ಬೀದರ
ತಪ್ಪಿಸ್ಥರ ವಿರುದ್ಧ ಕಾನೂನು ಕ್ರಮ : ಎಸ್.ಪಿ ನಾಗೇಶ್ ಡಿಎಲ್
ಖಾಸಗಿ ಕಾಲೇಜು ತೊಗೊಂಡ ಪ್ರಕರಣ ತಪ್ಪಿಸ್ಥರ ವಿರುದ್ಧ ಕಾನೂನು ಕ್ರಮ : ಎಸ್.ಪಿ ನಾಗೇಶ್ ಬೀದರ: ಇತ್ತೀಚೆಗೆ ಹುಮನಾಬಾದ್ ಪಟ್ಟಣದಲ್ಲಿ ಕಾಲೇಜು ತೆರವುಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ ಡಿಎಲ್ ಪ್ರತಿಕ್ರಿಯೆ ನೀಡಿದ್ದು, ತಪ್ಪಿಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಇಬ್ಬರು ಸಂಬಂಧಿಕರ ಮಧ್ಯೆ ಸಮಸ್ಯೆಯಿದ್ದು, ಈಗಾಗಲೇ ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ವಿಚಾರಣೆ ನಡೆದಿದ್ದು, ಭೂಮಿ ಯಾರಿಗೆ ಸೇರಿದೆ…
Read More »ಉಚಿತ ಪ್ರವೇಶಕ್ಕೆ ದಾಖಲೆ ಸಿದ್ಧವಾಗಿಟ್ಟುಕೊಳ್ಳಲು ಜಿಲ್ಲಾಧಿಕಾರಿ ಸೂಚನೆ.
ಉಚಿತ ಪ್ರವೇಶಕ್ಕೆ ದಾಖಲೆ ಸಿದ್ಧವಾಗಿಟ್ಟುಕೊಳ್ಳಲು ಜಿಲ್ಲಾಧಿಕಾರಿ ಸೂಚನೆ. ಬೀದರ: ಪ್ರಸ್ತುತ ವರ್ಷದ ಎಸ್.ಎಸ್.ಎಲ್.ಸಿ. ಫಲಿತಾಂಶದ ನಿರೀಕ್ಷಣೆಯಲ್ಲಿರುವ ವಿದ್ಯಾರ್ಥಿಗಳು ಉಚಿತ ಪ್ರವೇಶಕ್ಕಾಗಿ ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್.ಆರ್ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಗಸ್ಟ್ 3ರಂದು ಶಿಕ್ಷಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಕಳೆದ ವರ್ಷದ ಮಾದರಿಯಲ್ಲಿಯೇ ಈ ವರ್ಷವೂ ಎಲ್ಲ ಪ್ರಕ್ರಿಯೆಯು ತೀವ್ರವಾಗಿ ನಡೆದು ಜಿಲ್ಲೆಯಲ್ಲಿನ ಪ್ರತಿಭಾವಂತ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಅನುಕೂಲವಾಗಬೇಕು. ಈ ವರ್ಷದ 2020-21ನೇ ಸಾಲಿನಲ್ಲಿ…
Read More »ಕೇಂದ್ರ ಗೃಹ ಸಚಿವ ಹಾಗೂ ರಾಜ್ಯದ ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಲ್ಲಿ-ಚವ್ಹಾಣ್
ಕೇಂದ್ರ ಗೃಹ ಸಚಿವ ಹಾಗೂ ರಾಜ್ಯದ ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಲ್ಲಿ-ಚವ್ಹಾಣ್ ಬೀದರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕೋವಿಡ್-19 ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸಚಿವ ಪ್ರಭು ಚವ್ಹಾಣ್ ಸೋಮವಾರ ಹೋಮ, ಹವನ ನಡೆಸುವ ಮೂಲಕ ಸೋಂಕಿನಿAದ ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು. ಸಚಿವ ಚವ್ಹಾಣ್ ತಮ್ಮ ಕುಟುಂಬದ ಸದಸ್ಯರೊಂದಿಗೆ ಸ್ವಗ್ರಾಮ ಬೋಂತಿಯ ಘಮಸುಬಾಯಿ ತಾಂಡಾದ ಶ್ರೀ ಸಂತ ಸೇವಾಲಾಲ್ ಮಹಾರಾಜರು ಮತ್ತು…
Read More »ನೂರ್ ಧಾಬಾ ಕುಟುಂಬದಿಂದ ವೈದ್ಯರಿಗೆ ಸನ್ಮಾನ.
