Uncategorized
ನ.17 ಎನ್ಟಿಎಸ್ಸಿ/ಎನ್ಎಮ್ಎಮ್ಎಸ್ ಪರೀಕ್ಷೆ
ಬೀದರ: ಎನ್ಟಿಎಸ್ಸಿ/ಎನ್ಎಮ್ಎಮ್ಎಸ್ ಪರೀಕ್ಷೆಗಳು ನ.17ರಂದು ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ. ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ಆಯಾ ಶಾಲೆಯ ಮುಖ್ಯಗುರುಗಳು ಕೆಎಸ್ಇಇಬಿ ವೆಬ್ಸೈಟ್ನಲ್ಲಿ ತಮ್ಮ ಶಾಲಾ ಲಾಗಿನ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು. 8ನೇ ತರಗತಿಯ ಎನ್ಎಮ್ಎಮ್ಎಸ್ ಪರೀಕ್ಷೆಗಳು ಬೀದರ್ನ ವಿದ್ಯಾರಣ್ಯ ಪ್ರೌಢ ಶಾಲೆ, ಇಂದೀರಾಬಾಯಿ ಗುರುತಪ್ಪಾ ಶೆಟಕಾರ ಪ್ರೌಢ ಶಾಲೆಯಲ್ಲಿ ಹಾಗೂ 10ನೇ ತರಗತಿಯ ಎನ್ಟಿಎಸ್ಇ ಪರೀಕ್ಷೆಗಳು ಬೀದರ್ನ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಸರ್ಕಾರಿ…
Read More »ಶಾಲಾ-ಕಾಲೇಜು ರಜೆ
ಶನಿವಾರ ಅಯೋದ್ಯೆ ತೀರ್ಪು ಪ್ರಕಟ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ರಾಜ್ಯಾದ್ಯಂತ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೀದರ ಜಿಲ್ಲೆಯಲ್ಲಿ ಕೂಡ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಚ್.ಆರ್.ಮಹಾದೇವ್ ಮಾಹಿತಿ ನೀಡಿದ್ದಾರೆ.
Read More »ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ
ಬೀದರ : ಭಾಲ್ಕಿ ತಾಲೂಕಿನ ಮಾವಿನಹಳ್ಳಿ ಗ್ರಾಮದ ಹೊರವಲಯದ ಸಕ್ಕರೆ ಕಾರ್ಖಾನೆಯ ಬಳಿ ಶುಕ್ರವಾರ ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಪತ್ತೆಯಾದ ಶವ ಯಾರದು ಎಂದು ಈವರೆಗೆ ತಿಳಿದುಬಂದಿಲ್ಲ. ಸುಮಾರು 25-30 ವರ್ಷದ ವ್ಯಕ್ತಿ ಇರಬಹುದೆಂದು ಶಂಕಿಸಲಾಗಿದೆ. ಮಾಹಿತಿ ಪಡೆದ ಖಟಕಚಿಂಚೋಳಿ ಪೊಲೀಸ್ ಠಾಣೆ ಅಧಿಕಾರಿಗಳು ಪ್ರಕರಣ ದಾಖಾಲಿಸಿಕೊಂಡು ತನಿಖೆ ಶುರುಮಾಡಿದ್ದಾರೆ. Date:08-1-2019
Read More »ಯಂತ್ರೋಪಕರಣಗಳ ಖರೀದಿಗೆ ಅರ್ಜಿ ಆಹ್ವಾನ
ಬೀದರ: 2019-20ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮದಡಿ ಯಂತ್ರೋಪಕರಣಗಳ ಖರೀದಿಗೆ ಸಹಾಯದನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಕಾರ್ಯಕ್ರಮಡಿ ಅನುಮೋದಿತ ಕಂಪನಿಗಳಿಂದ ಖರೀಧಿಸಲಾದ ವಿವಿಧ ಯಂತ್ರೋಪಕರಣಗಳಾದ ಔಷಧಿ ಸಿಂಪರಣಾ ಯಂತ್ರ, ಕಳೆ ತೆಗೆಯುವ ಯಂತ್ರ ರೋಟೋವೆಟರ್, ಕಲ್ಟಿವೆಟರ್ ಹಾಗೂ ರೈತರಿಗೆ ತಮ್ಮ ತೋಟಗಳಲ್ಲಿ ಅನುಕೂಲವಾಗುವ ಯಂತ್ರಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಸಣ್ಣ, ಅತಿ ಸಣ್ಣ ಹಾಗೂ ಮಹಿಳಾ ರೈತರಿಗೆ ಶೇ.50…
