ನಿಮ್ಮ ಜಿಲ್ಲೆ
ಲಸಿಕೆ ಪಡೆದ ವಿದ್ಯಾರ್ಥಿಗಳು ಸರ್ಕಾರಿ ಆಸ್ಪತ್ರೆಗೆ ದಾಖಲು.
ಲಸಿಕೆ ಪಡೆದ ವಿದ್ಯಾರ್ಥಿಗಳು ಸರ್ಕಾರಿ ಆಸ್ಪತ್ರೆಗೆ ದಾಖಲು. ಹುಮನಾಬಾದ;ಮಾ.23; ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ 12ರಿಂದ 14 ವರ್ಷದ ಮಕ್ಕಳು ಲಸಿಕೆ ಪಡೆದ ನಂತರ ಮಕ್ಕಳ ಆರೋಗ್ಯದಲ್ಲಿ ಸಮಸ್ಯೆ ಉಂಟಾದ ಘಟನೆಯೊಂದು ತಾಲೂಕಿ ಜನತಾನಗರ ವಲಯದಲ್ಲಿ ಬುಧವಾರ ಸಂಭವಿಸಿದೆ. ತಾಲೂಕಿನ ಹುಡಗಿ ವಲಯದ ಜನತಾನಗರ ಗ್ರಾಮದ ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ಶಾಲೆಯ ವಿದ್ಯಾರ್ಥಿಗಳು ಬುಧವಾರ ಬೆಳಿಗ್ಗೆ ಲಸಿಕ ಪಡೆದುಕೊಂಡಿದ್ದು, ನಂತರ ಮಕ್ಕಳ ಆರೋಗ್ಯದಲ್ಲಿ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಪಟ್ಟಣದ…
Read More »ರಾಜ್ಯದಲ್ಲಿ ಸೆಲ್ಕೋ ಸೋಲಾರ್ ಸಂಸ್ಥೆಯಿಂದ ಕ್ರಾಂತಿಕಾರಿ ಹೆಜ್ಜೆ : ಸುದೀಪ್ತ ಘೋಷ್
ರಾಜ್ಯದಲ್ಲಿ ಸೆಲ್ಕೋ ಸೋಲಾರ್ ಸಂಸ್ಥೆಯಿಂದ ಕ್ರಾಂತಿಕಾರಿ ಹೆಜ್ಜೆ : ಸುದೀಪ್ತ ಘೋಷ್ ಯಾದಗಿರಿ:ಮಾ.23; ಸೆಲ್ಕೋ ಸೋಲಾರ್ ಸಂಸ್ಥೆ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ವಿವಿಧ ಕ್ಷೇತ್ರದಲ್ಲಿ ಸೋಲಾರ್ ವ್ಯವಸ್ಥೆ ಅಳವಡಿಸುವ ಕಾರ್ಯ ಮಾಡುತ್ತಿದ್ದು, ಜನರಿಂದ ಉತ್ತಮ ಸ್ಪಂದನೆ ಬರುತ್ತಿದೆ ಎಂದು ಸೆಲ್ಕೋ ಸಂಸ್ಥೆಯ ಉಪ-ಮಹಾ ಪ್ರಬಂಧಕ ಸುದೀಪ್ತ ಘೋಷ್ ಹೇಳಿದರು. ಯಾದಗಿರ ನಗರದ ಎನ್.ವಿ.ಎಮ್ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಪತ್ರಕರ್ತರಿಗಾಗಿ ಏರ್ಪಡಿಸಿದ ಎರೆಡು ದಿನದ ಕಾರ್ಯಗಾರದಲ್ಲಿ ಅವರು ಮಾತನಾಡಿದರು. ಸೇಲ್ಕೋ…
Read More »ಹಿಜಾಬ್ ಅಂತಿಮ ತೀರ್ಪು :ಸೆಕ್ಷನ್ 144 ಉಲ್ಲಂಘನೆ ಮಾಡಿದರೆ ಕಾನೂನು ಕ್ರಮ : ಪೊಲೀಸ್ ಇಲಾಖೆ ಎಚ್ಚರಿಕೆ.
