Uncategorized
ಕಲಬುರಗಿ: ವಿದ್ಯುತ್ ಅವಘಡಗಳಿಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳಿ
*ಮುನ್ನೆಚ್ಚರಿಕೆ ವಹಿಸಿ; ವಿದ್ಯುತ್ ಅವಘಡ ತಪ್ಪಿಸಿ* *ಮಳೆಗಾಲ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸುರಕ್ಷತಾ ಕ್ರಮಗಳನ್ನು ಸೂಚಿಸಿದ ಜೆಸ್ಕಾಂ* *ಕಲಬುರಗಿ, ಮೇ 31, 2024:* ಮಳೆಗಾಲದಲ್ಲಿ ಸಂಭವಿಸಬಹುದಾದ ವಿದ್ಯುತ್ ದುರಂತಗಳನ್ನು ತಪ್ಪಿಸುವ ಉದ್ದೇಶದಿಂದ ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಜೆಸ್ಕಾಂ) ಸುರಕ್ಷತಾ ಕ್ರಮಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದೆ. ನಿರ್ಲಕ್ಷ್ಯ ಮತ್ತು ನಿಯಮಗಳನ್ನು ಪಾಲಿಸದಿರುವುದರಿಂದ ಮಳೆಗಾಲಕ್ಕೆ ಮುನ್ನವೇ ಪೂರ್ವ ಮುಂಗಾರು ಮಳೆ ಸಂದರ್ಭದಲ್ಲಿ ವಿದ್ಯುತ್ ಅವಘಡಗಳಿಗೆ ಪ್ರಾಣಿಗಳು ಮತ್ತು ಮನುಷ್ಯರು ಬಲಿಯಾಗುತ್ತಿದ್ದಾರೆ.…
Read More »ಬೆಳಗಾವಿ ಪರೀಕ್ಷೆ ಮುಗಿದ ಮೂರು ಗಂಟೆಯಲ್ಲಿ ರಿಜಲ್ಟ್..!!
ಪರೀಕ್ಷೆ ಮುಗಿದ ಮೂರು ಗಂಟೆಯಲ್ಲಿ ಫಲಿತಾಂಶ ಪ್ರಕಟಿಸಿ ದಾಖಲೆ ಮಾಡಿದ ವಿಟಿಯೂ
Read More »200ಕೋಟಿ ರೂ.ಮಾನನಷ್ಟ ಮೊಕದ್ದಮೆ ಹಾಕಲು ಹೈಕಮಾಂಡ್ ಮುಂದೆ ಬೇಡಿಕೆ ಇಟ್ಟ ಮಾಜಿ ಸಚಿವ ಪ್ರಭು ಚೌವಾಣ
*ಹೈಕಮಾಂಡ್ ಒಪ್ಪಿಗೆ ನೀಡಿದರೆ 200 ಕೋಟಿ ರೂ.ಮಾನನಷ್ಟ ಮೊಕದ್ದಮೆ ಹೂಡಲು ಸಿದ್ಧ* *ಹೊಂದಾಣಿಕೆ ರಾಜಕಾರಣದಲ್ಲಿ ಖೂಬಾ ಎಕ್ಸಪರ್ಟ್* —- ಬೀದರ್: ಲೋಕಸಭಾ ಕೇತ್ರದ ಸಂಸದ ಸದಸ್ಯರು ಹಾಗೂ ಕೇಂದ್ರದ ರಾಸಾಯನಿಕ, ರಸಗೊಬ್ಬರ ಖಾತೆ ರಾಜ್ಯ ಸಚಿವರಾದ ಭಗವಂತ ಖೂಬಾ ಅವರು ಸ್ವತಃ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಅನೇಕ ಸಂದರ್ಭಗಳಲ್ಲಿ ಅವರು ಪಕ್ಷದ ವಿರುದ್ಧವಾಗಿ ಕೆಲಸ ಮಾಡಿದ್ದು ಬಹಿರಂಗವಾಗಿದೆ. ಹೀಗಿರುವಾಗ ನಾನು ಕಾಂಗ್ರೆಸ್ ನಾಯಕರ ಜೊತೆಗೆ ಸೇರಿಕೊಂಡು ಹೊಂದಾಣಿಕೆ ರಾಜಕಾರಣ…
Read More »ಬೀದರ್:ಜಿಲ್ಲೆಯ ರೈತ ವಿಧವೆಯರಿಗೆ ಕಳೆದ ನಾಲ್ಕು ತಿಂಗಳಿನಿಂದ ಬಾರದ ಮಾಶಾಸನ
