ರಾಜ್ಯ ಸುದ್ದಿ
ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನಭೂಮಿ ಒದಗಿಸಿ: ಶಾಸಕ ಪ್ರಭು ಚವ್ಹಾಣ
*ಸ್ಮಶಾನ ಭೂಮಿ ಕೊರತೆಯ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿದ ಶಾಸಕರು* *ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನಭೂಮಿ ಒದಗಿಸಿ: ಶಾಸಕ ಪ್ರಭು ಚವ್ಹಾಣ* ಔರಾದ(ಬಿ) ವಿಧಾನಸಭಾ ಕ್ಷೇತ್ರದಲ್ಲಿನ ಎಲ್ಲ ಗ್ರಾಮ ಮತ್ತು ತಾಂಡಾಗಳಿಗೆ ಸ್ಮಶಾನ ಭೂಮಿಯನ್ನು ಕಲ್ಪಿಸಬೇಕೆಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಸರ್ಕಾರವನ್ನು ಆಗ್ರಹಿಸಿದರು. ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಶಾಸಕರು ಚುಕ್ಕೆಗುರುತಿನ ಪ್ರಶ್ನೆ ಕೇಳಿದರು. ಔರಾದ(ಬಿ) ಕ್ಷೇತ್ರದಲ್ಲಿ 154 ಗ್ರಾಮಗಳು 157…
Read More »ಹೂಗಾರ ಸಮಾಜ ಅಭಿವೃದ್ಧಿಗೆ ಸರಕಾರ ಸ್ಪಂದಿಸಬೇಕು: ಶಂಕರ್ ಹೂಗಾರ
ಬೆಂಗಳೂರು: ಹೂಗಾರ ಸಮುದಾಯದ ಅಭಿವೃದ್ಧಿಗೆ 2025-26ನೇ ಸಾಲಿನ ಬಜೆಟ್ನಲ್ಲಿ ಅನುದಾನ ನೀಡುವಂತೆ ಮತ್ತು ಪ್ರತ್ಯೇಕ ಹೂಗಾರ ಅಭಿವೃದ್ಧಿ ನಿಗಮ ಹೆಸರಿಸಿ ಅನುಷ್ಠಾನ ಮಾಡುವಂತೆ ಅಖೀಲ ಕರ್ನಾಟಕ ಹೂಗಾರ ಸೇವಾ ಮಹಾಸಭಾ ರಾಜ್ಯಾಧ್ಯಕ್ಷರಾದ ಶಂಕರ್ ಹೂಗಾರ ಅವರು ಮುಖ್ಯಮಂತ್ರಿಗಳಿಗೆ ಗುರುವಾರ ಮನವಿ ಪತ್ರ ಸಲ್ಲಿಸಿದ್ದಾರೆ. ಮನವಿ ಪತ್ರದಲ್ಲಿನ ಪ್ರಮುಖ ಬೇಡಿಕೆಗಳು : 1. ಹಿಂದುಳಿದ ಸಮುದಾಯಗಳ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರವು ನೀಡಿರುವ 2ಎ ಪ್ರಮಾಣ ಪತ್ರವನ್ನು ಸರ್ಕಾರ ಹಿಂದೂ ಹೂಗಾರ…
Read More »ದಿನನಿತ್ಯ ಜೀವನದಲ್ಲಿ ಆಯುರ್ವೇದಕ್ಕೆ ಮಹತ್ವ ನೀಡಬೇಕು : ಡಾ| ಉಮಾಶಂಕರ
ದಿನನಿತ್ಯ ಜೀವನದಲ್ಲಿ ಆಯುರ್ವೇದಕ್ಕೆ ಮಹತ್ವ ನೀಡಬೇಕು : ಡಾ| ಉಮಾಶಂಕರ ಕಮಲಾಪೂರ್: ಮನುಷ್ಯನ ಜೀವನಕ್ಕೆ ಆಯುರ್ವೇದ ಔಷಧಿಗಳ ಮಹತ್ವದಾಗಿದ್ದು, ಅವುಗಳ ಕುರಿತು ಇಂದಿನ ಜನರು ತಿಳಿದುಕೊಳ್ಳಬೇಕಾಗಿದೆ. ಮನೆಯಲ್ಲಿನ ಅನೇಕ ಔಷಧಿಗಳಿಂದ ಅನೇಕ ರೋಗಗಳು ತಡೆಯಬಹುದು ಎಂದು ಡಾ| ಉಮಾಶಂಕರ ಹಿರೇಮಠ ತಿಳಿಸಿದರು. ಕಲಬುರ್ಗಿ ಜಿಲ್ಲೆಯ ಕಮಲಾಪೂರ್ ಪಟ್ಟಣದ ಸರಕಾರಿ ಆಯುರ್ವೇದ ಆಯುಷ್ ಆಸ್ಪತ್ರೆಯ ವತಿಯಿಂದ ಸರ್ಕಾರಿ ಕನ್ಯ ಪೌಢಶಾಲೆಯಲ್ಲಿ ಏರ್ಪಡಿಸಿದ 9ನೇ ರಾಷ್ಟಿçÃಯ ಆಯುರ್ವೇದ ದಿನಾಚರಣಿ ನಿಮಿತ್ಯ ಜಾಗತಿ, ಆರೋಗಕ್ಕಾಗಿ…
