ಬೀದರ
ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಯ ಐದು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್
ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಯ ಐದು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಬೀದರ:ಜನವರಿ 13; ಹುಮನಾಬಾದ ಪಟ್ಟಣದ ವಾಂಜರಿ ಬಡಾವಣೆಯ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಯ ಐದು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಪತ್ತೆಯಾಗಿದೆ. ಒಂದೇ ಕಟ್ಟಡದಲ್ಲಿ ವಸತಿ ಶಾಲೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯ ಕಾರ್ಯ ನಿರ್ವಹಿಸುತ್ತಿದ್ದು, ಕುತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಒಟ್ಟಾರೆ 230 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಸರ್ಕಾರದ ಮಾರ್ಗಸೂಚಿ ಅನುಸಾರ…
Read More »ಸಿರಕಟ್ಟನಳ್ಳಿ ಗ್ರಾಮದಲ್ಲಿ ಭೂಕಂಪ : 2.7 ತೀವ್ರತೆ ದಾಖಲು.
ಸಿರಕಟ್ಟನಳ್ಳಿ ಗ್ರಾಮದಲ್ಲಿ ಭೂಕಂಪ : 2.7 ತೀವ್ರತೆ ದಾಖಲು. ಬೀದರ: ತಾಲೂಕಿನ ಸಿರಕಟ್ಟನಳ್ಳಿ ಗ್ರಾಮದಲ್ಲಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ 10:24 ಕ್ಕೆ ಭೂಕಂಪ ಸಂಭವಿಸಿದ್ದು, 2.7 ತೀವ್ರತೆ ದಾಖಲಾಗಿದೆ ಎಂದು ತಿಳಿದುಬಂದಿದೆ. ಸಿರಕಟ್ಟನಳ್ಳಿ ಹಾಗೂ ಹುಮನಾಬಾದ ತಾಲೂಕಿನ ಸಿತಾಳಗೇರಾ ಗ್ರಾಮದಲ್ಲಿ ಭೂಮಿ ಕಂಪಿಸುತ್ತಿರುವ ಅನುಭವ ಹಾಗೂ ಭೂಮಿಯಿಂದ ಭಾರಿ ಪ್ರಮಾಣದ ನಿಗೂಢ ಶಬ್ದಗಳು ಕೇಳಿಬರುತ್ತಿರುವ ಕುರಿತು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಗ್ರಾಮಗಳಲ್ಲಿ ಗ್ರಾಮದಲ್ಲಿ ಮಂಗಗಳ ಅಲ್ಲೆದಾಟ ಹಾಗೂ ನಾಯಿಗಳು ಬೊಗಳುತ್ತಿರುವುದನ್ನು…
Read More »ನಿಂಬೂರ ಗ್ರಾಮದಲ್ಲಿ ಭೂಕಂಪ : 3.1 ತೀವ್ರತೆ ದಾಖಲು
ನಿಂಬೂರ ಗ್ರಾಮದಲ್ಲಿ ಭೂಕಂಪ : 3.1 ತೀವ್ರತೆ ದಾಖಲು. ಹುಮನಾಬಾದ: ಡಿಸೆಂಬರ್ 31: ತಾಲೂಕಿನ ನಿಂಬೂರ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ 1:58 ಕ್ಕೆ ಭೂಕಂಪ ಸಂಭವಿಸಿದ್ದು, 3.1 ತೀವ್ರತೆ ದಾಖಲಾಗಿದೆ ಎಂದು ತಿಳಿದುಬಂದಿದೆ. ನಿಂಬೂರ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಭೂಮಿ ಕಂಪಿಸುತ್ತಿರುವ ಅನುಭವ ಹಾಗೂ ಭೂಮಿಯಿಂದ ನಿಗೂಢ ಶಬ್ದಗಳು ಕೇಳಿಬರುತ್ತಿರುವ ಕುರಿತು ಗ್ರಾಮಸ್ಥರು ಹೇಳುತ್ತಿದ್ದು, ಕಳೆದ ಎರೆಡು ದಿನಗಳ ಹಿಂದೆ ಗ್ರಾಮಸ್ಥರು 112ಗೆ ಕರೆಮಾಡಿ ಮಾಹಿತಿ ಕೂಡ ನೀಡಿರುವ…
Read More »ಬಸ್ ಸೌಲಭ್ಯಕ್ಕೆ ಆಗ್ರಹಿಸಿಹಳ್ಳಿಖೇಡ (ಕೆ) ಗ್ರಾಮದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
