ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ
ಬೀದರ : ಭಾಲ್ಕಿ ತಾಲೂಕಿನ ಮಾವಿನಹಳ್ಳಿ ಗ್ರಾಮದ ಹೊರವಲಯದ ಸಕ್ಕರೆ ಕಾರ್ಖಾನೆಯ ಬಳಿ ಶುಕ್ರವಾರ ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.
ಪತ್ತೆಯಾದ ಶವ ಯಾರದು ಎಂದು ಈವರೆಗೆ ತಿಳಿದುಬಂದಿಲ್ಲ. ಸುಮಾರು 25-30 ವರ್ಷದ ವ್ಯಕ್ತಿ ಇರಬಹುದೆಂದು ಶಂಕಿಸಲಾಗಿದೆ. ಮಾಹಿತಿ ಪಡೆದ ಖಟಕಚಿಂಚೋಳಿ ಪೊಲೀಸ್ ಠಾಣೆ ಅಧಿಕಾರಿಗಳು ಪ್ರಕರಣ ದಾಖಾಲಿಸಿಕೊಂಡು ತನಿಖೆ ಶುರುಮಾಡಿದ್ದಾರೆ.
Date:08-1-2019
ಕಲಬುರಗಿ: ವಿದ್ಯುತ್ ಅವಘಡಗಳಿಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳಿ
*ಮುನ್ನೆಚ್ಚರಿಕೆ ವಹಿಸಿ; ವಿದ್ಯುತ್ ಅವಘಡ ತಪ್ಪಿಸಿ* *ಮಳೆಗಾಲ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸುರಕ್ಷತಾ …

















