ಬೀದರ
ಜನರು ಎಸೆದ ದೇವರ ಫೋಟೋ ಸಂಗ್ರಹಿಸಿದ ಯುವಕರು
ಬೀದರ: ಕಳೆದ ಕೆಲ ವರ್ಷಗಳಿಂದ ಸಮಾಜ ಸೇವೆ ಮಾಡುತ್ತಿರುವ ಹುಮನಾಬಾದ ಪಟ್ಟಣದ ಯುವ ಬ್ರಿಗೇಡ್ ಯುವಕರು ಇದೀಗ ಮತ್ತೊಂದು ಸಮಾಜ ಕಾರ್ಯಮಾಡುವ ಮೂಲಕ ಜನರ ಮೆಚ್ಚಿಗೆಗೆ ಪಾತ್ರರಾಗಿದ್ದಾರೆ. ಪ್ರತಿಯೊಬ್ಬರು ದಿನ ನಿತ್ಯ ಭಕ್ತಿಯಿಂದ ಪೂಜೆಮಾಡುವ ದೇವರ ಚಿತ್ರಗಳು ಹಳೆಯದಾದ ನಂತರ ವಿವಿಧಡೆ ಎಸೆಯುತ್ತಿರುವುದು ಗಮನಿಸಿದ ಯುವಕರು (ಕಣ-ಕಣದಲ್ಲಿ ಶಿವ) ಎಂಬ ಶೀರ್ಷಿಕೆ ಅಡಿಯಲ್ಲಿ ಪಟ್ಟಣದ ವಿವಿಧಡೆ ಎಸೆಯಲ್ಲಾದ ದೇವರ ಚಿತ್ರಗಳನ್ನು ಸಂಗ್ರಹಿಸಿದ್ದಾರೆ. ವಿವಿಧ ದೇವಸ್ಥಾನಗಳಲ್ಲಿ ಜನರು ಇಟ್ಟ ದೇವರ ಚಿತ್ರಗಳು…
Read More »ಶೀಘ್ರ ದೂರು ಪೆಟ್ಟಿಗೆ ಅಳವಡಿಕೆ -ಸಚಿವ ಪ್ರಭು ಚವ್ಹಾಣ್
ಬೀದರ: ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸುವ ನಿಟ್ಟಿನಲ್ಲಿ ಜಿಲ್ಲಾ ಕೇಂದ್ರ ಬೀದರ್ ಹಾಗೂ ವಿವಿಧ ತಾಲೂಕು ಕೇಂದ್ರಗಳಲ್ಲಿನ ಪ್ರಮುಖ ಕಚೇರಿಗಳಲ್ಲಿ ಸೋಮವಾರ ದೂರು ಪೆಟ್ಟಿಗೆಗಳನ್ನು ಅಳವಡಿಸಲಾಗುತ್ತಿದೆ ಎಂದು ಪಶು ಸಂಗೋಪನೆ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ. ವಿವಿಧ ಸರ್ಕಾರಿ ಕಚೇರಿಗಳಲ್ಲಿ ಜನರ ಕೆಲಸಗಳಿಗೆ ದೀರ್ಘ ಅವಧಿಯವರೆಗೆ ಸ್ಪಂದನೆ ಸಿಗುತ್ತಿಲ್ಲ. ಸರ್ಕಾರದ ಯೋಜನೆಗಳ ಲಾಭ ಸಮರ್ಪಕವಾಗಿ ದೊರಕುತ್ತಿಲ್ಲ. ಸಣ್ಣಪುಟ್ಟ ಸಮಸ್ಯೆಗಳ ಪರಿಹಾರಕ್ಕೂ ತಿಂಗಳುಗಟ್ಟಲೇ ಅಲೆದಾಡಬೇಕಾಗುತ್ತಿದೆ.…
Read More »ನಗರ ಸಭೆ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಸಚಿವ
ಬೀದರ: ನಗರ ಸಭೆಯಿಂದ ಜನ್ಮದಿನದ ದಾಖಲಾತಿ ನೀಡಲು 200 ರೂ. ಪಡೆಯುತ್ತಿದ್ದಾರೆ ಎಂದು ಬೀದರ ನಗರಸಭೆಯ ಕುರಿತು ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿ ಬರುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಘಟನೆ ಶನಿವಾರ ನಡೆದಿದೆ. ಕೆಲಸ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಮೂಲಕ ದೂರುಗಳು ಬಾರದಂತೆ ನೋಡಿಕೊಳ್ಳಬೇಕು ಎಂದು ಪೌರಾಯುಕ್ತರು ಸೇರಿದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸಚಿವರು ನಿರ್ದೇಶನ ನೀಡಿದರು. ಟೆಂಡರ್ ಆಗಿ ವರ್ಷ…
Read More »ಮಾಜಿ CM ಸಿದ್ದರಮಯ್ಯಾ ಬಿಜೆಪಿಗೆ ಬಂದರೆ ಸ್ವಾಗತ
