ರಾಜ್ಯ ಸುದ್ದಿ
ಸಮಾಜ ಸುಧಾರಣೆಗೆ ಮಠಗಳ ಪಾತ್ರ ಹೆಚ್ಚು : ಸೂತ್ತೂರ ಶ್ರೀ
ಸಮಾಜ ಸುಧಾರಣೆಗೆ ಮಠಗಳ ಪಾತ್ರ ಹೆಚ್ಚು : ಸೂತ್ತೂರ ಶ್ರೀ ಉತ್ತರ ಕರ್ನಾಟಕದ ಅಭಿವೃದ್ಧಿಯಲ್ಲಿ ಈ ಭಾಗದ ಮಠ ಮಾನ್ಯಗಳ ಪಾತ್ರ ಅಪಾರವಾಗಿದೆ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳು ಹೇಳಿದ್ದಾರೆ. ತಾಲೂಕಿನ ಹುಡಗಿ ಗ್ರಾಮದ ವಿರಕ್ತಮಠದ ನೂತನ ಶ್ರೀಗಳಾದ ಚನ್ನಮಲ್ಲದೇವರು ಅವರ ನಿರಂಜನ ಪಟ್ಟಾಧಿಕಾರ ಮಹೋತ್ಸವದ ನಿಮಿತ್ಯ ಧರ್ಮಸಭೆಯಲ್ಲಿ ಸಮಾಜದಲ್ಲಿ ಮಠಗಳ ಕೊಡುಗೆ ಕುರಿತು ಅವರು ಮಾತನಾಡಿದರು. ಪ್ರತಿಯೊಬ್ಬರು ಧರ್ಮ ಹಾಕಿ ಕೊಟ್ಟ ಮಾರ್ಗದಲ್ಲಿ ನಡೆದಾಗ ಮಾತ್ರ…
Read More »ಸಂತೋಷವಾಗಿ ಬದುಕುವವರೇ ನಿಜವಾದ ಸಂತರು : ಕೊಪ್ಪಳ ಶ್ರೀಗಳು
ಸಂತೋಷವಾಗಿ ಬದುಕುವವರೇ ನಿಜವಾದ ಸಂತರು : ಕೊಪ್ಪಳ ಶ್ರೀಗಳು ಹುಮನಾಬಾದ: ಶರಣರ ತತ್ವ ಸಿದ್ದಾಂತಗಳು, ಆದರ್ಶಗಳ ಕುರಿತು ಕೇಳುವುದು ಹಾಗೂ ಜೀವನದಲ್ಲಿ ಅನುಸರಿಸುವುದರಿಂದ ಮನದ ತಾಪ ಕಡಿಮೆ ಆಗುತ್ತದೆ ಎಂದು ಕೊಪ್ಪಳ ಗವಿಸಿದ್ದೇಶ್ವರ ಸಂಸ್ಥಾನದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮಿಜಿ ಹೇಳಿದರು. ತಾಲೂಕಿನ ಹುಡಗಿ ಗ್ರಾಮದ ವಿರಕ್ತಮಠದ ನೂತನ ಶ್ರೀಗಳಾದ ಚನ್ನಮಲ್ಲ ದೇವರ ಪಟ್ಟಾಧಿಕಾರ ಸಮಾರಂಭ ಹಿನ್ನೇಲೆಯಲ್ಲಿ ಬುಧವಾರ ರಾತ್ರಿ ಏರ್ಪಡಿಸಿದ ಶರಣಬಸವೇಶ್ವರ ಪುರಾಣ ಮಂಗಲ ಸಮಾರಂಭದಲ್ಲಿ ಅವರು ಮಾತನಾಡಿದರು.…
Read More »68 ಸಂಚಾರಿ ಪಶು ಚಿಕಿತ್ಸಾ ವಾಹನಗಳ ಲೋಕಾರ್ಪಣೆಗೊಳಿಸಿದ ಸಚಿವ ಪ್ರಭು ಚವ್ಹಾಣ
68 ಸಂಚಾರಿ ಪಶು ಚಿಕಿತ್ಸಾ ವಾಹನಗಳ ಲೋಕಾರ್ಪಣೆಗೊಳಿಸಿದ ಸಚಿವ ಪ್ರಭು ಚವ್ಹಾಣ ================ ಬೀದರ್: ಪ್ರಾಣಿಗಳ ರಕ್ಷಣೆಯು ಪ್ರಧಾನಿ ಮೋದಿ ಅವರ ಸಂಕಲ್ಪವಾಗಿದ್ದು, ಅವರ ಕನಸಿನ ಕೂಸಾಗಿ 68 ಸಂಚಾರಿ ಪಶು ಚಿಕಿತ್ಸಾ ವಾಹನಗಳು ಲೋಕಾರ್ಪಣೆಗೊಂಡಿವೆ ಎಂದು ಪಶು ಸಂಗೋಪನೆ ಸಚಿವರಾದ ಪ್ರಭು ಬಿ. ಚವ್ಹಾಣ್ ಹೇಳಿದರು. ಅವರು ಮಂಗಳವಾರ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ರಾಷ್ಟಿçÃಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರದಡಿಯಲ್ಲಿ ನಗರದ ನೆಹರು ಕ್ರೀಡಾಂಗಣದಲ್ಲಿ…
