ನಿಮ್ಮ ಜಿಲ್ಲೆ
ಅತ್ಯಾಚಾರ ಪ್ರಕರಣ – ಜೆಡಿಎಸ್ ಪ್ರತಿಭಟನೆ
ಅತ್ಯಾಚಾರ ಪ್ರಕರಣ – ಜೆಡಿಎಸ್ ಪ್ರತಿಭಟನೆ ಹುಮನಾಬಾದ: ಉತ್ತರ ಪ್ರದೇಶದಲ್ಲಿ ನಡೆದ ಯುವತಿ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಘಟನೆಯನ್ನು ಖಂಡಿಸಿ ತಾಲೂಕು ಜೆಡಿಎಸ್ ಪಕ್ಷದಿಂದ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು. ಜೆಡಿಎಸ್ ಪಕ್ಷದ ಮುಖಂಡರಾದ ಸುರೇಶ ಸೀಗಿ, ಶಿವರಾಜ ಹುಲಿ, ತಾಲೂಕು ಅಧ್ಯಕ್ಷ ಮಹೇಶ ಅಗಡಿ, ಎಸ್.ರಾಂಪೂರೆ ಸೇರಿದಂತೆ ವಿವಿಧ ಮುಖಂಡರು ಮಾತನಾಡಿ, ಕೇಂದ್ರ ಸರ್ಕಾರ ಹಾಗೂ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.…
Read More »ಮನಾಎಖೇಳ್ಳಿ – ರಸ್ತೆ ಅಪಘಾತ ಸ್ಥಳದಲ್ಲೇ ಇಬ್ಬರ ಸಾವು
ಮನಾಎಖೇಳ್ಳಿ – ರಸ್ತೆ ಅಪಘಾತ ಸ್ಥಳದಲ್ಲೇ ಇಬ್ಬರ ಸಾವು ಚಿಟಗುಪ್ಪ: ಲಾರಿಗೆ ಓವರ್ ಟೆಕ್ ಮಾಡಲು ಹೋಗಿ ಮನ್ನಾಎಖೇಳ್ಳಿ ಹೊರ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 65ರ ಗುಲಷಾನ್ ಧಾಬಾ ಹತ್ತಿರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ ಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳವಾರ ಬೆಳಗಿನ ಜಾವ ಸಂಭವಿಸಿದೆ. https://play.google.com/store/apps/details?id=kknewsonline.in ಅಪಘಾತದಲ್ಲಿ ಇಮ್ತಿಯಾಜ (40) ಹಾಗೂ ಮನಸೂರ ಅಹ್ಮದ್ (28) ಮೃತಪಟ್ಟ ವ್ಯಕ್ತಿಗಳು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ ಇಂಪ್ತಿಯಾಜ್ ಹಾಗೂ ಶೇಕ್…
Read More »ಹೊಲದಲ್ಲಿ ದನಗಳ ಮೂಳೆಗಳು ಸಂಗ್ರಹ – ಪ್ರಕರಣ ದಾಖಲು
ಹೊಲದಲ್ಲಿ ದನಗಳ ಮೂಳೆಗಳು ಸಂಗ್ರಹ – ಪ್ರಕರಣ ದಾಖಲು ಹುಮನಾಬಾದ: ತಾಲೂಕಿನ ಇಂದಿರಾನಗರ ಗ್ರಾಮದ ಹೊರ ಪ್ರದೇಶದಲ್ಲಿ ಖಾಸಗಿ ವ್ಯಕ್ತಿಯ ಹೊಲದಲ್ಲಿ ದನಗಳ ಕಡಿದ ರುಂಡ ಮತ್ತು ಎಲುಬುಗಳು ಶೇಖರಣೆಮಾಡಿ ಸುತ್ತಲ್ಲಿನ ಪ್ರದೇಶದಲ್ಲಿ ದುರ್ವಾಸನೆ ಹರಡಿಸುತ್ತಿರು ದೂರು ಹಿನ್ನೆಲೆಯಲ್ಲಿ ಪಿಎಸ್ಐ ರವಿಕುಮಾರ ನಾಯ್ಕೋಡಿ ಭೇಟಿನೀಡಿ ಪರಿಶಿಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. https://play.google.com/store/apps/details?id=kknewsonline.in ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿತಾಬ ಸಾಬ್, ರಹಿಮಾನ ಖೂರೇಶಿ ಸೇರಿ ಒಟ್ಟು ನಾಲ್ಕು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.…
Read More »ಕಲ್ಯಾಣ ವಿಧಾನ ಸಭಾ ಉಪ ಚುನಾವಣೆಗೆ ಉಮೇಶ ಬಿರ್ಬಿಟೆ ಅಟ್ಟೂರ್ ಸಜ್ಜು..?
