ನಿಮ್ಮ ಜಿಲ್ಲೆ
ಸಕಾಲ ಯೋಜನೆ ಅನುಷ್ಠಾನದಲ್ಲಿ ಗ್ರೇಡ್-2 ತಹಶೀಲ್ದಾರ ಮುಂದೆ.
ಸರ್ಕಾರದ ಯೋಜನೆಗಳು ಜನರು ಸೂಕ್ತವಾಗಿ ಬಳಸಿಕೊಳ್ಳಬೇಕು – ಜಯಶ್ರೀ ಜಿ.ಟಿ ಹುಮನಾಬಾದ: ಸಕಾಲ ಯೋಜನೆ ಅನುಷ್ಠಾನ ಸೇರಿದಂತೆ ತಮ್ಮ ವ್ಯಾಪ್ತಿಗೆ ಬರುವ ವಿವಿಧ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡುತ್ತಿರುವ ಹುಮಾನಾಬಾದ ಗ್ರೇಡ್-2 ತಹಶೀಲ್ದಾರ ಜಯಶ್ರೀ ಜಿ.ಟಿ ಅವರ ಸೇವೆಗೆ ಇಲ್ಲಿನ ಜನರು ಮೆಚ್ಚಿಗೆ ವ್ಯಕ್ತಪಡಿಸುತ್ತಿದ್ದಾರೆ. ವಿವಿಧ ಪ್ರಮಾಣ ಪತ್ರಗಳಿಗಾಗಿ ಸಲ್ಲಿಕೆಯಾಗುವ ಅರ್ಜಿಗಳನ್ನು ತ್ವರಿತಗತಿಯಲ್ಲಿ, ಸರ್ಕಾರದ ಕಾಲ ಕಾಲಮಿತಿಯೊಳಗೆ ವಿಲೇವಾರಿ ಮಾಡುವ ಕೆಲಸ ಮಾಡುತ್ತಿದ್ದು, ಜನರು ಕಚೇರಿಗೆ ಅಲೆಯುವುದನ್ನು ತಪ್ಪಿಸುತ್ತಿದ್ದಾರೆ. ಸಂಕಷ್ಟಗಳು…
Read More »ಅಪರಿಚಿತ ವ್ಯಕ್ತಿಯ ಶವ ಪತ್ತೆ – ಕೊಲೆ ಶಂಕೆ
ಅಪರಿಚಿತ ವ್ಯಕ್ತಿಯ ಶವ ಪತ್ತೆ – ಕೊಲೆ ಶಂಕೆ ಬೀದರ: ಹುಮನಾಬಾದ ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಮಂಗಳವಾರ ಬೆಳಗಿನ ಜಾವ ಅಪರಿಚಿತ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದ್ದು, ಪ್ರಯಾಣಿಕರಲ್ಲಿ ಆತಂಕ ಸೃಷ್ಟಿ ಮಾಡಿದೆ. ಸುಮಾರು 30 ವರ್ಷದ ವ್ಯಕ್ತಿ ಎಂದು ಗುರುತಿಸಲಾಗಿದ್ದು, ವ್ಯಕ್ತಿಯ ಬಳಿ ಯಾವುದೇ ಗುರುತಿನ ದಾಖಲೆಗಳು ಪತ್ತೆಯಾಗಿಲ್ಲ.ಮೃತ ವ್ಯಕ್ತಿಯ ಹೊಟ್ಟೆಯ ಕೆಳಭಾಗದಲ್ಲಿ ಹರಿತ ವಸ್ತುವಿನಿಂದ ಚುಚ್ಚಿರುವ ಗಾಯಗಳು ಕಂಡು ಬಂದಿವೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ ವ್ಯಕ್ತಿಯ…
Read More »ಹುಮನಾಬಾದ: 12 ಮರಳು ತುಂಬಿದ ಟಿಪ್ಪರ್ ಪೊಲೀಸ್ ವಶಕ್ಕೆ
ಹುಮನಾಬಾದ: ಪಟ್ಟಣ ಹೊರ ಪ್ರದೇಶದಲ್ಲಿ ಪರವಾನಗಿ ರಹಿತ ಹಾಗೂ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಮರಳು ತುಂಬಿದ ಒಟ್ಟಾರೆ 12ಕ್ಕೂ ಅಧಿಕ ಟಿಪ್ಪರ ವಾಹನಗಳನ್ನು ಪೊಲೀಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬೀದರ್ ಪೊಲೀಸ್ ವರಿಷ್ಠಾಧಿಕಾರಿ ಕಿಶೋರ್ ಬಾಬು ಅವರ ಮಾರ್ಗದರ್ಶನದಲ್ಲಿ ಭಾಲ್ಕಿ ವಲಯದ ಎಎಸ್ಪಿ ಪೃಥ್ವಿಕ್ ಶಂಕರ್ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ, ಭಾರಿ ಪ್ರಮಾಣದ ಮರಳು ವಾಹನಗಳು ಹುಮನಾಬಾದ ಪೊಲೀಸ್ ಠಾಣಾ ಮೈದಾನದಲ್ಲಿ ನಿಲ್ಲಿಸಲಾಗಿದೆ. ಗುರುವಾರ ರಾತ್ರಿ-ಶುಕ್ರವಾರ ಬೆಳಗ್ಗಿನ ಜಾವದಲ್ಲಿ ವಾಹನ…
Read More »ಲಸಿಕೆ ಪಡೆದ ವಿದ್ಯಾರ್ಥಿಗಳು ಸರ್ಕಾರಿ ಆಸ್ಪತ್ರೆಗೆ ದಾಖಲು.
