ರಾಷ್ಟ್ರೀಯಸುದ್ದಿ
ಭಾರತೀಯ ರೈಲ್ವೆ ಹೊಸ ಸಹಾಯವಾಣಿ 139
ಭಾರತೀಯ ರೈಲ್ವೆ ಹೊಸ ಸಹಾಯವಾಣಿ 139 ನವದೆಹಲಿ: ರೈಲು ಪ್ರಯಾಣಿಕರ ನೆರವಿಗಾಗಿ ಭಾರತೀಯ ರೈಲ್ವೆ ಹೊಸ ಸಹಾಯವಾಣಿ ಪ್ರಕಟಿಸಿದ್ದು, ರೈಲು ಪ್ರಯಾಣಿಕರ ಸುರಕ್ಷತೆಗಾಗಿ ಬಳಕೆಯಲ್ಲಿದ್ದ 182 ಸಂಖ್ಯೆ ಬದಲಿಗೆ 139 ಸಂಖ್ಯೆ ಬಳಸುವಂತೆ ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 182 ಸಂಖ್ಯೆ ಏಪ್ರಿಲ್ 1, 2021ರಿಂದ ಸಂಪೂರ್ಣವಾಗಿ ಬಂದ್ ಆಗಲ್ಲಿದ್ದು, ಅಗತ್ಯ ನೆರವು, ದೂರು, ದುಮ್ಮಾನ ಹೇಳಿಕೊಳ್ಳಲು 139 ಏಕಿಕೃತ ಸಹಾಯವಾಣಿಯನ್ನು ಆಯ್ಕೆಮಾಡಿ ಪ್ರಕಟಿಸಲಾಗಿದೆ. ರೈಲು ಪ್ರಯಾಣಿಕರಿಗೆ ಯಾವುದೇ ರೀತಿಯ…
Read More »ಕಿಸಾನ್ ಸಮ್ಮಾನ್ನಡಿ 9 ಕೋಟಿ ರೈತರಿಗೆ 1.34 ಲಕ್ಷ ಕೋಟಿ ರೂ. ಸಹಾಯಧನ
ಕಿಸಾನ್ ಸಮ್ಮಾನ್ನಡಿ 9 ಕೋಟಿ ರೈತರಿಗೆ 1.34 ಲಕ್ಷ ಕೋಟಿ ರೂ. ಸಹಾಯಧನ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರ್ಕಾರ ರೈತರಿಗೆ ಸಮರ್ಪಿತಗೊಂಡ ಸರ್ಕಾರ : ಅಮಿತ್ ಶಾಹ ಬಾಗಲಕೋಟೆ : ಹಿಂದಿನ ಸರ್ಕಾರಗಳು ಕೇವಲ 21 ಸಾವಿರ ಕೋಟಿ ರೂ. ನೀಡಲಾಗುತ್ತಿದ್ದ ಕೃಷಿ ಬಜೆಟ್ ಅನ್ನು ನಮ್ಮ ಸರ್ಕಾರ 2020 ರಲ್ಲಿ 1.34 ಲಕ್ಷ ಕೋಟಿ ರೂ. ಗಳಿಗೆ ಹೆಚ್ಚಿಸಿದ್ದಲ್ಲದೆ, ಕಿಸಾನ್ ಸಮ್ಮಾನ್ ಯೋಜನೆ ಮೂಲಕ 9 ಕೋಟಿಗೂ ಹೆಚ್ಚು…
Read More »ಬೀದರ ಜಿಲ್ಲೆಯಲ್ಲಿ 11 ಕರೊನಾ ಪಾಜಿಟಿವ್.
ಬೀದರ: ನಿಜಾಮುದ್ದೀನ್ ಸಭೆಗೆ ತೆರಳಿದ್ದ 27 ಜನರ ಪೈಕಿ 11 ಜನರಿಗೆ ಕೊರೊನಾ ಸೋಂಕು ಖಚಿತವಾಗಿದೆ ಎಂದು ಜಿಲ್ಲಾಧಿಕಾರಿ ಡಾ। ಎಚ್.ಆರ್ ಮಹಾದೇವ ಸ್ಪಷ್ಟಪಡಿಸಿದ್ದಾರೆ. 9 ಜನ ಬೀದರ್ ನಗರದವರಾಗಿದ್ದಾರೆ. ಒಬ್ಬರು ಬಸವಕಲ್ಯಾಣ, ಇನ್ನೊಬ್ಬರು ಚಿಟಗುಪ್ಪ ತಾಲೂಕಿನ ಮನ್ನಾಎಖ್ಖೇಳಿ ಗ್ರಾಮದವರು ಎಂದು ಮಾಹಿತಿ ನೀಡಿದ್ದಾರೆ. ಬಿಗಿ ಬಂದೋಬಸ್ತ್ : ಬೀದರ, ಬಸವಕಲ್ಯಾಣ ಹಾಗೂ ಮನ್ನಾಎಖ್ಖೆಳಿ ಗ್ರಾಮದಲ್ಲಿ ಬಿಗಿ ಬಂದೊಬಸ್ತ ನಡೆದಿದೆ. ಮನೆಯಿಂದ ಜನರು ಹೊರಬರದಂತೆ ಸೂಚಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಬಸವಕಲ್ಯಾಣದಲ್ಲಿ…
Read More »ಮಹಾರಾಷ್ಟ್ರ– ದೇವೇಂದ್ರ ಫಡ್ನವಿಸ್ ಮತ್ತೆ ಅಧಿಕಾರಕ್ಕೆ
ಮುಂಬೈ: ಮಹಾರಾಷ್ಟ್ರ ಸರ್ಕಾರ ರಚನೆಯ ಬಿಕ್ಕಟ್ಟಿಗೆ ಇದೀಗ ಹೊಸ ಟ್ವಿಸ್ಟ್ ಸಿಕ್ಕಿದ್ದು, ಶಿವಸೇನೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಶಾಕ್ ನೀಡಿ ಮತ್ತೆ ಬಿಜೆಪಿಯ ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ ಚುನಾವಣೆಯಲ್ಲಿ 288 ಸ್ಥಾನಗಳ ಪೈಕಿ ಬಿಜೆಪಿ 105 ಸ್ಥಾನ, ಶಿವಸೇನೆ 56 ಸ್ಥಾನ, ಎನ್ಸಿಪಿ 54 ಸ್ಥಾನ ಹಾಗೂ ಕಾಂಗ್ರೆಸ್ 44 ಸ್ಥಾನಗಳನ್ನು ಪಡೆದುಕೊಂಡಿತ್ತು. ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದ ಬಿಜೆಪಿ ಜೊತೆ ಕೈಜೊಡಿಸಿ ಸರ್ಕಾರ ರಚಿಸಲು…