Read More »ಕೆಎಸ್ಓ ವರ್ಷಕ್ಕೆ ಒಂದು ಲಕ್ಷ ವಿದ್ಯಾರ್ಥಿಗಳ ಪ್ರವೇಶದ ಗುರಿ;ಕೆಎಸ್ಓ ಕುಲಪತಿ ಡಾ. ಶರಣಪ್ಪಾ ಹಲಸೆ
ಬೀದರ್:ನಗರದ ಕರ್ನಾಟಕ ಕಾಲೇಜ್ ನಲ್ಲಿಂದು ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿಗಳಾದ ಡಾ. ಶರಣಪ್ಪಾ ಹಲ್ಸೆಯವರು ಮಾಧ್ಯಮ ಗೋಷ್ಠಿ ನಡೆಸಿದ್ದರು.ಕೆಎಸ್ಓ ನೂತನ ಕುಲಪತಿಗಳಾಗಿ ಆಯ್ಕೆಯಾದ ಬೆನ್ನಲ್ಲೆ ಗಡಿ ಜಿಲ್ಲೆಗೆ ಭೇಟಿ ನೀಡಿ ಕೆಎಸ್ ಓ ಬೆಳವಣಿಗೆ ಬಗ್ಗೆ ಸವಿಸ್ತಾರವಾಗಿ ಮಾತನಾಡಿದ್ದರು. ಸಧ್ಯ ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ 21ಸಾವಿರ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ.ಈ ಸಂಖ್ಯೆಯನ್ನ ಒಂದು ಲಕ್ಷ ವಿದ್ಯಾರ್ಥಿಗಳಿಗೆ ಏರಿಸುವ ಬಗ್ಗೆ ಚಿಂತನೆ ನಡೆದಿದೆ.ಈ ಬಗ್ಗೆ ಭರ್ಜರಿ ಪ್ರಚಾರ ಮಾಡಲಾಗುತ್ತಿದೆ…
Read More »ಬೀದರ್:ಖ್ಯಾತ ವಕೀಲರಾದ ಕೇಶವ್ ಶ್ರಿಮಾಳೆಯವರಿಗೆ ಗಣರಾಜ್ಯೋತ್ಸವ ಪ್ರಶಸ್ತಿ ಪ್ರಕಟ
ಬೀದರ್:ಗಣರಾಜ್ಯೋತ್ಸವ ದಿನಾಚರಣೆ ಸಾಮಾಜಿಕ ಕ್ಷೇತ್ರದಲ್ಲಿ ಸಾಧಕರಾದ ಖ್ಯಾತ ವಕೀಲ ಕೇಶವರಾವ.ಎಚ್.ಶ್ತಿಮಾಳೆಯವರಿಗೆ ಜಿಲ್ಲಾಡಳಿತದ ಪ್ರಶಸ್ತಿ ಸನ್ಮಾನ ಈ ಸಲ ಬೀದರ್ ನಗರದಲ್ಲಿ ನಡೆಯುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಬೀದರ್ ನಗರದ ಖ್ಯಾತ ವಕೀಲರಾದ ಕೇಶವ್ ಎಚ್ ಶ್ರಿಮಾಳೆಯವರಿಗೆ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಬೀದರ್ ಜಿಲ್ಲಾಧಿಕಾರಿ ಕಚೇರಿ ಹೊರಡಿಸಿರುವ ಪ್ರಕಟಣೆಯ ತಿಳಿಸಲಾಗಿದೆ. ನಗರದ ಖ್ಯಾತ ವಕೀಲರಾಗಿ ಸದಾ ಜನಪರ ಹೋರಾಟದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ. ವಕೀಲರಾದ ಕೇಶವ ಶ್ರಿಮಾಳೆಯವರ ಸಾಮಾಜಿಕ ಕಾರ್ಯಗಳು…