ಲಸಿಕೆ ಪಡೆದ ವಿದ್ಯಾರ್ಥಿಗಳು ಸರ್ಕಾರಿ ಆಸ್ಪತ್ರೆಗೆ ದಾಖಲು. ಹುಮನಾಬಾದ;ಮಾ.23; ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ 12ರಿಂದ 14 ವರ್ಷದ ಮಕ್ಕಳು ಲಸಿಕೆ ಪಡೆದ ನಂತರ ಮಕ್ಕಳ ಆರೋಗ್ಯದಲ್ಲಿ ಸಮಸ್ಯೆ ಉಂಟಾದ ಘಟನೆಯೊಂದು ತಾಲೂಕಿ ಜನತಾನಗರ ವಲಯದಲ್ಲಿ ಬುಧವಾರ ಸಂಭವಿಸಿದೆ. ತಾಲೂಕಿನ ಹುಡಗಿ ವಲಯದ ಜನತಾನಗರ ಗ್ರಾಮದ ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ಶಾಲೆಯ ವಿದ್ಯಾರ್ಥಿಗಳು ಬುಧವಾರ ಬೆಳಿಗ್ಗೆ ಲಸಿಕ ಪಡೆದುಕೊಂಡಿದ್ದು, ನಂತರ ಮಕ್ಕಳ ಆರೋಗ್ಯದಲ್ಲಿ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಪಟ್ಟಣದ…
Read More »ರಾಜ್ಯದಲ್ಲಿ ಸೆಲ್ಕೋ ಸೋಲಾರ್ ಸಂಸ್ಥೆಯಿಂದ ಕ್ರಾಂತಿಕಾರಿ ಹೆಜ್ಜೆ : ಸುದೀಪ್ತ ಘೋಷ್
ರಾಜ್ಯದಲ್ಲಿ ಸೆಲ್ಕೋ ಸೋಲಾರ್ ಸಂಸ್ಥೆಯಿಂದ ಕ್ರಾಂತಿಕಾರಿ ಹೆಜ್ಜೆ : ಸುದೀಪ್ತ ಘೋಷ್ ಯಾದಗಿರಿ:ಮಾ.23; ಸೆಲ್ಕೋ ಸೋಲಾರ್ ಸಂಸ್ಥೆ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ವಿವಿಧ ಕ್ಷೇತ್ರದಲ್ಲಿ ಸೋಲಾರ್ ವ್ಯವಸ್ಥೆ ಅಳವಡಿಸುವ ಕಾರ್ಯ ಮಾಡುತ್ತಿದ್ದು, ಜನರಿಂದ ಉತ್ತಮ ಸ್ಪಂದನೆ ಬರುತ್ತಿದೆ ಎಂದು ಸೆಲ್ಕೋ ಸಂಸ್ಥೆಯ ಉಪ-ಮಹಾ ಪ್ರಬಂಧಕ ಸುದೀಪ್ತ ಘೋಷ್ ಹೇಳಿದರು. ಯಾದಗಿರ ನಗರದ ಎನ್.ವಿ.ಎಮ್ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಪತ್ರಕರ್ತರಿಗಾಗಿ ಏರ್ಪಡಿಸಿದ ಎರೆಡು ದಿನದ ಕಾರ್ಯಗಾರದಲ್ಲಿ ಅವರು ಮಾತನಾಡಿದರು. ಸೇಲ್ಕೋ…
Read More »ಹಿಜಾಬ್ ಅಂತಿಮ ತೀರ್ಪು :ಸೆಕ್ಷನ್ 144 ಉಲ್ಲಂಘನೆ ಮಾಡಿದರೆ ಕಾನೂನು ಕ್ರಮ : ಪೊಲೀಸ್ ಇಲಾಖೆ ಎಚ್ಚರಿಕೆ.