ನೂರ್ ಧಾಬಾ ಕುಟುಂಬದಿಂದ ವೈದ್ಯರಿಗೆ ಸನ್ಮಾನ. ಹುಮನಾಬಾದ: ಕೊರೊನಾ ಸೋಂಕಿನಿಂದ ಗುಣಮುಖಗೊಂಡಿರುವ ಹಿನ್ನೆಲೆಯಲ್ಲಿ ಪಟ್ಟಣದ ನೂರ ಧಾಬಾ ವತಿಯಿಂದ ಸರ್ಕಾರಿ ಆಸ್ಪತ್ರೆಯ ವೈದ್ಯರಿಗೆ ಹಾಗೂ ಸಿಬ್ಬಂದಿಗಳಿಗೆ ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದ್ದಾರೆ. ನೂರ ಧಾಬಾ ಕುಟುಂಬದಲ್ಲಿನ ಒಟ್ಟು 40 ಸದಸ್ಯರ ಪೈಕಿ 13 ಜನರಿಗೆ ಪಾಸಿಟಿವ್ ಕಂಡುಬಂದಿದ್ದು, ಒಬ್ಬರು ಹೈದರಾಬಾದ್ ನಗರದಲ್ಲಿ ಚಿಕಿತ್ಸೆ ಪಡೆದಿದ್ದರೆ ಉಳಿದಂತೆ ಎಲ್ಲರೂ ಹುಮನಾಬಾದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇಲ್ಲಿನ ವೈದ್ಯರು ಸೂಕ್ತ ವ್ಯವಸ್ಥೆಗಳು…
Read More »ರವಿಕಾಂತ ಹೂಗಾರ ಮರಳಿ ಬಿಜೆಪಿಗೆ.
ರವಿಕಾಂತ ಹೂಗಾರ ಮರಳಿ ಬಿಜೆಪಿಗೆ. ಹುಮನಾಬಾದ: ರವಿಕಾಂತ ಹೂಗಾರ ವಕೀಲರು ಮರಳಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಮಾಜಿ ಶಾಸಕ ಸುಭಾಷ್ ಕಲ್ಲೂರ ನೇತೃತ್ವದಲ್ಲಿ ಇತ್ತೀಚೆಗೆ ಹುಮ್ನಾಬಾದ್ ಬಿಜೆಪಿ ಕಚೇರಿಯಲ್ಲಿ ಸೇರ್ಪಡೆಗೊಂಡಿದ್ದಾರೆ. ಜಿಲ್ಲಾ ಬಿಜೆಪಿ ಪಕ್ಷದ ಮುಖಂಡರ ಆದೇಶದ ಮೇರೆಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿರುವುದಾಗಿ ರವಿಕಾಂತ ಹೂಗಾರ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಹುಮನಾಬಾದ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಪ್ರಭಾ, ಮಾಜಿ ಅಧ್ಯಕ್ಷ ವಿಶ್ವನಾಥ ಪಾಟೀಲ ಮಾಡಗೋಳ, ಮುಖಂಡ ವಿನಾಯಕ ಮಂಡಾ,…
Read More »ಬೀದರನಲ್ಲಿ ಕೋವಿಡ್-19 ಸೋಂಕಿತ ಮಗು ಗುಣಮುಖ
ಬೀದರನಲ್ಲಿ ಕೋವಿಡ್-19 ಸೋಂಕಿತ ಮಗು ಗುಣಮುಖ ಬೀದರ: ಮಗುವೊಂದಕ್ಕೆ ಕೋವಿಡ್-19 ಕರೋನಾ ಸೋಂಕು ಇರುವುದು ದೃಢಪಟ್ಟ ಬಳಿಕ ಬೀದರನ ಕೋವಿಡ್ ನಿಗದಿತ ಆಸ್ಪತ್ರೆಯಲ್ಲಿ ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡಿ ಮಗುವನ್ನು ಗುಣಮುಖಪಡಿಸಲಾಗಿದೆ. ಮಕ್ಕಳ ವಿಭಾಗದ ಮುಖಸ್ಥರಾದ ಡಾ| ಶಾಂತಲ ಕೌಜಲಗಿ ಮಾರ್ಗದರ್ಶನದಲ್ಲಿ ಡಾ| ಶರಣ ಬುಳ್ಳಾ, ಡಾ| ಪ್ರಿಯಾಂಕ, ಡಾ| ರವಿಕಾಂತ, ಡಾ| ಜಗದೀಶ ಕೋಟೆ ಮತ್ತು ಡಾ| ಸೈಫ್ ಉದ್ದಿನ್ ಮತ್ತು ಶುಶ್ರೂಷಕ ಶುಶ್ರೂಷಿಕಿಯರು ಮಗು ಗುಣಮುಖಕ್ಕಾಗಿ ಶ್ರಮಿಸಿದ್ದಾರೆ.…
Read More »ಆನ್ಲೈನ್ ಶಿಕ್ಷಣ ಕುರಿತು ಅನಿಸಿಕೆ ತಿಳಿಸಿ.