Read More »#Humnabad : ಬಿಜೆಪಿ-ಕಾಂಗ್ರೆಸ್ ಕರ್ಯಕರ್ತರ ಮಧ್ಯೆ ಹೈಡ್ರಾಮಾ
ಬಿಜೆಪಿ-ಕಾಂಗ್ರೆಸ್ ಕರ್ಯಕರ್ತರ ಮಧ್ಯೆ ಹೈಡ್ರಾಮಾ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಕೊಠಡಿ ಉದ್ಘಾಟನೆ ಶಿಷ್ಠಾಚಾರ ವಿಷಯಕ್ಕೆ ಗೊಂದಲ. ಹುಮನಾಬಾದ: ತಾಲೂಕಿನ ಹಳ್ಳಿಖೇಡ(ಬಿ) ಪಟ್ಟಣದ ಪುರಸಭೆ ಹಾಗೂ ಚಿಟಗುಪ್ಪ ಪಟ್ಟಣದ ಪುರಸಭೆಯ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಕೊಠಡಿ ಉದ್ಘಾಟನೆ ಸಂದರ್ಭದಲ್ಲಿ ಬಿಜೆಪಿ-ಕಾಂಗ್ರೆಸ್ ಕರ್ಯಕರ್ತರ ಮಧ್ಯೆ ರಾಜಕೀಯ ಹೈಡ್ರಾಮ ಮಂಗಳವಾರ ನಡೆದಿದೆ. ಹಳ್ಳಿಖೇಡ(ಬಿ) ಹಾಗೂ ಚಿಟಗುಪ್ಪ ಪಟ್ಟಣದ ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷರ ಕೊಠಡಿ ಉದ್ಘಾಟನೆಯನ್ನು ಮಾಜಿ ಸಚಿವ ರಾಜಶೇಖರ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಭೀಮರಾವ ಪಾಟೀಲ…
Read More »ಜಯದೇವ ಆಸ್ಪತ್ರೆ: ನಿವೃತ್ತ ಅಧಿಕಾರಿಗೆ ಮರು ನೇಮಕಕ್ಕೆ ಶಿಫಾರಸು.?
ಜಯದೇವ ಆಸ್ಪತ್ರೆ: ನಿವೃತ್ತ ಅಧಿಕಾರಿಗೆ ಮರು ನೇಮಕಕ್ಕೆ ಶಿಫಾರಸು.? ಕಲಬುರಗಿ: ರಾಜ್ಯ ಸರ್ಕಾರದ ಹಲವು ಇಲಾಖೆ ಹಾಗೂ ಸಚಿವಾಲಯದಲ್ಲಿ ಸೇವೆಯಿಂದ ನಿವೃತ್ತಿ ಹೊಂದಿದ ಅಧಿಕಾರಿಗಳು, ನೌಕರರನ್ನು ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸುವಂತೆ ರಾಜ್ಯ ಸರ್ಕಾರ ಒಂದೆಡೆ ಸುತ್ತೋಲೆ ಹೊರಡಿಸಿದರೆ ಇನ್ನೊಂದೆಡೆ ನೀವೃತ್ತ ಅಧಿಕಾರಿಗಳಿಗೆ ನೇಮಕಕ್ಕೆ ಸಚಿವರು ಶಿಫಾರಸು ಮಾಡುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. ಹೌದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ| ಶರಣಪ್ರಕಾಶ ಪಾಟೀಲ್ ಅವರು ನಿವೃತ್ತಿ ಜತೆಗೆ ಗುತ್ತಿಗೆ ಆಧಾರದ ಮೇಲಿನ ಹುದ್ದೆಯಿಂದ…
Read More »ರಾಜಶೇಖರ ಪಾಟೀಲ ಬೀದರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ.?.