ಯಾದಗಿರಿ: ಮಾಜಿ ಮುಖ್ಯಮಂತ್ರಿ ಸಿದ್ದರಮಯ್ಯಾ ಬಿಜೆಪಿಗೆ ಬಂದರೆ ಸ್ವಾಗತಿಸುವುದಾಗಿ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಎಲ್ಲಿದೆ ಕಾಂಗ್ರೆಸ್? ಎಂದು ಪ್ರಶ್ನಿಸಿದ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಒಂದು ವೇಳೆ ಬಿಜೆಪಿಗೆ ಬಂದ್ರೆ ಸ್ವಾಗತಿಸುವುದಾಗಿ ಹೇಳುದ್ದಾರೆ. ಅಂಬಿಗರ ಚೌಡಯ್ಯ ನಿಗಮ ಮಂಡಳಿಯ ಹುದ್ದೆ ನೀಡಿರುವುದು ಖುಷಿಯಾಗಿದೆ. ಕೋಲಿ ಸಮಾಜದ ಅಭಿವೃದ್ಧಿಗಾಗಿ ಶ್ರಮಿಸುವೆ. ನಾನು ಕೋಲಿ ಸಮಾಜದ ಚೌಕಿಧಾರ, 100 ಕೋಟಿ…
Read More »ಶನಿವಾರ ಸಚಿವ ಪ್ರಭು ಚವ್ಹಾಣ್ ಭೇಟಿ
ಅ.19 ಶರನಿವಾರ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಭೇಟಿ ನಗರದ ವಿವಿಧ ಇಲಾಖೆಗಳಿಗಳಿಗೆ ಭೇಟಿನೀಡಿ ನೆನೆಗುದ್ದಿಗೆ ಬಿದ್ದಿರುವ ಯೋಜನೆಗಳ ಕುರಿತು ಮಾಹಿತಿ ಪಡೆದರು. ಕೂಡಲೆ ಹಳೆ ಕಾಮಗಾರಿಗಳು ಪೂರ್ಣಗೊಳಿಸುವಂತೆ ಒತ್ತಾಯಿಸಿದರು.
Read More »ನ.1 ರಾಜೋತ್ಸವ ಅದ್ದೂರಿ ಆಚರಣೆಗೆ ಜಿಲ್ಲಾಧಿಕಾರಿ ಸೂಚನೆ
ಬೀದರ:18OCT19: ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ| ಹೆಚ್.ಆರ್ ಮಹಾದೇವ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನ.1 ರಂದು ಬೆಳಗ್ಗೆ 7.30 ಗಂಟೆಗೆ ಎಲ್ಲಾ ಸರ್ಕಾರಿ, ಸಂಘ ಸಂಸ್ಥೆಗಳು, ಅನುದಾನಿತ ಶಾಲಾ ಕಾಲೇಜುಗಳು ಕಡ್ಡಾಯವಾಗಿ ಕರ್ನಾಟಕ ರಾಜ್ಯೊÃತ್ಸವವನ್ನು ಆಚರಿಸಬೇಕು. ಕಚೇರಿ ಕಟ್ಟಡಗಳಲ್ಲಿ ದೀಪಾಲಂಕಾರ ಮಾಡುವಂತೆ…
Read More »ವಿಕಲಚೇತನರ ನೋವು ಜನ್ಮ ನೀಡಿದ ಪೋಷಕರಿಗೆ ಮಾತ್ರ ಗೊತ್ತು
ಬೀದರ:18OCT19: ಬುದ್ದಿಮಾಂದ್ಯ ಹಾಗೂ ವಿಕಲಚೇತನರ ನೋವು ಜನ್ಮ ನೀಡಿದ ಪೋಷಕರಿಗೆ ಮಾತ್ರ ಗೊತ್ತಿರುತ್ತದೆ. ಅಂಥವರಿಗೆ ಶಸ್ತçಚಿಕಿತ್ಸೆ ಮಾಡುವ ಮೂಲಕ ಪುನರ್ಜನ್ಮ ನೀಡುತ್ತಿರುವ ವೈದ್ಯರ ಕಾರ್ಯ ನಿಜಕ್ಕೂ ದೇವರ ಸಮಾನ ಎಂದು ಬಸವಕಲ್ಯಾಣ ಶಾಸಕ ಬಿ.ನಾರಾಯಣರಾವ್ ಅವರು ತಿಳಿಸಿದರು. ಜಿಲ್ಲಾಡಳಿತ ಹಾಗೂ ನಗರಸಭೆಯ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಬಸವಕಲ್ಯಾಣ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಜರುಗಿದ ಉಚಿತ ಪೋಲಿಯೋ ಶಸ್ತಚಿಕಿತ್ಸೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲಾಡಳಿತದ ಸಹಕಾರದಿಂದ ಬಸವಕಲ್ಯಾಣ ತಾಲೂಕಿನಲ್ಲಿ ಪ್ರಥಮ ಬಾರಿಗೆ…
