ಸುದ್ದಿಗಳು
ವಿಷ ಕೊಟ್ಟು ಕೊಲ್ಲಿ ಎನ್ನುತ್ತಿರುವ ಬಿಎಸ್ಸೆಸ್ಸೆಕೆ ಕಾರ್ಮಿಕರು..
ದುರ್ಯೋಧನ ಹೂಗಾರ (ಕಸ್ತೂರಿ ಕಿರಣ ಪತ್ರಿಕೆ ಸುದ್ದಿ ಮುಖ್ಯಸ್ಥರು) ಬೀದರ: ಸಾಲದ ಸುಳಿಗೆ ಸಿಲುಕಿ ನರಳುತ್ತಿರುವ ಬೀದರ ಸಹಕಾರ ಸಕ್ಕರೆ ಕಾರ್ಖಾನೆ (ಬಿಎಸ್ಎಸ್ಕೆ) ಅವಸಾನದ ಅಂಚಿಗೆ ತಲುಪಿದ್ದು, ಕಾರ್ಖಾನೆಯನ್ನೇ .ನಂಬಿಕೊಂಡ ಕಾರ್ಮಿಕರು ಹಾಗೂ ಕುಟುಂಬಸ್ಥರ ನೋವು ಹೇಳತೀರದಾಗಿದೆ. ಆಡಳಿತ ಮಂಡಳಿ ಅಥವಾ ಸರ್ಕಾರ ವಿಷ ನೀಡಿದ್ರೇ ಖುಷಿಯಿಂದ ವಿಷ ಸೇವಿಸಿ ಇದೇ ಕಾರ್ಖಾನೆ ಪ್ರಾಂಗಣದಲ್ಲಿ ಪ್ರಾಣ ಬಿಡುತ್ತೇವೆ ಎಂದು ನೋವು ತೋಡಿಕೊಳ್ಳುತ್ತಿದ್ದಾರೆ. ಮೊದಲ ಬಾರಿಗೆ ಕಾರ್ಖಾನೆ ಬಂದ್: ಕಳೆದ…
Read More »ಮಹಾರಾಷ್ಟ್ರ– ದೇವೇಂದ್ರ ಫಡ್ನವಿಸ್ ಮತ್ತೆ ಅಧಿಕಾರಕ್ಕೆ
ಮುಂಬೈ: ಮಹಾರಾಷ್ಟ್ರ ಸರ್ಕಾರ ರಚನೆಯ ಬಿಕ್ಕಟ್ಟಿಗೆ ಇದೀಗ ಹೊಸ ಟ್ವಿಸ್ಟ್ ಸಿಕ್ಕಿದ್ದು, ಶಿವಸೇನೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಶಾಕ್ ನೀಡಿ ಮತ್ತೆ ಬಿಜೆಪಿಯ ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ ಚುನಾವಣೆಯಲ್ಲಿ 288 ಸ್ಥಾನಗಳ ಪೈಕಿ ಬಿಜೆಪಿ 105 ಸ್ಥಾನ, ಶಿವಸೇನೆ 56 ಸ್ಥಾನ, ಎನ್ಸಿಪಿ 54 ಸ್ಥಾನ ಹಾಗೂ ಕಾಂಗ್ರೆಸ್ 44 ಸ್ಥಾನಗಳನ್ನು ಪಡೆದುಕೊಂಡಿತ್ತು. ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದ ಬಿಜೆಪಿ ಜೊತೆ ಕೈಜೊಡಿಸಿ ಸರ್ಕಾರ ರಚಿಸಲು…