ಹುಮನಾಬಾದ: ಡಿಸೆಂಬರ್ 29: ಬಸ್ ಸೌಲಭ್ಯಕ್ಕೆ ಆಗ್ರಹಿಸಿ ರಸ್ತೆ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ. ತಾಲೂಕಿನ ಹಳ್ಳಿಖೇಡ (ಕೆ) ಗ್ರಾಮದ ಮುಖ್ಯರಸ್ತೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ರಾಜ್ಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆದ ಹಿನ್ನೆಲೆಯಲ್ಲಿ ನೂರಾರು ವಾಹನಗಳು ರಸ್ತೆಯಲ್ಲಿ ನಿಂತಿದ್ದವು. ಪ್ರತಿಭಟನ ಸ್ಥಳಕ್ಕೆ ವಿಧಾನಪರಿಷತ್ ಸದಸ್ಯ ಡಾ। ಚಂದ್ರಶೇಖರ್ ಪಾಟೀಲ್ ಭೇಟಿನೀಡಿ ವಿದ್ಯಾರ್ಥಿ ಮನವೊಲಿಸುವ ಪ್ರಯತ್ನ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಸಾರಿಗೆ ಇಲಾಖೆ ಅಧಿಕಾರಿಗಳನ್ನು ಕರೆಸಿ ವಿದ್ಯಾರ್ಥಿಗಳಿಗೆ ಬಸ್ ಸಂಚಾರಕ್ಕೆ ಅಡಚಣೆಯಾಗದಂತೆ ಬಸ್…
Read More »ವಿಜಯಪುರ ಪಾಲಿಕೆ ಸಿಬ್ಬಂದಿಗಳ ಮೇಲೆ ಹಲ್ಲೆ : ಹುಮನಾವಾದನಲ್ಲಿ ಪ್ರತಿಭಟನೆ
ಹುಮನಾಬಾದ: ಡಿಸೆಂಬರ್ 22: ವಿಜಯಪುರ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ ಆರೊಪಿಗಳನ್ನು ಬಂಧಿಸಿ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದ ಹುಮನಾಬಾದ ಘಟಕದಿಂದ ಬುಧವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ಪುರಸಭೆ ಆವರಣದಿಂದ ಆರಂಭಗೊಂಡ ಪ್ರತಿಭಟನೆಯು ಪಟ್ಟಣದ ಮುಖ್ಯರಸ್ತೆಯ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಿದ ಸಿಬ್ಬಂದಿಗಳು ತಹಶೀಲ್ದಾರ ಕಚೇರಿವರೆಗೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ ಅವರಿಗೆ ಮನವಿ…
Read More »ಎಂಇಎಸ್ ಬ್ಯಾನ್ ಮಾಡುವ ಕುರಿತು ಚರ್ಚೆ : ಸಚಿವ ಪ್ರಭು ಚೌಹಾಣ್
ಎಂಇಎಸ್ ಬ್ಯಾನ್ ಮಾಡುವ ಕುರಿತು ಚರ್ಚೆ : ಸಚಿವ ಪ್ರಭು ಚೌಹಾಣ್ ಹುಬ್ಬಳ್ಳಿ: ಡಿಸೆಂಬರ್ 19: ಬೆಳಗಾವಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಭಾನುವಾರ ಹೇಳಿಕೆ ನೀಡಿದ್ದಾರೆ. ನಗರದ ಸಿದ್ದಾರೂಢ ಮಠಕ್ಕೆ ಭೇಟಿನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಎಂಇಎಸ್ ಬ್ಯಾನ್ ಮಾಡುವ ಕುರಿತು ಚರ್ಚೆ ನಡೆದಿದೆ. ಕರ್ನಾಟಕ ನಮ್ಮ ತಾಯಿ ಇದಂತೆ. ತಾಯಿಯ…
Read More »ರಾಯಣ ಪ್ರತಿಮೆಗೆ ಭಗ್ನ : ಪುಂಡರ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವರ ಆದೇಶ.
ರಾಯಣ ಪ್ರತಿಮೆಗೆ ಭಗ್ನ : ಪುಂಡರ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವರ ಆದೇಶ ಬೆಂಗಳೂರು, ಡಿಸೆಂಬರ್ 19: ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ಭಗ್ನಗೊಳಿಸಿದ ಪುಂಡರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. https://www.facebook.com/113544836739913/posts/621542949273430/?sfnsn=wiwspmo ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೆಳಗಾವಿ ಹಾಗೂ ಬೆಂಗಳೂರಿನ ಘಟನೆಗಳ ಬಗ್ಗೆ, ಸಂಬಂಧಿಸಿದ ಪೊಲೀಸ್ ಹಾಗೂ ಇತರ ಅಧಿಕಾರಿಗಳೊಂದಿಗೆ…
Read More »ಬೆಳಗಾವಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಾವು.
ಬೆಳಗಾವಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಾವು. ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಗೆ ಅವಮಾನ ಮಾಡಿದ್ದನ್ನು ಖಂಡಿಸಿ ಭಾನುವಾರ ವಿವಿಧ ಕನ್ನಡ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪೀರನವಾಡಿ ಗ್ರಾಮದಿಂದ ಅನಗೋಳವರೆಗೆ ಹಮ್ಮಿಕೊಂಡಿದ್ದ ಪಾದಯಾತ್ರೆಯನ್ನು ತಡೆದ ಪೊಲೀಸರು, ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಕನ್ನಡ ಸಂಘಟನೆಗಳ ಕಾರ್ಯಕರ್ತರು ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಪೂಜೆ ಸಲ್ಲಿಸಿ ಅಲ್ಲಿಂದ ಅನಗೋಳದ ಕನಕದಾಸ ಕಾಲೋನಿ…
Read More »ಕರ್ತವ್ಯಲೋಪ ಎಸಗಿದರೆ ಕಠಿಣ ಕ್ರಮ – ನಿರ್ದೇಶಕ ವರ್ಧನ್
ಕರ್ತವ್ಯಲೋಪ ಎಸಗಿದರೆ ಕಠಿಣ ಕ್ರಮ – ನಿರ್ದೇಶಕ ವರ್ಧನ್ ಹುಮನಾಬಾದ: ಪ್ರಸಕ್ತ ಸಾಲಿನಲ್ಲಿ ಶಾಲೆಗಳ ಮಾನ್ಯತೆ ನವೀಕರಣ ಮಾಡುವಲ್ಲಿ ಇಲ್ಲಿನ ಶಿಕ್ಷಣ ಇಲಾಖೆ ಯಾವುದೇ ಭ್ರಷ್ಟಾಚಾರ ನಡೆದರೆ, ಕರ್ತವ್ಯಲೋಪ ಎಸಗಿದರೆ ಕಠಿಣ ಕ್ರಮ ಜರುಗಿಸುವುದಾಗಿ ನಿರ್ದೇಶಕ ಡಾ| ಬಿ.ಕೆ.ಎಸ್ ವರ್ಧನ್ ಹೇಳಿದರು. ಶನಿವಾರ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಭೇಟಿ ನೀಡಿ ಸುದ್ದಿಗಾರರ ವಿವಿಧ ಪ್ರಶ್ನೆಗಳಿಗೆ ಉತ್ತಿಸಿದ ಅವರು, ಶಾಲೆಗಳ ಮಾನ್ಯತೆಗೆ ಸಂಬAಧಿಸಿದAತೆ ಅಧಿಕಾರಿಗಳು, ಇಲಾಖೆಯ ಸಿಬ್ಬಂದಿಗಳು ಕರ್ತವ್ಯಲೋಪ ಎಸಗಿರುವ…
Read More »ಕನ್ನಡ ಬಾವುಟಕ್ಕೆ ಬೆಂಕಿ – ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ
ಕನ್ನಡ ಬಾವುಟಕ್ಕೆ ಬೆಂಕಿ – ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ ಹುಮನಾಬಾಧ: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿ ಅವಮಾನಿಸಿದ ಕಿಡಿಗೆಡಿಗಳನ್ನು ಕೂಡಲೇ ಕಾನೂನು ಕ್ರಮ ತೆಗೆದುಕೊಳ್ಳುವಂತೆ ರಾಜ್ಯದ ಮುಖ್ಯಮಂತ್ರಿಗಳು ಮಹಾರಾಷ್ಟç ಸರ್ಕಾರಕ್ಕೆ ಒತ್ತಾಯಿಸಬೇಕು ಎಂದು ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆಯ ರಾಜ್ಯ ಕಾರ್ಯದರ್ಶಿ ನವೀನ್ ಬತಲಿ ಒತ್ತಾಯಿಸಿದ್ದಾರೆ. Like Facebook Page : https://fb.watch/9WV5RJoNcY/ ಅಲ್ಲಿ ನಡೆದ ಪ್ರತಿಭಟನೆ ವೇಳೆ ಕನ್ನಡಕ್ಕೆ ಅಗೌರವ ತರುವ ಹಿನ್ನೆಲೆಯಲ್ಲಿ…
Read More »


















