ನಿಮ್ಮ ಜಿಲ್ಲೆ
ಬೆಂಗಳೂರು ಭಾಗದ ಶಿಕ್ಷಣ ಬೀದರನಲ್ಲಿ ಲಭ್ಯ.
ಬೀದರ: ಜಿಲ್ಲೆಯಲ್ಲಿ ಶೈಕ್ಷಣಿಕ ಸುಧಾರಣೆಗಾಗಿ ಹಾಗೂ ಪಿ.ಯು ಗುಣಮಟ್ಟದ ಫಲಿತಾಂಶ ಹಿನ್ನೆಲೆಯಲ್ಲಿ 2020-21ನೇ ಸಾಲಿನಲ್ಲಿ ಮಾತೆ ಮಾಣಿಕೇಶ್ವರಿ ಪಿ.ಯು ಕಾಲೇಜು ಹಾಗೂ ಬೆಂಗಳೂರಿನ ಟೋಮಿಕ್ ಅಕಾಡೆಮಿ ಸಹಯೋಗದಲ್ಲಿ ತರಬೇತಿಗಳು ನಡೆಯಲ್ಲಿವೆ ಎಂದು ಮಾತೆ ಮಾಣಿಕೇಶ್ವರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರಮೇಶ ಕುಲರ್ಣಿ ತಿಳಿಸಿದರು. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಕರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಳೆದ ಒಂದು ದಶಕಕ್ಕೂ ಅಧಿಕ ಅವಧಿಯಿಂದ ಮಾತೆ ಮಾಣಿಕೇಶ್ವರ ಸಂಸ್ಥೆ…
Read More »ದಲ್ಲಾಳ್ಳಿಗಳು ಕಂಡುಬಂದಲ್ಲಿ ಕಚೇರಿಗೆ ಬೀಗ ಜಡಿಯುವ ಎಚ್ಚರಿಕೆ ನೀಡಿದ ಸಚಿವ.
ಬೀದರ: ಬೀದರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಡಿ.31 ಮಂಗಳವಾರ ನಗರದ ಪ್ರಾದೇಶಿಕ ಸಾರಿಗೆ ಕಚೇರಿಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಕಾರ್ಯವೈಖರಿಯನ್ನು ಪರಿಶೀಲಿಸಿದರು. ಬ್ರೋಕರ್ಗಳು ಕಂಡುಬಂದಲ್ಲಿ ನಾನೇ ಖುದ್ದು ಕಚೇರಿಯನ್ನು ಬಂದ್ ಮಾಡಿಸುತ್ತೇನೆ ಎಂದು ಸಚಿವ ಪ್ರಭು ಚವ್ಹಾಣ್ ಆರ್ಟಿಓ ಅಧಿಕಾರಿಗೆ ಎಚ್ಚರಿಸಿದ ಘಟನೆ ನಡೆಸಿದೆ. ಆರ್ಟಿಓ ಕಚೇರಿ ಎಂದರೆ ಬ್ರೋಕರ್ ಮಾಫಿಯಾ ಅನ್ನುವಂತ ಕೆಟ್ಟ ಹೆಸರಾಗುತ್ತಿದೆ. ಇದು ಹೋಗಬೇಕು. ಇನ್ನುಮುಂದೆ ಈ ಕಚೇರಿಯಲ್ಲಿ ಬ್ರೋಕರ್ಗಳು ಕಂಡುಬಂದಲ್ಲಿ ನಾನೇ ಖುದ್ದು…
Read More »ಜ.2ರಂದು ತುಮಕೂರು ಜಿಲ್ಲೆಗೆ ಪ್ರಧಾನಿ ಮೋದಿ
ಹಾಸನ: ತುಮಕೂರು ಜಿಲ್ಲೆಯಲ್ಲಿ ಜನವರಿ 2 ರಂದು ನಡೆಯುವ ಕರ್ಮಣ್ಯ ಪ್ರಶಸ್ತಿ ಹಾಗೂ ಕಿಸಾನ್ ಸಮ್ಮಾನ್ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮೀಸುತ್ತಿರುವ ಕುರಿತು ಕಾನೂನು, ಸಂಸದೀಯ ವ್ಯವಹಾರ, ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜನವರಿ 2 ರಂದು ನಡೆಯುವ ಕಿಸಾನ್ ಸಮ್ಮಾನ್ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ರೈತ ಪ್ರತಿನಿಧಿಗಳನ್ನು ಕಳುಹಿಸುವ ಕುರಿತು ಪೂರ್ವಭಾವಿ ಸಭೆ ನಡೆಸಿದ ಸಚಿವರು…
Read More »ಶಾಲೆಗಳ ಆಸ್ತಿ ಶಾಲೆಗಳ ಹೆಸರಿಗೆ-ಸಚಿವ ಸುರೇಶ್ ಕುಮಾರ್
ಶಿವಮೊಗ್ಗ: ಸರಕಾರಿ ಶಾಲೆಗಳ ಆಸ್ತಿಪಾಸ್ತಿಗಳನ್ನು ಆಯಾ ಶಾಲೆಗಳ ಹೆಸರಿಗೆ ನೋಂದಣಿ ಮಾಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಕೆ. ಸುರೇಶ್ ಕುಮಾರ್ ತಿಳಿಸಿದರು. ಶನಿವಾರ ಸಾಗರ ತಾಲೂಕಿನ ಚದರವಳ್ಳಿ ಗ್ರಾಮದಲ್ಲಿ ಸರಕಾರಿ ಪ್ರಾಥಮಿಕ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಖಾಸಗಿ ಶಾಲೆಗಳ ಆಕರ್ಷಣೆ ಕಡಿಮೆ ಮಾಡಿ ಸರಕಾರಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುವಂತಹ ವಾತಾವರಣ ಸೃಷ್ಟಿಸುವ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಶಾಲೆಗಳ ದುರಸ್ತಿಗೆ ವಿಶೇಷ…
Read More »ಹುಮನಾಬಾದ-12 ವರ್ಷ ಬಾಲಕನ ಕೊಲೆ..?