ಹಿಜಾಬ್ ಅಂತಿಮ ತೀರ್ಪು :ಸೆಕ್ಷನ್ 144 ಉಲ್ಲಂಘನೆ ಮಾಡಿದರೆ ಕಾನೂನು ಕ್ರಮ : ಪೊಲೀಸ್ ಇಲಾಖೆ ಎಚ್ಚರಿಕೆ. ಹುಮನಾಬಾದ:ಮಾ-15; ಹೈಕೋರ್ಟ್ನಲ್ಲಿ ಮಂಗಳವಾರ ಹಿಜಾಬ್ ವಿವಾದ ಕುರಿತು ಅಂತಿಮ ತೀರ್ಪು ಪ್ರಕಟಗೊಳ್ಳುತ್ತಿರುವ ಹಿನ್ನೆಲೆ ಪಟ್ಟಣದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಪಥಸಂಚಲನ ನಡೆಸಿದರು. ಸೆಕ್ಷನ್ 144 ಉಲ್ಲಂಘನೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು. ಡಿವೈಎಸ್ಸಿಪಿ ಸೋಮಲಿಂಗ ಕುಂಬಾರ, ಸಿಪಿಐ ಮಲ್ಲಿಕಾರ್ಜುನ ಯಾತನೂರ್, ಸಹಾಯಕ ಆಯುಕ್ತರಾದ ರಮೇಶ ಕೊಳಾರ್, ತಹಶೀಲ್ದಾರ ಜಯಶ್ರೀ, ಪಿಎಸ್ಐ…
Read More »ನ್ಯಾಯಾಲಯದ ಆದೇಶಕ್ಕೆ ಗೌರವ ನೀಡಬೇಕು : ಸಂಭ್ರಮ ಪ್ರತಿಭಟನೆಗೆ ಅವಕಾಶ ಇಲ್ಲ.
ನ್ಯಾಯಾಲಯದ ಆದೇಶಕ್ಕೆ ಗೌರವ ನೀಡಬೇಕು : ಸಂಭ್ರಮ ಪ್ರತಿಭಟನೆಗೆ ಅವಕಾಶ ಇಲ್ಲ. ಹುಮನಾಬಾದ-ಮಾ:15; ಹೈಕೋರ್ಟ್ನಲ್ಲಿ ಇಂದು ಹಿಜಾಬ್ ಅಂತಿಮ ತೀರ್ಪು ಪ್ರಕಟಗೊಳ್ಳುತ್ತಿರುವ ಹಿನ್ನೆಲೆ ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಬಸವಕಲ್ಯಾಣ ಸಹಾಯಕ ಆಯುಕ್ತರ ನೇತೃತ್ವದಲ್ಲಿ ಮಂಗಳವಾರ ಬೆಳಿಗ್ಗೆ ಅಧಿಕಾರಿಗಳ ಸಭೆ ಜರುಗಿತು. ಸಭೆಯಲ್ಲಿ ಮಾತನಾಡಿದ ಸಹಾಯಕ ಆಯುಕ್ತರಾದ ರಮೇಶ ಕೊಳಾರ, ನ್ಯಾಯಾಲಯದಿಂದ ಪರ ಅಥವಾ ವಿರೋಧ ಯಾವುದೇ ಆದೇಶ ಬಂದರೂ ಅದನ್ನು ಎಲ್ಲರೂ ಶಾಂತಿಯಿಂದ ಅನುಸರಿಸಬೇಕು. ಯಾವುದೇ ಸಂಭ್ರಮ ವಾಗಲಿ ಪ್ರತಿಭಟನೆ…
Read More »ಹಿಜಾಬ್ ಅಂತಿಮ ತೀರ್ಪು : ಜಿಲ್ಲೆಯಾದ್ಯಂತ ಒಂದು ವಾರ 144 ಸೆಕ್ಷನ್ ಜಾರಿ.