ರಾಜಶೇಖರ ಪಾಟೀಲ ಬೀದರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ..? ಹುಮನಾವಾದ: ಬೀದರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ರಾಜಶೇಖರ ಪಾಟೀಲ ಬಹುತೇಕ ಖಚಿತ ಎನ್ನಲಾಗುತ್ತಿದೆ. ನಾಲ್ಕು ಬಾರಿ ಶಾಸಕರಾಗಿ ಸಚಿವರಾಗಿ ಕಾರ್ಯ ನಿರ್ವಹಿಸಿದ ರಾಜಶೇಖರ ಪಾಟೀಲ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ನಡೆಸಲೇ ಬೇಕು ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇರಿದಂತೆ ಕಾಂಗ್ರೆಸ್ ಪಕ್ಷದ ವರಿಷ್ಠರು ಒತ್ತಾಯಿಸುತ್ತಿರುವ ಬಗ್ಗೆ…
Read More »ಬಸವಣ್ಣನ ಕರ್ಮಭೂಮಿಯಿಂದ ಕಾವಿಧಾರಿಗೆ ಸಿಗುತ್ತ MP ಟಿಕೆಟ್..?
ಬಸವಣ್ಣನ ಕರ್ಮಭೂಮಿಯಿಂದ ಕಾವಿಧಾರಿಗೆ ಸಿಗುತ್ತ ಎಂಪಿ ಟಿಕೆಟ್..? ಲೋಕಸಭಾ ಅಖಾಡಾ- ರಾಜೇಶ್ವರ ಶಿವಾಚಾರ್ಯರ ಹೆಸರು ಪ್ರಸಾಸ್ತಾಪ..! ಬೀದರ: ಮುಂದಿನ ದಿನಗಳಲ್ಲಿ ನಡೆಯಲ್ಲಿರುವ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಪ್ರಭಾವಿ ಮಠಾಧೀಶರೊಬ್ಬರು ಹೆಸರು ಕೇಳಿಬರುತ್ತಿದ್ದು, ವಿವಿಧ ಸರ್ವೆಗಳಲ್ಲಿ ಕೂಡ ಅವರ ಹೆಸರು ಪ್ರಾಸ್ತಾಪ ಮಾಡಲಾಗುತ್ತಿದೆ. ತಡೋಳ ಗುರುಕುಲ ಆಶ್ರಮ, ಮಹೇಕರ, ಡೊಣಗಾಪುರ ಶ್ರೀಗಳು ಎಂದು ಗುರುತಿಸಿಕೊಂಡಿರುವ ರಾಜೇಶ್ವರ ಶಿವಚಾರ್ಯರು ಈ ಭಾರಿಯ ಲೋಕ ಸಭಾ ಚುನಾವಣಾ ಅಖಾಡಕ್ಕೆ ಇಳಿರುವ ಸಾಧ್ಯತೆಗಳು ಕಂಡು ಬರುತ್ತಿವೆ.…
Read More »ಗ್ಯಾಸ್ ಸೋರಿಕೆಯಿಂದ ಇಬ್ಬರ ಯುವಕರ ಸಾವು..?