Read More »ಈಡೇರಿಲ್ಲ ಮುಖ್ಯಮಂತ್ರಿಗಳ ಭರವಸೆ
ಕಬ್ಬು ಬೆಳೆಸಿದ ರೈತರ ಕೈ ಹಿಡಿಯುವವರು ಯಾರು? ದುರ್ಯೋಧನ ಹೂಗಾರ ಬೀದರ: ಆರ್ಥಿಕ ಸಂಕಷ್ಟದಿಂದ ಬಾಗಿಲು ಮುಚ್ಚಿದ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಪುನರಾರಂಭಿಸುವ ನಿಟ್ಟಿನಲ್ಲಿ ಎಚ್.ಡಿ ಕುಮಾರಸ್ವಾಮಿ ಹಾಗೂ ಬಿ.ಎಸ್ ಯಡಿಯೂರಪ್ಪ ಸೂಕ್ತ ಅನುದಾನ ನೀಡಿ ಕಾರ್ಖಾನೆ ನಿರಂತರ ನಡೆಯುವಂತೆ ಮಾಡುವ ಭರವಸೆ ನೀಡಿದ್ದು, ಇದೀಗ ಆ ಭರವಸೆಗಳು ಈಡೇರಿಸುವ ನಿಟ್ಟಿನಲ್ಲಿ ಅಧಿಕಾರದಲ್ಲಿದವರು ಮುಂದಾಗುತ್ತಿಲ್ಲ ಎಂಬ ನೋವು ಜಿಲ್ಲೆಯ ರೈತರಿಗೆ ಹಾಗೂ ಕಾರ್ಖಾನೆ ಕಾರ್ಮಿಕರಿಗೆ ಕಾಡುತ್ತಿದೆ. ಕಳೆದ ವರ್ಷ…
Read More »ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿ ಸಚಿವ ಸಿ.ಟಿ ರವಿ
ಬೀದರ: ಪ್ರವಾಸೋದ್ಯಮ ಹಾಗೂ ನಿರ್ಮಿತಿ ಇಲಾಖೆಯ ಅಧಿಕಾರಿಗಳ ವಿರುದ್ಧ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ.ರವಿ ಕೆಂಡಾಮಂಡಲಗೊಂಡ ಪ್ರಸಂಗ ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು ಜಿಲ್ಲೆಯ ಅಧಿಕಾರಿಗಳು ನಿಷ್ಜಾಳಜಿಯಿಂದ ಜೆಲಸ ಮಾಡುತ್ತಿರುವ ಕುರಿತು ಬೇಸರ ವ್ಯಕ್ತಪಡಿಸಿದ ಅವರು, ಹೋಟ್ಟೆಗೆ ಏನು ತಿಂತ್ತಿರೀ? ಎಂದು ಗುಡುಗಿದರು. ನಿರ್ಮಿತಿ ಕೇಂದ್ರದ ಕಾಮಗಾರಿಗಳು ಸ್ಥಗೀತವಾಗಿರು ಕುರಿತು ಅಧಿಕಾರಿಗಳಿಗೆ ಮಾಹಿತಿ ಇದ್ದರು…
Read More »ಸಿದ್ರಾಮಯ್ಯ ಕನಸು ಏನೀತ್ತು ಗೊತ್ತಾ ?
