮಾಣಗೊಂಡ ಮೂಲ ಅನುಭವ ಮಂಟಪ ಪತ್ತೆಹಚ್ಚಿ ಅದೇ ಸ್ಥಳದಲ್ಲಿ ಅನುಭವ ಮಂಟಪ ನಿರ್ಮಾಣಮಾಡಿದರೆ ಭಾವಬಾತ್ಮಕ ಸಂಬAಧ ಹೆಚ್ಚಾಗುತ್ತದೆ. ಶಿವಶರಣರಿಗೆ ಗೌರವ ಸೂಚಿಸಿದಂತಾಗುತ್ತದೆ ಎಂಬ ಅಭಿಪ್ರಾಯಗಳು ಜಿಲ್ಲೆಯ ವಿವಿಧಡೆಯಿಂದ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ. ಅಯೋಧ್ಯ ರಾಮಮಂದಿರ ನಿರ್ಮಾಣಕ್ಕಾಗಿ ಅನೇಕ ದಶಕಗಳ ಕಾಲ ಕಳೆದಿದೆ. ನ್ಯಾಯಾಲಯದ ಮೂಲಕ ಹೋರಾಟ ನಡೆಸಿ ರಾಮನ ಮೂಲ ಸ್ಥಳದಲ್ಲಿಯೇ ಇದೀಗ ಮಂದಿರ…
Read More »ಚಿಟಗುಪ್ಪ: ಅನಧಿಕೃತ ಶೆಡ್ ಗಳ ತೆರವಿಗೆ ಕೆ ಎಸ್ ಆರ್ ಟಿಸಿ ಅಧಿಕಾರಿಗಳ ಆಗ್ರಹ
ಚಿಟಗುಪ್ಪ: ಅನಧಿಕೃತ ಶೆಡ್ ಗಳ ತೆರವಿಗೆ ಕೆ ಎಸ್ ಆರ್ ಟಿಸಿ ಅಧಿಕಾರಿಗಳ ಆಗ್ರಹ ಕಸ್ತೂರಿ ಕಿರಣ ಸುದ್ದಿ ಚಿಟಗುಪ್ಪ: ಪಟ್ಟಣದ ಹಳೆ ಬಸ್ ನಿಲ್ದಾಣ ಆವರಣದಲ್ಲಿ ಕಳೆದ ಒಂದು ವಾರದಿಂದ ಅನಧಿಕೃತವಾಗಿ ನಾಗರಿಕರು ಶೆಡ್ ಗಳು ನಿರ್ಮಿಸಿಕೊಳ್ಳುತ್ತಿರುವುದನ್ನು ತಕ್ಷಣ ತೆರವು ಗೊಳಿಸಬೇಕು ಎಂದು ಆಗ್ರಹಿಸಿ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳು ಇಲ್ಲಿಯ ಪುರಸಭೆ ಮುಖ್ಯಾಧಿಕಾರಿ ಶ್ರೀಪಾದ್ ರಾಜಪುರೋಹಿತ್ ಅವರಿಗೆ ಮನವಿ ಮಂಗಳವಾರಾ ಪತ್ರ ಸಲ್ಲಿಸಿದರು. ಕಳೆದ…
Read More »


