ಹಿಜಾಬ್ ಅಂತಿಮ ತೀರ್ಪು : ಜಿಲ್ಲೆಯಾದ್ಯಂತ ಒಂದು ವಾರ 144 ಸೆಕ್ಷನ್ ಜಾರಿ. ಬೀದರ,ಮಾ/14: ಹೈಕೋರ್ಟ್ನಲ್ಲಿ ಮಂಗಳವಾರ ಬೆಳಗ್ಗೆ 10.30ಕ್ಕೆ ಹಿಜಾಬ್ ಅಂತಿಮ ತೀರ್ಪು ಪ್ರಕಟಗೊಳ್ಳುತ್ತಿರುವ ಹಿನ್ನೆಲೆ ನಾಳೆಯಿಂದ ಒಂದು ವಾರ ಬೀದರ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಹೈಕೋರ್ಟ್ನಲ್ಲಿ ಮಂಗಳವಾರ ಬೆಳಗ್ಗೆ 10.30ಕ್ಕೆ ಹಿಜಾಬ್ ಅಂತಿಮ ತೀರ್ಪು ಪ್ರಕಟಗೊಳ್ಳುತ್ತಿರುವ ಹಿನ್ನೆಲೆ ನಾಳೆಯಿಂದ ಒಂದು ವಾರ ಕಾಲ ಜಿಲ್ಲೆಯ ಎಲ್ಲಾಕಡೆಗಳಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಈ ಹಿನ್ನಲೆಯಲ್ಲಿ…
Read More »ಬೀದರ್ ನಗರಸಭೆ : ವಾರದಲ್ಲಿಯೇ ನೂತನ ಆಯುಕ್ತರು ವರ್ಗಾವಣೆ.!
ಬೀದರ್ ನಗರಸಭೆ : ವಾರದಲ್ಲಿಯೇ ನೂತನ ಆಯುಕ್ತರು ವರ್ಗಾವಣೆ.! ಬೀದರ: ಮಾ.09: ರಾಜ್ಯದಲ್ಲಿ ಸಚಿವರು ಬದಲಾದಂತೆ ಇಲ್ಲಿ ಅಧಿಕಾರಿಗಳು ಬದಲಾಗುತ್ತಿದ್ದಾರೆ. ಕಳೆದ ಭಾನುವಾರವೇ ಬೀದರ್ ನಗರ ಸಭೆಯ ನೂತನ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಅಧಿಕಾರಿ ಮೂರುದಿನದಲ್ಲಿ ಮತ್ತೆ ವರ್ಗಾವಣೆಗೊಂಡಿದ್ದು, ಕುತೂಹಲ ಕೆರಳಿಸಿದೆ. ದಿನಾಂಕ: 02-03-2022ರಂದು ಬೀದರ ನಗರ ಸಭೆ ಆಯ್ತರಾಗಿ ಆದೇಶ ಬಂದಿತ್ತು. ಅಧಿಕಾರ ಸ್ವೀಕರಿಸಿದ ಮೂರುದಿನಗಳಲ್ಲಿಯೇ ದಿನಾಂಕ 08-03-2022ರಂದು ಪರಿಸರ ಅಭಿಯಂತರರಾದ ಪ್ರಬುದ್ದ ಕಾಂಬ್ಳೆ ಅವರನ್ನು ನೂತನ ಪ್ರಭಾರ…
Read More »ಪಡಿತರ ಚೀಟಿ ವಿತರಣೆಯಲ್ಲಿ ಅವ್ಯವಹಾರದ ಆರೋಪ : ತನಿಖೆಗೆ ಒತ್ತಾಯ
ಪಡಿತರ ಚೀಟಿ ವಿತರಣೆಯಲ್ಲಿ ಅವ್ಯವಹಾರದ ಆರೋಪ : ತನಿಖೆಗೆ ಒತ್ತಾಯ 4605 ಆನ್ಲೈನ್ ಅರ್ಜಿ ಸಲ್ಲಿಕೆ – 1822 ಪರಿಶೀಲನೆ – 1346 ಅನುಮೋದನೆ ಹುಮನಾಬಾದ: ಪಡಿತರ ಚೀಟಿ ವಿತರಣೆಯಲ್ಲಿ ಭಾರಿ ಅವ್ಯವಹಾರ ನಡೆಯುತ್ತಿದ್ದು, ಉಳ್ಳುವರಿಗೆ ಬಿಪಿಎಲ್ ಕಾರ್ಡ್ ವಿತರಣೆ ಮಾಡುತ್ತಿದ್ದಾರೆಂದು ಎಂದು ಸಾರ್ವಜನಿಕರು ನೇರವಾಗಿ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಆರೋಪಿಸುತ್ತಿದ್ದು, ಉತ್ತನ ತನಿಖೆ ನಡೆಸುವಂತೆ ಒತ್ತಾಯಿಸುತ್ತಿದ್ದಾರೆ. https://play.google.com/store/apps/details?id=kknewsonline.in ಕಳೆದ ಕೆಲ ದಿನಗಳಿಂದ ಪಟ್ಟಣದ ಆಹಾರ ಇಲಾಖೆಗೆ ಭೇಟಿನೀಡುತ್ತಿರುವ…