ದುರ್ಯೋಧನ ಹೂಗಾರ (ಕಸ್ತೂರಿ ಕಿರಣ ಪತ್ರಿಕೆಯ ಸುದ್ದಿ ಮುಖ್ಯಸ್ಥ) ಬೀದರ: 2015-16ನೇ ಸಾಲಿನಲ್ಲಿ ಬಜೆಟ್ ಮಂಡಿಸಿರುವ ಅಂದಿನ ಮುಖ್ಯಮಂತ್ರಿ ಸಿದ್ದರಾಯಯ್ಯ ಬೀದರ್ ಜಿಲ್ಲೆ ಮಿಲ್ಕ್ ಶೆಡ್ ಪ್ರದೇಶವಾಗಿ ಅಭಿವೃದ್ಧಿಗೊಳಿಸಿ ಹಾಲಿನ ಹೊಳೆ ಹರಿಸುವ ಯೋಜನೆ ಆರಂಭಿಸಿ ಇಂದಿಗ ನಾಲ್ಕು ವರ್ಷ ಕಳೆದರೂ ಯೋಜನೆಯ ಪ್ರಗತಿಯು ಆಶಾದಾಯಕವಾಗಿಲ್ಲ. ಬೀದರ ಜಿಲ್ಲೆಯನ್ನು ಮಿಲ್ಕ್ ಶೆಡ್ ಜಿಲ್ಲೆ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ಹಾಲು ಉತ್ಪಾದಕರ ಸಹಕಾರಿ ಸಂಘಗಳನ್ನು ಅಭಿವೃದ್ಧಿಗೊಳಿಸುವ ಕೆಲಸ ಕೂಡ ನಡೆದಿತ್ತು.…
Read More »ಮಿಂಟೋ ವೈದ್ಯರ ಪ್ರತಿಭಟನೆ-ರಾಜ್ಯಾದ್ಯಂತ ಒಪಿಡಿ ಸೇವೆ ಬಂದ್
ಮಿಂಟೋ ಆಸ್ಪತ್ರೆ ವೈದ್ಯರ ಮೇಲೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹಲ್ಲೆ ನಡೆಸಿದ್ದ ಪ್ರಕರಣ ಹಿನ್ನೆಲೆಯಲ್ಲಿ ಕಳೆದ ನ.1 ರಿಂದ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದು, ಶುಕ್ರಾವಾರ ರಾಜ್ಯದ್ಯಂತ ಖಾಸಗಿ ಆಸ್ಪತ್ರೆಗಳ ಒಪಿಡಿ ಸೇವೆ ಬಂದ್ ಮಾಡಿ ವೈದ್ಯರ ಮೇಲಿನ ಹಲ್ಲೆಯನ್ನು ಖಂಡಿಸುತ್ತಿವೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಆಸ್ಪತ್ರೆಗಳ ಹೊರರೋಗಿ ವಿಭಾಗಗಳನ್ನು ಮುಚ್ಚಿದು, ರೋಗಗಳು ಪರದಾಡುವ ಸ್ಥಿತಿ ನಿರ್ಮಾಣಗೊಂಡಿದೆ. ಖಾಸಗಿ ಆಸ್ಪತ್ರೆಗಳ ಕಡೆ ಮುಖ ಮಾಡಿದ ರೋಗಿಗಳು ಸೇವೆ ಲಭ್ಯ…
Read More »ತೋಟಗಾರಿಕೆ ಬೆಳೆಯಿಂದ 60 ಲಕ್ಷ ಆದಾಯ..
ದುರ್ಯೋಧನ ಹೂಗಾರ (ಕಸ್ತೂರಿ ಕಿರಣ ಪತ್ರಿಕೆಯ ಸುದ್ದಿ ಮುಖ್ಯಸ್ಥರು) ಬೀದರ: ಕೃಷಿ ಮಾಡುತ್ತಿರುವ ರೈತರು ಒಂದಲ್ಲ ಒಂದು ಸಮಸ್ಯೆ ಎದುರಿಸುತ್ತಿರುವ ಈ ಸಂದರ್ಭದಲ್ಲಿ ಹುಮನಾಬಾದ ತಾಲೂಕಿನ ಕನಕಟ್ಟ ಗ್ರಾಮದ ರೈತನೊಬ್ಬ ನಿರಂತರ ಪರಿಶ್ರಮ ಪಟ್ಟು ವರ್ಷಕ್ಕೆ 55 ರಿಂದ 60 ಲಕ್ಷ ಲಾಭ ಪಡೆಯುತ್ತಿದ್ದಾರೆ. ಹೌದು ಇದು ತೋಟಗಾರಿಕೆ ಬೆಳೆ ಬೆಳೆದ ರೈತನ ಯಶೋಗಾಥೆ. ಕನಕಟ್ಟ ಗ್ರಾಮದ ವಿದ್ಯಾವಂತ ಶಹಾಜಿ ಸಂಬಾಜಿರಾವ್ ಬಿರಾದರ ನಿರಂತರ ಕೃಷಿ ಕ್ಷೇತ್ರದಲ್ಲಿ ಹೊಸ ಪ್ರಯೋಗಗಳು…
Read More »ಜಾನುವಾರುಗಳಿಗೆ ಉಚಿತ ವಿಮೆ ಸೌಲಭ್ಯ