ಕಲ್ಯಾಣ ವಿಧಾನ ಸಭಾ ಉಪ ಚುನಾವಣೆಗೆ ಉಮೇಶ ಬಿರ್ಬಿಟೆ ಅಟ್ಟೂರ್ ಸಜ್ಜು..? ಸದ್ಯ ಭಾರತೀಯ ಆಹಾರ ನಿಗಮ ಮಂಡಳಿ ಸದಸ್ಯರಾಗಿರುವ ಉಮೇಶ ಬಿಜೆಪಿಯಿಂದ ಪೈಪೋಟಿ..? ಬಸವಕಲ್ಯಾಣ: ಶಾಸಕ ಬಿ.ನಾರಾಯಣರಾವ ಅವರ ನಿಧನದ ನಂತರ ಬಸವಕಲ್ಯಾಣ ಕ್ಷೇತ್ರದಲ್ಲಿ ರಾಜಕೀಯ ಚುಟವಟಿಕೆಗಳು ಶುರುವಾಗಿದ್ದು, ಮುಂದಿನ ದಿನಗಳಲ್ಲಿ ನಡೆಯಲ್ಲಿರುವ ಮರು ಚುನಾವಣೆಯಲ್ಲಿ ಸ್ಪರ್ಧೆ ನಡೆಸಲು ಇದೀಗ ಹೊಸ ಮುಖ್ಯಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಈ ಮಧ್ಯೆ ಕೇಂದ್ರ ಆಹಾರ ನಿಗಮದ ಸದಸ್ಯ ಉಮೇಶ ಬಿರ್ಬಿಟೆ…
Read More »ಸರ್ಕಾರದ ವಿರುದ್ಧ ರೈತರ ಆಕ್ರೋಶ.
ಸರ್ಕಾರದ ವಿರುದ್ಧ ರೈತರ ಆಕ್ರೋಶ. ಸಂಸದ ಭಗಂತ ಖೂಬಾ ಮನೆ ಎದುರು ಪ್ರತಿಭಟನೆ ಬೀದರ: ರೈತರು ಸಂಕಷ್ಟಕ್ಕೆ ಒಳಗಾಗುವ ಕಾನೂನುಗಳು ಸರ್ಕಾರ ಜಾರಿ ಮಾಡಬಾರದು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸಂಘಟನೆ ವತಿಯಿಂದ ಸಂಸದ ಭಗಂವತ ಖೂಬಾ ಮನೆ ಎದುರಿಗೆ ಪ್ರತಿ ಭಟನೆ ನಡೆದಿದರು. ಶನಿವಾರ ನಗರದಲ್ಲಿ ಸಂಸದ ಭಗಂವತ ಖೂಬಾ ಮನೆ ಎದುರಿಗೆ ಪ್ರತಿಭಟನೆ ನಡೆಸಿದ ರೈತ ಸಂಘ ಮುಖಂಡರು’ ಕೇಂದ್ರ…
Read More »ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು ಶಾಸಕ ಬಿ.ನಾರಾಯಣರಾವ್ ಅಂತ್ಯಸಂಸ್ಕಾರ.
ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು ಶಾಸಕ ಬಿ.ನಾರಾಯಣರಾವ್ ಅಂತ್ಯಸಂಸ್ಕಾರ. ಬೀದರ: ನಿನ್ನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊರೋನಾ ಸೋಂಕು ಹಾಗೂ ಅಂಗಾಗ ವೈಫಲ್ಯ ಕಾರಣದಿಂದ ಸಾವನ್ನಪ್ಪಿದ ಬಸವಕಲ್ಯಾಣ ಕ್ಷೇತ್ರದ ಶಾಸಕ ಬಿ.ನಾರಾಯಣರಾವ್ ಅವರ ಪಾರ್ಥೀವ ಶರೀರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಗರದ ಅಬಿಗರಚೌಡಯ್ಯಾ ಆಶ್ರಮದ ಆವರಣದಲ್ಲಿ ಅಂತ್ಯಕ್ರಿಯೆ ನೆರೆವೇರಿಸಲಾಯಿತು. ಅಂತ್ಯ ಸಂಸ್ಕಾರದಲ್ಲಿ ಕುಟುಂಬಸ್ಥರು ಸೇರಿ ಜಿಲ್ಲೆಯ ರಾಜಕೀಯ ಮುಖಂಡರು, ಅಧಿಕಾರಿಗಳು ಹಾಗೂ ಆಪ್ತರು ಭಾಗಿಯಾಗಿದರು. ನಿನ್ನೆ ರಾತ್ರೆ ಬೆಂಗಳೂರಿನಿಂದ ಪ್ರಾರ್ಥೀವ…
Read More »ಕಲ್ಯಾಣ ನಾಡಿನ ಕಲ್ಯಾಣ ಕಾಣದೆ ಕಣ್ಮರೆಯಾದ ಜನ ನಾಯಕ
ಕಲ್ಯಾಣ ನಾಡಿನ ಕಲ್ಯಾಣ ಕಾಣದೆ ಕಣ್ಮರೆಯಾದ ಜನ ನಾಯಕ ವಿಶೇಷ ವರದಿ : ದುರ್ಯೋಧನ ಹೂಗಾರ ಬೀದರ: ಬಸವಕಲ್ಯಾಣ ಕ್ಷೇತ್ರದ ಜನಪ್ರಿಯ ಶಾಸಕ, ಜನಪರ ಕಾಳಜಿಯುಳ್ಳ ಬಿ.ನಾರಾಯಣರಾವ್ ಕೊರೊನಾ ಸೋಂಕಿನಿಂದ ಗುರುವಾರ ಸಂಜೆ ನಿಧನರಾಗಿದ್ದು, ಕಲ್ಯಾಣ ಕ್ಷೇತ್ರದಲ್ಲಿ ಮೌನ ಆವರಿಸಿದೆ. ಬೀದರ ತಾಲೂಕಿನ ಬಸಂತಪುರ ಗ್ರಾಮದ ಬಿ. ನಾರಾಯಣರಾವ್ ಅವರು ಕಾಂಗ್ರೆಸ್ನ ನಿಷ್ಠಾವಂತ ಕಾರ್ಯಕರ್ತರೆಂದೇ ಗುರುತಿಸಿಕೊಂಡಿದ್ದರು. ಕಾಲೇಜು ದಿನಗಳಿಂದಲೇ ನಾಯಕತ್ವ ಗುಣಗಳನ್ನು ಹೊಂದಿದ್ದ ಅವರು ಹೋರಾಟಗಳ ಮೂಲಕವೇ ಜಿಲ್ಲೆಯಲ್ಲಿ ಹೆಸರು ಮಾಡಿದವರು.…
Read More »ಶಾಸಕ ಬಿ.ನಾರಾಯಣ ಇನಿಲ್ಲ.
