ಸಿನಿಮಾ
ವಿದ್ಯಾರ್ಥಿಗಳಿಗೆ ಜಂತು ಹುಳು ನಿವಾರಣೆ ಮಾತ್ರೆ ವಿತರಣೆ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಗರದ ಸಿದ್ಧಾರೂಢ ಮಠದಲ್ಲಿರುವ ಶಿವಕುಮಾರೇಶ್ವರ ಗುರುಕುಲ್ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನ ಕಾರ್ಯಕ್ರವನ್ನು ಆಚರಿಸಲಾಯಿತು. ಜಿಲ್ಲಾ ಪಂಚಾಯತ್ನ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷೆ ಉಷಾ ರಾಜೇಂದ್ರ ನಿಟ್ಟೂರಕರ್ ಮಕ್ಕಳಿಗೆ ಮಾತ್ರೆ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಹೆಚ್ಚಿನ ರೋಗಗಳು ಅಶುಚಿತ್ವದ ಕಾರಣದಿಂದಾಗಿ ಹುಟ್ಟಿಕೊಳ್ಳುತ್ತವೆ. ಹಾಗಾಗಿ ಮಕ್ಕಳು…
Read More »ಡಿಸಿಸಿ ಬ್ಯಾಂಕ್ 6.81 ಕೋಟಿ ನಿವ್ವಳ ಲಾಭ : ಉಮಾಕಾಂತ ನಾಗಮಾರಪಳ್ಳಿ
ಸ್ವಸಹಾಯ ಗುಂಪುಗಳ ರಚನೆಮೂಲಕ ದೇಶಾದ್ಯಂತ ಪ್ರಸಿದ್ಧಿ ಪಡೆದಿರುವ ಬೀದರ್ ಡಿಸಿಸಿ ಬ್ಯಾಂಕು ನಿವ್ವಳ ೬.೮೧ ಕೋಟಿ ರೂ. ಲಾಭ ಗಳಿಸಿದೆ. ಕಳೆದ ಐದು ವರ್ಷಗಳ ಅವಧಿಯಲ್ಲಿ ಶೇರು ಬಂಡವಾಳ ಸಂಗ್ರಹ, ನಿಧಿ, ಠೇವಣಿ, ಹೂಡಿಕೆ, ದುಡಿಯುವ ಬಂಡವಾಳ ಹೀಗೆ ಎಲ್ಲದರಲ್ಲೂ ದಾಖಲೆಯ ಪ್ರಗತಿ ಸಾಧಿಸಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಹೇಳಿದರು. ಬ್ಯಾಂಕಿನ ಡಾ| ಗುರುಪಾದಪ್ಪ ನಾಗಮರಪಳ್ಳಿ ಸಭಾಂಗಣದಲ್ಲಿ ಶುಕ್ರವಾರ ನಡೆದ ೯೭ ನೇ ವಾರ್ಷಿಕ ಮಹಾಸಭೆಯಲ್ಲಿ …
Read More »