Read More »ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಬೀದರ: ಬೀದರ ರೈಲ್ವೆ ನಿಲ್ದಾಣದ ಹತ್ತಿರ ಸುಮಾರು 40 ರಿಂದ 45 ವರ್ಷ ವಯಸ್ಸಿನ ಅಪರಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಬೀದರ್ನ ನೂತನ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೃತರು 5.3 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ ಹೊಂದಿದ್ದು, ಮುಖದ ಮೇಲೆ ಕಪ್ಪು ಕುರುಚಲು ದಾಡಿ ಇರುತ್ತವೆ. ಹಳದಿ ಬಣ್ಣದ ಶರ್ಟ್, ಬಿಳಿ ಬಣ್ಣದ ಹಾಫ್ ಬನಿಯನ್, ಬೂದು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ.…
Read More »ಕಿರುಕುಳಕ್ಕೆ ಗೃಹಿಣಿ ಬಲಿ?
ಬೀದರ: ಹುಮನಾಬಾದ್ ಪಟ್ಟಣದಲ್ಲಿ ಗೃಹಿಣಿ ಯೊಬ್ಬಳಿಗೆ ಕಿರುಕಳ ನೀಡಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಹುಮನಾಬಾದ ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿದೆ. ರೀತಾ ನಾಗೇಶ (22 ವರ್ಷ) ಮೃತಪಟ್ಟ ಗೃಹಿಣಿ. ಇದೇ ವರ್ಷದ ಜೂನ್ ತಿಂಗಳಲ್ಲಿ ಮದುವೆಯಾಗಿದ್ದು, ಗಂಡನ ಮನೆಯವರು ಕಿರುಕುಳ ನೀಡಿ ಕೊಲೆಮಾಡಿದ್ದಾರೆ ಎಂದು ಮೃತ ಗೃಹಿಣಿ ಕುಟುಂಬದವರು ಆರೋಪಿಸಿದ್ದಾರೆ. ಗಂಡ ನಾಗೇಶ, ಅತ್ತೆ ಹಣಮವ್ವ, ಮಾವ ಹಣಮಂತ ಹಾಗೂ ನಾದಿನಿ ಅಂಬಿಕಾ ಇವರ ವಿರುದ್ದು ಹುಮನಾಬಾದ ಪೊಲೀಸ್…
Read More »ಅ.23ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ
ಬೀದರ:16OCT19: 23 ರಾಜ್ಯದಲ್ಲಿನ ವಿವಿಧ ಜಿಲ್ಲೆಗಳಲ್ಲಿ ಉಂಟಾದ ಪ್ರವಾಹ ಹಿನ್ನೆಲೆಯಲ್ಲಿ ಅ. 23ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಸರಳವಾಗಿ ಆಚರಿಸಲು ತಿಮಾರ್ನಿಸಲಾಗಿದೆ. ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಣಯಿಸಲಾಯಿತು. ಜಿಲ್ಲಾಧಿಕಾರಿ ಡಾ| ಎಚ್.ಆರ್ ಮಹಾದೇವ ಮಾತನಾಡಿ, ರಾಜ್ಯದ ಬಹುಪಾಲು ಜಿಲ್ಲೆಗಳಲ್ಲಿ ಜಲ ಪ್ರವಾಹದಿಂದಾಗಿ ಜನರು ಸಂಕಷ್ಟದಿಂದ ಬಳಲುತ್ತಿರುವ ಕಾರಣದಿಂದಾಗಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ ಕುರಿತಂತೆ ರಾಜ್ಯಮಟ್ಟದ ಪೂರ್ವಭಾವಿ ಸಭೆಯಲ್ಲಿ ಜಯಂತಿಯನ್ನು ಸರಳವಾಗಿ…
Read More »
