Read More »ವಾಣಿಜ್ಯ ಪರೀಕ್ಷೆಗೆ ನಿಷೇದಾಜ್ಞೆ ಜಾರಿಗೊಳಿಸಿ ಡಿಸಿ ಆದೇಶ
ವಾಣಿಜ್ಯ ಪರೀಕ್ಷೆಗೆ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳ ಆದೇಶ ಬೀದರ ಜಿಲ್ಲೆಯಲ್ಲಿ ಜನವರಿ 23 ರಿಂದ 25 ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ವಾಣಿಜ್ಯ ಪರೀಕ್ಷೆಗಳು ನಡೆಯಲಿದ್ದು, ಸದರಿ ಪೂರಕ ಪರೀಕ್ಷೇಗಳನ್ನು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸಬೇಕಾಗಿರುವುದರಿಂದ ಪರೀಕ್ಷಾ ಕೇಂದ್ರದಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಯನ್ನು ಶಾಂತ ವಾತಾವರಣದಲ್ಲಿ ನಡೆಸಲು ಸಿ.ಆರ್.ಪಿ.ಸಿ. 1973ರ ಕಲಂ 144 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರಿ…
Read More »ಸಮಸ್ಯೆಗಳಿಗೆ ಪರಿಹಾರ ಅಧಿಕಾರಿಗಳಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಖಡಕ್ ವಾರ್ನಿಂಗ್
ಬೀದರ್ (ಜ.21): ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಎಂಬ ಕಾರ್ಯಕ್ರಮವನ್ನು ನಾವು ಕಾಟಚಾರಕ್ಕಾಗಿ ಮಾಡುತ್ತಿಲ್ಲ. ಇಲ್ಲಿ ನೀಡುವ ಆಶ್ವಾಸನೆಗಳನ್ನು ಅಧಿಕಾರಿಗಳು ಕೂಡಲೇ ಈಡೇರಿಸುವ ಕೆಲಸ ಮಾಡಬೇಕು. ಜನರ ಸಮಸ್ಯೆಗಳಿಗೆ ಕೂಡಲೇ ಪರಿಹಾರ ಒದಗಿಸಬೇಕು ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದರು. ಬೀದರ್ ದಕ್ಷಿಣ ವಿಧಾನಸಭಾ…
Read More »ಬೀದರ್ ಉತ್ಸವ ಸೆಕ್ಸೆಸ್ ಬಿಜೆಪಿ ಮುಖಂಡ ಸೂರ್ಯಕಾಂತ ನಾಗಮಾರಪಳ್ಳಿ ಅಭಿನಂದನೆ
ಬೀದರ್ ಉತ್ಸವ ಯಶಸ್ವಿ, ಜಿಲ್ಲಾ ಆಡಳಿತಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಅಭಿನಂದನೆ ಬೀದರ್ ಉತ್ಸವ ಯಶಸ್ವಿಯಾಗಿ ನಡೆದಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣ ಸದಸ್ಯ ಸೂರ್ಯಕಾಂತ್ ನಾಗಮಾರಪಳ್ಳಿ ಅವರು ಜಿಲ್ಲಾ ಆಡಳಿತವನ್ನು ಅಭಿನಂದಿಸಿದ್ದಾರೆ.ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಿ.ಕಿಶೋರಬಾಬು ಅವರನ್ನು ಭೇಟಿಯಾಗಿ, ಶಾಲು ಹೊದಿಸಿ ಸನ್ಮಾನಿಸಿ, ಅಭಿನಂದಿಸಿದರು. ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯ ಕಾಳಜಿಯಿಂದಾಗಿ ಬೀದರ್ ಉತ್ಸವವು ಮೂರು ದಿನಗಳ ಕಾಲ ವೈಭವಪೂರ್ಣವಾಗಿ, ಶಾಂತಿಯುತವಾಗಿ ನಡೆದಿದೆ ಎಂದು…
Read More »ಜನರ ನಿರೀಕ್ಷೆ ಅನುಸಾರ ಕ್ಷೇತ್ರದ ಅಭಿವೃದ್ಧಿ : ಶಾಸಕ ರಾಜಶೇಖರ ಪಾಟೀಲ
ಜನರ ನಿರೀಕ್ಷೆ ಅನುಸಾರ ಕ್ಷೇತ್ರದ ಅಭಿವೃದ್ಧಿ : ಶಾಸಕ ರಾಜಶೇಖರ ಪಾಟೀಲ ಹುಮನಾಬಾದ: ಜನರ ನಿರೀಕ್ಷೆ ಅನುಸಾರ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ಮಾಡಲಾಗುತ್ತಿದೆ. ಆದರೆ ಕೆಲವರ ಕಣ್ಣಿಗೆ ಕಾಮಣಿಯಾಗಿದ್ದು ಅಭಿವೃದ್ಧಿ ಕಾರ್ಯಗಳು ಕಾಣುತ್ತಿಲ್ಲ ಎಂದು ಶಾಸಕ ರಾಜಶೇಖರ ಪಾಟೀಲ ಹೇಳಿದರು. ತಾಲೂಕಿನ ಹುಣಸನಾಳ ಗ್ರಾಮದಲ್ಲಿ ಜೆಜೆಎಂ ಯೋಜನೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ ಅವರು, ಜನರ ಸಂತೋಷ ಹಾಗೂ ನೋವಿನಲ್ಲಿ ಸ್ಪಂದಿಸದ ಜನರು, ಕ್ಷೇತ್ರದ ಅಭಿವೃದ್ಧಿ ಕುರಿತು ಮಾತಾಡುತ್ತಿದ್ದಾರೆ. ಇನ್ನೂ…
Read More »ಬೆಳೆ ವಿಮೆ ತಿರಸ್ಕೃತ ರೈತರು ಮನವಿ ಸಲ್ಲಿಸಲು ಕೃಷಿ ಇಲಾಖೆ ಜಂಟಿ ನಿರ್ದೆಶಕರ ಪತ್ರಿಕಾ ಪ್ರಕಟಣೆ
ಆಕ್ಷೇಪಣೆಗೆ ಅರ್ಜಿ ಆಹ್ವಾನ ——————— ಬೀದರ ಜನವರಿ 11 (ಕರ್ನಾಟಕ ವಾರ್ತೆ): ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ (KRS-PMFBY) ಅಡಿಯಲ್ಲಿ 2020-21ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ ಬೆಳೆ ಸಮೀಕ್ಷೆಯ ದತ್ತಾಂಶಗಳನ್ನು ರೈತರ ಬೆಳೆ ವಿಮೆಗೆ ನೋಂದಣಿಯಾದ ಪ್ರಸ್ತಾವನೆಗಳೊಂದಿಗೆ ಹೋಲಿಕೆ ಮಾಡಿ ಸರ್ಕಾರದಿಂದ ಅನುಮೋದನೆಯಾದ ವಿನಾಯಿತಿಗಳನ್ನು ಅಳವಡಿಸಿ ತಾಳೆ ಆಗಿರುವ ಪ್ರಸ್ತಾವನೆಗಳಿಗೆ ಸಂರಕ್ಷಣೆ ತಂತ್ರಾAಶದಲ್ಲಿ ವಿಮಾ ಪರಿಹಾರ ಲೆಕ್ಕ ಹಾಕಲಾಗಿದೆ. ತಾಳೆ…
Read More »














