Uncategorized
ಯಂತ್ರೋಪಕರಣಗಳ ಖರೀದಿಗೆ ಅರ್ಜಿ ಆಹ್ವಾನ
ಬೀದರ: 2019-20ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮದಡಿ ಯಂತ್ರೋಪಕರಣಗಳ ಖರೀದಿಗೆ ಸಹಾಯದನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಕಾರ್ಯಕ್ರಮಡಿ ಅನುಮೋದಿತ ಕಂಪನಿಗಳಿಂದ ಖರೀಧಿಸಲಾದ ವಿವಿಧ ಯಂತ್ರೋಪಕರಣಗಳಾದ ಔಷಧಿ ಸಿಂಪರಣಾ ಯಂತ್ರ, ಕಳೆ ತೆಗೆಯುವ ಯಂತ್ರ ರೋಟೋವೆಟರ್, ಕಲ್ಟಿವೆಟರ್ ಹಾಗೂ ರೈತರಿಗೆ ತಮ್ಮ ತೋಟಗಳಲ್ಲಿ ಅನುಕೂಲವಾಗುವ ಯಂತ್ರಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಸಣ್ಣ, ಅತಿ ಸಣ್ಣ ಹಾಗೂ ಮಹಿಳಾ ರೈತರಿಗೆ ಶೇ.50…
Read More »ಬಾಲ ಬಿಚ್ಚಿದ್ರೆ ಹುಷಾರ್
ಹುಮನಾಬಾದ: ಪಟ್ಟಣದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಗುರುತಿಸಿಕೊಂಡ ರೌಡಿಗಳು ಮತ್ತೊಮ್ಮೆ ಬಾಲ ಬಿಚ್ಚಿದ್ರೆ ಹುಷಾರ್ ಎಂದು ಹುಮನಾಬಾದ ಪೊಲೀಸ್ ಠಾಣೆಯ ಸಿಪಿಐ ಜೆ.ಎಸ್ ನ್ಯಾಮೆಗೌಡರ್ ಹಾಗೂ ಪಿಎಸ್ಐ ರವಿ ಕ್ಲಾಸ್ ತೆಗೆದುಕೊಂಡ ಘಟನೆ ಗುರುವಾರ ನಡೆದಿದೆ. ಟಿಪ್ಪು ಜಯಂತಿ, ಈದ್ ಮಿಲಾದ್ ಹಾಗೂ ರಾಮ ಮಂದಿರ ತೀರ್ಪು ಹಿನ್ನೆಲೆಯಲ್ಲಿ ಮುಂಜಾಗೃತೆ ಹಿನ್ನೆಲೆಯಲ್ಲಿ ರೌಡಿ ಪಟ್ಟಿಯಲ್ಲಿರುವ ವ್ಯಕ್ತಿಗಳನ್ನು ಠಾಣೆಯ ಪ್ರಾಂಗಣದಲ್ಲಿ ಪರೇಡ್ ನಡೆಸಿ ಎಚ್ಚರಿಕೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಬರಲಿರುವ ವಿವಿಧ…
Read More »ಸರ್ಕಾರಿ ಎಸ್.ಸಿ ಎಸ್.ಟಿ ನೌಕರರ ಸಮನ್ವಯ ಸಮಿತಿ ಸಭೆ
ಬೀದರ: ಕರ್ನಾಟಕ ರಾಜ್ಯ ಸರ್ಕಾರಿ ಎಸ್.ಸಿ – ಎಸ್.ಟಿ ನೌಕರರ ಸಮನ್ವಯ ಸಮಿತಿ ಸಭೆ 26-10-2019ರಂದು ಹುಮನಾಬಾದ ತಾಲೂಕಿನ ಮಾಣಿಕನಗರ ರಸ್ತೆಯಲ್ಲಿನ ವೀರಭದ್ರೇಶ್ವರ ಚಿತ್ರಕಲಾ ಕಾಲೇಜಿನಲ್ಲಿ ಜರುಗಲ್ಲಿದೆ ಎಂದು ಸಮಿತಿ ಅಧ್ಯಕ್ಷ ವಿಜಯಕುಮಾರ ಚಾಂಗಲೇರಾ ಹಾಗೂ ಪ್ರಧಾನ ಕಾರ್ಯದರ್ಶಿ ಶರದಕುಮಾರ ನಾರಾಯಣಪೇಟಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಹಿಂದೆ ಸಭೆಯು ತಾಲೂಕು ಪಂಚಾಯತ ಸಭಾಂಗಣದಲ್ಲಿ ಜರುಗಲ್ಲಿದೆ ಎಂದು ತಿಳಿಸಲಾಗಿತ್ತು. ಆದರೆ, ಕಾರಣಾಂತರಗಳಿಂದ ಸ್ಥಳ ಬದಲಾವಣೆ ಮಾಡಲಾಗಿದ್ದು, ಸಮಿತಿಯ ಎಲ್ಲಾ ಸದಸ್ಯರು ಮಧ್ಯಾಹ್ನ…
Read More »ದಾಬಾ ವೇಟರ್ ಗಳ ಜಗಳ ಕೊಲೆಯಲ್ಲಿ ಅಂತ್ಯ
ಬೀದರ: ದಾಬಾದಲ್ಲಿ ಕೆಲಸ ಮಾಡುತ್ತಿದ ವೇಟರ್ ಗಳ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಹುಮನಾಬಾದ ಹೊರವಲಯದಲ್ಲಿ ನಡೆದಿದೆ. ಕಾಳಗಿ ಮೂಲದ ಇಸ್ಮಾಯಿಲ್ ( 40 ವರ್ಷ) ಕೊಲೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಅಲ್ಲೆ ಕೆಲಸ ನಿರ್ವಹಿಸುತ್ತಿದ ಸೆಳಗಿ ಮೂಲದ ಮೈಲಾರಿ ಕೊಲೆಮಾಡಿದ್ದಾನೆ. ಹುಮನಾಬಾದ ಕಲಬುರಗಿ ರಸ್ತೆಯಲ್ಲಿನ ದಾಬಾದಲ್ಲಿ ಇವರು ವೇಟರ್ ಅಂತ ಕೆಲಸ ಮಾಡುತ್ತಿದ್ದರು. ರಾತ್ರಿ ದಾಬ ಮುಚ್ಚುವ ಸಂದರ್ಭದಲ್ಲಿ ಜಗಳ ನಡೆದಿದೆ ಎಂದು ತಿಳಿದು ಬಂದಿದೆ.ದಾಬಾದಲ್ಲಿನ ಕಟ್ಟಿಗೆಯಿಂದ ಇಸ್ಮಾಯಿಲ್ …
Read More »ಹುಮನಾಬಾದ ಪಟಣ್ಣದಲ್ಲಿ ದಸರಾ ಹಬ್ಬದ ನಿಮಿತ್ಯ ರಾವಣ ದಹನ