ಗ್ಯಾಸ್ ಸೋರಿಕೆಯಿಂದ ಇಬ್ಬರ ಯುವಕರ ಸಾವು.. ಹುಮನಾಬಾದ: ಪಟ್ಟಣ ಹೊರವಲಯದ ಕೈಗಾರಿಕಾ ಪ್ರದೇಶದ ಕೆಮಿಕಲ್ ಕಾರ್ಖಾನೆಯೊಂದರಲ್ಲಿ ಗ್ಯಾಸ್ ಸೋರಿಕೆಯಿಂದ ಇಬ್ಬರು ಯುವಕರು ಮೃತಪಟ್ಟ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ. ಶ್ರೀ ಪ್ರಸನ್ನ ಪ್ರೀ ಪೋಸಶಿಂಗ್ ಲಿಮಿಟೆಡ್ ಕಂಪನಿಯಲ್ಲಿ ಭಾನುವಾರ ರಾತ್ರಿ ಅವಘಡ ಸಂಭವಿಸಿದೆ. ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಕೆಮಿಕಲ್ ಗ್ಯಾಸ್ ಸೋರಿಕೆಯಿಂದ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ತಾಲೂಕಿನ ವಡ್ಡನಕೇರಾ ಗ್ರಾಮದ ಮಹ್ಮದ್ ಶಾಬಾದ್ (21) ಹಾಗೂ ಮಧ್ಯಪ್ರದೇಶದ ಇಂದ್ರಜೀತ್ ಮೃತಪಟ್ಟ…
Read More »ಇಂದಿಗೂ ನಡೆಯದ ಜಾತ್ರಾ ಪೂರ್ವಭಾವಿ ಸಭೆ
ಇಂದಿಗೂ ನಡೆಯದ ಜಾತ್ರಾ ಪೂರ್ವಭಾವಿ ಸಭೆ ಸಭೆಯ ಅಧ್ಯಕ್ಷರ ನೇಮಕ ಕುರಿತು ಗೊಂದಲ ಸೃಷ್ಟಿ – ಅಧಿಕಾರಿಗಳು ಹೈರಾಣ (ದುರ್ಯೋಧನ ಹೂಗಾರ) ಹುಮನಾಬಾದ: ಕುಲದೇವ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಯವ ನಿಮಿತ್ಯ ನಡೆಯಬೇಕಿದ್ದ ಪೂರ್ವಭಾವಿ ಸಿದ್ಧತಾ ಸಭೆ ಗೊಂದಲಕ್ಕೆ ಈಡಾಗಿ ದಿನಗಳು ಕಳೆಯುತ್ತಿರುವ ಮಧ್ಯದಲ್ಲಿಯೇ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಆಯುಕ್ತರು ಜಿಲ್ಲಾಧಿಕಾರಿಗಳಿಗೆ ಬರೆದ ಪತ್ರ ಕೂಡ ಮತ್ತೆ ಗೊಂದಲ ಸೃಷ್ಟಿಸುವಂತೆ ಮಾಡಿದೆ. ಮುಜುರಾಯಿ ಇಲಾಖೆಗೆ…
Read More »ಬೀದರ್:ವಸತಿ ಶಾಲೆಗಳಿಗೆ ಕಳೆದ ಮೂರು ತಿಂಗಳಿಂದ ಪೂರೈಕೆಯಾಗದ ಅಕ್ಕಿ,ಗೋಧಿ ಪಡಿತರ,ಸಂಕಷ್ಟದಲ್ಲಿ ವಿದ್ಯಾರ್ಥಿಗಳು..
ಬೀದರ್:ಮೂರು ತಿಂಗಳಿಂದ ವಸತಿನ ಶಾಲೆಗೆ ಬಾರದ ಪಡಿತರ..ಸಂಕಷ್ಟದಲ್ಲಿ ವಸತಿ ಶಾಲೆಯ ಮಕ್ಕಳು ಕಳೆದ ಮೂರು ತಿಂಗಳಿಂದ ಮೊರಾರ್ಜಿ ಶಾಲೆಗಳಿಗೆ ಪಡಿತರ ಗೋಧಿ ಅಕ್ಕಿ ಸರಬರಾಜು ಸ್ಥಕಿತವಾಗಿದ್ದು ವಿದ್ಯಾರ್ಥಿಗಳಿಗೆ ಆಹಾರ ಪೂರೈಕೆಗೆ ವಾರ್ಡನ್ ಗಳ ಪರದಾಟ ಶುರುವಾಗಿದೆ.. ಬೀದರ್ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ ಆರ್ ಅಂಬೇಡ್ಕರ್, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ಸರ್ಕಾರಿ ವಸತಿ ಶಾಲೆಗಳಿಗೆ ಪಡಿತರ ಅಕ್ಕಿ ಗೋದಿ…
Read More »



