ದುರ್ಯೋಧನ ಹೂಗಾರ (ಕಸ್ತೂರಿ ಕಿರಣ ಪತ್ರಿಕೆಯ ಸುದ್ದಿ ಮುಖ್ಯಸ್ಥರು) ಬೀದರ- ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಪರಿಶಿಷ್ಟ ಜಾತಿ, ಪಂಗಡದ ರೈತ ಫಲಾನುಭವಿಗಳಿಗೆ ಸೇರಿದಜಾನುವಾರುಗಳಿಗೆ ಸರ್ಕಾರದಿಂದ ಉಚಿತ ವಿಮೆ ಮಾಡಿಸುವ ಕಾರ್ಯ ಶುರುವಾಗಿದ್ದು, ಯೋಜನೆಯ ಲಾಭ ಅರ್ಹ ಫಲಾನುಭವಿಗಳು ಪಡೆಯಬಹುದಾಗಿದೆ. 2018-19ನೇ ಸಾಲಿನ ಹಾಲು ಉತ್ಪಾದಕರಿಗೆ ನೀಡುವ ಉತ್ತೇಜನದ, ವಿಶೇಷ ಘಟಕ ಹಾಗೂ ಗಿರಿಜನ ಉಪ ಯೋಜನೆಯ ಉಳಿಕೆ ಹಣದಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆ ಒಳಗೊಂಡಂತೆ ಈ ಉಚಿತ…
Read More »ಚಂದ್ರಶೇಖರ ಕಂಬಾರ ಭೇಟಿ
ಹುಮನಾಬಾದ: ಹುಮನಾಬಾದ ಪಟ್ಟಣಕ್ಕೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ್ ಕಂಬಾರ ಅವರು ಭೇಟಿನೀಡಿದರು ಪಟ್ಟಣ ಹೊರವಲಯದ ನೋರ್ ದಾಬ ಸಮೀಪದಲ್ಲಿ ವಿವಿದ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಆತ್ಮೀಯವಾಗಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಸಪ ತಾಲೂಕು ಅಧ್ಯಕ್ಷ ಸಚ್ಚಿತಾನಂದ ಮಠಪತಿ, ತಾಲೂಕು ಪಂಚಾಯತ ಅಧ್ಯಕ್ಷ ರಮೇಶ ಡಾಕುಳಗಿ, ಶಿವರಾಜ ಮೇತ್ರೆ, ಶಕೀಲ್ ಐ.ಎಸ್, ಗವಿಸಿದ್ದಪ್ಪ ಪಾಟೀಲ,ಪ್ರವೀಣ ಕಲಬುರಗಿ, ಲಕ್ಷ್ಮಿಪುತ್ರ ಮಾಳಗೆ, ಕೆ.ವೀರಾ ರೆಡ್ಡಿ, ರವಿ ಭಂಡಾರಿ ಸೇರಿದಂತೆ ಅನೇಕರು…
Read More »ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಗೆ ಜಾಮೀನು
ನವದೆಹಲಿ: ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಗೆ .ಹೈಕೋರ್ಟ್ ನ್ಯಾಯಮೂರ್ತಿ ಸುರೇಶ್ ಕುಮಾರ್ ಅವರು, ಷರತ್ತು ಬದ್ದ ಜಾಮೀನು ನೀಡಿ ಆದೇಶಿಸಿದ್ದಾರೆ. ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ.ಶಿ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ಕುರಿತ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು ಷರತ್ತು ಬದ್ದ ಜಾಮೀನು ನೀಡಿ ಆದೇಶಿಸಿದ್ದಾರೆ.
Read More »

