ಹಿಜಾಬ್ ಅಂತಿಮ ತೀರ್ಪು :ಸೆಕ್ಷನ್ 144 ಉಲ್ಲಂಘನೆ ಮಾಡಿದರೆ ಕಾನೂನು ಕ್ರಮ : ಪೊಲೀಸ್ ಇಲಾಖೆ ಎಚ್ಚರಿಕೆ. ಹುಮನಾಬಾದ:ಮಾ-15; ಹೈಕೋರ್ಟ್ನಲ್ಲಿ ಮಂಗಳವಾರ ಹಿಜಾಬ್ ವಿವಾದ ಕುರಿತು ಅಂತಿಮ ತೀರ್ಪು ಪ್ರಕಟಗೊಳ್ಳುತ್ತಿರುವ ಹಿನ್ನೆಲೆ ಪಟ್ಟಣದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಪಥಸಂಚಲನ ನಡೆಸಿದರು. ಸೆಕ್ಷನ್ 144 ಉಲ್ಲಂಘನೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು. ಡಿವೈಎಸ್ಸಿಪಿ ಸೋಮಲಿಂಗ ಕುಂಬಾರ, ಸಿಪಿಐ ಮಲ್ಲಿಕಾರ್ಜುನ ಯಾತನೂರ್, ಸಹಾಯಕ ಆಯುಕ್ತರಾದ ರಮೇಶ ಕೊಳಾರ್, ತಹಶೀಲ್ದಾರ ಜಯಶ್ರೀ, ಪಿಎಸ್ಐ…
Read More »ನ್ಯಾಯಾಲಯದ ಆದೇಶಕ್ಕೆ ಗೌರವ ನೀಡಬೇಕು : ಸಂಭ್ರಮ ಪ್ರತಿಭಟನೆಗೆ ಅವಕಾಶ ಇಲ್ಲ.
ನ್ಯಾಯಾಲಯದ ಆದೇಶಕ್ಕೆ ಗೌರವ ನೀಡಬೇಕು : ಸಂಭ್ರಮ ಪ್ರತಿಭಟನೆಗೆ ಅವಕಾಶ ಇಲ್ಲ. ಹುಮನಾಬಾದ-ಮಾ:15; ಹೈಕೋರ್ಟ್ನಲ್ಲಿ ಇಂದು ಹಿಜಾಬ್ ಅಂತಿಮ ತೀರ್ಪು ಪ್ರಕಟಗೊಳ್ಳುತ್ತಿರುವ ಹಿನ್ನೆಲೆ ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಬಸವಕಲ್ಯಾಣ ಸಹಾಯಕ ಆಯುಕ್ತರ ನೇತೃತ್ವದಲ್ಲಿ ಮಂಗಳವಾರ ಬೆಳಿಗ್ಗೆ ಅಧಿಕಾರಿಗಳ ಸಭೆ ಜರುಗಿತು. ಸಭೆಯಲ್ಲಿ ಮಾತನಾಡಿದ ಸಹಾಯಕ ಆಯುಕ್ತರಾದ ರಮೇಶ ಕೊಳಾರ, ನ್ಯಾಯಾಲಯದಿಂದ ಪರ ಅಥವಾ ವಿರೋಧ ಯಾವುದೇ ಆದೇಶ ಬಂದರೂ ಅದನ್ನು ಎಲ್ಲರೂ ಶಾಂತಿಯಿಂದ ಅನುಸರಿಸಬೇಕು. ಯಾವುದೇ ಸಂಭ್ರಮ ವಾಗಲಿ ಪ್ರತಿಭಟನೆ…
Read More »ಹಿಜಾಬ್ ಅಂತಿಮ ತೀರ್ಪು : ಜಿಲ್ಲೆಯಾದ್ಯಂತ ಒಂದು ವಾರ 144 ಸೆಕ್ಷನ್ ಜಾರಿ.