ಬೀದರ್ ಜಿಲ್ಲೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ತಿಂಗಳುಗಳೆ ಕಳೆದಿವೆ.ಆದ್ರೆ ರಾಜ್ಯದ ಹಾಗೂ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯರಿಗೆ ಬರಬೇಕಾದ ಮಾಶಾಸನ ಕಳೆದ ನಾಲ್ಕು ತಿಂಗಳಿಂದ ನಿಂತು ಹೋಗಿದೆ.ರೈತ ಪರ ಅನ್ನೋ ಸರ್ಕಾರ ರೈತರ ಪತ್ನಿಯರಿಗೆ ಪ್ರತಿ ತಿಂಗಳು ಹಾಕಬೇಕಾದ ಎರಡು ಸಾವಿರ ಮಾಶಾಸನ ದ ಹಣ ಕಳೆದ ನಾಲ್ಕು ತಿಂಗಳಿನಿಂದ ಖಾತೆಗೆ ಹಾಕುತ್ತಿಲ್ಲ.ಇದರಿಂದ ಮಾಶಾಸಾನವಿಲ್ಲದೆ ರೈತ ವಿಧವೆ ಮಹಿಳೆಯರ ಪರದಾಟ ಶುರುವಾಗಿದೆ. ಬೀದರ್ ಜಿಲ್ಲೆಯೊಂದರಲ್ಲೆ 378 ವಿಧವಾ…
Read More »ಸಮಸ್ಯೆಗಳಿಗೆ ಪರಿಹಾರ ಕೊಡಿ, ಅಧಿಕಾರಿಗಳಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ವಾರ್ನ್
ಬೀದರ್ :ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಎಂಬ ಕಾರ್ಯಕ್ರಮವನ್ನು ನಾವು ಕಾಟಚಾರಕ್ಕಾಗಿ ಮಾಡುತ್ತಿಲ್ಲ. ಇಲ್ಲಿ ನೀಡುವ ಆಶ್ವಾಸನೆಗಳನ್ನು ಅಧಿಕಾರಿಗಳು ಕೂಡಲೇ ಈಡೇರಿಸುವ ಕೆಲಸ ಮಾಡಬೇಕು.ಜನರ ಸಮಸ್ಯೆಗಳಿಗೆ ಕೂಡಲೇ ಪರಿಹಾರ ಒದಗಿಸಬೇಕು ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು,ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದರು. ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಕರಕನಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ…
Read More »KK V-6 ISSUE-4 (MARCH 16-31,2021)pdf
KK V-6 ISSUE-4 (MARCH 16-31,2021)
Read More »ಕಾರ್ಮಿಕ ಕಾಯ್ದೆಗಳು ಹಾಗು ಕಾರ್ಮಿಕ ಯೋಜನೆಗಳ ಬಗ್ಗೆ ಅಧಿಕಾರಿಗಳಿಗೆ ತರಬೇತಿ
ಬೀದರ್ ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಕಾರ್ಮಿಕ ಕಾಯ್ದೆಗಳು ಹಾಗೂ ಕಾರ್ಮಿಕ ಇಲಾಖೆ ಮತ್ತು ವಿವಿಧ ಮಂಡಳಿಗಳ ಯೋಜನೆಗಳ ಬಗ್ಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಗೌರವಾನ್ವಿತ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಆದ ಸಿದ್ರಾಮಪ್ಪಾ ಉದ್ಘಾಟಿಸಿದರು. ಡಿ.ಜಿ.ನಾಗೇಶ್ ಉಪ ಕಾರ್ಮಿಕ ಆಯುಕ್ತರು ಕಲಬುರಗಿ ಪ್ರಾದೇಶಿಕ ಹಾಗೂ ಇಎಸ್ಐ ಅಧಿಕಾರಿಗಳು ಮತ್ತು ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆಯ ಪ್ರತಿನಿಧಿಗಳು…
Read More »ಚಿಟಗುಪ್ಪ: ಪುರಸಭೆ ಅಧ್ಯಕ್ಷೆ,ಉಪಾಧ್ಯಕ್ಷೆ ಅವಿರೋಧ ಆಯ್ಕೆ
