ವಿಶೇಷ ಲೇಖನ
ಕಲ್ಯಾಣ ವಿಧಾನ ಸಭಾ ಉಪ ಚುನಾವಣೆಗೆ ಉಮೇಶ ಬಿರ್ಬಿಟೆ ಅಟ್ಟೂರ್ ಸಜ್ಜು..?
ಕಲ್ಯಾಣ ವಿಧಾನ ಸಭಾ ಉಪ ಚುನಾವಣೆಗೆ ಉಮೇಶ ಬಿರ್ಬಿಟೆ ಅಟ್ಟೂರ್ ಸಜ್ಜು..? ಸದ್ಯ ಭಾರತೀಯ ಆಹಾರ ನಿಗಮ ಮಂಡಳಿ ಸದಸ್ಯರಾಗಿರುವ ಉಮೇಶ ಬಿಜೆಪಿಯಿಂದ ಪೈಪೋಟಿ..? ಬಸವಕಲ್ಯಾಣ: ಶಾಸಕ ಬಿ.ನಾರಾಯಣರಾವ ಅವರ ನಿಧನದ ನಂತರ ಬಸವಕಲ್ಯಾಣ ಕ್ಷೇತ್ರದಲ್ಲಿ ರಾಜಕೀಯ ಚುಟವಟಿಕೆಗಳು ಶುರುವಾಗಿದ್ದು, ಮುಂದಿನ ದಿನಗಳಲ್ಲಿ ನಡೆಯಲ್ಲಿರುವ ಮರು ಚುನಾವಣೆಯಲ್ಲಿ ಸ್ಪರ್ಧೆ ನಡೆಸಲು ಇದೀಗ ಹೊಸ ಮುಖ್ಯಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಈ ಮಧ್ಯೆ ಕೇಂದ್ರ ಆಹಾರ ನಿಗಮದ ಸದಸ್ಯ ಉಮೇಶ ಬಿರ್ಬಿಟೆ…
Read More »ಸಿದ್ರಾಮಯ್ಯ ಕನಸು ಏನೀತ್ತು ಗೊತ್ತಾ ?
ದುರ್ಯೋಧನ ಹೂಗಾರ (ಕಸ್ತೂರಿ ಕಿರಣ ಪತ್ರಿಕೆಯ ಸುದ್ದಿ ಮುಖ್ಯಸ್ಥ) ಬೀದರ: 2015-16ನೇ ಸಾಲಿನಲ್ಲಿ ಬಜೆಟ್ ಮಂಡಿಸಿರುವ ಅಂದಿನ ಮುಖ್ಯಮಂತ್ರಿ ಸಿದ್ದರಾಯಯ್ಯ ಬೀದರ್ ಜಿಲ್ಲೆ ಮಿಲ್ಕ್ ಶೆಡ್ ಪ್ರದೇಶವಾಗಿ ಅಭಿವೃದ್ಧಿಗೊಳಿಸಿ ಹಾಲಿನ ಹೊಳೆ ಹರಿಸುವ ಯೋಜನೆ ಆರಂಭಿಸಿ ಇಂದಿಗ ನಾಲ್ಕು ವರ್ಷ ಕಳೆದರೂ ಯೋಜನೆಯ ಪ್ರಗತಿಯು ಆಶಾದಾಯಕವಾಗಿಲ್ಲ. ಬೀದರ ಜಿಲ್ಲೆಯನ್ನು ಮಿಲ್ಕ್ ಶೆಡ್ ಜಿಲ್ಲೆ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ಹಾಲು ಉತ್ಪಾದಕರ ಸಹಕಾರಿ ಸಂಘಗಳನ್ನು ಅಭಿವೃದ್ಧಿಗೊಳಿಸುವ ಕೆಲಸ ಕೂಡ ನಡೆದಿತ್ತು.…
Read More »ಜಾನುವಾರುಗಳಿಗೆ ಉಚಿತ ವಿಮೆ ಸೌಲಭ್ಯ
ದುರ್ಯೋಧನ ಹೂಗಾರ (ಕಸ್ತೂರಿ ಕಿರಣ ಪತ್ರಿಕೆಯ ಸುದ್ದಿ ಮುಖ್ಯಸ್ಥರು) ಬೀದರ- ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಪರಿಶಿಷ್ಟ ಜಾತಿ, ಪಂಗಡದ ರೈತ ಫಲಾನುಭವಿಗಳಿಗೆ ಸೇರಿದಜಾನುವಾರುಗಳಿಗೆ ಸರ್ಕಾರದಿಂದ ಉಚಿತ ವಿಮೆ ಮಾಡಿಸುವ ಕಾರ್ಯ ಶುರುವಾಗಿದ್ದು, ಯೋಜನೆಯ ಲಾಭ ಅರ್ಹ ಫಲಾನುಭವಿಗಳು ಪಡೆಯಬಹುದಾಗಿದೆ. 2018-19ನೇ ಸಾಲಿನ ಹಾಲು ಉತ್ಪಾದಕರಿಗೆ ನೀಡುವ ಉತ್ತೇಜನದ, ವಿಶೇಷ ಘಟಕ ಹಾಗೂ ಗಿರಿಜನ ಉಪ ಯೋಜನೆಯ ಉಳಿಕೆ ಹಣದಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆ ಒಳಗೊಂಡಂತೆ ಈ ಉಚಿತ…
Read More »