ಹುಮನಾಬಾದ: ಪಟ್ಟಣ ಹೊರವಲಯದ ಆಶ್ರಯ ಬಡಾವಣೆಯಲ್ಲಿ 12 ವರ್ಷದ ಬಾಲಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಇದು ಕೊಲೆ ಎಂದು ಪೊಲೀಸ್ ಮೂಲಗಳು ಸ್ಪಷ್ಟಪಡಿಸಿವೆ. ಪಟ್ಟಣದ ಶಾದಾನ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿದ ಶೇಖ್ ಜಾಸೀಮ್ ಇಬ್ರಾಹಿಂ (12) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಬಾಲಕ ಎಂದು ಗುರುತಿಸಲಾಗಿದೆ. ಡಿ.25 ಬುಧವಾರ ಬಾಲಕನನ್ನು ಪಾಳುಬಿದ್ದ ಮನೆಯೊಂದರಲ್ಲಿ ಕರೆದುಕೊಂಡು ಹೋಗಿ ದುಷ್ಕೃತ್ಯ ನಡೆಸಲಾಗಿದೆ ಎಂದು ಹೇಳಲಾಗುತ್ತಿದ್ದು, ಈ ಕುರಿತು…
Read More »ಬೀದರ- ಎರೆಡು ಕೊಲೆ.
ಬೀದರ: ಜಿಲ್ಲೆಯ ಎರೆಡುಕಡೆ ಎರೆಡು ಕೊಲೆ ಪ್ರಕರಣಗಳು ಬುಧವಾರ ಬೆಳಕಿಗೆ ಬಂದಿವೆ. ಬೀದರ ನಗರದ ಉಸ್ಮಾನ್ ಗಂಜ್ ವ್ಯಾಪ್ತಿಯಲ್ಲಿ ಡಿ.24ರ ರಾತ್ರಿ ಕೊಲೆ ಪ್ರಕರಣವೊಂದು ನಡೆದಿದ್ದು, ಮಹಮ್ಮದ್ ಅಕ್ಬರ (20) ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ. ಕ್ಷುಲಕ ಕಾರಣಕ್ಕೆ ಜಗಳ ನಡೆದು ಕೊಲೆಯಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹುಮನಾಬಾದ ತಾಲೂಕಿನ ಶಕ್ಕರಗಂಜ್ ವಾಡಿ ವ್ಯಾಕ್ತಿಯಲ್ಲಿ 23…
Read More »ಪ್ರತಿವರ್ಷದಂತೆ ಜಾತ್ರೆ ನಡೆಯಲ್ಲಿ ಶಾಸಕ ಪಾಟೀಲ.