ಶಾಸಕ ಬಿ.ನಾರಾಯಣ ಇನಿಲ್ಲ. ಬೀದರ: ಕೋವಿಡ್- 19 ಸೋಂಕಿನಿಂದ ಬಳಲುತ್ತಿದ್ದ ಬಸವಕಲ್ಯಾಣ ಕ್ಷೇತ್ರದ ಶಾಸಕ ಬಿ.ನಾರಾಯಣರಾವ್ ಗುರುವಾರ ಸಂಜೆ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಕೊರೊನಾ ಸೋಂಕು ಪಾಸಿಟಿವ್ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದು, ಬಹು ಅಂಗಾಂಗ ವೈಫಲ್ಯದಿಂದ ಚಿಕಿತ್ಸೆ ಫಲಕಾರಿಯಾಗ ಹಿನ್ನೆಲೆಯಲ್ಲಿ ನಿಧನರಾಗಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.
Read More »ದೇವರ ಹುಂಡಿಗೆ ಕನ್ನ ಹಾಕಿದ ಕಳ್ಳರು.
ದೇವರ ಹುಂಡಿಗೆ ಕನ್ನ ಹಾಕಿದ ಕಳ್ಳರು. ಬೀದರ: ಚಿಟಗುಪ್ಪ ತಾಲ್ಲೂಕಿನ ಸುಕ್ಷೇತ್ರ ರಾಮಪುರ ಗ್ರಾಮದ ಶ್ರೀ ರಾಮಲಿಂಗೇಶ್ವರ ದೇಗುಲದಲ್ಲಿ ಬುಧವಾರ ರಾತ್ರಿ ದೇವರ ಹುಂಡಿಗೆ ಕಳ್ಳರು ಕನ್ನ ಹಾಕಿದ ಘಟನೆ ಸಂಭವಿಸಿದೆ. ಒಂದು ಹುಂಡಿ ದೇವಸ್ಥಾನದ ಸ್ಥಳದಲ್ಲಿಯೇ ಒಡೆದಿದ್ದು, ಇನ್ನೋಂದು ಹುಂಡಿಯನ್ನು ದೇವಾಲಯದ ಆವರಣ ಆಚೆಗೆ ಹುಂಡಿಯನ್ನು ಹೊತ್ತೊಯ್ಯದು ಹಣ ದೋಚಿದ್ದಾರೆ. ಘಟನೆಯ ಮಾಹಿತಿ ಪಡೆದ ಚಿಟಗುಪ್ಪ ಪೊಲೀಸರು ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಸ್ಥಳಕ್ಕೆ ಜಿಲ್ಲಾ ಶ್ವಾನದಳ,…
Read More »ಬಿ.ನಾರಾಯಣರಾವ ಬೇಗ ಗುಣಮುಖರಾಗಲಿ : ಈಶ್ವರ ಖಂಡ್ರೆ
ಬಿ.ನಾರಾಯಣರಾವ ಬೇಗ ಗುಣಮುಖರಾಗಲಿ : ಈಶ್ವರ ಖಂಡ್ರೆ ಬೀದರ: ಬಸವಕಲ್ಯಾಣ ಶಾಸಕ ಬಿ.ನಾರಾಯಣರಾವ ಅವರ ಆರೋಗ್ಯ ಸ್ಥಿತಿ ತೀವ್ರ ಚಿಂತಾಜನಕವಾಗಿದೆ ಎಂಬ ಸುದ್ದಿ ತಿಳಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವಿಡಿಯೋ ಕಾಲ್ ಮೂಲಕ ವೈದ್ಯರನ್ನು ಸಂಪರ್ಕಿಸಿ ಮಾಹಿತಿ ಪಡೆದಿದ್ದಾರೆ. ಕರೊನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ ಶಾಸಕರು, ಕಳೆದ ರಾತ್ರಿಯಿಂದ ದಿಢೀರ್ ಆರೋಗ್ಯ ಸಮಸ್ಯೆ ಹೆಚ್ಚಾಗಿರುವ ಬಗ್ಗೆ ಮಾಹಿತಿ ಪಡೆದಿದ್ದಾರೆ. ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ…
Read More »

















