ನಿಮ್ಮ ಜಿಲ್ಲೆ
ಬೀದರ್:ಖ್ಯಾತ ವಕೀಲರಾದ ಕೇಶವ್ ಶ್ರಿಮಾಳೆಯವರಿಗೆ ಗಣರಾಜ್ಯೋತ್ಸವ ಪ್ರಶಸ್ತಿ ಪ್ರಕಟ
ಬೀದರ್:ಗಣರಾಜ್ಯೋತ್ಸವ ದಿನಾಚರಣೆ ಸಾಮಾಜಿಕ ಕ್ಷೇತ್ರದಲ್ಲಿ ಸಾಧಕರಾದ ಖ್ಯಾತ ವಕೀಲ ಕೇಶವರಾವ.ಎಚ್.ಶ್ತಿಮಾಳೆಯವರಿಗೆ ಜಿಲ್ಲಾಡಳಿತದ ಪ್ರಶಸ್ತಿ ಸನ್ಮಾನ ಈ ಸಲ ಬೀದರ್ ನಗರದಲ್ಲಿ ನಡೆಯುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಬೀದರ್ ನಗರದ ಖ್ಯಾತ ವಕೀಲರಾದ ಕೇಶವ್ ಎಚ್ ಶ್ರಿಮಾಳೆಯವರಿಗೆ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಬೀದರ್ ಜಿಲ್ಲಾಧಿಕಾರಿ ಕಚೇರಿ ಹೊರಡಿಸಿರುವ ಪ್ರಕಟಣೆಯ ತಿಳಿಸಲಾಗಿದೆ. ನಗರದ ಖ್ಯಾತ ವಕೀಲರಾಗಿ ಸದಾ ಜನಪರ ಹೋರಾಟದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ. ವಕೀಲರಾದ ಕೇಶವ ಶ್ರಿಮಾಳೆಯವರ ಸಾಮಾಜಿಕ ಕಾರ್ಯಗಳು…
Read More »ಭಾಲ್ಕಿ:ಹೈಟೆಕ್ ರೈತ ಭವನ ಲೋಕಾರ್ಪಣೆ
ಭಾಲ್ಕಿ ನಗರದ ಕಾರಂಜಾ ಕ್ಯಾಂಪಸ್ ಆವರಣದಲ್ಲಿ 10 ಕೋಟಿ ರೂಪಾಯಿ ವೆಚ್ಚದಲ 1000 ಆಸನಗಳ ಹೈಟೆಕ್ “ರೈತ ಭವನ” ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಯವರಿಂದ ಲೋಕಾರ್ಪಣೆ.. ರೈತಾಪಿ ವರ್ಗದವರು ಸೇರಿ ಸಾರ್ವಜನಿಕರಿಗೆ ಸಭೆ, ಸಮಾರಂಭ ನಡೆಸಲು ತಮ್ಮದೇ ಆದ ಸ್ವಂತ ರೈತ ಭವನ ಹೊಂದಬೇಕು ಎನ್ನುವುದು ಬಹು ದಿನಗಳ ಬೇಡಿಕೆ ಆಗಿತ್ತು. ಅದರಂತೆ ಕ್ಷೇತ್ರದ ಶಾಸಕನಾಗಿ ಅವರ ಕಾಳಜಿ ವಹಿಸಿ ನೀರಾವರಿ ನಿಗಮದಿಂದ ಮೊದಲ ಹಂತದಲ್ಲಿ 5 ಕೋಟಿ ರೂ…
Read More »ಕುಷ್ಠರೋಗಕ್ಕೆ ಬೇಕಿರೋದು ಚಿಕಿತ್ಸೆ.ಹೆದರಿಕೆ ಅಲ್ಲ ಜಿಪಂ ಸಿಇಓ ಶಿಲ್ಪಾ ಹೇಳಿಕೆ
ಕುಷ್ಠರೋಗವು ಸಾಂಕ್ರಾಮಿಕ ರೋಗವಾಗಿರುವುದರಿಂದ ಜನರು ಭಯಪಡುವ ಅಗತ್ಯವಿಲ್ಲ-ಸಿಇಓ ಶಿಲ್ಪಾಂ ಎಂ ಬೀದರ:ಕುಷ್ಠ ರೋಗವು ಒಂದು ಸಾಂಕ್ರಾಮಿಕ ರೋಗವಾಗಿದ್ದು, ಸಾರ್ವಜನಿಕರು ಇದಕ್ಕೆ ಭಯಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾಂ ಎಂ. ಹೇಳಿದ್ದರು. ಕುಷ್ಠರೋಗದ ಲಕ್ಷಣಗಳಿದ್ದವರಿಗೆ ಪತ್ತೆಹಚ್ಚಿ ರೋಗ ಖಚಿತವಾದ ಬಳಿಕ ಬಹು ಔಷಧಿ ಚಿಕಿತ್ಸೆ ಪ್ರಾರಂಭಿಸಲಾಗುವುದು ಎಂದು ಹೇಳಿದರು. ಜಿಲ್ಲಾ ಕುಷ್ಠರೋಗ ಅಧಿಕಾರಿ ಡಾ. ಕಿರಣ ಪಾಟಿಲ್ ಮಾತನಾಡಿ, ಕುಷ್ಠರೋಗವು ಒಂದು ಸಾಂಕ್ರಾಮಿಕ ರೋಗ, ಇದು…