ಆನ್ಲೈನ್ ಶಿಕ್ಷಣ ಕುರಿತು ಅನಿಸಿಕೆ ತಿಳಿಸಿ. ಬೀದರ: ಕಲಬುರಗಿ ಆಕಾಶವಾಣಿ ಕೇಂದ್ರದ ಬಾಲಲೋಕ ಮಕ್ಕಳ ಕಾರ್ಯಕ್ರಮದ ಪುಟಾಣಿ ಪ್ರಪಂಚದಲ್ಲಿ ಜುಲೈ 19 ರಂದು ಬೆಳಿಗ್ಗೆ 09.05 ಕ್ಕೆ ಆನ್ಲೈನ್ ಶಿಕ್ಷಣ ಮಕ್ಕಳ ಮುಕ್ತ ಅನಿಸಿಕೆ ವಿಶೇಷ ಕಾರ್ಯಕ್ರಮ ಪ್ರಸಾರವಾಗಲಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಆಸಕ್ತ ಮಕ್ಕಳ ಅನಿಸಿಕೆಗಳನ್ನು ಶುಕ್ರವಾರ (ಜು.17 ರಂದು) ಮಧ್ಯಾಹ್ನ 3 ರಿಂದ 4 ಗಂಟೆಯ ವರೆಗೆ ಧ್ವನಿ ಮುದ್ರಣ ಮಾಡಿಕೊಳ್ಳಲಾಗುವುದು. ಮಕ್ಕಳು ಕರೆ ಮಾಡಲು ದೂರವಾಣಿ…
Read More »ಸಚಿವ ಚವ್ಹಾಣ್ 10 ದಿನ ಹೋಂ ಕ್ವಾರಂಟೈನ್
ಸಚಿವ ಚವ್ಹಾಣ್ 10 ದಿನ ಹೋಂ ಕ್ವಾರಂಟೈನ್ – ಲಾಕ್ ಡೌನ್ ಕಟ್ಟುನಿಟ್ಟಿನ ಜಾರಿಗೆ ಸಚಿವರ ಸೂಚನೆ. ಬೀದರ: ವೈದ್ಯರ ಸಲಹೆ ಮೇರೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಹತ್ತು ದಿನ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದು, ಸಾರ್ವಜನಿಕರು ಯಾರೂ ಸಚಿವರ ಭೇಟಿಗೆ ಅವಕಾಶ ಇಲ್ಲ. ತುರ್ತು ಕೆಲಸವಿದ್ದರೆ ಮೊಬೈಲ್ ಮೂಲಕ ಸಂಪರ್ಕಿಸಬೇಕು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಶಿವಕುಮಾರ ಕಟ್ಟೆ ತಿಳಿಸಿದ್ದಾರೆ. ಪ್ರಕಟಣೆಯ ಮೂಲಕ ಮಾಹಿತಿ ನೀಡಿದ ಅವರು, ತುರ್ತು…
Read More »ಲಾಕ್ಡೌನ್ ಜಾರಿ ಆದೇಶ ಕಟ್ಟುನಿಟ್ಟಿನ ಕ್ರಮವಹಿಸಲು ತಾಲೂಕಾಡಳಿತಕ್ಕೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿಗಳು
ತಾಲೂಕುಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಲಾಕ್ಡೌನ್ ಜಾರಿ ಆದೇಶ ಕಟ್ಟುನಿಟ್ಟಿನ ಕ್ರಮವಹಿಸಲು ತಾಲೂಕಾಡಳಿತಕ್ಕೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿಗಳು ಬೀದರ: ಜಿಲ್ಲೆಯಲ್ಲಿ ಜಾರಿಮಾಡಿದ ಲಾಕ್ಡೌನ್ ನಿಯಮಗಳು ಹಾಗೂ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ತಾಲೂಕು ಮಟ್ಟದ ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್.ಆರ್ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜುಲೈ 15ರಂದು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕ…
Read More »ಜುಲೈ 22ರವರೆಗೆ ಮದ್ಯ ಮಾರಾಟ, ಸಾಗಣೆ ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ
ಜುಲೈ 22ರವರೆಗೆ ಮದ್ಯ ಮಾರಾಟ, ಸಾಗಣೆ ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ ಬೀದರ: ಕೋವಿಡ್-19 ಸೋಂಕು ವ್ಯಾಪಕ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಜುಲೈ 15ರ ಸಂಜೆ 8 ಗಂಟೆಯಿಂದ ಜುಲೈ 22ರ ಬೆಳಗಿನ 5 ಗಂಟೆವರೆಗೆ ಬೀದರ ಜಿಲ್ಲಾದ್ಯಂತ ಎಲ್ಲಾ ವಿಧದ ಮದ್ಯದಂಗಡಿಗಳನ್ನು ಸಿಎಲ್-2, ಸಿಎಲ್-4, ಸಿಎಲ್-7, ಸಿಎಲ್-8, ಸಿಎಲ್-9, ಸಿಎಲ್-11 (ಸಿ), ಸಿಎಲ್-14 ಹಾಗೂ ಇತರೆ ವಿಧದ ಸನ್ನದುಗಳನ್ನು ಮುಚ್ಚಲು ಹಾಗೂ ಮದ್ಯ ಮಾರಾಟ, ಸಾಗಣೆ ಮಾಡುವುದನ್ನು ನಿಷೇಧಿಸಿ…
Read More »


















