ಶಿವಮೊಗ್ಗ
ಶಾಲೆಗಳ ಆಸ್ತಿ ಶಾಲೆಗಳ ಹೆಸರಿಗೆ-ಸಚಿವ ಸುರೇಶ್ ಕುಮಾರ್
ಶಿವಮೊಗ್ಗ: ಸರಕಾರಿ ಶಾಲೆಗಳ ಆಸ್ತಿಪಾಸ್ತಿಗಳನ್ನು ಆಯಾ ಶಾಲೆಗಳ ಹೆಸರಿಗೆ ನೋಂದಣಿ ಮಾಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಕೆ. ಸುರೇಶ್ ಕುಮಾರ್ ತಿಳಿಸಿದರು. ಶನಿವಾರ ಸಾಗರ ತಾಲೂಕಿನ ಚದರವಳ್ಳಿ ಗ್ರಾಮದಲ್ಲಿ ಸರಕಾರಿ ಪ್ರಾಥಮಿಕ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಖಾಸಗಿ ಶಾಲೆಗಳ ಆಕರ್ಷಣೆ ಕಡಿಮೆ ಮಾಡಿ ಸರಕಾರಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುವಂತಹ ವಾತಾವರಣ ಸೃಷ್ಟಿಸುವ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಶಾಲೆಗಳ ದುರಸ್ತಿಗೆ ವಿಶೇಷ…
Read More »ರೇಕುಳಗಿಗೆ ಬಿ.ವೈ ವಿಜೆಯೇಂದ್ರ ಭೇಟಿ
ಬೀದರ: ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ ವಿಜೇಯಂದ್ರ ತಾಲೂಕಿನ ರೇಕುಳಗಿ ಶಂಭುಲಿಂಗೇಶ್ವರ ದೇವಸ್ಥಾನಕ್ಕೆ ಭಾನುವಾರ ಭೇಟಿನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕಲಬುರಗಿ ಜಿಲ್ಲೆಯಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮೀಸಿದ ಅವರು, ಕುಟುಂಬ ಸಮೇತ ರೇಕುಳಗಿ ಶಂಭುಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿನೀಡಿ ದರ್ಶನ ಪಡೆದಿದ್ದಾರೆ. ರಾಕೀಯ ವ್ಯಕ್ತಿಗಳಿಗೆ ಉನ್ನತ ಸ್ಥಾನ ನೀಡುವ ಕೇಂದ್ರವೆಂದು ಗುರುತಿಸಿಕೊಂಡಿರುವ ಇಲ್ಲಿನ ದೇವಸ್ಥಾನಕ್ಕೆ ರಾಷ್ಟ್ರ ಹಾಗೂ ರಾಜ್ಯದ ಅನೇಕ ರಾಜಕೀಯ ಮುಖಂಡರು ಭೇಟಿನೀಡಿ ವಿಶೇಷ ಪೂಜೆಸಲ್ಲಿಸಿದ್ದಾರೆ.
Read More »