Read More »ವಾಣಿಜ್ಯ ಪರೀಕ್ಷೆಗೆ ನಿಷೇದಾಜ್ಞೆ ಜಾರಿಗೊಳಿಸಿ ಡಿಸಿ ಆದೇಶ
ವಾಣಿಜ್ಯ ಪರೀಕ್ಷೆಗೆ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳ ಆದೇಶ ಬೀದರ ಜಿಲ್ಲೆಯಲ್ಲಿ ಜನವರಿ 23 ರಿಂದ 25 ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ವಾಣಿಜ್ಯ ಪರೀಕ್ಷೆಗಳು ನಡೆಯಲಿದ್ದು, ಸದರಿ ಪೂರಕ ಪರೀಕ್ಷೇಗಳನ್ನು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸಬೇಕಾಗಿರುವುದರಿಂದ ಪರೀಕ್ಷಾ ಕೇಂದ್ರದಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಯನ್ನು ಶಾಂತ ವಾತಾವರಣದಲ್ಲಿ ನಡೆಸಲು ಸಿ.ಆರ್.ಪಿ.ಸಿ. 1973ರ ಕಲಂ 144 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರಿ…
Read More »ಸಮಸ್ಯೆಗಳಿಗೆ ಪರಿಹಾರ ಅಧಿಕಾರಿಗಳಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಖಡಕ್ ವಾರ್ನಿಂಗ್
ಬೀದರ್ (ಜ.21): ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಎಂಬ ಕಾರ್ಯಕ್ರಮವನ್ನು ನಾವು ಕಾಟಚಾರಕ್ಕಾಗಿ ಮಾಡುತ್ತಿಲ್ಲ. ಇಲ್ಲಿ ನೀಡುವ ಆಶ್ವಾಸನೆಗಳನ್ನು ಅಧಿಕಾರಿಗಳು ಕೂಡಲೇ ಈಡೇರಿಸುವ ಕೆಲಸ ಮಾಡಬೇಕು. ಜನರ ಸಮಸ್ಯೆಗಳಿಗೆ ಕೂಡಲೇ ಪರಿಹಾರ ಒದಗಿಸಬೇಕು ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದರು. ಬೀದರ್ ದಕ್ಷಿಣ ವಿಧಾನಸಭಾ…
Read More »ಬೀದರ್ ಉತ್ಸವ ಸೆಕ್ಸೆಸ್ ಬಿಜೆಪಿ ಮುಖಂಡ ಸೂರ್ಯಕಾಂತ ನಾಗಮಾರಪಳ್ಳಿ ಅಭಿನಂದನೆ
ಬೀದರ್ ಉತ್ಸವ ಯಶಸ್ವಿ, ಜಿಲ್ಲಾ ಆಡಳಿತಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಅಭಿನಂದನೆ ಬೀದರ್ ಉತ್ಸವ ಯಶಸ್ವಿಯಾಗಿ ನಡೆದಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣ ಸದಸ್ಯ ಸೂರ್ಯಕಾಂತ್ ನಾಗಮಾರಪಳ್ಳಿ ಅವರು ಜಿಲ್ಲಾ ಆಡಳಿತವನ್ನು ಅಭಿನಂದಿಸಿದ್ದಾರೆ.ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಿ.ಕಿಶೋರಬಾಬು ಅವರನ್ನು ಭೇಟಿಯಾಗಿ, ಶಾಲು ಹೊದಿಸಿ ಸನ್ಮಾನಿಸಿ, ಅಭಿನಂದಿಸಿದರು. ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯ ಕಾಳಜಿಯಿಂದಾಗಿ ಬೀದರ್ ಉತ್ಸವವು ಮೂರು ದಿನಗಳ ಕಾಲ ವೈಭವಪೂರ್ಣವಾಗಿ, ಶಾಂತಿಯುತವಾಗಿ ನಡೆದಿದೆ ಎಂದು…
Read More »ಜನರ ನಿರೀಕ್ಷೆ ಅನುಸಾರ ಕ್ಷೇತ್ರದ ಅಭಿವೃದ್ಧಿ : ಶಾಸಕ ರಾಜಶೇಖರ ಪಾಟೀಲ
ಜನರ ನಿರೀಕ್ಷೆ ಅನುಸಾರ ಕ್ಷೇತ್ರದ ಅಭಿವೃದ್ಧಿ : ಶಾಸಕ ರಾಜಶೇಖರ ಪಾಟೀಲ ಹುಮನಾಬಾದ: ಜನರ ನಿರೀಕ್ಷೆ ಅನುಸಾರ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ಮಾಡಲಾಗುತ್ತಿದೆ. ಆದರೆ ಕೆಲವರ ಕಣ್ಣಿಗೆ ಕಾಮಣಿಯಾಗಿದ್ದು ಅಭಿವೃದ್ಧಿ ಕಾರ್ಯಗಳು ಕಾಣುತ್ತಿಲ್ಲ ಎಂದು ಶಾಸಕ ರಾಜಶೇಖರ ಪಾಟೀಲ ಹೇಳಿದರು. ತಾಲೂಕಿನ ಹುಣಸನಾಳ ಗ್ರಾಮದಲ್ಲಿ ಜೆಜೆಎಂ ಯೋಜನೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ ಅವರು, ಜನರ ಸಂತೋಷ ಹಾಗೂ ನೋವಿನಲ್ಲಿ ಸ್ಪಂದಿಸದ ಜನರು, ಕ್ಷೇತ್ರದ ಅಭಿವೃದ್ಧಿ ಕುರಿತು ಮಾತಾಡುತ್ತಿದ್ದಾರೆ. ಇನ್ನೂ…
Read More »ಮಾಣಿಕನಗರ ಪಂಚಾಯತಿಗೆ ಬೀಗ ಜಡಿದು ಸರ್ವ ಸದಸ್ಯರ ಪ್ರತಿಭಟನೆ
ಮಾಣಿಕನಗರ ಪಂಚಾಯತಿಗೆ ಬೀಗ ಜಡಿದು ಸರ್ವ ಸದಸ್ಯರ ಪ್ರತಿಭಟನೆ ಬೀದರ: ಹುಮನಾಬಾದ ತಾಲೂಕಿನ ಮಾಣಿಕನಗರ ಗ್ರಾಮ ಪಂಚಾಯತಿ ವ್ಯಾಪ್ತಿಯ 23 ಸರ್ವೇ ಸಂಖ್ಯೆ ಭೂಮಿಗಳನ್ನು ಪುರಸಭೆಗೆ ಹತ್ತಾಂತರಿಸಿರುವುದನ್ನು ವಿರೋಧಿಸಿ ಪಂಚಾಯತ ಎಲ್ಲಾ ಸದಸ್ಯರು ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿ ಓಂಕಾರ ತುಂಬಾ,ದಿಲೀಪಕುಮಾರ ಹಾಗೂ ಇತರೆ ಸದಸ್ಯರು ಮಾತನಾಡಿ, ಮಾಣಿಕನಗರ ಪಂಚಾಯತ್ ವ್ಯಾಪ್ತಿಯಲ್ಲಿನ ಪ್ರಮುಖ ಸರ್ವೆ ಸಂಖ್ಯೆಗಳು ಪಂಚಾಯ್ತಿಯ ಮೂಲ ಆದಾಯವಾಗಿವೆ. ಸಮೀಪದಲ್ಲಿ ಧುಮ್ಮನಸೂರ್ ಪಂಚಾಯ್ತಿ…
Read More »ಜ.14 ರಿಂದ 24ರ ವರೆಗೆ ವೀರಭದ್ರನ ಉತ್ಸವ ಮೂರ್ತಿಗೆ ಶಾಲು ಹೊದಿಕೆ.
