ವೈವಿಧ್ಯ
ರೈತರಿಗೆ ಸಕ್ಕರೆ ಜತೆಗೆ ಹೆಚ್ಚುವರಿ ಹಣ -ಉಮಾಕಾಂತ ನಾಗಮಾರಪಳ್ಳಿ
ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಗೆ ೨೦೧೮-೧೯ನೇ ಹಂಗಾಮಿನಲ್ಲಿ ಕಬ್ಬು ಪೂರೈಸಿದ ರೈತರಿಗೆ ದಸರಾ ಕೊಡುಗೆಯಾಗಿ ಪ್ರತಿ ಟನ್ಗೆ ರೂ. ೩೭ ಹೆಚ್ಚುವರಿ ಬೆಲೆ ಹಾಗೂ ಉಚಿತ ಸಕ್ಕರೆ ನೀಡುವುದಾಗಿ ಕಾರ್ಖಾನೆಯ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಘೋಷಿಸಿದ್ದಾರೆ. ತಾಲ್ಲೂಕಿನ ಜನವಾಡ ಸಮೀಪದ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಬುಧವಾರ ನಡೆದ ಕಾರ್ಖಾನೆಯ ೩೪ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಬ್ಬು ಪೂರೈಕೆ ಮಾಡಿದ ರೈತರಿಗೆ ಈಗಾಗಲೇ ಪ್ರತಿ…
Read More »ಡಿಸಿಸಿ ಬ್ಯಾಂಕ್ 6.81 ಕೋಟಿ ನಿವ್ವಳ ಲಾಭ : ಉಮಾಕಾಂತ ನಾಗಮಾರಪಳ್ಳಿ
ಸ್ವಸಹಾಯ ಗುಂಪುಗಳ ರಚನೆಮೂಲಕ ದೇಶಾದ್ಯಂತ ಪ್ರಸಿದ್ಧಿ ಪಡೆದಿರುವ ಬೀದರ್ ಡಿಸಿಸಿ ಬ್ಯಾಂಕು ನಿವ್ವಳ ೬.೮೧ ಕೋಟಿ ರೂ. ಲಾಭ ಗಳಿಸಿದೆ. ಕಳೆದ ಐದು ವರ್ಷಗಳ ಅವಧಿಯಲ್ಲಿ ಶೇರು ಬಂಡವಾಳ ಸಂಗ್ರಹ, ನಿಧಿ, ಠೇವಣಿ, ಹೂಡಿಕೆ, ದುಡಿಯುವ ಬಂಡವಾಳ ಹೀಗೆ ಎಲ್ಲದರಲ್ಲೂ ದಾಖಲೆಯ ಪ್ರಗತಿ ಸಾಧಿಸಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಹೇಳಿದರು. ಬ್ಯಾಂಕಿನ ಡಾ| ಗುರುಪಾದಪ್ಪ ನಾಗಮರಪಳ್ಳಿ ಸಭಾಂಗಣದಲ್ಲಿ ಶುಕ್ರವಾರ ನಡೆದ ೯೭ ನೇ ವಾರ್ಷಿಕ ಮಹಾಸಭೆಯಲ್ಲಿ …
Read More »ಸೆ.30ರ ವರೆಗೆ ಮತದಾರರಪಟ್ಟಿ ವಿಶೇಷ ಪರಿಷ್ಕರಣೆ: ಜಿಲ್ಲಾಧಿಕಾರಿ
ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-೨೦೨೦ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ| ಹೆಚ್.ಆರ್ ಮಹಾದೇವ್ ಭಾನುವಾರ ಜಿಲ್ಲಾ ರಂಗಮಂದಿರದಲ್ಲಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮತದಾರರ ಪಟ್ಟಿಯನ್ನು ಸ್ವಚ್ಛಗೊಳಿಸುವುದು ಹಾಗೂ ಶೇ.೧೦೦ರಷ್ಟು ಜನರನ್ನು ಮತದಾರರ ಪಟ್ಟಿಗೆ ಸೇರಿಸುವ ಉದ್ದೆÃಶದಿಂದ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯಕ್ರಮವನ್ನು ಹಾಕಿಕೊಂಡಿದೆ. ಒಂದು ತಿಂಗಳವÀರೆಗೆ ಈ ಕಾರ್ಯಕ್ರಮ ನಡೆಯಲಿದ್ದು, ೨೦೨೦ರ ಜನವರಿ ೧ಕ್ಕೆ ೧೮ ವರ್ಷ ಪೂರ್ಣಗೊಳ್ಳುವವರು ಹೊಸ ಅರ್ಜಿ ಸಲ್ಲಿಸಬಹುದು.…
Read More »