ಚಿಟಗುಪ್ಪ: ಪುರಸಭೆ ಅಧ್ಯಕ್ಷೆ ಮಾಲಾಶ್ರೀ ಶಾಮರಾವ್,ಉಪಾಧ್ಯಕ್ಷೆ ಸೌಭಾಗ್ಯ ವತಿ ಅವಿರೋಧ ಆಯ್ಕೆ ಪ್ರಜಾವಾಣಿ ವಾರ್ತೆ ಚಿಟಗುಪ್ಪ ಪಟ್ಟಣದ ಪುರಸಭೆಗೆ ೯ನೇ ಅವಧಿಗೆ ಶನಿವಾರ ತಾಲ್ಲೂಕಿನ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮಾಲಾಶ್ರೀ ಶಾಮರಾವ್, ಉಪಾಧ್ಯಕ್ಷೆಯಾಗಿ ಸೌಭಾಗ್ಯವತಿ ಅಶೋಕ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಹಶೀಲ್ದಾರ್ ಜಿಯಾವುಲ್ಲ್ ಅವರ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದು ನಾಮಪತ್ರ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ನಿಗದಿತ ಅವಧಿಗೆ ಚುನಾವಣಾಧಿಗಳು ಅಧ್ಯಕ್ಷ ಮತ್ತು ಉಪಾಧ್ಯಕ್ಷರ…
Read More »ಡಿಸಿಎಂ- ಟ್ರಾಕ್ಟರ್ ಡಿಕ್ಕಿ ಚಾಲಕನಿಗೆ ಗಂಭೀರ ಗಾಯ
ಡಿಸಿಎಂ- ಟ್ರಾಕ್ಟರ್ ಡಿಕ್ಕಿ ಚಾಲಕನಿಗೆ ಗಂಭೀರ ಗಾಯ ಬೀದರ್ ಚಿಟಗುಪ್ಪ ತಾಲ್ಲೂಕಿನ ಮುತ್ತಂಗಿ ಚಾಂಗಲೇರಾ ಗ್ರಾಮದ ರಸ್ತೆ ಮಧ್ಯೆ ಬುಧವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಚಾಂಗಲೇರಾ ದಿಂದ ಮುತ್ತಂಗಿ ಕಡೆ ಬರುತ್ತಿದ್ದ ಡಿಸಿಎಂ ಎದುರುಗಡೆಯಿಂದ ಬಂದ ಟ್ರಾಕ್ಟರ್ ಗೆ ಮುಖಾ ಮುಖಿ ಡಿಕ್ಕಿ ಸಂಭವಿಸಿದ್ದು, ಟ್ರಾಕ್ಟರ್ ಚಾಲಕ ಅಲ್ಲಿಪುರ ತಾಂಡದ ಪ್ರಕಾಶ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಮನ್ನಾಎಖ್ಖೇಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬೀದರ್…
Read More »ಬೀದರ್ : ಹಿಂಗುಲಾಂಬಿಕಾ ದೇವಿ ವಿಶೇಷ ಪೂಜೆ
ಬೀದರ್: ನಗರದ ದರ್ಜಿಗಲ್ಲಿಯಲ್ಲಿ ನವರಾತ್ರಿ ಅಂಗವಾಗಿ ಹಿಂಗೂಲಾಂಬಿಕಾ ಮಾತಾ ನವರಾತ್ರಿ ಟ್ರಸ್ಟ್ ವತಿಯಿಂದ ಆಯೋಜಿಸಿದ ದೇವಿಯ ಮೂರ್ತಿ ಪ್ರತಿಸ್ತಾಪನೆ ಜರುಗಿದ್ದು, ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ವಿಶೇಷ ಅಭಿಷೇಕ, ಪೂಜಾಭಿಷೇಕ ಮತ್ತು ಮಹಾಮಂಗಳಾರುತಿ ಸೇರಿದಂತೆ ನಾನಾ ವಿಧಿ-ವಿಧಾನ ಜರುಗುತ್ತಿದೆ. ಪ್ರತಿ ವರ್ಷ ನವರಾತ್ರ ಉತ್ಸವದಲ್ಲಿ 9ದಿನ ಕಾಲ ದಾಂಡಿಯಾ, ಕೋಲು, ರಂಗೋಲಿ, ಭಜನೆ ಮತ್ತು ಒಂದು ದಿನ ಮಹಾ ಜಾಗರಣೆ ವಿಶೇಷರೂಪದಲ್ಲಿ ಜರುಗುತಿತ್ತು, ಆದರೆ ಈ ಬಾರಿ ಕೊರೊನಾ ಮಹಾಮಾರಿಯಿಂದಾಗಿ…
Read More »