ಹಿಜಾಬ್ ಅಂತಿಮ ತೀರ್ಪು : ಜಿಲ್ಲೆಯಾದ್ಯಂತ ಒಂದು ವಾರ 144 ಸೆಕ್ಷನ್ ಜಾರಿ. ಬೀದರ,ಮಾ/14: ಹೈಕೋರ್ಟ್ನಲ್ಲಿ ಮಂಗಳವಾರ ಬೆಳಗ್ಗೆ 10.30ಕ್ಕೆ ಹಿಜಾಬ್ ಅಂತಿಮ ತೀರ್ಪು ಪ್ರಕಟಗೊಳ್ಳುತ್ತಿರುವ ಹಿನ್ನೆಲೆ ನಾಳೆಯಿಂದ ಒಂದು ವಾರ ಬೀದರ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಹೈಕೋರ್ಟ್ನಲ್ಲಿ ಮಂಗಳವಾರ ಬೆಳಗ್ಗೆ 10.30ಕ್ಕೆ ಹಿಜಾಬ್ ಅಂತಿಮ ತೀರ್ಪು ಪ್ರಕಟಗೊಳ್ಳುತ್ತಿರುವ ಹಿನ್ನೆಲೆ ನಾಳೆಯಿಂದ ಒಂದು ವಾರ ಕಾಲ ಜಿಲ್ಲೆಯ ಎಲ್ಲಾಕಡೆಗಳಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಈ ಹಿನ್ನಲೆಯಲ್ಲಿ…
Read More »ಬೀದರ್ ನಗರಸಭೆ : ವಾರದಲ್ಲಿಯೇ ನೂತನ ಆಯುಕ್ತರು ವರ್ಗಾವಣೆ.!
ಬೀದರ್ ನಗರಸಭೆ : ವಾರದಲ್ಲಿಯೇ ನೂತನ ಆಯುಕ್ತರು ವರ್ಗಾವಣೆ.! ಬೀದರ: ಮಾ.09: ರಾಜ್ಯದಲ್ಲಿ ಸಚಿವರು ಬದಲಾದಂತೆ ಇಲ್ಲಿ ಅಧಿಕಾರಿಗಳು ಬದಲಾಗುತ್ತಿದ್ದಾರೆ. ಕಳೆದ ಭಾನುವಾರವೇ ಬೀದರ್ ನಗರ ಸಭೆಯ ನೂತನ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಅಧಿಕಾರಿ ಮೂರುದಿನದಲ್ಲಿ ಮತ್ತೆ ವರ್ಗಾವಣೆಗೊಂಡಿದ್ದು, ಕುತೂಹಲ ಕೆರಳಿಸಿದೆ. ದಿನಾಂಕ: 02-03-2022ರಂದು ಬೀದರ ನಗರ ಸಭೆ ಆಯ್ತರಾಗಿ ಆದೇಶ ಬಂದಿತ್ತು. ಅಧಿಕಾರ ಸ್ವೀಕರಿಸಿದ ಮೂರುದಿನಗಳಲ್ಲಿಯೇ ದಿನಾಂಕ 08-03-2022ರಂದು ಪರಿಸರ ಅಭಿಯಂತರರಾದ ಪ್ರಬುದ್ದ ಕಾಂಬ್ಳೆ ಅವರನ್ನು ನೂತನ ಪ್ರಭಾರ…
Read More »ಪಡಿತರ ಚೀಟಿ ವಿತರಣೆಯಲ್ಲಿ ಅವ್ಯವಹಾರದ ಆರೋಪ : ತನಿಖೆಗೆ ಒತ್ತಾಯ
ಪಡಿತರ ಚೀಟಿ ವಿತರಣೆಯಲ್ಲಿ ಅವ್ಯವಹಾರದ ಆರೋಪ : ತನಿಖೆಗೆ ಒತ್ತಾಯ 4605 ಆನ್ಲೈನ್ ಅರ್ಜಿ ಸಲ್ಲಿಕೆ – 1822 ಪರಿಶೀಲನೆ – 1346 ಅನುಮೋದನೆ ಹುಮನಾಬಾದ: ಪಡಿತರ ಚೀಟಿ ವಿತರಣೆಯಲ್ಲಿ ಭಾರಿ ಅವ್ಯವಹಾರ ನಡೆಯುತ್ತಿದ್ದು, ಉಳ್ಳುವರಿಗೆ ಬಿಪಿಎಲ್ ಕಾರ್ಡ್ ವಿತರಣೆ ಮಾಡುತ್ತಿದ್ದಾರೆಂದು ಎಂದು ಸಾರ್ವಜನಿಕರು ನೇರವಾಗಿ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಆರೋಪಿಸುತ್ತಿದ್ದು, ಉತ್ತನ ತನಿಖೆ ನಡೆಸುವಂತೆ ಒತ್ತಾಯಿಸುತ್ತಿದ್ದಾರೆ. https://play.google.com/store/apps/details?id=kknewsonline.in ಕಳೆದ ಕೆಲ ದಿನಗಳಿಂದ ಪಟ್ಟಣದ ಆಹಾರ ಇಲಾಖೆಗೆ ಭೇಟಿನೀಡುತ್ತಿರುವ…
Read More »



