Read More »ಪರಮೇಶ್ವರ ಮನೆಮೇಲೆ ಐಟಿ ದಾಳಿ
ಬೆಂಗಳೂರು- ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರ ನಿವಾಸ ಹಾಗೂ ಅವರಿಗೆ ಸಂಬಂಧಿಸಿ ಶಿಕ್ಷಣಗಳ ಮೇಲೆ ಇಂದು ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಸಿದ್ದಾರ್ಥ ಕಾಲೇಜು, ಪದವಿ ಕಾಲೇಜು ಸೇರಿದಂತೆ ಅವರ ನಿವಾಸದಮೇಲು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೆ, ಪರಮೇಶ್ವರ ಅವರ ಆಪ್ತನ ಮನೆ ಮೇಲೂ ದಾಳಿ ನಡೆದಿರುವ ಬಗ್ಗೆ ತಿಳಿದುಬಂದಿದೆ. ಐಟಿ ಅಧಿಕಾರಿಗಳು ವಿವಿಧ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
Read More »ರೈತರಿಗೆ ಸಕ್ಕರೆ ಜತೆಗೆ ಹೆಚ್ಚುವರಿ ಹಣ -ಉಮಾಕಾಂತ ನಾಗಮಾರಪಳ್ಳಿ
ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಗೆ ೨೦೧೮-೧೯ನೇ ಹಂಗಾಮಿನಲ್ಲಿ ಕಬ್ಬು ಪೂರೈಸಿದ ರೈತರಿಗೆ ದಸರಾ ಕೊಡುಗೆಯಾಗಿ ಪ್ರತಿ ಟನ್ಗೆ ರೂ. ೩೭ ಹೆಚ್ಚುವರಿ ಬೆಲೆ ಹಾಗೂ ಉಚಿತ ಸಕ್ಕರೆ ನೀಡುವುದಾಗಿ ಕಾರ್ಖಾನೆಯ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಘೋಷಿಸಿದ್ದಾರೆ. ತಾಲ್ಲೂಕಿನ ಜನವಾಡ ಸಮೀಪದ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಬುಧವಾರ ನಡೆದ ಕಾರ್ಖಾನೆಯ ೩೪ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಬ್ಬು ಪೂರೈಕೆ ಮಾಡಿದ ರೈತರಿಗೆ ಈಗಾಗಲೇ ಪ್ರತಿ…
Read More »ಡಿಸಿಸಿ ಬ್ಯಾಂಕ್ 6.81 ಕೋಟಿ ನಿವ್ವಳ ಲಾಭ : ಉಮಾಕಾಂತ ನಾಗಮಾರಪಳ್ಳಿ
ಸ್ವಸಹಾಯ ಗುಂಪುಗಳ ರಚನೆಮೂಲಕ ದೇಶಾದ್ಯಂತ ಪ್ರಸಿದ್ಧಿ ಪಡೆದಿರುವ ಬೀದರ್ ಡಿಸಿಸಿ ಬ್ಯಾಂಕು ನಿವ್ವಳ ೬.೮೧ ಕೋಟಿ ರೂ. ಲಾಭ ಗಳಿಸಿದೆ. ಕಳೆದ ಐದು ವರ್ಷಗಳ ಅವಧಿಯಲ್ಲಿ ಶೇರು ಬಂಡವಾಳ ಸಂಗ್ರಹ, ನಿಧಿ, ಠೇವಣಿ, ಹೂಡಿಕೆ, ದುಡಿಯುವ ಬಂಡವಾಳ ಹೀಗೆ ಎಲ್ಲದರಲ್ಲೂ ದಾಖಲೆಯ ಪ್ರಗತಿ ಸಾಧಿಸಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಹೇಳಿದರು. ಬ್ಯಾಂಕಿನ ಡಾ| ಗುರುಪಾದಪ್ಪ ನಾಗಮರಪಳ್ಳಿ ಸಭಾಂಗಣದಲ್ಲಿ ಶುಕ್ರವಾರ ನಡೆದ ೯೭ ನೇ ವಾರ್ಷಿಕ ಮಹಾಸಭೆಯಲ್ಲಿ …
Read More »