Read More »ಬಾಲ ಬಿಚ್ಚಿದ್ರೆ ಹುಷಾರ್
ಹುಮನಾಬಾದ: ಪಟ್ಟಣದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಗುರುತಿಸಿಕೊಂಡ ರೌಡಿಗಳು ಮತ್ತೊಮ್ಮೆ ಬಾಲ ಬಿಚ್ಚಿದ್ರೆ ಹುಷಾರ್ ಎಂದು ಹುಮನಾಬಾದ ಪೊಲೀಸ್ ಠಾಣೆಯ ಸಿಪಿಐ ಜೆ.ಎಸ್ ನ್ಯಾಮೆಗೌಡರ್ ಹಾಗೂ ಪಿಎಸ್ಐ ರವಿ ಕ್ಲಾಸ್ ತೆಗೆದುಕೊಂಡ ಘಟನೆ ಗುರುವಾರ ನಡೆದಿದೆ. ಟಿಪ್ಪು ಜಯಂತಿ, ಈದ್ ಮಿಲಾದ್ ಹಾಗೂ ರಾಮ ಮಂದಿರ ತೀರ್ಪು ಹಿನ್ನೆಲೆಯಲ್ಲಿ ಮುಂಜಾಗೃತೆ ಹಿನ್ನೆಲೆಯಲ್ಲಿ ರೌಡಿ ಪಟ್ಟಿಯಲ್ಲಿರುವ ವ್ಯಕ್ತಿಗಳನ್ನು ಠಾಣೆಯ ಪ್ರಾಂಗಣದಲ್ಲಿ ಪರೇಡ್ ನಡೆಸಿ ಎಚ್ಚರಿಕೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಬರಲಿರುವ ವಿವಿಧ…
Read More »ಸರ್ಕಾರಿ ಎಸ್.ಸಿ ಎಸ್.ಟಿ ನೌಕರರ ಸಮನ್ವಯ ಸಮಿತಿ ಸಭೆ
ಬೀದರ: ಕರ್ನಾಟಕ ರಾಜ್ಯ ಸರ್ಕಾರಿ ಎಸ್.ಸಿ – ಎಸ್.ಟಿ ನೌಕರರ ಸಮನ್ವಯ ಸಮಿತಿ ಸಭೆ 26-10-2019ರಂದು ಹುಮನಾಬಾದ ತಾಲೂಕಿನ ಮಾಣಿಕನಗರ ರಸ್ತೆಯಲ್ಲಿನ ವೀರಭದ್ರೇಶ್ವರ ಚಿತ್ರಕಲಾ ಕಾಲೇಜಿನಲ್ಲಿ ಜರುಗಲ್ಲಿದೆ ಎಂದು ಸಮಿತಿ ಅಧ್ಯಕ್ಷ ವಿಜಯಕುಮಾರ ಚಾಂಗಲೇರಾ ಹಾಗೂ ಪ್ರಧಾನ ಕಾರ್ಯದರ್ಶಿ ಶರದಕುಮಾರ ನಾರಾಯಣಪೇಟಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಹಿಂದೆ ಸಭೆಯು ತಾಲೂಕು ಪಂಚಾಯತ ಸಭಾಂಗಣದಲ್ಲಿ ಜರುಗಲ್ಲಿದೆ ಎಂದು ತಿಳಿಸಲಾಗಿತ್ತು. ಆದರೆ, ಕಾರಣಾಂತರಗಳಿಂದ ಸ್ಥಳ ಬದಲಾವಣೆ ಮಾಡಲಾಗಿದ್ದು, ಸಮಿತಿಯ ಎಲ್ಲಾ ಸದಸ್ಯರು ಮಧ್ಯಾಹ್ನ…
Read More »ದಾಬಾ ವೇಟರ್ ಗಳ ಜಗಳ ಕೊಲೆಯಲ್ಲಿ ಅಂತ್ಯ
ಬೀದರ: ದಾಬಾದಲ್ಲಿ ಕೆಲಸ ಮಾಡುತ್ತಿದ ವೇಟರ್ ಗಳ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಹುಮನಾಬಾದ ಹೊರವಲಯದಲ್ಲಿ ನಡೆದಿದೆ. ಕಾಳಗಿ ಮೂಲದ ಇಸ್ಮಾಯಿಲ್ ( 40 ವರ್ಷ) ಕೊಲೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಅಲ್ಲೆ ಕೆಲಸ ನಿರ್ವಹಿಸುತ್ತಿದ ಸೆಳಗಿ ಮೂಲದ ಮೈಲಾರಿ ಕೊಲೆಮಾಡಿದ್ದಾನೆ. ಹುಮನಾಬಾದ ಕಲಬುರಗಿ ರಸ್ತೆಯಲ್ಲಿನ ದಾಬಾದಲ್ಲಿ ಇವರು ವೇಟರ್ ಅಂತ ಕೆಲಸ ಮಾಡುತ್ತಿದ್ದರು. ರಾತ್ರಿ ದಾಬ ಮುಚ್ಚುವ ಸಂದರ್ಭದಲ್ಲಿ ಜಗಳ ನಡೆದಿದೆ ಎಂದು ತಿಳಿದು ಬಂದಿದೆ.ದಾಬಾದಲ್ಲಿನ ಕಟ್ಟಿಗೆಯಿಂದ ಇಸ್ಮಾಯಿಲ್ …
Read More »ಹುಮನಾಬಾದ ಪಟಣ್ಣದಲ್ಲಿ ದಸರಾ ಹಬ್ಬದ ನಿಮಿತ್ಯ ರಾವಣ ದಹನ














