ಫ್ಯಾಶನ್ ಜಗತ್ತು
ರೈತರಿಗೆ ಸಕ್ಕರೆ ಜತೆಗೆ ಹೆಚ್ಚುವರಿ ಹಣ -ಉಮಾಕಾಂತ ನಾಗಮಾರಪಳ್ಳಿ
ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಗೆ ೨೦೧೮-೧೯ನೇ ಹಂಗಾಮಿನಲ್ಲಿ ಕಬ್ಬು ಪೂರೈಸಿದ ರೈತರಿಗೆ ದಸರಾ ಕೊಡುಗೆಯಾಗಿ ಪ್ರತಿ ಟನ್ಗೆ ರೂ. ೩೭ ಹೆಚ್ಚುವರಿ ಬೆಲೆ ಹಾಗೂ ಉಚಿತ ಸಕ್ಕರೆ ನೀಡುವುದಾಗಿ ಕಾರ್ಖಾನೆಯ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಘೋಷಿಸಿದ್ದಾರೆ. ತಾಲ್ಲೂಕಿನ ಜನವಾಡ ಸಮೀಪದ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಬುಧವಾರ ನಡೆದ ಕಾರ್ಖಾನೆಯ ೩೪ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಬ್ಬು ಪೂರೈಕೆ ಮಾಡಿದ ರೈತರಿಗೆ ಈಗಾಗಲೇ ಪ್ರತಿ…
Read More »