ುಹುಮನಾಬಾದ: ಕುಲದೇವ ವೀರಭದ್ರೇಶ್ವರ ದೇವರ 2020ನೇ ಸಾಲಿನ ಜಾತ್ರಾ ಮಹೋತ್ಸವ ನಿಮಿತ್ಯ ಮಂಗಳವಾರ ದೇವಸ್ಥಾನದಲ್ಲಿ ಶಾಸಕ ರಾಜಶೇಖರ ಪಾಟೀಲ ಅವರ ನೇತೃತ್ವದಲ್ಲಿ ಪೂರ್ವಸಿದ್ಧತಾ ಸಭೆ ಜರುಗಿತು. ಸಭೆಯಲ್ಲಿ ಅನೇಕರು ಸಲಹೆಗಳು ನೀಡಿದರು. ಪ್ರತಿ ವರ್ಷದಂತೆ ಈ ವರ್ಷ ಕೂಡ ಜಾತ್ರಾ ಮಹೋತ್ಸ ನಡೆಯಲ್ಲಿದ್ದು, ಸಕಲರು ಪ್ರತಿ ವರ್ಷದತೆ ಸೇವೆ ಸಲ್ಲಿಸಬೇಕು ಎಂದು ಶಾಸಕ ರಾಜಶೇಖರ ಪಾಟೀಲ ಸಲಹೆ ಮಾಡಿದರು. ಸುತ್ತಲಿನ ವಿವಿಧ ರಾಜ್ಯಗಳ ಲಕ್ಷಾಂತರ ಭಕ್ತರು ಜಾತ್ರೆಗೆ ಆಗಮಿಸುವುದು ವಾಡಿಕೆಯಾಗಿದ್ದು,…
Read More »ಹುಮನಾಬಾದ- ವಿದ್ಯುತ್ ಜಾಗೃತಿ
ಹುಮನಾಬಾದ: ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ ವತಿಯಿಂದ ಹುಮನಾಬಾದ ಪಟ್ಟಣದ ವಿದ್ಯುತ್ ಕಛೇರಿ ಪ್ರಾಂಗಣದಲ್ಲಿ ಸೋಮವಾರ ಗ್ರಾಹಕರ ವಿದ್ಯುತ್ ಸುರಕ್ಷತಾ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಪಟ್ಟಣದ ಹಿರೇಮಠದ ವೀರ ರೇಣುಕ ಗಂಗಾಧರ ಶಿವಾಚಾರ್ಯರು ಚಾಲನೆ ನೀಡಿದರು. ತಹಸಿಲ್ದಾರ್ ನಾಗಯ್ಯಾ ಸ್ವಾಮಿ, ಸಿಪಿಐ ಜೆ.ಎಸ್ ನ್ಯಾಮಗೌಡರ್, ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಚಪ್ಪ ವಾಲಿ, ರಮೇಶ ಪವಾರ, ಅರವಿಂದ ಧುಮಾಳೆ, ಸಂಜುಕುಮಾರ ಕಾಡವಾದ, ರಣಧಿರ ಬಿರಾಜದಾರ್, ಶ್ರಿನಿವಾಸ ಬಿರಾದರ ಸೇರಿದಂತೆ ಅನೇಕರು ಇದ್ದರು.
Read More »ಕಡುಬಡವರಿಗಾಗಿ ಇರುವ ವಸತಿ ಯೋಜನೆಯಲ್ಲಿ ಪಾರದರ್ಶಕತೆ ಇರಲಿ
ಬೀದರ: ವಸತಿ, ತೋಟಗಾರಿಕೆ ಮತ್ತು ರೇಷ್ಮೆ ಸಚಿವರಾದ ವಿ.ಸೋಮಣ್ಣ ಅವರು ಡಿ.22ರಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರೇಷ್ಮೆ, ವಸತಿ ಮತ್ತು ತೋಟಗಾರಿಕೆ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ವಿವಿಧ ವಿಷಯಗಳ ಪ್ರಗತಿ ಪರಿಶೀಲನೆ ನಡೆಸಿದರು. ಡಾ.ಬಿ.ಆರ್.ಅಂಬೇಡ್ಕರ್ ವಸತಿ ಯೋಜನೆ, ಬಸವ ವಸತಿ ಯೋಜನೆ, ದೇವರಾಜು ಅರಸು ವಸತಿ ಯೋಜನೆ ಹಾಗೂ ಪ್ರಧಾನ ಮಂತ್ರಿ ಆವಾಸ್ ಯೋಜನೆ ಸೇರಿದಂತೆ ವಿವಿಧ ಗ್ರಾಮೀಣ ವಸತಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು,…
Read More »ಸುಳ್ಳುಸುದ್ದಿ ನಂಬಬೇಡಿ-SP ಟಿ.ಶ್ರೀಧರ್
ಬೀದರ: ಪೌರತ್ವ ತಿದ್ದುಪಡಿ ಕಾಯ್ದೆ, 2019 ಕ್ಕೆ ಸಂಬಂಧಿಸಿದಂತೆ ಬೀದರ್ ಜಿಲ್ಲೆಯಲ್ಲಿ ದಿನಾಂಕ 23.12.2019 ರಂದು ಬಂದ್ರ ಇರುವುದಿಲ್ಲ ಎಂದು ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆ, 2019 ಕ್ಕೆ ಸಂಬಂಧಿಸಿದಂತೆ ಬೀದರ್ ಜಿಲ್ಲೆಯಲ್ಲಿ ದಿನಾಂಕ 23.12.2019 ರಂದು ಬಂದ್ ಇರುವುದಾಗಿ ಸುಳ್ಳು ಸುದ್ದಿಗಳನ್ನು ಕೆಲವು ದುಷ್ಟ ಶಕ್ತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುತ್ತಿರುವುದು ಪೊಲೀಸ್…
Read More »


