Read More »ಶಿಕ್ಷಣ ಪಡೆದ ಶಾಲೆಯ ಋಣ ತೀರಿಸುವೆ : ಎಂಎಲ್ಸಿ ಭೀಮರಾವ ಪಾಟೀಲ
ಶಿಕ್ಷಣ ಪಡೆದ ಶಾಲೆಯ ಋಣ ತೀರಿಸುವೆ : ಎಂಎಲ್ಸಿ ಭೀಮರಾವ ಪಾಟೀಲ ಹುಮನಾಬಾದ: ನಾನು ಶಿಕ್ಷಣ ಪಡೆದ ಶಾಲೆಯ ಋಣ ತೀರಿಸುವ ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಭೀಮರಾವ ಪಾಟೀಲ ಹೇಳಿದರು. ಪಟ್ಟಣದ ವಿವೇಕಾನಂದ ಶಿಕ್ಷಣ ಸಂಸ್ಥೆ ಹಾಗೂ ವಿವೇಕಾನಂದ ಶಿಕ್ಷಣ ದತ್ತಿ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಏರ್ಪಡಿಸಿದ ನೂತನ ವಿಧಾನ ಪರಿಷತ್ ಸದಸ್ಯ ಭೀಮರಾವ ಪಾಟೀಲ ಅವರ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು…
Read More »ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗವಕಾಶ.
ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗವಕಾಶ. ಬೀದರ: ಜಿಲ್ಲೆಯ ನಿರುದ್ಯೋಗಿ ಯುವಕ ಯುವತಿಯರಿಗೆ ನಳಂದಾ ಕಾರ್ಪೊರೇಟರ್ ಸರ್ವಿಸಸ್ ವತಿಯಿಂದ ಉದ್ಯೋಗವಕಾಶ ಕಲ್ಪಿಸಲಾಗುತ್ತಿದೆ. ದಿನಾಂಕ: 13.02.2022 (ಭಾನುವಾರ) ಸಮಯ: 10.00 ರಿಂದ 4.00 ರವರೆಗೆ ನೇರ ಸಂದರ್ಶನ ನಡೆಯಲಿದೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಕ್ಕೆ: 9010025666 | 8096422111. ಇಮೇಲ್: nalandajobs@gmail.com. POSITIONS AVAILABLE CHEMIST – Production, Pilot Plant, Kilo Lab, QC & QA TEAM MEMBER-Stores, Solvent Recovery EXECUTIVE-EHS,…
Read More »Jobs… Jobs… jobs…
Jobs… Jobs… jobs…Jobs… Jobs… jobs… Nalanda corporate Services Pvt.Ltd WALK-IN DRIVE FOR PIRAMAL, AVRA, ARAGEN, ALMELO POSITIONS AVAILABLE CHEMIST – Production, Pilot Plant, Kilo Lab, QC & QA TEAM MEMBER – Stores, Solvent Recovery EXECUTIVE – EHS, Warehouse, Projects, Process Engineering SUPERVISOR – Engineering & Maintenance QUALIFICATION & EXPERIENCE Chemist…
Read More »

