ಜ.14 ರಿಂದ 24ರ ವರೆಗೆ ವೀರಭದ್ರನ ಉತ್ಸವ ಮೂರ್ತಿಗೆ ಶಾಲು ಹೊದಿಕೆ. ಹುಮನಾಬಾದ/ಜ.12: ಕುಲದೇವ ವೀರಭದ್ರೇಶ್ವರ ಜಾತ್ರೆ ನಿಮಿತ್ಯ ಶಾಲು ಹೊದಿಸುವ ಭಕ್ತಾದಿಗಳು ಜ.14 ರಿಂದ 24ರ ವರೆಗೆ ನಡೆಯುವ ಉತ್ಸವ ಮೂರ್ತಿಗೆ ಶಾಲು ಹೊದಿಸಿ ಭಕ್ತಿ ನಮನ ಸಲ್ಲಿಸಬಹುದಾಗಿದೆ ಎಂದು ಪಟ್ಟಣದ ಹಿರೇಮಠ ಸಂಸ್ಥಾನದ ವೀರ ರೇಣುಕ ಗಂಗಾಧರ ಶಿವಾಚಾರ್ಯ ತಿಳಿಸಿದ್ದಾರೆ. ಸಂಕ್ರಾಂತಿ ಹಬ್ಬದ ದಿನದಿಂದ ಪ್ರತಿನಿತ್ಯ ಪಟ್ಟಣದಲ್ಲಿ ಉತ್ಸವ ಮೂರ್ತಿ ಮೆರವಣಿಗೆ ನಡೆಯುತ್ತದೆ. ಭಕ್ತರ ಶಾಲು ಹೊದಿಸುವ…
Read More »ಬೆಳೆ ವಿಮೆ ತಿರಸ್ಕೃತ ರೈತರು ಮನವಿ ಸಲ್ಲಿಸಲು ಕೃಷಿ ಇಲಾಖೆ ಜಂಟಿ ನಿರ್ದೆಶಕರ ಪತ್ರಿಕಾ ಪ್ರಕಟಣೆ
ಆಕ್ಷೇಪಣೆಗೆ ಅರ್ಜಿ ಆಹ್ವಾನ ——————— ಬೀದರ ಜನವರಿ 11 (ಕರ್ನಾಟಕ ವಾರ್ತೆ): ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ (KRS-PMFBY) ಅಡಿಯಲ್ಲಿ 2020-21ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ ಬೆಳೆ ಸಮೀಕ್ಷೆಯ ದತ್ತಾಂಶಗಳನ್ನು ರೈತರ ಬೆಳೆ ವಿಮೆಗೆ ನೋಂದಣಿಯಾದ ಪ್ರಸ್ತಾವನೆಗಳೊಂದಿಗೆ ಹೋಲಿಕೆ ಮಾಡಿ ಸರ್ಕಾರದಿಂದ ಅನುಮೋದನೆಯಾದ ವಿನಾಯಿತಿಗಳನ್ನು ಅಳವಡಿಸಿ ತಾಳೆ ಆಗಿರುವ ಪ್ರಸ್ತಾವನೆಗಳಿಗೆ ಸಂರಕ್ಷಣೆ ತಂತ್ರಾAಶದಲ್ಲಿ ವಿಮಾ ಪರಿಹಾರ ಲೆಕ್ಕ ಹಾಕಲಾಗಿದೆ. ತಾಳೆ…
Read More »













